Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Kempegowda Burial Site Development | ಮಾಗಡಿ : ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ 7-8 ಎಕರೆ ಜಾಗ ಅಗತ್ಯ – ಜನರಿಗೆ ಪರ್ಯಾಯ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶುಕ್ರವಾರ ಮಾಗಡಿಯ ಕೆಂಪೇಗೌಡ ಕೋಟೆ, ಸಮಾಧಿ ಸ್ಥಳದ ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

by Bengaluru Wire Desk
October 6, 2023
in Bengaluru Focus, News Wire
Reading Time: 1 min read
0
ಮಾಗಡಿಯಲ್ಲಿರುವ ಕೆಂಪೇೇಗೌಡರ ಸಮಾಧಿ ಸ್ಥಳಕ್ಕೆ ಶುಕ್ರವಾರ ತೆರಳಿ ಪೂಜೆ ಮಾಡಿ, ಗೌರವ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಚಿವ ಕೃಷ್ಣಭೈರೇಗೌಡ ಅವರು ಚಿತ್ರದಲ್ಲಿದ್ದಾರೆ.

ಮಾಗಡಿಯಲ್ಲಿರುವ ಕೆಂಪೇೇಗೌಡರ ಸಮಾಧಿ ಸ್ಥಳಕ್ಕೆ ಶುಕ್ರವಾರ ತೆರಳಿ ಪೂಜೆ ಮಾಡಿ, ಗೌರವ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಚಿವ ಕೃಷ್ಣಭೈರೇಗೌಡ ಅವರು ಚಿತ್ರದಲ್ಲಿದ್ದಾರೆ.

ಮಾಗಡಿ, ಅ.06 www.bengaluruwire.com : “ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಈ ಗ್ರಾಮದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಾಗಡಿಯ ಕೆಂಪೇಗೌಡ ಕೋಟೆ, ಸಮಾಧಿ ಸ್ಥಳದ ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ವೀಕ್ಷಣೆ ನಂತರ ಶುಕ್ರವಾರ ಮಾತನಾಡಿದ ಶಿವಕುಮಾರ್, “ನಾವು ಈ ಹಿಂದೆ ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ ಮಾಡಿದ್ದೆವು. ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ ಮಾಡಲು, ಈ ಊರಿನ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಮಾತು ನೀಡಿದ್ದೆವು. ಅದರಂತೆ ಸ್ಥಳಾಂತರಕ್ಕೆ ಜಮೀನಿನ ವ್ಯವಸ್ಥೆ ಆಗಿದೆ. ಇದಕ್ಕೆ ಎಲ್ಲರ ಸಹಕಾರ ಸಿಕ್ಕಿದೆ ಎಂದು ಕೇಳಿ ಸಂತೋಷವಾಗಿದೆ. ಪ್ರತಿಯೊಬ್ಬರಿಗೂ ದಾಖಲೆಗಳ ಸಮೇತ ನಿವೇಶನ ನೀಡಬೇಕು, ಅವರ ಬದುಕಿಗೆ ಅನುಕೂಲ ಆಗುವ ವ್ಯವಸ್ಥೆ ಕಲ್ಪಿಸಲು ಶಾಸಕ ಬಾಲಕೃಷ್ಣ ಅವರಿಗೆ ತಿಳಿಸಿದ್ದೇನೆ ಎಂದರು.

ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಶುಕ್ರವಾರ ಸಂಜೆ ಸಂಸದ ಡಿ.ಕೆ.ಶಿವಕುಮಾರ್ ಮತ್ತಿತರರೊಂದಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಈ ಭಾಗದ ಅಭಿವೃದ್ಧಿಗೆ ಅಕ್ಕಪಕ್ಕದ 7-8 ಎಕರೆ ಜಮೀನು ಬೇಕಿದ್ದು, ಇದಕ್ಕೆ ಬದಲಿ ಜಮೀನು ನೀಡಲಾಗುವುದು. ಇದನ್ನು ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾಗಿ ಮಾಡಬೇಕು. ಇದು ದೇಶದ ಆಸ್ತಿ. ಇದಕ್ಕಾಗಿ ನೀವು ಸಹಕಾರ ನೀಡಬೇಕು. ಕೆಂಪೇಗೌಡರ ಜನ್ಮಸ್ಥಳ ಹಾಗೂ ಐಕ್ಯಸ್ಥಳ ಇದಾಗಿದೆ. ಶ್ರೀ ಶಿವಕುಮಾರಸ್ವಾಮಿಗಳ ಜನ್ಮಸ್ಥಳ, ಶ್ರೀ ಬಾಲಗಂಗಾಧರನಾಥ ಸ್ವಾಮಿಗಳ ಜನ್ಮಸ್ಥಳ ಮಾಗಡಿ ಕ್ಷೇತ್ರದಲ್ಲಿರುವುದು ವಿಶೇಷ. ಈ ಕ್ಷೇತ್ರಗಳ ಅಭಿವೃದ್ಧಿಗೆ ನಿಮ್ಮ ಸಹಕಾರ ಇರಲಿ” ಎಂದು ತಿಳಿಸಿದರು.

ಇದಕ್ಕೂ ಮುನ್ನ ಕುದೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದ ಅವರು, ಲಿಂಗಾಯತರ ಅಸಮಾಧಾನದ ಬಗ್ಗೆ ಸಭೆ ನಡೆಯುತ್ತಿರುವ ಬಗ್ಗೆ ಕೇಳಿದಾಗ, “ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಲವು ಅಧಿಕಾರಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲಾ ಪಕ್ಷಗಳು ಅವರದೇ ಆದ ರಾಜಕಾರಣ ಮಾಡಲು ಹೊರಟಿವೆ. ರಾಜ್ಯದ ಎಲ್ಲಾ ಜಾತಿ, ಸಮುದಾಯದವರು ನಮಗೆ ಮತ ಹಾಕಿ ಜನರ ಸೇವೆ ಮಾಡಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾವು ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ಹೇಳಿದರು.

ಪಂಚಾಯ್ತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ವಿಚಾರವಾಗಿ ಸಿಎಂ ಸ್ಪಷ್ಟನೆ ಕುರಿತು ಕೇಳಿದಾಗ, “ಇದು ಆರ್ಥಿಕ ಇಲಾಖೆ ನಿರ್ಧಾರ. ಕಳೆದ 30 ವರ್ಷಗಳಿಂದ ಯಾವುದೇ ಹೊಸ ಅಂಗಡಿಗಳಿಗೆ ಅನುಮತಿ ನೀಡಿಲ್ಲ. ಅನೇಕರು ಪರವಾನಗಿಯನ್ನು 4-5 ಕೋಟಿಗೆ ಮಾರುತ್ತಿದ್ದಾರೆ. ಹೆಚ್ಚಿನ ಜನರಿಗೆ ಉದ್ಯೋಗ ಸೃಷ್ಟಿ ಮಾಡಬೇಕು. ಎಲ್ಲಿ ಮದ್ಯದ ಅಂಗಡಿ ತೆರೆಯಬೇಕು ಎಂದು ಚರ್ಚೆ ಮಾಡುತ್ತೇವೆ. ಹಾಗೆಂದು ಹಳ್ಳಿ, ಹಳ್ಳಿಗಳಲ್ಲಿ ಮಾಡುವುದಿಲ್ಲ. ಕುಡಿತ ತಪ್ಪಿಸಲು ಆಗುವುದಿಲ್ಲ. ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಮಾಡುತ್ತಾರೆ” ಎಂದು ಉಪಮುಖ್ಯಮಂತ್ರಿಗಳು ವಿವರಿಸಿದರು.

ಸಂಜೆಯ ಬಳಿಕ ಅಭಿವೃದ್ಧಿ ಮಾಡಲು ಉದ್ದೇಶಿಸಿರುವ ಮಾಗಡಿ ಕೋಟೆ ಜಾಗವನ್ನು ಡಿಸಿಎಂ ಡಿ ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್, ಶಾಸಕ ಎಚ್ ಸಿ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ರವಿ ಜೊತೆ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಮಾಗಡಿಯ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಡಿಎ ಆಯುಕ್ತ ಜಯರಾಮ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Human Interest News | ಅನಾರೋಗ್ಯದ ನಡುವೆ ಹೆಣ್ಣುಮಗು ಅಪ್ಪಿ ಮುದ್ದಾಡಿದ ತಾಯಿಯ ಚಿಂತಾಜನಕ ವಿಡಿಯೋ ವೈರಲ್ : ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸಚಿವ ಜಮೀರ್ ಖಾನ್ ನೆರವು

Next Post

KSRTC Pallakki Bus Service | ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಯಿಂದ “ಪಲ್ಲಕ್ಕಿ” ಉತ್ಸವ ಆರಂಭ

Next Post

KSRTC Pallakki Bus Service | ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಯಿಂದ "ಪಲ್ಲಕ್ಕಿ" ಉತ್ಸವ ಆರಂಭ

AKBMS Vipra Vanijya | ಬೆಂಗಳೂರಿನಲ್ಲಿ ನಾಳೆ ರಾಜ್ಯಮಟ್ಟದ ವಿಪ್ರ ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ ಸಮಾವೇಶ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group