Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | BBMP BTM Layout Wholesale Transfers | ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪಾಲಿಕೆ ಕಂದಾಯ ವಿಭಾಗದ “ಹೋಲ್ ಸೇಲ್” ಟ್ರಾನ್ಸ್ ಫರ್ಸ್ : ವರ್ಗಾವಣೆಗೆ ಕಾರಣ ನಿಗೂಢ

ಈ ಮೂಲಕ ಒಂದೇ ವಿಧಾನಸಭಾ ಕ್ಷೇತ್ರದ ಕಂದಾಯ ವಿಭಾಗದಿಂದ ಶೇ.50ಕ್ಕಿಂತ ಹೆಚ್ಚು ವರ್ಗಾವಣೆ ಆದಂತಾಗಿದೆ.

by Bengaluru Wire Desk
September 6, 2023
in Bengaluru Focus, BW Special, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಸೆ.6 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಈ ಬಾರಿಯೂ ಸರ್ಕಾರದ ಆದೇಶವಿದ್ದರೂ, ಯಾರನ್ನು ವರ್ಗಾವಣೆ ಮಾಡಿರಲಿಲ್ಲ. ಆದರೆ ಸೆ.1ರಂದು ಪಾಲಿಕೆಯ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ ಕಂದಾಯ ವಿಭಾಗದ 19 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.

ಒಂದೇ ಬಾರಿಗೆ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ ವಿಭಾಗದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಏಕಾಏಕಿ ಬೇರೆ ಕಡೆ ವರ್ಗಾವಣೆ ಮಾಡಿರುವುದರಿಂದ ದಿನನಿತ್ಯದ ಕಂದಾಯ ವಿಭಾಗದ ಕೆಲಸ ಕಾರ್ಯಗಳಿಗೆ ಅಡಚಣೆಯಾಗಲಿದೆ ಎಂಬ ದೂರುಗಳು ಕೇಳಿ ಬಂದಿದೆ. ಈ 19 ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಾವಣೆ ಹಿಂದೆ ಆ ಕ್ಷೇತ್ರದ ಶಾಸಕರು ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 18-08-2023ರಂದು (Letter No.2374) ಪತ್ರ ಬರೆದು 19 ಜನರ ವರ್ಗಾವಣೆಗೆ ಶಿಫಾರಸ್ಸು ಮಾಡಿದ್ದರು. ಸಚಿವರು ನೀಡಿದ ಪಟ್ಟಿಯ ಆಧಾರದಲ್ಲಿ ಈ ವರ್ಗಾವಣೆ ಮಾಡಲಾಗಿದೆ ಎಂದು ಬಿಬಿಎಂಪಿಯ ಮೂಲಗಳು ತಿಳಿಸಿವೆ.

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಚಿತ್ರ.

ವರ್ಗಾವಣೆ ನಿಯಮ ಉಲ್ಲಂಘನೆ?:
ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಮಾರ್ಗಸೂಚಿಯಲ್ಲಿ ಲಭ್ಯವಿರುವ ಒಟ್ಟಾರೆ ನೌಕರರಲ್ಲಿ ಶೇ.6ಕ್ಕಿಂತ ಹೆಚ್ಚು ವರ್ಗಾವಣೆ ಮಾಡುವಂತಿಲ್ಲ ಎಂದು ತಿಳಿಸಲಾಗಿತ್ತು. ಆದರೆ ಈಗ ಒಂದೇ ದಿನ 19 ಜನ ಅಧಿಕಾರಿ, ನೌಕರರನ್ನು ನಗರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ವಿಭಾಗದಲ್ಲಿನ ಕಚೇರಿಗಳಿಗೆ ವರ್ಗಾವಣೆ ಮಾಡಿ ಪಾಲಿಕೆ ಉಪ ಆಯುಕ್ತರಾದ ಮಂಜುನಾಥ್ ಆದೇಶಿಸಿದ್ದಾರೆ. ಈ ಮೂಲಕ ಒಂದೇ ವಿಧಾನಸಭಾ ಕ್ಷೇತ್ರದ ಕಂದಾಯ ವಿಭಾಗದಿಂದ ಶೇ.50ಕ್ಕಿಂತ ಹೆಚ್ಚು ವರ್ಗಾವಣೆ ಆದಂತಾಗಿದೆ.

ಬಲ್ಕ್ ಟ್ರಾನ್ಸ್ ಫರ್ ಮಾಡಲು ಈ ಕಾರಣವಿದೆಯಾ?:
ಬಿಟಿಎಂ ವಿಧಾನಸಭಾ ಕ್ಷೇತ್ರದ ಕಂದಾಯ ವಿಭಾಗದಲ್ಲಿ ಪ್ರಸ್ತುತ 47 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆ ಪೈಕಿ 19 ಮಂದಿ ವರ್ಗಾವಣೆ ಹೊಂದಿದ್ದಾರೆ. ಹೇಗಿದ್ದರೂ ಬಿಬಿಎಂಪಿಯಲ್ಲಿ 225 ವಾರ್ಡ್ ಫುನರ್ ವಿಂಗಡಣೆ ಕಾರ್ಯ ಮುಕ್ತಾಯಗೊಂಡು ಅಂತಿಮ ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ. ಇದಾದ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆಯಾಗಲಿದೆ. ಈ ಸಂದರ್ಭದಲ್ಲಿ ಹಳೆಯ ಕಂದಾಯ ಅಧಿಕಾರಿ, ನೌಕರರಿದ್ದರೆ, ಅವರವರ ಅನುಕೂಲಕ್ಕೆ ತಕ್ಕಂತೆ ಮತದಾರರನ್ನು ಸೇರ್ಪಡಿಸುವ ಕೆಲಸಕ್ಕೆ ಅಡ್ಡಿಯಾಗಬಹುದೆಂಬ ಕಾರಣಕ್ಕೆ ಇವೆರೆಲ್ಲರ ಭರಪೂರ ವರ್ಗಾವಣೆಯಾಗಿರುವ ಸಾಧ್ಯತೆಯಿರಬಹುದು.

ವರ್ಗಾವಣೆಯಾದವರು :
ಮೂವರು ವ್ಯವಸ್ಥಾಪಕರು, ಒರ್ವ ಮೌಲ್ಯಮಾಪಕರು, 8 ಕಂದಾಯ ಪರಿವೀಕ್ಷಕರು (Revenue Inspector), 7 ಕಂದಾಯ ವಸೂಲಿಗಾರರು (Tax Inspector) ರವರು ಬಿಟಿಎಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆಲವರು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರೆ, ಕೆಲವರು ಇತ್ತೀಚೆಗಷ್ಟೆ ವರ್ಗವಾಗಿ ಅಲ್ಲಿಗೆ ಬಂದಿದ್ದರು. ಒಟ್ಟಾರೆ ಎಲ್ಲರನ್ನೂ ಒಮ್ಮೆಗೆ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೂ ಕಾರಣವಾಗಿದೆ.

ಕಳೆದ ವರ್ಷ ಸಾರಿಗೆ ಸಚಿವ ಹಾಗೂ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಅವರ ಮಗಳು ಸೌಮ್ಯಾರೆಡ್ಡಿ ಈ ಹಿಂದೆ ಪ್ರತಿನಿಧಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದಲ್ಲೂ ಸಹ ಇದೇ ರೀತಿಯಾಗಿ ಒಟ್ಟಾರೆಯಾಗಿ ಒಂದೇ ಬಾರಿಗೆ ಕಂದಾಯ ವಿಭಾಗದ ಎಲ್ಲಾ‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಯಾಗಿತ್ತು ಎಂಬುದನ್ನು ಸ್ಮರಿಸಬಹುದು.

ಇದೀಗ ಇದೇ ರೀತಿಯ ಪ್ರಕರಣ ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲೇ ಆಗಿರೋದು ಮತ್ತೊಂದು ಸುತ್ತಿನ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.

WhatsApp Join our WhatsApp Channel
Previous Post

Victoria Hospital | ಶಿಕ್ಷಕರ ದಿನಾಚರಣೆಯಂದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೋವಿನ ಕ್ಲೀನಿಕ್ ಆರಂಭ : 2ನೇ ಹೊಸ ಎಂಆರ್ ಐ ಯಂತ್ರಕ್ಕೆ ಚಾಲನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Next Post

BBMP News | Dengue Positive | ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕಿಂತ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು : ಇದೊಂದು ಎಚ್ಚರಿಕೆಯ ಗಂಟೆ!!

Next Post
ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

BBMP News | Dengue Positive | ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕಿಂತ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು : ಇದೊಂದು ಎಚ್ಚರಿಕೆಯ ಗಂಟೆ!!

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು.

Caste Atrocities | ಜಾತಿ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯದಲ್ಲಿನ ಶಿಕ್ಷೆ ಪ್ರಮಾಣ ಶೇ. 3.44 : ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group