Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BBMP News | ಬಿಬಿಎಂಪಿಯಲ್ಲಿ 8,403 ಕಾಮಗಾರಿ ಬಿಲ್ ಗಳಿಗೆ 6089 ಕೋಟಿ ರೂ. ಬಾಕಿ : 12 ತಿಂಗಳ ಬಿಲ್ ಪಾವತಿಸಿದರೆ ಮಾತ್ರ ಕೆಲಸ ಮುಂದುವರಿಕೆ – ಬಿಬಿಎಂಪಿ ಗುತ್ತಿಗೆದರರ ಸಂಘ

ಬಿಬಿಎಂಪಿ ಅನುದಾನದ 3,263.56 ಕೋಟಿ ರೂ. ಬಿಲ್ ಬಾಕಿ | ರಾಜ್ಯ ಸರ್ಕಾರದ ಅನುದಾನದ 2757.52 ಕೋಟಿ ರೂ. ಬಿಲ್ ಬಾಕಿ | ಕೇಂದ್ರದ ಹಣಕಾಸು ಆಯೋಗದ ಅನುದಾನದ 67.48 ಕೋಟಿ ರೂ. ಬಿಲ್ ಬಾಕಿ

by Bengaluru Wire Desk
September 16, 2023
in Bengaluru Focus, BW Special, Public interest
Reading Time: 2 mins read
0
ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

ಬೆಂಗಳೂರು, ಸೆ.16 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ಬಾಕಿ ಬಿಲ್ ಪಾವತಿಯಾಗುತ್ತಿಲ್ಲ. ಹೀಗಾಗಿ ಆಗಸ್ಟ್ 7 ರಿಂದ ಗುತ್ತಿಗೆದಾರರು ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ಅಂದಹಾಗೆ ಬಿಬಿಎಂಪಿ ಅನುದಾನ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದ ಒಟ್ಟಾರೆ 8.403 ಬಿಲ್ ಗಳ ಪೈಕಿ 6,088.56 ಕೋಟಿ ರೂ. ಹಣ ಕಾಂಟ್ರಾಕ್ಟರ್ ಗಳಿಗೆ ಪಾವತಿಯಾಗಬೇಕಿದೆ.

ಈ ಪೈಕಿ ಬಿಬಿಎಂಪಿ ಅನುದಾನದಲ್ಲಿ 7,087 ಕಾಮಗಾರಿಗಳಿಗೆ 3,263.56 ಕೋಟಿ ರೂ. ಬಾಕಿ ಬಿಲ್ ಬರಬೇಕಿದೆ. ಇನ್ನು ರಾಜ್ಯ ಸರ್ಕಾರದ ಅನುದಾನದಿಂದ ಕೈಗೊಂಡ 1,142 ಕಾಮಗಾರಿ ಬಿಲ್ ಗಳಿಗೆ 2,757.52 ಕೋಟಿ ರೂ. ಹಣ ಗುತ್ತಿಗೆದಾರರಿಗೆ ಬರುವುದು ಬಾಕಿಯಿದೆ. ಇನ್ನು ಕೇಂದ್ರ ಸರ್ಕಾರದ ಅನುದಾನದಲ್ಲಿ ಕೈಗೊಂಡ 174 ಕಾಮಗಾರಿಗಳಿಗೆ 67.48 ಕೋಟಿ ರೂ. ಹಣವನ್ನು ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಯಾಗಬೇಕಿದೆ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿದೆ.

ಬಿಬಿಎಂಪಿ ವಾರ್ಡ್ ನಲ್ಲಿ ಕಾಮಗಾರಿಯ ಸಾಂದರ್ಭಿಕ ಚಿತ್ರ.

ಕಾಮಗಾರಿಗಳ ಬಾಕಿ ಬಿಲ್ಲುಗಳ ವಿವರ ಈ ಕೆಳಕಂಡಂತಿದೆ :

ಕ್ರಮ ಸಂಖ್ಯೆವಿವರಗಳುಹಂತಗಳುಬಿಲ್ಲುಗಳುಮೊತ್ತ (ಕೋಟಿ ರೂ.ಗಳಲ್ಲಿ)
       ಬಿಬಿಎಂಪಿ ಅನುದಾನ25 ಲಕ್ಷ ರೂ.ಗಳ ವರೆಗೆ4024430.88
125 ಲಕ್ಷಗಳಿಂದ 50 ಲಕ್ಷ ರೂ. ವರೆಗೆ1076394.80
 50 ಲಕ್ಷ ಮೇಲ್ವಟ್ಟು19872437.88
               ಒಟ್ಟು70873263.56
2  ರಾಜ್ಯ ಸರ್ಕಾರದ ಅನುದಾನ25 ಲಕ್ಷ ರೂ.ಗಳ ವರೆಗೆ  39326.81
 25 ಲಕ್ಷಗಳಿಂದ 50 ಲಕ್ಷ ರೂ. ವರೆಗೆ4819.43
 50 ಲಕ್ಷ ಮೇಲ್ವಟ್ಟು              7012711.28
            ಒಟ್ಟು11422757.52
   ಕೇಂದ್ರ ಸರ್ಕಾರದ ಅನುದಾನ25 ಲಕ್ಷ ರೂ.ಗಳ ವರೆಗೆ11610.20
325 ಲಕ್ಷಗಳಿಂದ 50 ಲಕ್ಷ ರೂ. ವರೆಗೆ218.09
 50 ಲಕ್ಷ ಮೇಲ್ವಟ್ಟು                3749.18
           ಒಟ್ಟು17467.48
 ಮೂರು ಅನುದಾನಗಳು ಸೇರಿಸಿ ಒಟ್ಟಾರೆ8,4036,088.56

“ಬಿಬಿಎಂಪಿಯ 225 ವಾರ್ಡ್ ಗಳಲ್ಲಿ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ಬಿಲ್ಲುಗಳು ಪಾವತಿಯಾಗದ ಹೊರತು ಆಗಸ್ಟ್ 7ರಿಂದ ನಿಲ್ಲಿಸಿರುವ ಕೆಲಸವನ್ನು ಪುನಃ ಕೈಗೆತ್ತಿಕೊಳ್ಳದಿರಲು ಬಿಬಿಎಂಪಿ ಗುತ್ತಿಗೆದಾರರ ಸಂಘ ನಿರ್ಧರಿಸಿದೆ. ಬಾಕಿ ಬಿಲ್ಲುಗಳ ಪೈಕಿ ಮಾರ್ಚ್ 2022ರ ತನಕದ ಬಿಲ್ ಗಳನ್ನು ಪಾವತಿಸದಲ್ಲಿ ಮಾತ್ರ ಮುಂದೆ ಕೆಲಸ ಮಾಡಲು ಸಂಘ ತೀರ್ಮಾನಿಸಿದೆ. ಈ ಕುರಿತಂತೆ ಮುಂದಿನ ಮಂಗಳವಾರದಂದು ಬಿಬಿಎಂಪಿ ಮುಖ್ಯ ಆಯುಕ್ತರನ್ನು ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಈ ಬಗ್ಗೆ ಪುನಃ ಬೇಡಿಕೆ ಇಡಲಿದೆ” ಎಂದು ಸಂಘದ ಅಧ್ಯಕ್ಷ ಅಂಬಿಕಾಪತಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ಕಳೆದ ವಾರ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಸಭೆ ನಡೆಸಿದಾಗ, ರಾಜ್ಯ ಸರ್ಕಾರದ ಅಮೃತ್ ನಗರೋತ್ಥಾನದ ಪೈಕಿ 675 ಕೋಟಿ ರೂ. ಹಾಗೂ ಬಿಬಿಎಂಪಿ ಅನುದಾನದಲ್ಲಿ ಶೇ.50ರಷ್ಟು ಕಾಮಗಾರಿ ಬಿಲ್ ಪೈಕಿ 700 ಕೋಟಿ ರೂ. ಹಣವನ್ನು 12 ತಿಂಗಳಿಗೆ ನೀಡುವುದಾಗಿ ಹೇಳಿದ್ದರು. ಆದರೆ ಶಾಸನಬದ್ಧ ತೆರಿಗೆ ಮತ್ತಿತರ ಕಡಿತದ ಬಳಿಕ ಪಾಲಿಕೆ ನೀಡುವ ಹಣ ಯಾವುದಕ್ಕೂ ಸಾಲದಾಗುತ್ತದೆ ಎಂದು ಸಂಘವು ತಿಳಿಸಿತ್ತು. ಆದ್ದರಿಂದ 12 ತಿಂಗಳ ಬದಲಿಗೆ 5 ತಿಂಗಳಿಗೆ ಶೇ.75ರ ಬಿಲ್ ಪಾವತಿಸುವುದಾಗಿ ಪಾಲಿಕೆ ಮುಖ್ಯ ಆಯುಕ್ತರು ಒಪ್ಪಿಕೊಂಡಿದ್ದರು.”

“ಆದರೆ ಮುಂದೆ ಪಾಲಿಕೆಯಲ್ಲಿ ಕಾಮಗಾರಿ ಮುಂದುವರೆಸಲು ಮಾರ್ಚ್ 2022ರ ವರೆಗಿನ ಕಾಮಗಾರಿಯ ಬಾಕಿ ಬಿಲ್ ಪೈಕಿ ಶೇ.75ರಷ್ಟು ಹಣ ಪಾವತಿಸಿದರಷ್ಟೇ ಕೆಲಸ ಮಾಡಲು ಸಾಧ್ಯವಾಗುತ್ತದೆ. ಈಗಾಗಲೇ ಸಾಲಸೋಲ ಮಾಡಿ, ಹಣ ಪಾವತಿಸದ ಕಾರಣ ಹಲವು ಗುತ್ತಿಗೆದಾರರು ಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಂಬಿಕಾಪತಿ ಅಳಲು ತೋಡಿಕೊಂಡಿದ್ದಾರೆ.

ನಿಗದಿತ ಕಾಲಾವಧಿಯಲ್ಲಿ ಗುತ್ತಿಗೆದಾರರು ರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ, ಪಾಲಿಕೆ ಕಟ್ಟಡ ನಿರ್ಮಾಣ, ಆಸ್ಪತ್ರೆ, ಶಾಲೆಗಳ ನವೀಕರಣ ಕಾಮಗಾರಿ, ಉದ್ಯಾನವನ ಅಭಿವೃದ್ಧಿ, ಕೆರೆ ಅಭಿವೃದ್ಧಿ, ಬೃಹತ್ ನೀರುಗಾಲುವೆಯ ಅಭಿವೃದ್ಧಿ ಸೇರಿದಂತೆ ಹಲವು ಕಡೆಗಳಲ್ಲಿ ಅರ್ಧಂಬರ್ಧ ಕಾಮಗಾರಿ ನಿಲ್ಲಿಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಡಳಿತಾವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳ ಬಗ್ಗೆ ಈಗಿನ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದೆ. ಹೀಗಾಗಿ ಇತ್ತ ಗುತ್ತಿಗೆದಾರರು ಬಾಕಿ ಬಿಲ್ ಪಾವತಿಯಾಗದೆ ಕೆಲಸ ನಿಲ್ಲಿಸಿದ್ದಾರೆ. ಇದರ ದುಷ್ಪರಿಣಾಮ ಮಾತ್ರ ತೆರಿಗೆ ಪಾವತಿಸುವ ಸಾಮಾನ್ಯ ಜನರ ಮೇಲಾಗುತ್ತಿದೆ. ಈಗಾಗಲೇ ಸಾರ್ವಜನಿಕರು ತೊಂದರೆಗೊಳಗಾಗಿ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪಾಲಿಕೆ ಅಧಿಕಾರಿಗಳು ಆದಷ್ಟು ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕಿದೆ ಎಂಬ ಅಭಿಪ್ರಾಯಗಳು ನಾಗರೀಕ ವಲಯದಿಂದ ವ್ಯಕ್ತವಾಗಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BDA News | ಗೌರಿ ಗಣೇಶ ಹಬ್ಬದ ಬಳಿಕ ಬಿಡಿಎನಿಂದ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ನಿರ್ಧಾರ

Next Post

Kaveri River Water Issue | ಕಾವೇರಿ ನದಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Kaveri River Water Issue | ಕಾವೇರಿ ನದಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಗುರುವಾರ ದೆಹಲಿಯ ಆನಂದ ವಿಹಾರ ರೈಲು ನಿಲ್ದಾಣದಲ್ಲಿ ಹಮಾಲಿ ಧರಿಸು ಧರಿಸಿ, ಕೂಲಿಯವರು ಹಾಗೂ ಆಟೋ ಚಾಲಕರ ಸಮಸ್ಯೆಗಳ ಬಗ್ಗೆ ಸಮಾಲೋಚಿಸುತ್ತಿರುವ ಚಿತ್ರ.

BW Video News | Congress Rahul Gandhi | ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ವೇಷ ಧರಿಸಿ ಸಮಾನುಗಳನ್ನು ಹೊತ್ತು ನಡೆದ ರಾಹಲ್ ಗಾಂಧಿ!!

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d