Monday, June 9, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Science In Action | ನಗರದಲ್ಲಿ ಸೆ.30ರಿಂದ ಎರಡು ದಿನ ವಿದ್ಯಾರ್ಥಿಗಳಿಗಾಗಿ ಬೃಹತ್ ವಿಜ್ಞಾನೋತ್ಸವ ಕಾರ್ಯಕ್ರಮ

8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಿಜ್ಞಾನೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

by Bengaluru Wire Desk
September 28, 2023
in Bengaluru Focus
Reading Time: 1 min read
0

ಬೆಂಗಳೂರು, ಸೆ.28 www.bengaluruwire.com : ರಾಜಧಾನಿಯಲ್ಲಿ ಸೆ.30 ರಿಂದ ಎರಡು ದಿನಗಳ ಕಾಲ ವಿದ್ಯಾರ್ಥಿಗಳಿಗಾಗಿ ಬೃಹತ್ ವಿಜ್ಞಾನೋತ್ಸವ ಕಾರ್ಯಕ್ರಮ ನಡೆಯಲಿದೆ.

“ಸೈನ್ಸ್ ಇನ್ ಆಕ್ಷನ್” ಎಂಬ ಶೀರ್ಷಿಕೆಯಲ್ಲಿ ಬಿ.ವಿ ಜಗದೀಶ್ ವಿಜ್ಞಾನ ಕೇಂದ್ರವು ಜವಾಹರಲಾಲ್ ನೆಹರು ತಾರಾಲಯದ ಸಂಯುಕ್ತ ಆಶ್ರಯದಲ್ಲಿ ಈ ಒಂದು ಬೃಹತ್ ವಿಜ್ಞಾನೋತ್ಸವವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮಕ್ಕೆ ಇಸ್ರೋ, ಇನ್ನೋವೇಶನ್ ಅಂಡ್ ಸೈನ್ಸ್ ಪ್ರಮೋಷನ್ ಫೌಂಡೇಶನ್, ಪರಂ ಇನ್ನೊವೇಶನ್ ಸೈನ್ಸ್ ಎಕ್ಷೀರಿಯನ್ಸ್ ಸೆಂಟರ್, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಅಗಸ್ತ್ಯ ಅಂತರಾಷ್ಟ್ರೀಯ ಸಂಸ್ಥೆಗಳು ಕೈಜೋಡಿಸಿದ್ದಾರೆ. 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಿಜ್ಞಾನೋತ್ಸವ ನೋಡಲು ಬರುವ ನಿರೀಕ್ಷೆಯಿದೆ. 

ವಿಜ್ಞಾನೋತ್ಸವದಲ್ಲಿರಲಿದೆ ಹಲವು ಕುತೂಹಲಕರ ವಿಷಯಗಳು.

ಈ ವಿಜ್ಞಾನೋತ್ಸವದ ಪ್ರಮುಖ ಆಕರ್ಷಣೆಗಳೆಂದರೆ ಮಾನವಾಕೃತಿಯ ರೋಬೋಟ್ಸ್, ವಿಜ್ಞಾನದ ಮೂಲ ಸೂತ್ರಗಳ ಆಧಾರಿತ ಮಾದರಿಗಳು, ಚಂದ್ರಯಾನ 3ರ ವಾಸ್ತವಿಕ ಮಾದರಿ, ಲೈವ್ ಮ್ಯೂಸಿಕ್ ಹಾಗೂ ರಾತ್ರಿ ಬಾಹ್ಯಾಕಾಶ ವೀಕ್ಷಣೆ ಇನ್ನೂ ಹಲವಾರು ಆಕರ್ಷಣೆಗಳಿರುತ್ತವೆ. ಸೆ.30ರಂದು ಬೆಳಗ್ಗೆ 8.30ಕ್ಕೆ ಜಯನಗರ ನಾಲ್ಕನೇ ಬ್ಲಾಕ್ ಸುತ್ತಮುತ್ತಲು ವಿಜ್ಞಾನದ ಪ್ರಾಮುಖ್ಯತೆ ಕುರಿತಂತೆ ವಿಜ್ಞಾನ ಜಾಥಾ ಕಾರ್ಯಕ್ರಮ ನಡೆಯಲಿದೆ ಎಂದು ಬಿ.ವಿ ಜಗದೀಶ್ ವಿಜ್ಞಾನ ಕೇಂದ್ರ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜ್ಞಾನೋತ್ಸವದಲ್ಲಿ ವಿದ್ಯಾರ್ಥಿಗಳು ನಿರ್ಮಿಸಿರುವ ವಿಜ್ಞಾನ ಶಾಖೆಯ ವಿವಿಧ ಮಾದರಿಗಳ ಪ್ರದರ್ಶನವಿರಲಿದೆ.

ಜಯನಗರ ನ್ಯಾಷನಲ್ ಕಾಲೇಜಿನ ಆವರಣದಲ್ಲಿರುವ ಬಿ.ವಿ ಜಗದೀಶ್ ವಿಜ್ಞಾನ ಕೇಂದ್ರವು ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಶಿಕ್ಷಣದ ಉತ್ತೇಜನಕ್ಕೆ ಮೀಸಲಾಗಿರುವ ಕ್ರಿಯಾತ್ಮಕ ಮತ್ತು ಸಂವಾದಾತ್ಮಕ ಸಂಸ್ಥೆಯಾಗಿದ್ದು ಮ್ಯೂಸಿಯಂ ಮಲ್ಟಿಮೀಡಿಯಾ ಹಾಲ್, ಡಿ ಐ ವೈ ಲ್ಯಾಬ್ ಗಳನ್ನು ಹೊಂದಿದೆ. ಇದು ಕಲಿಕೆ ಮತ್ತು ಮನರಂಜನೆ ಎರಡಕ್ಕೂ ಪ್ರಮುಖ ಕೇಂದ್ರವಾಗಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Viral Video News | ಸರಳ ಜೀವನ ನಡೆಸುತ್ತಿರುವ ಈ ಅಜ್ಜನ ಬಳಿ ಇದ್ಯಂತೆ 101 ಕೋಟಿ ರೂ. ಮೌಲ್ಯದ ಷೇರುಗಳು…!! : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ

Next Post

Cauvery Issue | ಕಾವೇರಿ ವಿವಾದ ಕುರಿತು ಸಲಹೆ, ಮಾರ್ಗದರ್ಶನ ಪಡೆಯಲು ಕಾನೂನು, ಜಲತಜ್ಞರ ಜೊತೆ ಇಂದು ಸಿಎಂ ಸಭೆ

Next Post
ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)

Cauvery Issue | ಕಾವೇರಿ ವಿವಾದ ಕುರಿತು ಸಲಹೆ, ಮಾರ್ಗದರ್ಶನ ಪಡೆಯಲು ಕಾನೂನು, ಜಲತಜ್ಞರ ಜೊತೆ ಇಂದು ಸಿಎಂ ಸಭೆ

BW SPECIAL | Nuclear Power Plants | ದೇಶದಲ್ಲಿ 2031 ಇಸವಿ ವೇಳೆಗೆ 15,700 ಮೆಗಾವ್ಯಾಟ್ ಸಾಮರ್ಥ್ಯದ ಹೊಸ 21 ಅಣುಶಕ್ತಿ ಸ್ಥಾವರಗಳ ಸ್ಥಾಪನೆ

Please login to join discussion

Like Us on Facebook

Follow Us on Twitter

Recent News

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d