Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka Draught Situation | ರಾಜ್ಯದ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿಗೆ ಒಂದು ವಾರದ ಗಡುವು :  ಇದರ ಆಧಾರದಲ್ಲಿ ಬರ ಘೋಷಣೆ – ಸಚಿವ ಸಂಪುಟ ಉಪಸಮಿತಿ

ರಾಜ್ಯದಲ್ಲಿ ಪ್ರಸ್ತುತ ಮುಂಗಾರಿನಲ್ಲಿ ಸೆ.2ರ ತನಕ ಶೇ.26ರಷ್ಟು ಮಳೆ ಕೊರತೆ | ಪರಿಷ್ಕೃತ ಬರ ಕೈಪಿಡಿ 2020ರಲ್ಲಿ ಸೂಚಿಸಲಾಗಿರುವ ಮಾನದಂಡಗಳ ಅನ್ವಯ ಬರ ಜಂಟಿ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡರ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನ

by Bengaluru Wire Desk
September 4, 2023
in News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.4 www.bengaluruwire.com : ರಾಜ್ಯದಲ್ಲಿ ಪ್ರಸ್ತಕ್ತ ಮುಂಗಾರು ಹಂಗಾಮಿನಲ್ಲಿ ಸೆ.4ರ ವರೆಗೆ ವಾಡಿಕೆಗಿಂತ ಶೇ.26ರಷ್ಟು ಮಳೆ ಕೊರತೆಯಿದ್ದು, ಬರ ಪರಿಸ್ಥಿತಿ ತಲೆದೋರಿದೆ. 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ತೀರ್ಮಾನಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪದಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಸೋಮವಾರ ಜರುಗಿದ ಸಚಿವ ಸಂಪುಟ ಉಪಸಮಿತಿ ಸಭೆ ನಿರ್ಧರಿಸಿದೆ.

ಬರ ಪರಿಸ್ಥಿತಿ ಬಗ್ಗೆ ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ. ರಾಜ್ಯದಲ್ಲಿ ಆರಂಭದಲ್ಲಿಯೇ 2023ರ ಮಂಗಾರು ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ 56ರನ್ನು ಮಳೆ ಕೊರತೆಯಾಗಿತ್ತು. ನಂತರ ಜುಲೈ ತಂಗಳಿನಲ್ಲಿ ಉತ್ತಮವಾಗಿ ಮಳೆಯಾದರೂ, ಆಗಸ್ಟ್ ತಿಂಗಳಿನಲ್ಲಿ ಶೇಕಡಾ 73 ರನ್ನು ಮಳೆ ಕೊರತೆಯಾಗಿದೆ. ಒಟ್ಟಾರೆ ಪ್ರಸಕ್ತ ಮಂಗಾರು ಜೂನ್ 1 ರಿಂದ ಸೆಪ್ಟೆಂಬರ್ 4 ರವರೆಗೆ ವಾಡಿಕೆಯಾಗಿ 711 ಮಿ.ಮೀ. ಮಳೆಯಾಗಬೇಕಿದ್ದು, ವಾಸ್ತವಿಕ 526 ಮಿ.ಮೀ ಮಳೆಯಾಗಿದ್ದು, ಶೇಕಡಾ 26ರಷ್ಟು ಮಳೆ ಕೊರತೆಯಾಗಿದ್ದು, ಬರ ಪರಿಸ್ಥಿತಿ ತಲೆದೋರಿದೆ ಎಂದು ಸಂಪುಟ ಉಪ ಸಮಿತಿಯು ಅಭಿಪ್ರಾಯಪಟ್ಟಿದೆ.

ಒಟ್ಟಾರೆ 51 ಮತ್ತು 83 ತಾಲೂಕುಗಳಲ್ಲಿ, ಜಂಟಿ ಸಮೀಕ್ಷೆ ಮುಗಿಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಈ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ಮಾಡಲು ಸಮಿತಿಯು ಇಂದಿನ ಸಭೆಯಲ್ಲಿ ನಿರ್ಧರಿಸಿದೆ.

ಮಳೆಯ ನೀರಿನಲ್ಲದೆ ಒಣಗಿರುವ ಕೆರೆಯೊಂದರ ಸಾಂದರ್ಭಿಕ ಚಿತ್ರ

ಬರ ಘೋಷಣೆಯ ನಂತರ ಕೇಂದ್ರ ಸರ್ಕಾರದ ನೆರವಿಗಾಗಿ ಮನವಿ, ಬರ ಘೋಷಣೆಯಾದ ದಿನದಿಂದ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ, ಕುಡಿಯುವ ನೀರು ಕೊರತೆ ಕಂಡು ಬಂದ ಕಡೆ ವಸತಿ ಪ್ರದೇಶಗಳಲ್ಲಿ ನೀರಿನ ಟ್ಯಾಂಕರ್ ಮುಲಕ ಅಥವಾ ಬಾಡಿಗೆ ಬೋರ್ ವೆಲ್ ಮುಖಾಂತರ ತುರ್ತು ಕುಡಿಯುವ ನೀರು ಒದಗಿಸುವ ಖರ್ಚು ವೆಚ್ಚವನ್ನು ರಾಜ್ಯ ವಿಕೋಪ ಪರಿಹಾರ ನಿಧಿ (SDRF) ಮುಖಾಂತರ ಭರಿಸಲು ಸಂಪುಟ ಉಪ ಸಮಿತಿ ಅನುಮತಿಸಿದೆ.

ಪ್ರಸ್ತುತ ಜಾನುವಾರುಗಳಿಗೆ ಹಾಲಿ ಮೇವು ಲಭ್ಯವಿದ್ದು ಮುಂದಿನ ದಿನಗಳಲ್ಲಿ ಮೇವಿನ ಕೊರತೆ ನಿಭಾಯಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ ಮೊತ್ತ ವಿತರಿಸಲು ತೀರ್ಮಾನಿಸಲಾಗಿದೆ. ಆದರೆ ಈ ಎಲ್ಲಾ ತೀರ್ಮಾನಗಳೂ ಸಚಿವ ಸಂಪುಟ ಸಮಿತಿ ನಿರ್ಣಯಕ್ಕೆ ಒಳಪಟ್ಟಿರುತ್ತವೆ ಎಂದು ಸಮಿತಿಯು ತಿಳಿಸಿದೆ.

ಇದನ್ನೂ ಓದಿ : BW SPECIAL | Rain Shortage In Karnataka | ರಾಜ್ಯಕ್ಕೆ ಬರದ ಕರಿಛಾಯೆ?: ಮಳೆ ಕೊರತೆಯಿಂದ ವೇಗವಾಗಿ ಕುಸಿಯುತ್ತಿದೆ ಪ್ರಮುಖ ಜಲಾಶಯಗಳು – ಕೃಷಿ, ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ

ಆಗಸ್ಟ್ 22 ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಮಂತ್ರಾಲಯದ ಪರಿಷ್ಕೃತ ಬರ ಕೈಪಿಡಿ 2020ರಲ್ಲಿ ಸೂಚಿಸಲಾಗಿರುವ, ಖಡ್ಡಾಯ ಮಾನದಂಡಗಳಾದ (ಎ) ಮಳೆ ಕೊರತೆ (ಶೇಕಡಾ>60) (ಬಿ)ಸತತ 3 ವಾರಗಳ ಶುಷ್ಕ ವಾತಾವರಣ (ಸಿ) ಇತರೆ ತತ್ಪರಿಣಾಮ ಮಾನದಂಡಗಳ (ಉಪಗ್ರಹ ಆಧಾರತ ಬೆಳ ಸೂಚ್ಯಂಕ, ತೇವಾಂಶ ಕೊರತೆ ಹಾಗೂ ಜಲ ಸಂಪನ್ಮೂಲ ಸೂಚ್ಯಂಕ) ಅನ್ವಯ, ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ (Ground – Truthning) ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.

ಆದರೆ ಅದಕ್ಕೂ ಮುನ್ನ ಆಗಸ್ಟ್ 19ರಂತೆ 113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆಯಲ್ಲಿ ಮಾರ್ಗಸೂಚಿ ಅನ್ವಯ 62 ತಾಲೂಕುಗಳ ಬರ ಘೋಷಣೆಗೆ ಅರ್ಹವಾಗಿದ್ದವು. ಆದರೆ, ಜಂಟಿ ಸಮೀಕ್ಷೆಯ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿದಿದೆ ಎಂದು ವರದಿಗಳು ಬಂದಿರುತ್ತವೆ. ಹಾಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಜಂಟಿ ಸಮೀಕ್ಷೆಗೆ ಒಳಪಡಿಸಲು ತೀರ್ಮಾನಿಸಿತ್ತು. ಆ ಬಳಿಕ ಸೆಪ್ಟೆಂಬರ್ 02ರ ಅಂತ್ಯಕ್ಕೆ ಅರ್ಹವಾಗಿರುವ 83 ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ಸಚಿವ ಸಂಪುಟ ಉಪಸಮಿತಿ ನಿರ್ಣಯಿಸಿತ್ತು. ಇದರಂತೆ ಒಟ್ಟಾರೆ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಮೇಲೆ ಬರ ಘೋಷಣೆಯಾಗಲಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BW EXCLUSIVE REPORT | “ಟ್ರಾನ್ಸ್ ಫಾರ್ಮ”ರ್ ಇಲ್ಲದ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ !!! – 18.50 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಡಿಎ

Next Post

#Personal2Public Transport Campaign | #ಸ್ವಂತ2ಸಾರ್ವಜನಿಕ ಸಾರಿಗೆ ಅಭಿಯಾನ ಸಮೀಕ್ಷಾ ವರದಿ : ಹೆಚ್ಚಿನವರು ಸ್ವಂತ ವಾಹನಗಳಿಂದ ಮೆಟ್ರೋಗೆ ಬದಲಾಗಲು ಉತ್ಸುಕ

Next Post
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

#Personal2Public Transport Campaign | #ಸ್ವಂತ2ಸಾರ್ವಜನಿಕ ಸಾರಿಗೆ ಅಭಿಯಾನ ಸಮೀಕ್ಷಾ ವರದಿ : ಹೆಚ್ಚಿನವರು ಸ್ವಂತ ವಾಹನಗಳಿಂದ ಮೆಟ್ರೋಗೆ ಬದಲಾಗಲು ಉತ್ಸುಕ

BESCOM UG Transformer | ವಿಶ್ವದಲ್ಲೇ ಮೊದಲ ಬಾರಿಗೆ ಮಲ್ಲೇಶ್ವರಂ ಬೆಸ್ಕಾಂ ವಿಭಾಗದಲ್ಲಿ ಭೂಗತ ಪರಿವರ್ತಕ ಕೇಂದ್ರ ಲೋಕಾರ್ಪಣೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group