Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mysore Dasara 2023 | ಮೈಸೂರು : ರಘು ದೀಕ್ಷಿತ್- ಸಂಜಿತ್ ಹೆಗಡೆ ಗಾಯನದ ಅಲೆಯಲ್ಲಿ ಮಿಂದೆದ್ದ ಯುವ ಜನತೆ

ಕಲಾವಿದರು ಗಾನಲೋಕದಲ್ಲಿ ಸೃಷ್ಟಿಸಿದ ಮಾಧುರ್ಯಕ್ಕೆ ಪುಳಕಿತರಾದರು ಯುವಜನತೆ.

by Bengaluru Wire Desk
October 21, 2023
in News Wire
Reading Time: 1 min read
0

ಮೈಸೂರು, ಅ.20 www.bengaluruwire.com : ಯುವ ದಸರಾದ ಎರಡನೇ ದಿನ ಸ್ಯಾಂಡಲ್ ವುಡ್‌ನ ಗಾಯಕ ರಘು ದೀಕ್ಷಿತ್ ಮತ್ತು ಯುವ ಗಾಯಕ ಸಂಜಿತ್ ಹೆಗಡೆ ಅವರು ತಮ್ಮ ಸಂಗೀತ ಸುಧೆಯ ಮೂಲಕ ನೆರೆದಿದ್ದ ಯುವ ಸಮೂಹವನ್ನು ರಂಜಿಸಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಉಪಸಮಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ಸಂಭ್ರಮಿಸಿತು. ಮೊದಲ ದಿನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಯುವಸಮೂಹಕ್ಕೆ ಕಿಚ್ಚು ಹಚ್ಚಿಸಿದಂತೆ ಎರಡನೇ ದಿನ ರಘು ದೀಕ್ಷಿತ್ ತಮ್ಮ ಅದ್ಭುತ ಗಾಯನದ ಮೂಲಕ ನೆರೆದಿದ್ದ ಪ್ರೇಕ್ಷಕರ ಮನಗೆದ್ದರು.

ನಮಸ್ಕಾರ ಮೈಸೂರು ಎನ್ನುತ್ತಲೇ ರಘು ದೀಕ್ಷಿತ್ ವೇದಿಕೆ ಏರುತ್ತಿದ್ದಂತೆ ಸಭಿಕರು ಶಿಳ್ಳೆ, ಚಪ್ಪಾಳೆ ಹೊಡೆದು ಸ್ವಾಗತಿಸಿದರು. ರಘು ದೀಕ್ಷಿತ್ ಹಾಡಿಗೆ ಯುವಕರು ಕೂಡ ಕೋರಸ್ ಹಾಡಿದರು. ‘ಲೋಕದ ಕಾಳಜಿ ಮಾಡತ್ತಿ ಯಾಕಾ…’ ಎನ್ನುತ್ತಿದ್ದಂತೆ ಸಭಿಕರು ಹುಚ್ಚೆದ್ದು ಕುಣಿದರು. ಇಡೀ ಗೀತೆ ಮುಗಿಯುವರೆಗೂ ಕಾಲೇಜು ವಿದ್ಯಾರ್ಥಿಗಳು ಹೆಜ್ಜೆ ಹಾಕುತ್ತಲೇ ಇದ್ದರು. ನಂತರ ‘ಜಸ್ಟ್ ಮಾತ್‌ ಮಾತಲ್ಲಿ’ ಸಿನಿಮಾದ ಮುಂಜಾನೆ ಮಂಜಲ್ಲಿ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿ ಹೊಸ ಲೋಕವನ್ನೇ ಸೃಷ್ಟಿಸಿದರು. ‘ಗುಡಿ ಗುಡಿಯಾ ಸೇದಿ ನೋಡೋ’ ಹಾಗೂ ಕೋಡಗನಾ ಕೋಳಿ ನುಂಗಿತ್ತಾ… ಗೀತೆಗೆ ವೇದಿಕೆ ಹಿಂಭಾಗದ ಇದ್ದ ಯುವಕರು ಒನ್ಸ್ ಮೋರ್ ಎನ್ನುತ್ತಾ ಸಂಭ್ರಮಿಸಿದರು.

ಸಂಜಿತ್ ಹೆಗ್ಡೆ ಗೀತ ಗಾಯನ: 

ಗಾಯಕ ಸಂಜಿತ್ ಹೆಗ್ಡೆ ಗಾಯನವೊಂದರ ಝಲಕ್…

ಇದಕ್ಕೂ ಮುನ್ನ ಸಂಜಿತ್ ಹೆಗ್ಡೆ ‘ಜೇಮ್ಸ್ ಸಿನಿಮಾದ ಜೈಯೋ’ ಗೀತೆಯನ್ನು ಹಾಡುತ್ತಿದ್ದಂತೆ ನೆರೆದಿದ್ದ ಪ್ರೇಕ್ಷಕರಲ್ಲಿ ಜೋಶ್ ತುಂಬಿತು. ‘ತಾಯಿಗೆ ತಕ್ಕ ಮಗ’ ಸಿನಿಮಾದ ‘ಮರಳಿ ಮನಸಾಗಿದೆ ನಿನ್ನ ಹೃದಯಕೆ’ ಹಾಡು ಹಾಡುತ್ತಿದ್ದಂತೆ ಯುವಕರು ಕೋರಸ್ ಕೊಟ್ಟರು. ‘ಮಳೆಯೇ ಮಳೆಯೇ’ ಗಾಯನವಂತೂ ಯುವಜನರ ಮನವು ಪ್ರೀತಿಯಲ್ಲಿ ತೇಲುವಂತೆ ಮಾಡಿತು. ನಡುವೆ ಅಂತರವಿರಲಿ ಸಿನಿಮಾದ ‘ಶಾಕುಂತ್ಲೆ ಸಿಕ್ಕಳು ಸುಮ್‌ ಸುಮ್ನೆ ನಕ್ಕಳು’ ಗೀತೆ ಹಾಡುತ್ತಿದ್ದಂತೆ ಯುವಪಡೆ ಜೋರಾಗಿ ಸಾಥ್ ಕೊಟ್ಟು, ತಾವು ಸಹ ಈ ಗೀತೆಯನ್ನು ಹಾಡುವುದರ ಮೂಲಕ ಸಂಜಿತ್ ಹೆಗಡೆ ಅವರಿಗೆ ಜೊತೆಯಾದರು. 

‘ಜಂಟಲ್ ಮನ್’ ಸಿನಿಮಾದ ‘ಬೆಳಕಿನ ಕವಿತೆ’ ಹಾಡು ಹಾಡುತ್ತಿದ್ದಂತೆ ಯುವ ಜನರು ಜೋರಾಗಿ ಕೂಗಿ ಸಂಭ್ರಮಿಸಿದರು. ಅದೇ ರೀತಿ ‘ಹಾಯಾಗಿದೆ ಎದೆಯೊಳಗೆ’ ಗೀತೆಯಂತೂ ಯುವಕರ ಎದೆಯಲ್ಲಿ ಪ್ರೇಮ ಕಾವ್ಯ ಬರೆಯಿತು. ‘ಅಲೆ ಮಾರಿಯಾ’, ‘ಘಾಟಿಯಾ ಹಿಡಿದು’ ಹಾಡು ಹಾಡುತ್ತಿದ್ದಂತೆ ಪ್ರೇಕ್ಷಕರು ಕುಳಿತಲ್ಲೇ ಹೆಜ್ಜೆ ಹಾಕಿದ್ದರು. ‘ಸಲಗ ಸಿನಿಮಾದ ಟೈಟಲ್ ಸಾಂಗ್ ಅನ್ನು ಹಾಡಿ ರಂಜಿಸಿದರು. ಇದಕ್ಕೆ ಯುವ ಪಡೆ ತಮ್ಮ ಮೊಬೈಲ್‌ನಲ್ಲಿ ಫ್ಲಾಶ್ ಲೈಟ್ ಆನ್ ಮಾಡಿ ಯುವ ಸಂಭ್ರಮದಲ್ಲಿ ಸಂಭ್ರಮಿಸಿದರು. 

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ವಿವಿಧ ಕಲಾವಿದರು ಕಾರ್ಯಕ್ರಮದಲ್ಲಿ ಜೊತೆಗೂಡಿ ಮೈಸೂರು ಜನತೆಯನ್ನು ರಂಜಿಸಿ ನಾಡಹಬ್ಬ ಮೈಸೂರು ದಸರಾಗೆ ಶುಭಾಶಯ ಕೋರಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW EXCLUSIVE | ಬಿಬಿಎಂಪಿಯಲ್ಲಿ 11 ವರ್ಷಕ್ಕೂ ಹೆಚ್ಚು ಕಾಲಾವಧಿಯಿಂದ ನಿಯಮಬಾಹಿರ ಠಿಕಾಣಿ : ಈ ಲೆಕ್ಕಾಧೀಕ್ಷಕ ಅಧಿಕಾರಿಗೆ ಯಾಕೆ ನಗರಾಭಿವೃದ್ಧಿ ಇಲಾಖೆ ಶ್ರೀರಕ್ಷೆ? ; ಇಲ್ಲಿದೆ ದಾಖಲೆ ಸಹಿತ ವರದಿ

Next Post

BBMP News | ರಾಜಧಾನಿಯಲ್ಲಿ ಸರಣಿ ಅಗ್ನಿ ಅವಘಡ : ಬಿಬಿಎಂಪಿ ಆರೋಗ್ಯಾಧಿಕಾರಿಗಳಿಂದ ಉದ್ದಿಮೆಗಳಲ್ಲಿ ತೀವ್ರ ತಪಾಸಣೆ

Next Post

BBMP News | ರಾಜಧಾನಿಯಲ್ಲಿ ಸರಣಿ ಅಗ್ನಿ ಅವಘಡ : ಬಿಬಿಎಂಪಿ ಆರೋಗ್ಯಾಧಿಕಾರಿಗಳಿಂದ ಉದ್ದಿಮೆಗಳಲ್ಲಿ ತೀವ್ರ ತಪಾಸಣೆ

Mission Gaganyaan TV-D1 Test Flight | ಗಗನಯಾನದ ಪ್ರಥಮ ಪೂರ್ವಭಾವಿ ಉಡಾವಣಾ ಪರೀಕ್ಷೆ ಯಶಸ್ವಿ ; ಪ್ರಯೋಗಾತ್ಮಕ ಪರೀಕ್ಷೆ ಹೇಗೆಲ್ಲಾ ನಡೆಯಿತು? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d