Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

Auroville Bamboo Revolution | ಆರೋವಿಲ್ಲೆ ಮಡಿಲಲ್ಲಿ ಬಿದಿರಿನ ಕ್ರಾಂತಿ : ಹಸಿರು ಹೊನ್ನಿನ ಮನೆಗೆ ಸರಿಸಾಟಿ ಎಲ್ಲಿ?

2018ರ ವರದಿಯೊಂದರ ಪ್ರಕಾರ ವಿಶ್ವದಲ್ಲಿ ಒಟ್ಟಾರೆ 49,000ಕ್ಕೂ ಹೆಚ್ಚು ವೈವಿದ್ಯ ಸಸ್ಯ ಜಾತಿಗಳಿವೆ. ಆ ಪೈಕಿ ಶೇ.11.5ರಷ್ಟು ಭಾರತದಲ್ಲಿ ಲಭ್ಯವಿದೆ.

by Bengaluru Wire Desk
November 8, 2023
in BW Special, News Wire, Public interest
Reading Time: 2 mins read
0

ಕೊಟ್ಟಕಾರೈ (ಆರೋವಿಲ್ಲೆ, ತಮಿಳುನಾಡು) ನ.8 www.bengaluruwire.com : ಕಾಡಿನಲ್ಲಿ ಸಾಮಾನ್ಯವಾಗಿ ಕಾಣ ಸಿಗುವ ಬಿದಿರು ಇಲ್ಲಿ ಮನೆ ನಿರ್ಮಾಣಕ್ಕೆ ಬಳಸಲಾಗುತ್ತೆ, ಆ ಬಿದಿರ ಸಂಗೀತ ನಿನಾದದಿಂದ ಹೊರಹೊಮ್ಮುವ ಶಬ್ದವೇ ಅನನ್ಯ, ಬಿದಿರಿನ ಗುಡಿಸಲು, ಉಪಕರಣ, ಗಟ್ಟಿಮುಟ್ಟಾದ ಗುಡಿಸಲು ಒಂದಾ ಎರಡಾ….?

ಹೌದು ಬಿದಿರನ್ನು ಹೇಗೆಲ್ಲ ಪರಿಸರ ಸ್ನೇಹಿಯಾಗಿ ಬಳಸಿ ವಿಭಿನ್ನ ಉದ್ದೇಶಕ್ಕೆ ಬಳಸಬಹುದು ಎಂಬುದಕ್ಕೆ ಆರೋವಿಲ್ಲೆಯಲ್ಲಿನ ಲಾಭೋದ್ದೇಶವಿಲ್ಲದ ಬ್ಯಾಂಬೂ ಸೆಂಟರ್ ಎಂಬ ಸಮುದಾಯ ಕೇಂದ್ರ ಉದಾಹರಣೆಯಾಗಿದೆ. 

ಬಿದಿರು ವಸ್ತು ಸಂಗ್ರಹಾಲಯದಲ್ಲಿ ಬಿದಿರಿನ ವಿವಿಧ ಮಾದರಿಯ ಬುಡಕಟ್ಟು ಜನರ ಬಿದಿರಿನ ಗುಡುಸಲಿನ ಮಾದರಿಗಳು.

ಬಿದಿರನ್ನು ದೈನಂದಿನ ಜೀವನದ ಭಾಗವಾಗಿಸುವಲ್ಲಿ, ಸದ್ದಿಲ್ಲದೆ ಬಿದಿರಿನ ಕ್ರಾಂತಿ ಕೈಗೊಳ್ಳಲು ದೇಶದದಲ್ಲಿ ಇದಕ್ಕಾಗಿಯೇ ಶಿಕ್ಷಣವನ್ನು ಮೀಸಲಿಟ್ಟ ಅಂತರರಾಷ್ಟ್ರೀಯ ಸಮುದಾಯವಾದ ಆರೋವಿಲ್ಲೆ ಈ ಕ್ರಾಂತಿಗೆ ಸಹಾಯ ಮಾಡಲು ಪರಿಪೂರ್ಣ ಸ್ಥಳವಾಗಿ ಹೊರಹೊಮ್ಮಿದೆ.

ಬಿದಿರು ಪ್ರೇಮಿಗಳು, ಆರ್ಕಿಟೆಕ್ಟ್, ವಿನ್ಯಾಸಗಾರರಿಗೆ ಬಿದಿರು ನಿರ್ಮಾಣ ತರಬೇತಿ, ಬಿದಿರನ್ನು ಉತ್ಪನ್ನಗಳಾಗಿ ಪರಿವರ್ತಿಸುವಲ್ಲಿ ವೃತ್ತಿಪರ ತರಬೇತಿಯ ಅವಕಾಶಗಳನ್ನು ಒದಗಿಸುತ್ತದೆ ಮತ್ತು ವಿಶೇಷ ರೀತಿಯ ಅಲ್ಪಾವಧಿ ಅಥವಾ ದೀರ್ಘಾವಧಿಯ ಕೋರ್ಸ್ ಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

ಶಿಬಿರಾರ್ಥಿಗಳು ಬಿದಿರಿನಲ್ಲಿ ನಿರ್ಮಿಸಲಾಗಿರುವ ಆಟೋ, ಸೈಕಲ್, ಸಂಗೀತ ಉಪಕರಣಗಳ ಚಿತ್ರ.

ಬಿದಿರು ಹಾಗೂ ಅದರ ಸಂಬಂಧಿತ ಹೆಚ್ಚುವರಿ ವಸ್ತುಗಳನ್ನು ಬಳಸಿ ಭಾಗಶಃ ಅಥವಾ ಸಂಪೂರ್ಣ ಕಟ್ಟಡ ನಿರ್ಮಿಸಲು ನವೀನ ಮಾದರಿಯ ವಿನ್ಯಾಸ, ಮಾದರಿ ಹಾಗೂ ಪರಿಹಾರಗಳನ್ನು ಈ ಕೇಂದ್ರದಲ್ಲಿ ಕೈಗೊಳ್ಳಲಾಗುತ್ತಿದೆ. ವಿಶ್ವದ ವಿವಿಧ ರೀತಿಯ ಬುಡಕಟ್ಟು ಸಮುದಾಯಗಳು ಬಿದಿರು ಬಳಸಿ ಕೈಗೊಂಡ ವಿಭಿನ್ನ ಮಾದರಿಯ ಗುಡಿಸಲು, ದೈನಂದಿನ ಜೀವನಕ್ಕೆ ಅಗತ್ಯವಾದ ಉಪಕರಣಗಳು, ಬಿದಿರಿನ ಕಾಂಕ್ರಿಟ್ ಕಾಲಮ್ ಗಳು, ಸೈಕಲ್, ಆಟೋ ಹೀಗೆ ನಾನಾ ವಿಧವಾದ ವಸ್ತುಗಳ ಪುಟ್ಟ ಸಂಗ್ರಹಾಲಯವೂ ಇಲ್ಲಿದೆ.

ಬಿದಿರಿನ ಸಂಗೀತ ಉಪಕರಣಗಳು.

 ಮೋಹನಂ ಸಮುದಾಯ ಕೇಂದ್ರದ ಚಟುವಟಿಕೆಯಾಗಿ ಬಾಲು ಅವರಿಂದ 2009 ರಲ್ಲಿ ಸ್ಥಾಪಿಸಲಾಯಿತು.  ಭಾರತದ ತಮಿಳುನಾಡಿನ ಆರೋವಿಲ್ಲೆಯಲ್ಲಿ ಕೊಟ್ಟಕರೈನಲ್ಲಿದೆ. ಆರೋವಿಲಿಯನ್ ಆಗಿರುವ ಬಾಲು ಮೋಹನಂ ಈ ಬ್ಯಾಂಬೂ ಸೆಂಟರ್ ಸಮುದಾಯ ಕೇಂದ್ರವನ್ನು 2009 ರಲ್ಲಿ ಸ್ಥಾಪಿಸಿದರು.  

ಆರೋವಿಲ್ಲೆ ಎಂಬ ಪಟ್ಟಣದ ವಿಶೇಷತೆ :

ಆರೋವಿಲ್ಲೆ ಮಾತೃ ಮಂದಿರದ ಪಕ್ಷಿನೋಟ.

ಆರೋವಿಲ್ಲೆ ಒಂದು ಪ್ರಾಯೋಗಿಕ ಪಟ್ಟಣವಾಗಿದ್ದು, ಇದು ಆಧ್ಯಾತ್ಮಿಕ ಕವಿ, ಕ್ರಾಂತಿಕಾರಿ ಮತ್ತು ಋಷಿ ಶ್ರೀ ಅರಬಿಂದೋ ಅವರ ತತ್ವಶಾಸ್ತ್ರವನ್ನು ಆಧರಿಸಿದೆ.  ಹಾಗೂ ಅವರ ಸಹಯೋಗಿ, ತಾಯಿಯ ದೃಷ್ಟಿಕೋನ ಹಾಗೂ ಮಾರ್ಗದರ್ಶನದಲ್ಲಿ ನಿರ್ಮಿಸಿದ ಪಟ್ಟಣವಾಗಿದೆ. ಇದನ್ನು ಯುನೆಸ್ಕೋ ಅನುಮೋದಿಸಿದೆ ಮತ್ತು ಮಾನವ ಏಕತೆಯ ಆದರ್ಶಕ್ಕೆ ಈ ಪಟ್ಟಣವನ್ನು ಸಮರ್ಪಿಸಲಾಗಿದೆ. ಇದು ಎಲ್ಲದರ ಜೊತೆಗೆ ಒಳಗೊಳ್ಳುವ ಪರಿಕಲ್ಪನೆಗೆ ಸಾಕ್ಷಿಯಂತಿದೆ.

ಕೌಶಲ್ಯ ಮತ್ತು ಆಸಕ್ತಿಗಳನ್ನು ಅವಲಂಬಿಸಿ ಎಲ್ಲರಿಗೂ ಸ್ವಯಂಸೇವಕ ಮತ್ತು ಇಂಟರ್ನ್‌ಶಿಪ್ ಅವಕಾಶವನ್ನು‌ ಕಲ್ಪಿಸಲಾಗಿದೆ. 

2018ರ ವರದಿಯೊಂದರ ಪ್ರಕಾರ ವಿಶ್ವದಲ್ಲಿ ಒಟ್ಟಾರೆ 49,000ಕ್ಕೂ ಹೆಚ್ಚು ವೈವಿದ್ಯ ಸಸ್ಯ ಜಾತಿಗಳಿವೆ. ಆ ಪೈಕಿ ಶೇ.11.5ರಷ್ಟು ಭಾರತದಲ್ಲಿ ಲಭ್ಯವಿದೆ. ಇತ್ತೀಚಿನ ಮಾಹಿತಿಯೊಂದರ ಪ್ರಕಾರ ಏಷ್ಯಾದ ಅತಿ ಹಳೆಯ ಬಿದಿರಿನ ಪಳೆಯುಳಿಕೆ ನಮ್ಮ ದೇಶದಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಅಸ್ಸಾಮ್ ನಲ್ಲಿ ಉತ್ಖನನ ನಡೆಸುವ ಸಂದರ್ಭದಲ್ಲಿ 25 ದಶಲಕ್ಷ ವರ್ಷಗಳ ಹಿಂದೆಯಿದ್ದ ಎರಡು ಬಿದಿರಿನ ಪಳೆಯುಳಿಕೆಗಳು ಪತ್ತೆಯಾಗಿದೆ. ವಿಶ್ವದಾದ್ಯಂತ 1,400ಕ್ಕೂ ಅಧಿಕ ಬಿದಿರಿನ ತಳಿಗಳಿವೆ.

ಬಿದಿರಿನಲ್ಲಿ ನಿರ್ಮಿಸಿದ ತೆರೆದ ಚಪ್ಪರ.

 ತಮಿಳುನಾಡಿನ ಸ್ಥಳೀಯ ಆಸಕ್ತ ಜನರ ಸುಸ್ಥಿರ ಜೀವನೋಪಾಯವನ್ನು ಒದಗಿಸಲು ಚಿಲ್ಲರೆ ಮತ್ತು ಸಗಟು ವ್ಯಾಪಾರಕ್ಕಾಗಿ ಬಿದಿರಿನ ಉತ್ಪನ್ನಗಳನ್ನು ಸಂಶೋಧಿಸಲು ಮತ್ತು ವಿನ್ಯಾಸಗೊಳಿಸುವ ಕಾರ್ಯದಲ್ಲಿ ಈ ಸಂಸ್ಥೆಯು ನಿರತವಾಗಿದೆ. ಅಲ್ಲದೆ ಬಿದಿರಿನ ಬಳಕೆಯನ್ನು ಉತ್ತೇಜಿಸಲು ಸಹಾಯ ಮಾಡುವ ಬಿದಿರು ಮತ್ತು ಹೆಚ್ಚುವರಿ ವಸ್ತುಗಳನ್ನು ಬಳಸಿಕೊಂಡು ನಿರ್ಮಾಣಕ್ಕಾಗಿ ಆಸಕ್ತಕ ಆಲೋಚನೆಗಳನ್ನು ಕಾರ್ಯಗತಗೊಳಿಸುವ ಹುಮ್ಮಸ್ಸಿನಲ್ಲಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : bamboocentreauroville@auroville.org.in

WhatsApp Join our WhatsApp Channel
Previous Post

Property Tax | ಆನ್ ಲೈನ್ ಮೂಲಕ ಬಾಕಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಿ : ಕಂದಾಯ ವಿಶೇಷ ಆಯುಕ್ತ

Next Post

Deepavali How To Celebrate? | ಭಾರತೀಯ ಪರಂಪರೆಯ ದೀಪಾವಳಿ ಹಬ್ಬದ ವಿಶೇಷತೆಯೇನು? ಇದರ ಆಚರಣೆ ಹೇಗೆ? ದೀಪಗಳ ಹಬ್ಬದ ಸಂಪ್ರದಾಯದ ಪೂರ್ಣ ಮಾಹಿತಿ ಇಲ್ಲಿದೆ

Next Post
ದೀಪಗಳ ಹಬ್ಬ ದೀಪಾವಳಿ ಸಾಲು- ದೀಪಗಳ ಸಂಭ್ರಮದ ಹಬ್ಬ.

Deepavali How To Celebrate? | ಭಾರತೀಯ ಪರಂಪರೆಯ ದೀಪಾವಳಿ ಹಬ್ಬದ ವಿಶೇಷತೆಯೇನು? ಇದರ ಆಚರಣೆ ಹೇಗೆ? ದೀಪಗಳ ಹಬ್ಬದ ಸಂಪ್ರದಾಯದ ಪೂರ್ಣ ಮಾಹಿತಿ ಇಲ್ಲಿದೆ

Lal Salaam Film | ರಜನಿಕಾಂತ್ ನಟನೆಯ 'ಲಾಲ್ ಸಲಾಂ' ಚಿತ್ರದ ದೃಶ್ಯಾವಳಿ ಮಿಸ್ಸಿಂಗ್? : ತಲೈವಾ ಪುತ್ರಿಗೆ ತಲೆಬಿಸಿ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group