Saturday, May 31, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BBMP News | Dengue Positive | ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕಿಂತ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು : ಇದೊಂದು ಎಚ್ಚರಿಕೆಯ ಗಂಟೆ!!

2023ರ ಜನವರಿಯಿಂದ ಸೆಪ್ಟೆಂಬರ್ 2ನೇ ತಾರೀಖಿನ ವರೆಗೆ ರಾಜ್ಯದಲ್ಲಿ ಒಟ್ಟಾರೆ 6,706 ಡೆಂಗ್ಯೂ ಜ್ವರ ಪಾಸಿಟಿವ್ ಪ್ರಕರಣ ವರದಿ | ಬಿಬಿಎಂಪಿ ವ್ಯಾಪ್ತಿಯಲ್ಲಿ 3,454 | ರಾಜ್ಯದಲ್ಲಿ 3,252 ಪ್ರಕರಣ ವರದಿ

by Bengaluru Wire Desk
September 6, 2023
in Bengaluru Focus, News Wire
Reading Time: 1 min read
0
ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

ಬೆಂಗಳೂರು, ಸೆ.6 www.bengaluruwire.com : ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕೆ ಹೋಲಿಸಿದ್ರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಪಾಸಿಟಿವ್ ಪ್ರಕರಣವೇ ಹೆಚ್ಚಾಗಿರುವುದು ಆರೋಗ್ಯ ಇಲಾಖೆ ಮಾಹಿತಿಯಿಂದ ತಿಳಿದು ಬರುತ್ತದೆ. ಸಿಲಿಕಾನ್ ಸಿಟಿಯ ಪಾಲಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.

2023ರ ಜನವರಿಯಿಂದ ಸೆಪ್ಟೆಂಬರ್ 2ನೇ ತಾರೀಖಿನ ವರೆಗೆ ರಾಜ್ಯದಲ್ಲಿ ಒಟ್ಟಾರೆ 6,706 ಡೆಂಗ್ಯೂ ಜ್ವರ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಆ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 3,454 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇನ್ನು ಪಾಲಿಕೆ ಹೊರತುಪಡಿಸಿ ರಾಜ್ಯದಲ್ಲಿ 3,252 ಪ್ರಕರಣಗಳು ಕಂಡು ಬಂದಿದೆ. ಇದನ್ನು ಗಮನಿಸಿದರೆ ವರ್ಷಂಪ್ರತಿ ಕೋಟ್ಯಾಂತರ ರೂಪಾಯಿ ನಗರದ ಸಮುದಾಯ ಆರೋಗ್ಯದ ಮೇಲೆ ಕರ್ಚು ಮಾಡುವ ಪಾಲಿಕೆ ಸಾರ್ವಜನಿಕ ಆರೋಗ್ಯ ವಿಭಾಗ ಎಷ್ಟರ ಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ ಎಂಬುದು ಇದರಿಂದ ಗೊತ್ತಾಗುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಜುಲೈ ತಿಂಗಳಿಗೆ ಹೋಲಿಸಿದ್ರೆ ಆಗಸ್ಟ್ ಮತ್ತು ಸೆಪ್ಟೆಂಬರ್ ಆರಂಭದಿಂದ ಹೆಚ್ಚಾಗಿರುವುದು ಕಂಡು ಬಂದಿದೆ. ಜೂನ್ ತಿಂಗಳಿನಲ್ಲಿ ಕೇವಲ 25 ಪ್ರಕರಣಗಳಿದ್ದರೆ, ಜುಲೈ ತಿಂಗಳಿನಲ್ಲಿ 1,649 ಪ್ರಕರಣಗಳು ಕಂಡು ಬಂದಿತ್ತು. ಆದರೆ ಆಗಸ್ಟ್ ತಿಂಗಳಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ  2,374ನಷ್ಟು ವರದಿಯಾಗಿತ್ತು. ಆದರೆ ಸೆಪ್ಟೆಂಬರ್ 1ರಿಂದ 3ನೇ ತಾರೀಖಿನವರೆಗೆ ಕೇವಲ ಮೂರು ದಿನದಲ್ಲಿ ಈ ಪ್ರಮಾಣ 181ಕ್ಕೆ ತಲುಪಿದೆ. ರಸ್ತೆ, ಖಾಲಿ ನಿವೇಶನ, ಗುಂಡಿ ಬಿದ್ದ ತೆರೆದ ನೀರಿನ ಸ್ಥಳದಲ್ಲಿ ಸೊಳ್ಳೆಗಳು ಜಾಸ್ತಿ ಕಾಣಿಸಿಕೊಳ್ಳುತ್ತಿದೆ. ಆ ಮೂಲಕ ನಾಗರೀಕರು ಡೆಂಗ್ಯೂ ಕಾಯಿಲೆಗೆ ಒಳಗಾಗುತ್ತಿರುವುದು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ವಿಭಾಗದವರು ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

2022ರ ಇಡೀ ವರ್ಷಕ್ಕಿಂತ ಈ ಬಾರಿ, 8 ತಿಂಗಳಲ್ಲಿ ಡೆಂಗ್ಯೂ ಪಾಸಿಟಿವ್  ಬಿಬಿಎಂಪಿಯಲ್ಲಿ ಹೆಚ್ಚಳ :

2022ರ ಇಸವಿಯಲ್ಲಿ ಇಡೀ ವರ್ಷದಲ್ಲಿ ಕರ್ನಾಟಕ ರಾಜ್ಯದಲ್ಲಿ ಒಟ್ಟಾರೆ 5,522 ಪ್ರಕರಣಗಳು ವರದಿಯಾಗಿತ್ತು. ಅದರಲ್ಲಿ ಬಿಬಿಎಂಪಿಯೊಂದರಲ್ಲೇ 1,058 ಪ್ರಕರಣಗಳು ಹಾಗೂ 4,464 ಡೆಂಗ್ಯೂ ಪಾಸಿಟಿವ್ ಪ್ರಕರಣ ರಾಜ್ಯದಲ್ಲಿ ಕಂಡು ಬಂದಿತ್ತು. ಆದರೆ ಈ ಬಾರಿ ಕೇವಲ 8 ತಿಂಗಳು ಮೂರು ದಿನದಲ್ಲಿ 6,706 ಡೆಂಗ್ಯೂ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ವಿಭಾಗದ ಮೇಲೆ ಹೆಚ್ಚಿನ ಜವಾಬ್ದಾರಿಯಿರೋದು ತಿಳಿದು ಬರುತ್ತದೆ.

ಡೆಂಗ್ಯೂ ನಿಯಂತ್ರಣದ ಬಗ್ಗೆ ಸಾರ್ವಜನಿಕ ಆರೋಗ್ಯ ವಿಭಾಗದ ನಿರ್ಲಕ್ಷ್ಯ?:

ಸಾಮಾನ್ಯವಾಗಿ ಮಳೆಗಾಲದಲ್ಲಿ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಪ್ರಕರಣಗಳು ಕಂಡು ಬರುವುದು ಸರ್ವೇ ಸಾಮಾನ್ಯ. ಈ ವಿಚಾರ ಗೊತ್ತಿದ್ದರೂ, ಪಾಲಿಕೆ ಆರೋಗ್ಯ ವಿಭಾಗದ ಸಮುದಾಯ ಆರೋಗ್ಯ ತಂಡ ಡೆಂಗ್ಯೂ ನಿಯಂತ್ರಿಸಲು ಹೆಚ್ಚಾಗಿ ಆಸಕ್ತಿ ವಹಿಸದೆ, ಇದೀಗ ಡೆಂಗ್ಯೂ ಪ್ರಕರಣ ಕಳೆದ ಒಂದು ವಾರದಿಂದ ಹೆಚ್ಚಾಗಿರುವ ಹಿನ್ನಲೆಯಲ್ಲಿ ದಿಢೀರ್ ಎಂದು ಎಚ್ಚೆತ್ತುಕೊಂಡು ನಗರದ 198 ವಾರ್ಡ್ ಗಳಲ್ಲಿ ಡೆಂಗ್ಯೂ ನಿಯಂತ್ರಿಸುವ ಸಲುವಾಗಿ ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ರಮವನ್ನು ತೀವ್ರವಾಗಿ ಹೆಚ್ಚಿಸುತ್ತಿರುವುದಾಗಿ ತಿಳಿಸಿದೆ. ಆರೋಗ್ಯ ಇಲಾಖೆಯ ಉದಾಸೀನ ಕಾರ್ಯದ ಬಗ್ಗೆ ಹಿರಿಯ ಅಧಿಕಾರಿಗಳು, ನಾಗರೀಕ ಕ್ಷೇಮಾಭಿವೃದ್ಧಿ ಸಂಘಗಳು ತೀವ್ರವಾಗಿ ತರಾಟೆ ತೆಗೆದುಕೊಂಡಿವೆ ಎಂದು ತಿಳಿದು ಬಂದಿದೆ.

ಔಷಧಿ ಸಿಂಪಡಣೆ – ಜಾಗೃತಿ ಕಾರ್ಯಕ್ರಮವೆಂಬ ಶೋ ಆಫ್ :

ಬಿಬಿಎಂಪಿ ಸಾರ್ವಜನಿಕ ಆರೋಗ್ಯದ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ (ಬಲದಿಂದ ಎರಡನೆಯವರು) ಮತ್ತು ಅವರ ವೈದ್ಯಕೀಯ ತಂಡ, ಆಶಾ ಕಾರ್ಯಕರ್ತೆಯರು ನಗರದ ಪ್ರದೇಶವೊಂದರಲ್ಲಿ ಡೆಂಗ್ಯೂ ಜ್ವರ ಕುರಿತಂತೆ ಅರಿವು ಮೂಡಿಸಿದರೆನ್ನಲಾದ ಚಿತ್ರ.

ನಗರದಲ್ಲಿ ತೀವ್ರತರ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಮುಂದಿನ ಆದೇಶದವರೆಗೆ ಮುಂದುವರೆಸಲಾಗುತ್ತದೆ. ಜೊತೆಗೆ ಡೆಂಗ್ಯೂ ಕುರಿತಂತೆ ಶಾಲಾ ಕಾಲೇಜುಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮುಂದುವರಿದು, ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆ ಕಾರ್ಯ ಮಾಡಲಾಗುತ್ತದೆ. ಪಾಲಿಕೆಯ ಕಸದ ವಾಹನಗಳಲ್ಲಿಯೂ ಸಹ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ ಬಗ್ಗೆ ಅರಿವು ಮೂಡಿಸುವ ಪ್ರಚಾರ ಮಾಡಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಬಾಲಸುಂದರ್ ಅವರು ತಿಳಿಸಿದ್ದಾರೆ.

ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ತಂಡಗಳನ್ನು ರಚಿಸಿಕೊಂಡು ಡೆಂಗ್ಯೂ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ. ಇದರ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಉಲ್ಲಾಳ ವಾರ್ಡಿನ ನಿವಾಸಿ ವಿನೋದ್ ಅವರನ್ನು ಬೆಂಗಳೂರು ವೈರ್, ಪಾಲಿಕೆ ಸಾರ್ವಜನಿಕ ಆರೋಗ್ಯ ವಿಭಾಗ ಡೆಂಗ್ಯೂ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆ ಕಾರ್ಯ ಮಾಡುತ್ತಿದೆಯಾ ಎಂದು ಪ್ರಶ್ನಿಸಿದಾಗ, “ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆಯನ್ನು ಬಿಬಿಎಂಪಿ ಸಿಬ್ಬಂದಿ ಎಲ್ಲೆಡೆ ಮಾಡುತ್ತಿಲ್ಲ. ಕೇವಲ ತೋರಿಕೆಗೆ ಯಾವತ್ತೋ ಒಮ್ಮೆ ಹೀಗೆ ಬಂದು ಹಾಗೆ ಹೋಗಿ ಸಿಂಪಡಣೆ ಶಾಸ್ತ್ರ ಮಾಡುತ್ತಾರಷ್ಟೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

BW Special | BBMP BTM Layout Wholesale Transfers | ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪಾಲಿಕೆ ಕಂದಾಯ ವಿಭಾಗದ “ಹೋಲ್ ಸೇಲ್” ಟ್ರಾನ್ಸ್ ಫರ್ಸ್ : ವರ್ಗಾವಣೆಗೆ ಕಾರಣ ನಿಗೂಢ

Next Post

Caste Atrocities | ಜಾತಿ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯದಲ್ಲಿನ ಶಿಕ್ಷೆ ಪ್ರಮಾಣ ಶೇ. 3.44 : ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು.

Caste Atrocities | ಜಾತಿ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯದಲ್ಲಿನ ಶಿಕ್ಷೆ ಪ್ರಮಾಣ ಶೇ. 3.44 : ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಕಾರ್ಯತಂತ್ರದ ಭಾಗದ ಸಾಂದರ್ಭಿಕ ಚಿತ್ರ.

IISC Dengue Forecasting Software | ಐಐಎಸ್ ಸ್ಸಿ ವಿಜ್ಞಾನ ಸಂಸ್ಥೆಯಿಂದ ಡೆಂಗ್ಯೂ ಮುನ್ಸೂಚನಾ ತಂತ್ರಾಂಶ : ನಾಳೆ ಬಿಡುಗಡೆ – ಇದರ ವಿಶೇಷತೆಗಳೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

May 31, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

May 31, 2025

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

May 30, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d