BW EXCLUSIVE | ಬಿಬಿಎಂಪಿಯಲ್ಲಿ 11 ವರ್ಷಕ್ಕೂ ಹೆಚ್ಚು ಕಾಲಾವಧಿಯಿಂದ ನಿಯಮಬಾಹಿರ ಠಿಕಾಣಿ : ಈ ಲೆಕ್ಕಾಧೀಕ್ಷಕ ಅಧಿಕಾರಿಗೆ ಯಾಕೆ ನಗರಾಭಿವೃದ್ಧಿ ಇಲಾಖೆ ಶ್ರೀರಕ್ಷೆ? ; ಇಲ್ಲಿದೆ ದಾಖಲೆ ಸಹಿತ ವರದಿ

ಬೆಂಗಳೂರು, ಅ.19 www.bengaluruwire.com : ಬೇಲಿಯೇ ಎದ್ದು ಹೊಲ ಮೇಯ್ದರೆ ಆ ಭೂಮಿಗೆ ರಕ್ಷಣೆ ಒದಗಿಸೋರು ಯಾರು? ಇದೇ ಪರಿಸ್ಥಿತಿ ರಾಜ್ಯ ಸರ್ಕಾರದ ಕಾನೂನು ಜಾರಿಯಲ್ಲಿ ಬಂದೊದಗಿದೆ. ನಿಯಮಬಾಹಿರವಾಗಿ ಬಿಬಿಎಂಪಿಯಲ್ಲಿ 11 ವರ್ಷ 10 ತಿಂಗಳಿನಿಂದ ಕೆಲಸ ಮಾಡುತ್ತಿರುವ ಮಹದೇವಪುರ ವಲಯದ ಲೆಕ್ಕಾಧೀಕ್ಷಕರಾಗಿರುವ ವಿ.ಸೌಮ್ಯ ಅವರು ಇದೇ ಹುದ್ದೆಯಲ್ಲಿ ಮುಂದುವರೆಯಲು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಒಪ್ಪಿಗೆ ನೀಡಿರುವ ಸಂಗತಿ ಇದೀಗ ಬಯಲಾಗಿದೆ. ಮೂಲತಃ ಪೌರಾಡಳಿತ ಇಲಾಖೆಯ ಅಧಿಕಾರಿಯಾಗಿರುವ ವಿ.ಸೌಮ್ಯ 2012ರ ಸೆಪ್ಟೆಂಬರ್ 08ರಂದು … Continue reading BW EXCLUSIVE | ಬಿಬಿಎಂಪಿಯಲ್ಲಿ 11 ವರ್ಷಕ್ಕೂ ಹೆಚ್ಚು ಕಾಲಾವಧಿಯಿಂದ ನಿಯಮಬಾಹಿರ ಠಿಕಾಣಿ : ಈ ಲೆಕ್ಕಾಧೀಕ್ಷಕ ಅಧಿಕಾರಿಗೆ ಯಾಕೆ ನಗರಾಭಿವೃದ್ಧಿ ಇಲಾಖೆ ಶ್ರೀರಕ್ಷೆ? ; ಇಲ್ಲಿದೆ ದಾಖಲೆ ಸಹಿತ ವರದಿ