Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕಾವೇರಿ ನೀರು ವಿವಾದ : ನಾಳೆ “ಬೆಂಗಳೂರು ಬಂದ್” ಗೆ 250ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ : ಸೆ.29ಕ್ಕೂ “ಕರ್ನಾಟಕ ಬಂದ್” – ಸಂಘಟನೆಗಳ ಮಧ್ಯೆ ಮೂಡದ ಒಮ್ಮತ

ರಾಜ್ಯ ಸರ್ಕಾರದಿಂದ ಸೆ.26ರ ಬಂದ್ ಗೆ ಬೆಂಬಲ | ಸೆ.29ರ ಅಖಂಡ ಕರ್ನಾಟಕ ಬಂದ್ ಗೆ ರಾಜ್ಯಾಧ್ಯಂತ 1,000ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚನೆ - ವಾಟಾಳ್ ನಾಗರಾಜ್

by Bengaluru Wire Desk
September 25, 2023
in Bengaluru Focus, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.25 www.bengaluruwire.com : ಕಾವೇರಿ ವಿವಾದದ ಕಾವು ಮೈಸೂರು ಭಾಗ, ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಜಲಸಂರಕ್ಷಣಾ ಸಮಿತಿ ನೇತೃತ್ವದಲ್ಲಿ, ಬೆಂಗಳೂರು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರು, ನಾಳಿನ ಬೆಂಗಳೂರು ಬಂದ್ ಗೆ 250ಕ್ಕೂ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ. 

ನೂರಾರು ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗಲಿವೆ. ಇದರಿಂದ ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಆಗಲಿದೆ ಅಂತ ಹೇಳಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಳೆಯ ಬೆಂಗಳೂರು ಬಂದ್ ಕುರಿತಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮಾಹಿತಿ ನೀಡುತ್ತಿರುವ ಚಿತ್ರ.

ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು ಬಂದ್ ನಡೆಸಲಾಗುತ್ತಿದೆ. ಅಂದು ಟೌನ್ ಹಾಲ್ ಮೂಲಕ ಮೆರವಣಿಗೆ ಕೂಡ ನಡೆಸಲಾಗುತ್ತಿದೆ. ಬಂದ್ ಗೆ ಬೆಂಬಲ ನೀಡುವುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಕೂಡ ತಿಳಿಸಿದ್ದಾರೆ ಎಂಬುದಾಗಿ ಹೇಳಿದರು.

ಸೆ.26ರ ನಾಳೆ ನಡೆಸಲಾಗುವ ಬೆಂಗಳೂರು ಬಂದ್ ಗೆ ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ಚಾಲಕರ ಒಕ್ಕೂಟ, ಕೆ ಎಸ್ ಆರ್ ಟಿ ಸಿ ಸಿಬ್ಬಂದಿ ಕಾರ್ಮಿಕ ಒಕ್ಕೂಟ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ, ಬೆಂಗಳೂರು ಎಪಿಎಂಸಿ ವರ್ತಕರ ಸಂಘ, ಸಮತಾ ಸೈನಿಕ ದಳ, ಎಪ್ ಕೆ ಸಿ ಸಿ ಐ, ಕಾಶಿಯ ಸಣ್ಣ ಕೈಗಾರಿಕೆಗಳ ಒಕ್ಕೂಟ, ಕರ್ನಾಟಕ ಸಾಂಸ್ಕೃತಿಕ ವೇದಿಕೆ, ಬಿಡಬ್ಲ್ಯೂಎಸ್‌ಎಸ್‌ಬಿ ನೌಕರರ ಸಂಘ, ಬಿಡಿಎ ನೌಕರರ  ಸಂಘ, ಬಿಡಿಎ ವಾಹನ ಚಾಲಕರ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಎಐಟಿಯುಸಿ ಕೆಎಸ್ಆರ್ಟಿಸಿ ನೌಕರರ ಸಂಘ, ಬೆಂಗಳೂರು ಜ್ಯುವೆಲರ್ಸ್ ಅಸೋಸಿಯೇಷನ್, ಕರ್ನಾಟಕ ವಕೀಲರ ಸಂಘ, ಬೆಂಗಳೂರು  ವಕೀಲರ ಸಂಘ, ಮಂಡ್ಯ ಕಾವೇರಿ ರೈತ ಹಿತರಕ್ಷಣ ಸಮಿತಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ನಾಳಿನ “ಬೆಂಗಳೂರು ಬಂದ್” ಗೆ ಬೆಂಬಲ‌ ನೀಡಿದ್ದಾರೆ. 

ಸೆ.29ಕ್ಕೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ “ಕರ್ನಾಟಕ ಬಂದ್” :

“ಕರ್ನಾಟಕ ಬಂದ್” ಗೆ ಕರೆ ನೀಡಿರುವ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಾಟಾಳ್ ನಾಗರಾಜ್. ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದ್, ಕೆ.ಆರ್.ಕುಮಾರ್ ಚಿತ್ರದಲ್ಲಿದ್ದಾರೆ.

ಅಖಂಡ “ಕರ್ನಾಟಕ ಬಂದ್” ಕರೆ ನೀಡಿರುವ ಉದ್ದೇಶ ದೆಹಲಿವರೆಗೂ ಮುಟ್ಟಬೇಕು. ಈ ಬಂದ್ ನಡೆಸುತ್ತಿರುವ ಕಾರಣ ರಾಜ್ಯ ಸರ್ಕಾರಕ್ಕೆ ತಿಳಿಯಬೇಕು. ನಾವು ಹುಡುಗಾಟಕ್ಕಾಗಿ ಬಂದ್ ಮಾಡುತ್ತಿಲ್ಲ. ಸೆಪ್ಟೆಂಬರ್.29ರ ಶುಕ್ರವಾರದಂದು ಅಖಂಡ ಕರ್ನಾಟಕ ಬಂದ್ ಮಾಡೋದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ನಾವು ಎಂದಿಗೂ ಹೋರಾಟ ಹಮ್ಮಿಕೊಳ್ಳಲು ಹೆದರುವುದಿಲ್ಲ. ನಾಳೆ ಬೆಂಗಳೂರಲ್ಲಿ ಕಾವೇರಿ ವಿವಾದದ ಬಗ್ಗೆ ಬಂದ್ ಮಾಡೋದು ಬೇಡ ಅಂತ ನಾಳೆ ಬಂದ್ ಹಮ್ಮಿಕೊಂಡಿರೋ ಸಂಘಟನೆಗಳನ್ನು ನಡೆಸುತ್ತಿರೋರನ್ನು ಕೇಳಿದೆವು. ಆದರೆ ಅವರು ಅದಕ್ಕೆ ಒಪ್ಪಿಲ್ಲ. ಹೀಗಾಗಿ ನಾವು ಸೆ.29ರಂದು ಅಖಂಡ ಕರ್ನಾಟಕ ಬಂದ್ ಮಾಡೋದಾಗಿ ತಿಳಿಸಿದರು.

ಸೆ.29ರ ಅಖಂಡ ಕರ್ನಾಟಕ ಬಂದ್ ಗೆ ರಾಜ್ಯಾಧ್ಯಂತ 1,000ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಬಣ, ಕನ್ನಡ ಸೇನೆ ರಾಜ್ಯಾಧ್ಯಕ್ಷರಾದ ಕೆ.ಆರ್.ಕುಮಾರ್,  ಯವರು ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಬೆಂಬಲ ಕೂಡ ಇದೆ ಎಂದರು.

ಪ್ರತಿಭಟನೆಗೆ ಕಾಂಗ್ರೆಸ್ ಸರ್ಕಾರದ ಸಹಕಾರ :

ಮಾಧ್ಯಮಗಳಿಗೆ ಉತ್ತರಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಕಾವೇರಿ ನೀರಿನ ವಿಚಾರವಾಗಿ ಬಂದ್ ಹಾಗೂ ಪ್ರತಿಭಟನೆ ಕುರಿತಾಗಿ “ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ.‌ ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು”. ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಹಕ್ಕು, ಯಾವ ಪಕ್ಷದವರಿಗೂ ತೊಂದರೆ, ಅಡಚಣೆ ಮಾಡಲು ನಾವು ಮುಂದಾಗುವುದಿಲ್ಲ. ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಪಕ್ಷದವರು ಸಹ ಏನು ಮಾಡುವುದು ಎಂದು ಕೇಳಿದರು, ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಿ ಎಂದು ಹೇಳಿದ್ದೇವೆ.

ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಬಾಕಿ ಇದೆ, ಮಾಧ್ಯಮಗಳಲ್ಲಿ ಹೆಸರು ಬರುತ್ತದೆ ಎಂದು ಹೋರಾಟಕ್ಕೆ ಕರೆ ನೀಡಿದರೆ ಲಾಭವೇನು? ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಏನು ಮಾಡುತ್ತಾರೆ?” ಎಂದೂ ಡಿಸಿಎಂ ಪ್ರಶ್ನಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Anekal Janata Darshan | ಗಮನಿಸಿ…!! ನಾಳೆ (ಸೆ.25) ಆನೇಕಲ್ ನಲ್ಲಿ ಉಪ ಮುಖ್ಯಮಂತ್ರಿಗಳ “ಜನತಾ ದರ್ಶನ” ಕಾರ್ಯಕ್ರಮ 

Next Post

ಬೆಂಗಳೂರಿನ ಲ್ಯಾಂಡ್ ಮಾರ್ಕ್ ಗೆ ಕುತ್ತು? : ಬಸವನಗುಡಿ ವಾರ್ಡ್ ಇನ್ಮುಂದೆ  ದೊಡ್ಡ ಗಣಪತಿ ವಾರ್ಡ್, ಹನುಮಂತನಗರ ವಾರ್ಡ್ ಗವಿಗಂಗಾಧರೇಶ್ವರ ಹೆಸರಿಗೆ ಬದಲಾವಣೆ – ಬಿಬಿಎಂಪಿ 225 ವಾರ್ಡ್ ಪುನರ್ವಿಂಗಡಣೆಯಲ್ಲಿ 16 ವಾರ್ಡ್ ಗಳ ಹೆಸರು ಬದಲು

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಲ್ಯಾಂಡ್ ಮಾರ್ಕ್ ಗೆ ಕುತ್ತು? : ಬಸವನಗುಡಿ ವಾರ್ಡ್ ಇನ್ಮುಂದೆ  ದೊಡ್ಡ ಗಣಪತಿ ವಾರ್ಡ್, ಹನುಮಂತನಗರ ವಾರ್ಡ್ ಗವಿಗಂಗಾಧರೇಶ್ವರ ಹೆಸರಿಗೆ ಬದಲಾವಣೆ – ಬಿಬಿಎಂಪಿ 225 ವಾರ್ಡ್ ಪುನರ್ವಿಂಗಡಣೆಯಲ್ಲಿ 16 ವಾರ್ಡ್ ಗಳ ಹೆಸರು ಬದಲು

ಬಿಬಿಎಂಪಿ ನಮ್ಮ ಕ್ಲಿನಿಕ್ ವೊಂದರ ಸಾಂದರ್ಭಿಕ ಚಿತ್ರ.

BW SPECIAL | BBMP NAMMA CLINIC | ಬಿಬಿಎಂಪಿಯ ನಮ್ಮ ಕ್ಲಿನಿಕ್ ಗಳಲ್ಲಿ ಈವರೆಗೆ 4.84 ಲಕ್ಷ ಹೊರ ರೋಗಿಗಳಿಂದ ಆರೋಗ್ಯ ಸೇವೆ ಬಳಕೆ : ಔಷಧಿ ಕೊರತೆ ನಿವಾರಿಸಲು ಆಗ್ರಹ

Please login to join discussion

Like Us on Facebook

Follow Us on Twitter

Recent News

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d