Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Lal Salaam Film | ರಜನಿಕಾಂತ್ ನಟನೆಯ ‘ಲಾಲ್ ಸಲಾಂ’ ಚಿತ್ರದ ದೃಶ್ಯಾವಳಿ ಮಿಸ್ಸಿಂಗ್? : ತಲೈವಾ ಪುತ್ರಿಗೆ ತಲೆಬಿಸಿ

ಡಿಸೆಂಬರ್ 12ರಂದು ನಟ ರಜನಿಕಾಂತ್ ಅವರ ಹುಟ್ಟುಹಬ್ಬಕ್ಕೆ 'ಲಾಲ್ ಸಲಾಂ' ಸಿನಿಮಾದ ಟೀಸರ್ ರಿಲೀಸ್ (Teaser) ಮಾಡಲು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.

by Bengaluru Wire Desk
November 10, 2023
in News Wire, Public interest
Reading Time: 1 min read
0

ಭಾರತೀಯ ಸಿನಿಮಾ ರಂಗದ ಖ್ಯಾತ ನಟ ರಜನಿಕಾಂತ್ ‘ಜೈಲರ್’ ಸಿನಿಮಾ ಯಶಸ್ಸಿನ ಬಳಿಕ ಇದೀಗ ಪುತ್ರಿ ಐಶ್ವರ್ಯ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಲಾಲ್ ಸಲಾಂ’ ಸಿನಿಮಾದಲ್ಲಿ ರಜನಿ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ತಲೈವಾ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದಲ್ಲಿನ ರಜನಿಯ ಲುಕ್ ರಿವೀಲ್ ಆಗಿತ್ತು. ಈ ಹೊಸ ಚಿತ್ರದ ರಜನಿ ನಟಸಿದ ದೃಶ್ಯಗಳಿದ್ದ ವಿಡಿಯೋ ಕಾಣೆಯಾಗಿದೆ ಎಂಬ ಸುದ್ದಿ ಇದೀಗ ಸುಂಟರಗಾಳಿಯಂತೆ ಎಲ್ಲೆಡೆ ಹರಡಿದೆ.

ಇಲ್ಲಿ ಪ್ರಮುಖವಾಗಿ ಎರಡು ಸಂಗತಿಗಳು ಸಿನಿಮಾ ರಂಗದಲ್ಲಿ ಸಾಕಷ್ಟು ಕೇಳಿಬರುತ್ತಿದೆ. ಒಂದು ಕಡೆ ಹಾರ್ಡ್ ಡಿಸ್ಕ್ (Hard Disk) ಕಾಣಿಯಾಗಿದೆ ಎಂಬ ವಿಷಯವಾಗಿದ್ದರೆ, ಮತ್ತೊಂದು ಕಡೆ ರಜನಿ ನಟನೆಯ ದೃಶ್ಯಗಳು ಅಳಸಿ ಹೋಗಿವೆ (Delete) ಆಗಿದೆ ಎನ್ನಲಾಗುತ್ತಿದೆ. ಎರಡರಲ್ಲಿ ಯಾವುದು ಸತ್ಯ ಎಂದು ‘ಲಾಲ್ ಸಲಾಂ’ ಚಿತ್ರತಂಡ ಸ್ಪಷ್ಟ ಪಡಿಸಿಲ್ಲ. ಆದರೆ ಎರಡರಲ್ಲಿ ಯಾವುದಾದರೂ ಒಂದು ಘಟನೆ ಸತ್ಯವಾಗಿದ್ದರೂ ನಿಜಕ್ಕೂ ಅದು ಅಭಿಮಾನಿಗಳಿಗೆ ಬೇಸರ ತರಲಿದೆ.

ಡಿಸೆಂಬರ್ 12ರಂದು ನಟ ರಜನಿಕಾಂತ್ ಅವರ ಹುಟ್ಟು ಹಬ್ಬಕ್ಕೆ ‘ಲಾಲ್ ಸಲಾಂ’ ಸಿನಿಮಾದ ಟೀಸರ್ ರಿಲೀಸ್ (Teaser) ಮಾಡಲು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಅದೇ ದಿನ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ನಿರ್ದೇಶನದ ಲಾಲ್ ಸಲಾಂ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನು ಐಶ್ವರ್ಯ ರಜನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ರಜನೀಕಾಂತ್ ಬಣ್ಣಹಚ್ಚಿ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆದಿದೆ. ಸದ್ಯ ಈ ಚಿತ್ರದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜನಪರ ಮಾಸ್ ಡಾನ್ ಆಗಿ 1995ರಲ್ಲಿ ತೆರೆಕಂಡಿದ್ದ ‘ಬಾಷಾ’ ಚಿತ್ರದಲ್ಲಿ ರಜನಿಕಾಂತ್ ಬಿಗ್ ಸ್ಕ್ರೀನ್ ನಲ್ಲಿ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಗೆ ತರುವಂತಿದೆ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಮೂಡಿಬಂದಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ಈ ಚಿತ್ರದ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ, ಎಆರ್ ರೆಹಮಾನ್ ಸಂಗೀತವನ್ನು ನೀಡಿದ್ದಾರೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

ವೈವಾಹಿಕ ಜೀವನದಲ್ಲಿ ಸೋಲನ್ನು ಕಂಡಿರುವ ನಿರ್ದೇಶಕಿ ಐಶ್ವರ್ಯಗೆ ಈ ಸಿನಿಮಾದಿಂದ ದೊಡ್ಡ ಗೆಲವು ಸಿಕ್ಕಿ ಹಳೆಯ ನೋವನ್ನು ಮರೆಯುವ ಹಾದಿ ಈ ಚಿತ್ರದಿಂದ ಕಂಡು ಬರಬೇಕಿದೆ. ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಚಿತ್ರ ಬಿಡುಗಡೆಯಾದ ರಿಲೀಸ್ ಆದ ಬಳಿಕ ಫಿಲಮ್ ಗೆ ನೋಡುಗರಿಂದ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದಕ್ಕೆ ಉತ್ತರ ಇನ್ನಷ್ಟೇ ಸಿಗಬೇಕಿದೆ.

WhatsApp Join our WhatsApp Channel
Previous Post

Deepavali How To Celebrate? | ಭಾರತೀಯ ಪರಂಪರೆಯ ದೀಪಾವಳಿ ಹಬ್ಬದ ವಿಶೇಷತೆಯೇನು? ಇದರ ಆಚರಣೆ ಹೇಗೆ? ದೀಪಗಳ ಹಬ್ಬದ ಸಂಪ್ರದಾಯದ ಪೂರ್ಣ ಮಾಹಿತಿ ಇಲ್ಲಿದೆ

Next Post

Ayurveda Health Tips | ನಿಮ್ಮ ಆರೋಗ್ಯಕರ ಜೀವನಕ್ಕೆ ದಿನಚರ್ಯ ಹೇಗಿರಬೇಕು? ಇಲ್ಲಿದೆ ಸಮಗ್ರ ಮಾರ್ಗದರ್ಶಿ

Next Post

Ayurveda Health Tips | ನಿಮ್ಮ ಆರೋಗ್ಯಕರ ಜೀವನಕ್ಕೆ ದಿನಚರ್ಯ ಹೇಗಿರಬೇಕು? ಇಲ್ಲಿದೆ ಸಮಗ್ರ ಮಾರ್ಗದರ್ಶಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹಚ್ಚಿರುವ ಸಾಂದರ್ಭಿಕ ಚಿತ್ರ.

Deepavali Festival | ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವಾಗ ಇರಲಿ ಎಚ್ಚರ ; ಅವಘಡ ಸಂದರ್ಭದಲ್ಲಿ ಏನು ಮಾಡಬೇಕು? ನಗರದ ಆಸ್ಪತ್ರೆಗಳು ಹೇಗೆ ಸಜ್ಜಾಗಿವೆ? ಇಲ್ಲಿದೆ ಪ್ರಮುಖ ಮಾಹಿತಿ

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group