Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Stanford University Worldwide Scientists | 2022ನೇ ಸಾಲಿನ ವಿಶ್ವದ ಟಾಪ್‌ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿ ಬಿಡುಗಡೆ : ದಾವಣಗೆರೆ ವಿವಿಯ 4 ವಿಜ್ಞಾನಿಗಳಿಗೆ ಪಟ್ಟಿಯಲ್ಲಿ ಸ್ಥಾನ

ಸ್ಟ್ಯಾನ್‌ ಫೋರ್ಡ್‌ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಈ ಪಟ್ಟಿಯನ್ನು ಸಿದ್ಧಪಡಿಸುತ್ತದೆ.

by Bengaluru Wire Desk
October 5, 2023
in News Wire
Reading Time: 1 min read
0
ಸ್ಟ್ಯಾನ್‌ ಫೋರ್ಡ್‌ ವಿಶ್ವ ವಿದ್ಯಾಲಯದ ಕ್ಯಾಂಪಸ್ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಬ್ರಿಟಾನಿಕಾ.ಕಾಮ್)

ಸ್ಟ್ಯಾನ್‌ ಫೋರ್ಡ್‌ ವಿಶ್ವ ವಿದ್ಯಾಲಯದ ಕ್ಯಾಂಪಸ್ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಬ್ರಿಟಾನಿಕಾ.ಕಾಮ್)

ದಾವಣಗೆರೆ/ ಬೆಂಗಳೂರು, ಅ.5 www.bengaluruwire.com : ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್‌ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ 2022ನೇ ಸಾಲಿನ ವಿಶ್ವದ ಟಾಪ್‌ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ‌ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ  ಪ್ರೊ. ಬಿ.ಸಿ.ಪ್ರಸನ್ನಕುಮಾರ ಸೇರಿದಂತೆ ದಾವಣಗೆರೆ ವಿವಿಯಿಂದ 4 ವಿಜ್ಞಾನಿಗಳು ವಿಶ್ವವಿಜ್ಞಾನಿ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಪ್ರೊ.ಡಾ.ಬಿ.ಸಿ.ಪ್ರಸನ್ನ ಕುಮಾರ್
ಡಾ.ಆರ್.ಎಸ್.ವರುಣ್ ಕುಮಾರ್

ಇವರ ಜತೆಗೆ ಅವರ ಮಾರ್ಗದರ್ಶನದಲ್ಲಿನ ನಾಲ್ಕು ಸಂಶೋಧನಾರ್ಥಿಗಳಾದ ಡಾ.ಆರ್‌.ಜೆ.ಪುನೀತ್ ಗೌಡ, ಡಾ.ಆರ್‌.ನವೀನ್‌ ಕುಮಾರ್, ಡಾ.ಜೆ.ಕೆ.ಮಧುಕೇಶ್‌ ಮತ್ತು ಡಾ.ಆರ್‌.ಎಸ್‌.ವರುಣ್‌ ಕುಮಾರ್‌ ಇವರುಗಳು ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಸ್ಟ್ಯಾನ್‌ ಫೋರ್ಡ್‌ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಈ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಈ ಮಾನದಂಡಗಳ ಪ್ರಕಾರ ವಿಜ್ಞಾನಿಗಳನ್ನು 22 ವೈಜ್ಞಾನಿಕ ಕ್ಷೇತ್ರಗಳು ಮತ್ತು 174 ಉಪ-ಕ್ಷೇತ್ರಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ ದಾವಣಗೆರೆ ವಿವಿಯ ಗಣಿತಶಾಸ್ತ್ರ ವಿಭಾಗದ ಪ್ರೊ. ಬಿ.ಸಿ.ಪ್ರಸನ್ನಕುಮಾರ ರವರು ಈ ವರ್ಷದ ಶ್ರೇಯಾಂಕ ಪಡೆದಿದ್ದು, ಸತತ ಮೂರನೇ ಬಾರಿಗೆ ಈ ಸ್ಥಾನ ಪಡೆದಿದ್ದಾರೆ. ಇದರ ಜತೆಗೆ ವೃತ್ತಿ ಜೀವನದ ಸಾಧನೆಯಲ್ಲಿ ಶ್ರೇಯಾಂಕವನ್ನು ಪಡೆದಿರುವುದು ಗಮನರ್ಹವಾಗಿದೆ.

ಪ್ರೊ. ಬಿ.ಸಿ.ಪ್ರಸನ್ನ ಕುಮಾರ ಮಾತ್ರವಲ್ಲದೆ ಅವರ ಮಾರ್ಗದರ್ಶದಲ್ಲಿ ಸಂಶೋಧನೆಯನ್ನು ನಡೆಸುತ್ತಿರುವ ಡಾ. ಆರ್‌.ಜೆ.ಪುನೀತ್ ಗೌಡ, ಡಾ. ಆರ್‌.ನವೀನ್‌ ಕುಮಾರ್, ಡಾ. ಜೆ.ಕೆ ಮಧುಕೇಶ್‌, ಮತ್ತು ಡಾ.ಆರ್‌.ಎಸ್‌.ವರುಣ್‌ ಕುಮಾರ್‌ ಇವರುಗಳು ಗಣಿತಶಾಸ್ತ್ರದ ಶಾಖ ಮತ್ತು ಸಮೂಹ ವರ್ಗಾವಣೆ (Mathematical Heat and Mass Transfer), ದ್ರವಚನ ಶಾಸ್ತ್ರ (Fluid Science) ವಿಷಯಗಳಲ್ಲಿ ಸಂಶೋಧನೆಯಲ್ಲಿ ತೊಡಗಿದೆ.

ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್‌ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿರುವ 4 ವಿಜ್ಞಾನಿಗಳು ಪ್ರಸುತ್ತ ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಡಾ. ಆರ್‌.ಜೆ.ಪುನೀತ್ ಗೌಡ, ಬೆಂಗಳೂರಿನ ಅಮೃತ ವಿಶ್ವವಿದ್ಯಾಪೀಠದ ಗಣಿತಶಾಸ್ತ್ರ ವಿಭಾಗದಲ್ಲಿ ಡಾ. ಆರ್‌.ನವೀನ್‌ ಕುಮಾರ್, ಡಾ.ಜೆ.ಕೆ.ಮಧುಕೇಶ್‌  ಮತ್ತು ಡಾ.ಆರ್‌.ಎಸ್‌. ವರುಣ್‌ ಕುಮಾರ್‌ ಇವರುಗಳು ಸಹಾಯಕ ಪ್ರಾಧ್ಯಾಪಕರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆಯೂ ಕೂಡ 2020 ಮತ್ತು 2021ನೇ ಸಾಲಿನಲ್ಲಿ ಬಿಡುಗಡೆಯಾದ ಪಟ್ಟಿಯಲ್ಲಿ ಪ್ರೊ.ಬಿ.ಸಿ.ಪ್ರಸನ್ನ ಕುಮಾರ, ಡಾ.ಆರ್‌.ಜೆ. ಪುನೀತ್ ಗೌಡ ಹಾಗೂ ಡಾ. ಆರ್‌.ನವೀನ್‌ ಕುಮಾರ್ ರವರುಗಳು ಸ್ಥಾನ ಪಡೆದಿದ್ದರು.

ಡಾ.ಆರ್.ನವೀನ್ ಕುಮಾರ್

ವಿಜ್ಞಾನಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಡಾ.ಬಿ.ಸಿ.ಪ್ರಸನ್ನಕುಮಾರ, ಡಾ.ಆರ್‌.ಜೆ.ಪುನೀತ್ ಗೌಡ, ಡಾ. ಆರ್‌. ನವೀನ್‌ ಕುಮಾರ್, ಡಾ.ಜೆ.ಕೆ.ಮಧುಕೇಶ್‌ ಮತ್ತು ಡಾ.ಆರ್‌.ಎಸ್‌. ವರುಣ್‌ ಕುಮಾರ್‌ ಇವರುಗಳಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಬಿ.ಡಿ. ಕುಂಬಾರ, ಬಿಐಟಿಇ ಪ್ರಾಂಶುಪಾಲ ಡಾ.ಎಚ್.ಬಿ.ಅರವಿಂದ, ದಾವಣಗೆರೆ ಬಿಐಇಟಿ ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ,  ಅಮೃತ ವಿಶ್ವವಿದ್ಯಾಪೀಠದ ಕುಲಪತಿ ಶ್ರೀ ಮಾತಾ ಅಮೃತಾನಂದಮಯಿ ದೇವಿ, ಸಂಶೋಧನಾ ಡೀನ್‌ ಕೆ.ವಿ.ನಾಗರಾಜ್‌ ಹಾಗೂ ಅಮೃತ ವಿಶ್ವವಿದ್ಯಾಪೀಠ ಮತ್ತು ಆಡಳಿತ ವರ್ಗ ಈ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

WhatsApp Join our WhatsApp Channel
Previous Post

LCA TEJAS TWIN SEATER AIRCRAFT | ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ : ಎಚ್ಎಎಲ್ ನಿಂದ ಮೊದಲ ಅವಳಿ ಆಸನದ ತೇಜಸ್ ಹಗುರ ಯುದ್ಧ ವಿಮಾನ ಹಸ್ತಾಂತರ

Next Post

BBMP News | ಬೆಂಗಳೂರು : ರಿಯಾಯಿತಿ ದರದಲ್ಲಿ ನಗರದ 31 ಖಾಸಗಿ ಆಸ್ಪತ್ರೆಗಳಿಂದ ಚಿಕಿತ್ಸೆ ನಿರಾಕರಣೆ ; ಬಿಬಿಎಂಪಿ ಕ್ಷೇಮಾಭಿವೃದ್ಧಿ ಸಂಘದಿಂದ ಆರೋಪ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP News | ಬೆಂಗಳೂರು : ರಿಯಾಯಿತಿ ದರದಲ್ಲಿ ನಗರದ 31 ಖಾಸಗಿ ಆಸ್ಪತ್ರೆಗಳಿಂದ ಚಿಕಿತ್ಸೆ ನಿರಾಕರಣೆ ; ಬಿಬಿಎಂಪಿ ಕ್ಷೇಮಾಭಿವೃದ್ಧಿ ಸಂಘದಿಂದ ಆರೋಪ

ಅನಾರೋಗ್ಯಕ್ಕೆ ತುತ್ತಾದ ಮಹಿಳೆ ತನ್ನ ಎಳೆಯ ಮಗುವನ್ನು ಬಿಗಿದಪ್ಪಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Human Interest News | ಅನಾರೋಗ್ಯದ ನಡುವೆ ಹೆಣ್ಣುಮಗು ಅಪ್ಪಿ ಮುದ್ದಾಡಿದ ತಾಯಿಯ ಚಿಂತಾಜನಕ ವಿಡಿಯೋ ವೈರಲ್ : ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸಚಿವ ಜಮೀರ್ ಖಾನ್ ನೆರವು

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group