Monday, June 9, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW SPECIAL | 146 Tigers Death | ದೇಶದಲ್ಲಿ ಈ ವರ್ಷ ಒಂಭತ್ತು ತಿಂಗಳಲ್ಲಿ 146 ವ್ಯಾಘ್ರಗಳ ಸಾವು ; 11 ವರ್ಷದಲ್ಲೇ ಅತ್ಯಧಿಕ : ಇದಕ್ಕೆ ಕಾರಣಗಳೇನು? ಇಲ್ಲಿದೆ ವಿಶೇಷ ವರದಿ

ದೇಶದಲ್ಲಿ‌ 2018ರಲ್ಲಿ ಹುಲಿಗಣತಿ ಅನ್ವಯ 2967 ಹುಲಿಗಳಿವೆ ಎಂದು ಅಂದಾಜಿಸಲಾಗಿತ್ತು. | ಇತ್ತೀಚೆಗೆ ಮದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ 34 ದಿನದಲ್ಲಿ 12 ಹುಲಿಗಳು ಸತ್ತಿವೆ.

by Bengaluru Wire Desk
September 30, 2023
in BW Special, News Wire, Public interest
Reading Time: 1 min read
0

ಬೆಂಗಳೂರು, ಸೆ.30 www.bengaluruwire.com : ಭಾರತದಲ್ಲಿ ಈ ವರ್ಷ ಜನವರಿಯಿಂದ ಸೆಪ್ಟೆಂಬರ್ 28 ರವರೆಗೆ 146 ಹುಲಿ ಸಾವುಗಳು ದಾಖಲಾಗಿವೆ, ಇದು 2012 ರ ನಂತರದ ಅತ್ಯಧಿಕ ಅಂಕಿ ಅಂಶವಾಗಿದೆ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಅಂಕಿಅಂಶಗಳು ಬಹಿರಂಗಪಡಿಸಿದೆ.

ಈ ದತ್ತಾಂಶವು ಹುಲಿಗಳ ಸಂಖ್ಯೆಯನ್ನು ರಕ್ಷಿಸುವ ಭಾರತದ ಪ್ರಯತ್ನಗಳಲ್ಲಿ ಬಹಳ ಗಂಭೀರ ವಿಚಾರವಾಗಿದೆ. ಈ ವರ್ಷ ಅತಿ ಹೆಚ್ಚು ಹುಲಿ ಸಾವುಗಳು ಮಧ್ಯಪ್ರದೇಶದಿಂದ (34) ವರದಿಯಾಗಿದ್ದು, ಮಹಾರಾಷ್ಟ್ರ (32) ನಂತರದ ಸ್ಥಾನದಲ್ಲಿದೆ.  146 ಹುಲಿ ಸಾವುಗಳಲ್ಲಿ 24 ಮರಿಗಳು.  ಇದು ಹುಲಿ ಜನಸಂಖ್ಯೆಯ ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ನೇರವಾಗಿ ಪರಿಣಾಮ ಬೀರಬಹುದು.  ಉತ್ತರಾಖಂಡದಲ್ಲಿ ಸುಮಾರು 17, ಅಸ್ಸಾಂನಿಂದ 11, ಕರ್ನಾಟಕದಿಂದ 9 ಮತ್ತು ರಾಜಸ್ಥಾನದಿಂದ ಐದು ಹುಲಿಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.  ಅಲ್ಲದೆ, ಈ ಅವಧಿಯಲ್ಲಿ ದೇಶದ ವಿವಿಧ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 70 ಸಾವುಗಳು ವರದಿಯಾಗಿವೆ.

ಮಧುಮಲೈ ಅರಣ್ಯದಲ್ಲಿ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಹುಲಿಯ ಚಿತ್ರ.

ದೇಶದಲ್ಲಿ‌ 2018ರಲ್ಲಿ ಹುಲಿಗಣತಿ ಅನ್ವಯ 2967 ಹುಲಿಗಳಿವೆ ಎಂದು ಅಂದಾಜಿಸಲಾಗಿತ್ತು. 2006ರಲ್ಲಿ ದೇಶದಲ್ಲಿ ಹುಲಿಗಳ ಸಂಖ್ಯೆ 1411 ಇತ್ತು. ಕಾಲಕ್ರಮೇಣ ರಾಷ್ಟ್ರದಲ್ಲಿ ಹುಲಿ ಸಂರಕ್ಷಣೆ ನಿಟ್ಟಿನಲ್ಲಿ ಹಲವು ವ್ಯಾಪಕ‌ ಕ್ರಮಗಳನ್ನು ಕೈಗೊಂಡ ಪರಿಣಾಮ ಅವುಗಳ ಸಂಖ್ಯೆಯಲ್ಲಿ ಏರಿಕೆಯಾಗಿವೆ. ಆದರೆ 2023ರಲ್ಲಿ ಕೇವಲ 9 ತಿಂಗಳಲ್ಲಿ ಹುಲಿಗಳು ಮೃತಪಟ್ಟಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.

ಹುಲಿಗಳ ಕಳ್ಳಬೇಟೆ ಪ್ರಕರಣಗಳು ಎಗ್ಗಿಲ್ಲದೆ ಹೆಚ್ಚಾಗುತ್ತಿದೆ :

“ದೇಶಾದ್ಯಂತ 11 ವರ್ಷದಲ್ಲೇ ಅತಿ ಹೆಚ್ಚು ಹುಲಿಗಳ ಸಾವಾಗಿರುವುದು ನಿಜಕ್ಕೂ ಆತಂಕಕಾರಿ ವಿಚಾರ. ಈ ಬಾರಿ ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ಕಡೆ ಹುಲಿಗಳು ಹೆಚ್ಚಾಗಿ ಮೃತಪಟ್ಟಿವೆ. ಹುಲಿಗಳ ಮೂಳೆ, ಉಗುರು, ಚರ್ಮ, ಅದರ ವಿವಿಧ ಅಂಗಾಂಗಳಿಗಾಗಿ ಕಳ್ಳಬೇಟೆಯಾಡಿ ಹೆಚ್ಚು ಹೆಚ್ಚು ಸಾಯಿಸುತ್ತಿದ್ದಾರೆ. ಹಳ್ಳಿಗಳಲ್ಲಿ ಹುಲಿ ನುಗ್ಗಿದಾಗ ಅವುಗಳನ್ನು ಹಿಡಿದು ಮೃಗಾಲಯ ಅಥವಾ ವನ್ಯಜೀವಿ ಪುನಶ್ಚೇತನ ಕೇಂದ್ರಕ್ಕೆ ಬಿಡುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಹೀಗಾಗಿ ಕಾಡಿನಲ್ಲಿ ಹುಲಿಗಳ ಸ್ವಚ್ಛಂದ ಸಂಚಾರ, ಸಂತಾನೋತ್ಪತ್ತಿ ಪ್ರಕ್ರಿಯೆಗೆ ತೊಡಕಾಗಿ ಹುಲಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಆಗುತ್ತಿದೆ” ಎಂದು ಕರ್ನಾಟಕ ವನ್ಯಜೀವಿ ಮಂಡಳಿ ಮಾಜಿ ಸದಸ್ಯ ಜೋಸೆಫ್ ಹೂವರ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ತಾಯಿ ಹುಲಿ ಸತ್ತಿದ್ದರಿಂದ ಆಹಾರವಿಲ್ಲದೆ ಪ್ರಾಣತೆತ್ತ ಹುಲಿಮರಿಗಳ ಚಿತ್ರ.

“ಇತ್ತೀಚೆಗೆ ಮದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ 34 ದಿನದಲ್ಲಿ 12 ಹುಲಿಗಳು ಸತ್ತಿವೆ. ಅವುಗಳಲ್ಲಿ 2 ತಾಯಿ ಹುಲಿಗಳನ್ನು ಬೇಟೆಗಾರರು ಕೊಂದಿದ್ದರಿಂದ, ಊಟ ಇಲ್ಲದೆ 6 ಮರಿ ಹುಲಿಗಳು ಸಾವನ್ನಪ್ಪಿವೆ. ಎರಡು ಹುಲಿಗೆ ವಿಷ ಹಾಕಿದ್ದಾರೆ. ಇನ್ನೆರಡು ಹುಲಿಗಳು ಕಾದಾಡಿ ಸಾವನ್ನಪ್ಪಿವೆ. ಇದು ಕೂಡ ಹುಲಿಗಳ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ. ಈ ಸಂಖ್ಯೆ ಇನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ತನಿಖಾ ಹಂತದಲ್ಲಿರುವುದರಿಂದ ಇನ್ನೂ ಗಣನೆಗೆ ತೆಗೆದುಕೊಂಡಿಲ್ಲ” ಎಂದು ಅವರು ಹೇಳಿದ್ದಾರೆ.

ಎನ್ ಟಿಸಿಎ ಹುಲಿಗಳ ಸಾವಿನ ದತ್ತಾಂಶ ವಿವರಿಸುವ ಟೇಬಲ್.

ಭಾರತದಲ್ಲಿ 2012 ರಲ್ಲಿ 88, 2013 ರಲ್ಲಿ 68, 2014 ರಲ್ಲಿ 78, 2015 ರಲ್ಲಿ 82, 2016 ರಲ್ಲಿ 121, 2017 ರಲ್ಲಿ 117, 2018 ರಲ್ಲಿ 101, 2019 ರಲ್ಲಿ 96, 2020 ರಲ್ಲಿ 106, 2021 ರಲ್ಲಿ 127 ಹಾಗೂ 2022 ರಲ್ಲಿ 121 ಹುಲಿ ಮರಣಗಳಾಗಿರುವುದನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ವರದಿ ಮಾಡಿದೆ. ಎನ್ ಟಿಸಿಎ ಪ್ರಕಾರ, ಹುಲಿಗಳ ಸಾವಿನ ಕಾರಣಗಳು ನೈಸರ್ಗಿಕ ಅಥವಾ ಅಸ್ವಾಭಾವಿಕವಾಗಿರಬಹುದು. ಅಸ್ವಾಭಾವಿಕ ಕಾರಣಗಳು ಅಪಘಾತಗಳಿಂದಾಗುವ ಸಾವುಗಳು, ಘರ್ಷಣೆಯಲ್ಲಿ ಹುಲಿಗಳನ್ನು ಹೊರಹಾಕಿರುವ ಸಂದರ್ಭಗಳನ್ನು ಉಲ್ಲೇಖಿಸಿದೆ. ಇನ್ನು ಹುಲಿ ಬೇಟೆಯಾಡಿರುವ ಪ್ರಕರಣಗಳದ್ದು ಪ್ರತ್ಯೇಕ ವರ್ಗವಾಗಿಸಿದೆ.

ಅರಣ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಸರ್ಕಾರಗಳು :

“ದೇಶದಲ್ಲಿ ಈ ವರ್ಷ 9 ತಿಂಗಳಲ್ಲಿ ಹುಲಿಗಳ ಸಾವು, ಕಳ್ಳಬೇಟೆ, ನೈಸರ್ಗಿಕ ಸಾವು ಮತ್ತಿತರ ಕಾರಣದಿಂದ ಹೆಚ್ಚಾಗಿದೆ. ಕಾಡು ಸಾಂದ್ರತೆ ಕಡಿಮೆಯಾಗುತ್ತಿರುವುದು. ಕರೋನಾ ನಂತರ ಹುಲಿ ಸಂರಕ್ಷಣೆ ಬಗ್ಗೆ ರಾಜ್ಯಗಳು ವನ್ಯಜೀವಿ ಸಂರಕ್ಷಣೆ ಬಜೆಟ್ ಮೀಸಲಿಡುತ್ತಿರುವ ಪ್ರಮಾಣ ಕಡಿಮೆಯಾಗುತ್ತಿದೆ. ಸಾಮಾನ್ಯವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅರಣ್ಯ ಇಲಾಖೆಗಳು ವನ್ಯಜೀವಿ ಸಂರಕ್ಷಣೆ ಹೆಚ್ಚು ಗಮನ ಬಿಟ್ಟು ಕಾಡಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ಕಾಡಿನ ಮಧ್ಯಭಾಗದ ತನಕ ಪ್ರವಾಸೋದ್ಯಮ ಹೆಸರಲ್ಲಿ ಬಿಡುತ್ತಿರುವ ಕಾರಣ ಹುಲಿಗಳ ಖಾಸಗಿತನ, ಕಾಡಿನ ಸಂಚಾರಕ್ಕೂ ತೊಡಕಾಗಿದೆ” ಎಂದು ಹೇಳುತ್ತಾರೆ ವನ್ಯಜೀವಿ ಕಾರ್ಯಕರ್ತ ರಾಜೇಶ್.

ವನ್ಯಜೀವಿಗಳ ಸಂಘಟಿತ ಕಳ್ಳಬೇಟೆ ವ್ಯವಸ್ಥಿತವಾಗಿ ಹೆಚ್ಚಾಗಿರುವುದು ಹುಲಿಗಳ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.‌ ಹುಲಿ ಸಂರಕ್ಷಿತ ಪ್ರದೇಶದ ಸುತ್ತಲಿನ ಅಂಚಿನ ಜನರ ಅಭಿವೃದ್ಧಿಯನ್ನು ಆಯಾ ಸರ್ಕಾರಗಳು ಕಲ್ಪಿಸಬೇಕು.‌ ಇದರಿಂದ ಸ್ಥಳೀಯರಿಂದ ಹುಲಿಗಳ ಕಳ್ಳಬೇಟೆ ನಿಯಂತ್ರಿಸಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BW SPECIAL | Nuclear Power Plants | ದೇಶದಲ್ಲಿ 2031 ಇಸವಿ ವೇಳೆಗೆ 15,700 ಮೆಗಾವ್ಯಾಟ್ ಸಾಮರ್ಥ್ಯದ ಹೊಸ 21 ಅಣುಶಕ್ತಿ ಸ್ಥಾವರಗಳ ಸ್ಥಾಪನೆ

Next Post

ISRO Aditya L1 Mission | ಭೂ ಪ್ರಭಾವಳಿಯಿಂದ ಹೊರಬಂದು ಭೂಮಿ- ಸೂರ್ಯನ ಎಲ್1 ಬಿಂದುವಿನ ಕಡೆ ಪ್ರಯಾಣ ಬೆಳೆಸಿದ ಆದಿತ್ಯ ಎಲ್1 ನೌಕೆ

Next Post

ISRO Aditya L1 Mission | ಭೂ ಪ್ರಭಾವಳಿಯಿಂದ ಹೊರಬಂದು ಭೂಮಿ- ಸೂರ್ಯನ ಎಲ್1 ಬಿಂದುವಿನ ಕಡೆ ಪ್ರಯಾಣ ಬೆಳೆಸಿದ ಆದಿತ್ಯ ಎಲ್1 ನೌಕೆ

World Culture Festival 2023 | ವಾಷಿಂಗ್ಟನ್ ಡಿಸಿಯಲ್ಲಿ ‘ವಿಶ್ವ ಸಾಂಸ್ಕೃತಿಕ ಉತ್ಸವ’ : 180 ರಾಷ್ಟ್ರಗಳ ಜನರಿಂದ ಉಕ್ರೇನ್ ಶಾಂತಿಗಾಗಿ ಪ್ರಾರ್ಥನೆ

Please login to join discussion

Like Us on Facebook

Follow Us on Twitter

Recent News

ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d