Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mission Gaganyaan TV-D1 Test Flight | ಗಗನಯಾನದ ಪ್ರಥಮ ಪೂರ್ವಭಾವಿ ಉಡಾವಣಾ ಪರೀಕ್ಷೆ ಯಶಸ್ವಿ ; ಪ್ರಯೋಗಾತ್ಮಕ ಪರೀಕ್ಷೆ ಹೇಗೆಲ್ಲಾ ನಡೆಯಿತು? ಇಲ್ಲಿದೆ ಮಾಹಿತಿ

ಮೂರು ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ಕ್ರ್ಯೂ ಮಾಡ್ಯೂಲ್ ಅನ್ನು ಉಡಾವಣೆ ಮಾಡಿತು.

by Bengaluru Wire Desk
October 21, 2023
in News Wire, Public interest
Reading Time: 1 min read
0

ಶ್ರೀಹರಿಕೋಟಾ, ಅ.21 www.bengaluruwire.com : ದೇಶದ ಮೊದಲ ಮಾನವ ಸಹಿತ ‘ಗಗನಯಾನ’ ಯೋಜನೆಗೆ (Gaganyaan mission) ಪೂರ್ವಭಾವಿಯಾಗಿ ನಡೆಯುವ ಸರಣಿ ಪರೀಕ್ಷಾ ಉಡಾವಣೆಗಳ ಪೈಕಿ ಮೊದಲ ಮಾನವರಹಿತ ಪರೀಕ್ಷಾ ವಾಹನದ ಉಡಾವಣೆ (Unmanned flight tests) ಇಂದು ಇಸ್ರೋ ನಿರ್ಧರಿಸಿದಂತೆ ಯಶಸ್ವಿಯಾಗಿ ನೆರವೇರಿತು. 

ಮೂರು ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ಕ್ರ್ಯೂ ಮಾಡ್ಯೂಲ್ ಅನ್ನು ಉಡಾವಣೆ ಮಾಡಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ಮಾನವರಹಿತ ಕ್ರ್ಯೂ ಮಾಡೆಲ್ ಸುರಕ್ಷಿತವಾಗಿ ಲ್ಯಾಂಡಿಂಗ್‌ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಶ್ರೀಹರಿ ಕೋಟದಿಂದ ಗಗನಮುಖಿಯಾಗಿ ಹೊರಟ ಮಾನವರಹಿತ ಪರೀಕ್ಷಾ ವಾಹನವು ಅಂದುಕೊಂಡಂತೆ ಕ್ರ್ಯೂ ಮಾಡ್ಯೂಲ್’ನ ಪರೀಕ್ಷೆಯನ್ನು ಟಿವಿ-ಡಿ1 (ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫ್ಲೈಟ್ – Tv-D1) ಮೂಲಕ ಕೈಗೊಳ್ಳಲಾಯಿತು.

ಟಿವಿ-ಡಿ1 ಮಾಡೆಲ್ ಆಕಾಶದಿಂದ ನೆಲಕ್ಕೆ ಇಳಿಯುತ್ತಿರುವ ಗ್ರಾಫಿಕ್ ಚಿತ್ರ.

ಶನಿವಾರ ಬೆಳಿಗ್ಗೆ 10ಕ್ಕೆ ಈ ಉಡಾವಣೆ ಕಾರ್ಯ ನಡೆದಿದೆ. ಈ ಪರೀಕ್ಷೆಯಲ್ಲಿ ಗಗನಯಾನಿಗಳು ಪಾರಾಗುವ ವ್ಯವಸ್ಥೆಯ (ಕ್ರೂ ಎಸ್ಕೇಪ್ ಸಿಸ್ಟಂ) ಪ್ರಾತ್ಯಕ್ಷಿಕೆಯೂ ಹಮ್ಮಿಕೊಳ್ಳಲಾಯಿತು. ಈ ಮಾಹಿತಿಯನ್ನು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯು (ಇಸ್ರೋ) ‘ಎಕ್ಸ್’ ಮೂಲಕ ಹಂಚಿಕೊಂಡಿದೆ.

ಇದು ಗಗನಯಾನದ ಪರೀಕ್ಷಾರ್ಥ ವಾಹನವು, ಕ್ರ್ಯೂ ಮಾಡ್ಯೂಲ್‌ನಷ್ಟೇ ಗಾತ್ರ ಮತ್ತು ದ್ರವ್ಯರಾಶಿಯನ್ನು ಹೊಂದಿರುತ್ತದೆ. ಅಲ್ಲದೆ, ನೈಜ ಮಾಡ್ಯೂಲ್‌ನಲ್ಲಿರುವ ಎಲ್ಲ ವ್ಯವಸ್ಥೆಗಳು ಅಂದರೆ ಪ್ಯಾರಾಚೂಟ್‌, ಪತ್ತೆ ಸಾಧನ ಮತ್ತಿತರ ವ್ಯವಸ್ಥೆಗಳನ್ನು ಹೊಂದಿರುತ್ತದೆ. ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8 ಗಂಟೆ ಬಳಿಕ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೆಯ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಾಟಕ್ಕೆ ರಾಕೆಟ್‌ ಉಡಾವಣೆ ಮಾಡಲಾಯಿತು.

ನೌಕಾ ಪಡೆಯ ತಂಡವು ಶ್ರೀಹರಿಕೋಟಾ ಕರಾವಳಿಯಾಚೆ 10 ಕಿ.ಮೀ. ದೂರದ ಸಮುದ್ರದಿಂದ ಕ್ರ್ಯೂ ಮಾಡ್ಯೂಲ್ ಅನ್ನು ರಕ್ಷಿಸಿ ಹೊರತಂದಿರುವ ಚಿತ್ರ.

ಮುಂದಿನ ವರ್ಷದ ಕೊನೆಯ ವೇಳೆಗೆ ಮೂವರು ಭಾರತೀಯ ಗಗನಯಾನಿಗಳನ್ನು ಬಾಹ್ಯಾಕಾಶ ನೌಕೆಯು 400 ಕಿ.ಮೀ ಕಕ್ಷೆಗೆ ಕಳುಹಿಸಿ ವಾಪಸ್ ಭೂಮಿಗೆ ಸುರಕ್ಷಿತವಾಗಿ ಕರೆತರಲಾಗುತ್ತದೆ. ಇದಕ್ಕಾಗಿ ಗಗನಯಾನಿಗಳು ಕುಳಿತು ಪಯಣಿಸುವ ಕೋಶದ ಮಾದರಿ‌ ರೀತಿಯ ಕ್ರ್ಯೂ ಮಾಡೆಲ್ ಸೃಷ್ಟಿಸಿ, ಈ ಕೋಶವನ್ನು ಮಂಗಳವಾರ ಉಡಾವಣೆ ಮಾಡಲಾಯಿತು. ಮಾನವ ಸಹಿತ ಗಗನಯಾನದಲ್ಲಿ ಮೂವರು ಗಗನಯಾನಿಗಳನ್ನು ಭೂಮಿಯ 

ಪರೀಕ್ಷಾರ್ಥ ಮಾನವರಹಿತ ಕ್ರ್ಯೂ ಮಾಡ್ಯೂಲ್‌ ಪ್ರಯೋಗ ಹೇಗೆ ನಡೆಯಿತು?:

ಶನಿವಾರ ಬೆಳಗ್ಗೆ ನಭಕ್ಕೆ ಚಿಮ್ಮಿದ ಸುಮಾರು 60 ಸೆಕೆಂಡುಗಳಲ್ಲಿ ಭೂಮಿಯಿಂದ 1.7 ಕಿ.ಮೀ. ಕ್ಯೂ ಮಾಡ್ಯೂಲ್ ಎತ್ತರಕ್ಕೆ ತಲುಪಿ, ಗಗನನೌಕೆಯನ್ನು ಸ್ಥಗಿತಗೊಳಿಸುವ ಸ್ಥಿತಿಯನ್ನು ಸೃಷ್ಟಿಸಲಾಗಿತ್ತು. ಈ ಸಮಯದಲ್ಲಿ ಕ್ಯೂ ಮಾಡ್ಯೂಲ್‌ ನ ವೇಗ ಶಬ್ದದ ವೇಗಕ್ಕಿಂತ 1.2 ಪಟ್ಟು ಅಧಿಕವಾಗಿತ್ತು.

ಗಗನಯಾತ್ರಿಗಳ ರಕ್ಷಣಾ ವ್ಯವಸ್ಥೆಯು (ಕ್ರ್ಯೂ ಎಸ್ಕೆಪ್ ಸಿಸ್ಟಂ) ಪ್ರತ್ಯೇಕಗೊಂಡು, ಕ್ರ್ಯೂ ಮಾಡ್ಯೂಲ್ ಅನ್ನು ಸುಮಾರು 17 ಕಿ.ಮೀ. ಎತ್ತರಕ್ಕೆ ಎಳೆಯುತ್ತದೆ. ಇದಾದ ಕೂಡಲೇ ಕ್ರ್ಯೂ ಎಸ್ಕೆಪ್ ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಗುತ್ತದೆ. ಈ ವೇಳೆ ಈ ವ್ಯವಸ್ಥೆಯು ಗುರುತ್ವಬಲದಿಂದಾಗಿ ತಾನಾಗಿಯೇ ಕೆಳಕ್ಕೆ ಬೀಳಲಾರಂಭಿಸುತ್ತದೆ.

ಆನಂತರ 16.7 ಕಿ.ಮೀ. ಎತ್ತರದಲ್ಲಿ ಕ್ರ್ಯೂ ಮಾಡ್ಯೂಲ್ ನಲ್ಲಿರುವ ಪ್ಯಾರಾಚೂಟ್‌ಗಳು ತೆರೆಯಲ್ಪಡುತ್ತವೆ. ಆಗ ಮಾಡ್ಯೂಲ್‌ನ ವೇಗವು ತಗ್ಗುತ್ತಾ ಸೆಕೆಂಡಿಗೆ 150 ಮೀಟರ್ ಇದ್ದಿದ್ದು 50ರಿಂದ 60 ಸೆಕೆಂಡುಗಳಿಗೆ ಇಳಿಯುತ್ತದೆ. ಹೀಗೆ ಕೆಳಗಿಳಿಯುತ್ತಾ ಕ್ರ್ಯೂ ಮಾಡ್ಯೂಲ್ ಭೂಮಿಯಿಂದ 2.5 ಕಿ.ಮೀ. ಎತ್ತರಕ್ಕೆ ತಲುಪಿದಾಗ, ಪ್ರಧಾನ ಪ್ಯಾರಾಚೂಟ್ ಅನ್ನು ತೆರೆಯಲಾಗುತ್ತದೆ.

ಇನ್ನೇನು ಇದು ಸಮುದ್ರವನ್ನು ಸ್ಪರ್ಶಿಸಬೇಕು ಎನ್ನುವಷ್ಟರಲ್ಲಿ ವೇಗವು ಸೆಕೆಂಡಿಗೆ 8.5 ಮೀಟ‌ರ್ ಗೆ ಬಂದಿರುತ್ತದೆ. ಹೀಗೆ ಮಾಡ್ಯೂಲ್ ಸಮುದ್ರದಲ್ಲಿ ಇಳಿಯುತ್ತದೆ. ಇದು ತೇಲುವ ವ್ಯವಸ್ಥೆಯನ್ನು ಹೊಂದಿರುವ ಕಾರಣ, ಸಮುದ್ರದಲ್ಲಿ ಮುಳುಗದೇ ತೇಲುತ್ತಿರುತ್ತದೆ. ಕೂಡಲೇ ಸನ್ನದ್ಧ ಸ್ಥಿತಿಯಲ್ಲಿರುವ ನೌಕಾ ಪಡೆಯ ತಂಡವು ಶ್ರೀಹರಿಕೋಟಾ ಕರಾವಳಿಯಾಚೆ 10 ಕಿ.ಮೀ. ದೂರದ ಸ್ಥಳಕ್ಕೆ ತೆರಳಿ ಕ್ರ್ಯೂ ಮಾಡ್ಯೂಲ್ ಅನ್ನು ರಕ್ಷಿಸಿ ಹೊರತಂದಿದೆ.

WhatsApp Join our WhatsApp Channel
Previous Post

BBMP News | ರಾಜಧಾನಿಯಲ್ಲಿ ಸರಣಿ ಅಗ್ನಿ ಅವಘಡ : ಬಿಬಿಎಂಪಿ ಆರೋಗ್ಯಾಧಿಕಾರಿಗಳಿಂದ ಉದ್ದಿಮೆಗಳಲ್ಲಿ ತೀವ್ರ ತಪಾಸಣೆ

Next Post

BBMP News | ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಆಯುಧ ಪೂಜಾ ಸಮಾರಂಭ : ನಗರದ ಜನತೆಗೆ ದಸರಾ ಹಬ್ಬಕ್ಕೆ ಶುಭ ಕೋರಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Next Post

BBMP News | ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಆಯುಧ ಪೂಜಾ ಸಮಾರಂಭ : ನಗರದ ಜನತೆಗೆ ದಸರಾ ಹಬ್ಬಕ್ಕೆ ಶುಭ ಕೋರಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Leo Film | ನಟ ವಿಜಯ್ "ಲಿಯೋ" ಚಿತ್ರ ಮೂರೇ ದಿನದಲ್ಲಿ ಎಲೈಟ್ ₹200 ಕೋಟಿ ಕ್ಲಬ್‌ಗೆ ಪ್ರವೇಶ

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group