Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Lal Salaam Film | ರಜನಿಕಾಂತ್ ನಟನೆಯ ‘ಲಾಲ್ ಸಲಾಂ’ ಚಿತ್ರದ ದೃಶ್ಯಾವಳಿ ಮಿಸ್ಸಿಂಗ್? : ತಲೈವಾ ಪುತ್ರಿಗೆ ತಲೆಬಿಸಿ

ಡಿಸೆಂಬರ್ 12ರಂದು ನಟ ರಜನಿಕಾಂತ್ ಅವರ ಹುಟ್ಟುಹಬ್ಬಕ್ಕೆ 'ಲಾಲ್ ಸಲಾಂ' ಸಿನಿಮಾದ ಟೀಸರ್ ರಿಲೀಸ್ (Teaser) ಮಾಡಲು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.

by Bengaluru Wire Desk
November 10, 2023
in News Wire, Public interest
Reading Time: 1 min read
0

ಭಾರತೀಯ ಸಿನಿಮಾ ರಂಗದ ಖ್ಯಾತ ನಟ ರಜನಿಕಾಂತ್ ‘ಜೈಲರ್’ ಸಿನಿಮಾ ಯಶಸ್ಸಿನ ಬಳಿಕ ಇದೀಗ ಪುತ್ರಿ ಐಶ್ವರ್ಯ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಲಾಲ್ ಸಲಾಂ’ ಸಿನಿಮಾದಲ್ಲಿ ರಜನಿ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ತಲೈವಾ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದಲ್ಲಿನ ರಜನಿಯ ಲುಕ್ ರಿವೀಲ್ ಆಗಿತ್ತು. ಈ ಹೊಸ ಚಿತ್ರದ ರಜನಿ ನಟಸಿದ ದೃಶ್ಯಗಳಿದ್ದ ವಿಡಿಯೋ ಕಾಣೆಯಾಗಿದೆ ಎಂಬ ಸುದ್ದಿ ಇದೀಗ ಸುಂಟರಗಾಳಿಯಂತೆ ಎಲ್ಲೆಡೆ ಹರಡಿದೆ.

ಇಲ್ಲಿ ಪ್ರಮುಖವಾಗಿ ಎರಡು ಸಂಗತಿಗಳು ಸಿನಿಮಾ ರಂಗದಲ್ಲಿ ಸಾಕಷ್ಟು ಕೇಳಿಬರುತ್ತಿದೆ. ಒಂದು ಕಡೆ ಹಾರ್ಡ್ ಡಿಸ್ಕ್ (Hard Disk) ಕಾಣಿಯಾಗಿದೆ ಎಂಬ ವಿಷಯವಾಗಿದ್ದರೆ, ಮತ್ತೊಂದು ಕಡೆ ರಜನಿ ನಟನೆಯ ದೃಶ್ಯಗಳು ಅಳಸಿ ಹೋಗಿವೆ (Delete) ಆಗಿದೆ ಎನ್ನಲಾಗುತ್ತಿದೆ. ಎರಡರಲ್ಲಿ ಯಾವುದು ಸತ್ಯ ಎಂದು ‘ಲಾಲ್ ಸಲಾಂ’ ಚಿತ್ರತಂಡ ಸ್ಪಷ್ಟ ಪಡಿಸಿಲ್ಲ. ಆದರೆ ಎರಡರಲ್ಲಿ ಯಾವುದಾದರೂ ಒಂದು ಘಟನೆ ಸತ್ಯವಾಗಿದ್ದರೂ ನಿಜಕ್ಕೂ ಅದು ಅಭಿಮಾನಿಗಳಿಗೆ ಬೇಸರ ತರಲಿದೆ.

ಡಿಸೆಂಬರ್ 12ರಂದು ನಟ ರಜನಿಕಾಂತ್ ಅವರ ಹುಟ್ಟು ಹಬ್ಬಕ್ಕೆ ‘ಲಾಲ್ ಸಲಾಂ’ ಸಿನಿಮಾದ ಟೀಸರ್ ರಿಲೀಸ್ (Teaser) ಮಾಡಲು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಅದೇ ದಿನ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ನಿರ್ದೇಶನದ ಲಾಲ್ ಸಲಾಂ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನು ಐಶ್ವರ್ಯ ರಜನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ರಜನೀಕಾಂತ್ ಬಣ್ಣಹಚ್ಚಿ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆದಿದೆ. ಸದ್ಯ ಈ ಚಿತ್ರದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜನಪರ ಮಾಸ್ ಡಾನ್ ಆಗಿ 1995ರಲ್ಲಿ ತೆರೆಕಂಡಿದ್ದ ‘ಬಾಷಾ’ ಚಿತ್ರದಲ್ಲಿ ರಜನಿಕಾಂತ್ ಬಿಗ್ ಸ್ಕ್ರೀನ್ ನಲ್ಲಿ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಗೆ ತರುವಂತಿದೆ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಮೂಡಿಬಂದಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ಈ ಚಿತ್ರದ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ, ಎಆರ್ ರೆಹಮಾನ್ ಸಂಗೀತವನ್ನು ನೀಡಿದ್ದಾರೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

ವೈವಾಹಿಕ ಜೀವನದಲ್ಲಿ ಸೋಲನ್ನು ಕಂಡಿರುವ ನಿರ್ದೇಶಕಿ ಐಶ್ವರ್ಯಗೆ ಈ ಸಿನಿಮಾದಿಂದ ದೊಡ್ಡ ಗೆಲವು ಸಿಕ್ಕಿ ಹಳೆಯ ನೋವನ್ನು ಮರೆಯುವ ಹಾದಿ ಈ ಚಿತ್ರದಿಂದ ಕಂಡು ಬರಬೇಕಿದೆ. ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಚಿತ್ರ ಬಿಡುಗಡೆಯಾದ ರಿಲೀಸ್ ಆದ ಬಳಿಕ ಫಿಲಮ್ ಗೆ ನೋಡುಗರಿಂದ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದಕ್ಕೆ ಉತ್ತರ ಇನ್ನಷ್ಟೇ ಸಿಗಬೇಕಿದೆ.

WhatsApp Join our WhatsApp Channel
Previous Post

Deepavali How To Celebrate? | ಭಾರತೀಯ ಪರಂಪರೆಯ ದೀಪಾವಳಿ ಹಬ್ಬದ ವಿಶೇಷತೆಯೇನು? ಇದರ ಆಚರಣೆ ಹೇಗೆ? ದೀಪಗಳ ಹಬ್ಬದ ಸಂಪ್ರದಾಯದ ಪೂರ್ಣ ಮಾಹಿತಿ ಇಲ್ಲಿದೆ

Next Post

Ayurveda Health Tips | ನಿಮ್ಮ ಆರೋಗ್ಯಕರ ಜೀವನಕ್ಕೆ ದಿನಚರ್ಯ ಹೇಗಿರಬೇಕು? ಇಲ್ಲಿದೆ ಸಮಗ್ರ ಮಾರ್ಗದರ್ಶಿ

Next Post

Ayurveda Health Tips | ನಿಮ್ಮ ಆರೋಗ್ಯಕರ ಜೀವನಕ್ಕೆ ದಿನಚರ್ಯ ಹೇಗಿರಬೇಕು? ಇಲ್ಲಿದೆ ಸಮಗ್ರ ಮಾರ್ಗದರ್ಶಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹಚ್ಚಿರುವ ಸಾಂದರ್ಭಿಕ ಚಿತ್ರ.

Deepavali Festival | ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವಾಗ ಇರಲಿ ಎಚ್ಚರ ; ಅವಘಡ ಸಂದರ್ಭದಲ್ಲಿ ಏನು ಮಾಡಬೇಕು? ನಗರದ ಆಸ್ಪತ್ರೆಗಳು ಹೇಗೆ ಸಜ್ಜಾಗಿವೆ? ಇಲ್ಲಿದೆ ಪ್ರಮುಖ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group