BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿ- ಕೆಎಸ್ ಪಿಸಿಬಿ ಅಧಿಕಾರಿಗಳ ಜಂಟಿ ಪರಿಶೀಲನೆ ; ನೀರಿನ ಗುಣಮಟ್ಟ ಸುಧಾರಣೆಗೆ ಕ್ರಮ

ಬೆಂಗಳೂರು, ಆ.30 www.bengaluruwire.com : ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯದ ಉಲ್ಲಾಳು ಕೆರೆಯಲ್ಲಿ ಮೀನುಗಳ ಮಾರಣಹೋಮ ಕುರಿತಂತೆ ಆ.28ರಂದು ಬೆಂಗಳೂರು ವೈರ್ ಸುದ್ದಿ ಪ್ರಸಾರದ ಬಳಿಕ ಎಚ್ಚೆತ್ತುಕೊಂಡಿರುವ ಪಾಲಿಕೆ ಕೆರೆ ವಿಭಾಗದ ಎಂಜಿನಿಯರ್ ಗಳು, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬುಧವಾರ ಕೆರೆಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು. ಇದೇ ಸಂದರ್ಭದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದರ ಬಗ್ಗೆ ಹಿಂದಿನ ಕಾರಣ ತಿಳಿಯಲು, ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ … Continue reading BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿ- ಕೆಎಸ್ ಪಿಸಿಬಿ ಅಧಿಕಾರಿಗಳ ಜಂಟಿ ಪರಿಶೀಲನೆ ; ನೀರಿನ ಗುಣಮಟ್ಟ ಸುಧಾರಣೆಗೆ ಕ್ರಮ