Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Agricultural Fair | ಜಿಕೆವಿಕೆ ಕೃಷಿಮೇಳ 2023 ನ.17ರಿಂದ : ಮೇಳದಲ್ಲಿ ಸಿರಿಧಾನ್ಯಕ್ಕೆ ಈ ಬಾರಿ ವಿಶೇಷ ಒತ್ತು ; ಇನ್ನೇನು ವಿಶೇಷಗಳಿವೆ ಗೊತ್ತಾ?

ಈ ಬಾರಿ ಕೃಷಿ ವಿವಿ ಇತಿಹಾಸದಲ್ಲಿ ಪ್ರಥಮ ಬಾರಿಗೆ 'ಬೀಜ ಸಂತೆ' ಆಯೋಜನೆ

by Bengaluru Wire Desk
November 15, 2023
in Bengaluru Focus, Public interest
Reading Time: 2 mins read
0
ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ಬೆಂಗಳೂರು, ನ.15 www.bengaluruwire.com : ಆಹಾರ, ವಾಣಿಜ್ಯೋದ್ಯಮ ಬೆಳೆ ಮತ್ತಿತರ ವಿಷಯಗಳಲ್ಲಿ ವಿನೂತನ ಅವಿಷ್ಕಾರ, ಮಾಹಿತಿಗಳನ್ನು, ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯಿಸುವ 2023ರ ಕೃಷಿಮೇಳ ಇದೇ 17 ರಿಂದ ನಾಲ್ಕು‌ ದಿನಗಳ ಕಾಲ‌ ನಗರದಲ್ಲಿ ನಡೆಯಲಿದೆ.

ಈ ಕುರಿತಂತೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೃಷಿ ವಿವಿ ಕುಲಪತಿ ಎಸ್.ವಿ.ಸುರೇಶ್‌, ಆಹಾರ-ಆರೋಗ್ಯ- ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದೊಂದಿಗೆ ಇದೇ 17ರಿಂದ 20ರ ವರೆಗೆ ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಹಾಗೂ ಸೆಕೆಂಡರಿ ಕೃಷಿ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ನ.17 ರಿಂದ 20ರ ವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೃಷಿ ವಿವಿ ಕುಲಪತಿ ಎಸ್.ವಿ.ಸುರೇಶ್‌, ಸಂಶೋಧನಾ ನಿರ್ದೇಶಕ ಡಾ. ವೆಂಕಟೇಶ್, ಶಿಕ್ಷಣ ನಿರ್ದೇಶಕ ಕೆ.ಸಿ.ನಾರಾಯಣಸ್ವಾಮಿ, ಡಾ.ಶಿವರಾಮ್ ಮತ್ತಿತರರು ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರೈತರು ಬೆಳೆಯುತ್ತಿರುವ ಬೆಳೆಗಳ ಇಳುವರಿ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಬರಗಾಲದಲ್ಲೂ ಬೆಳೆಗಳನ್ನು ಬೆಳೆದು ಹೇಗೆ ಹೆಚ್ಚು ಉತ್ಪಾದಿಸಬಹುದು ಎಂಬುದನ್ನು ಮನಗಂಡ ಕೃಷಿ ವಿಶ್ವವಿದ್ಯಾಲಯ ಈ ಬಾರಿಯ ಕೃಷಿಮೇಳದಲ್ಲಿ ಸಿರಿಧಾನ್ಯಗಳ ಕೃಷಿಯ ಬಗ್ಗೆ ಹೆಚ್ಚು ಒತ್ತು ಕೊಟ್ಟು ಅದರ ಉತ್ಪಾದನೆ, ಸಂಸ್ಕರಣೆ, ಮಾರಾಟ ವಿಧಾನದ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುವುದು ಹಾಗೂ ವಿಶೇಷ ಸಿರಿಧಾನ್ಯಗಳ ಆಹಾರ ಮೇಳ ಹಮ್ಮಿಕೊಂಡಿದ್ದು, ಇದರ ಮೂಲಕ ಸಿರಿಧಾನ್ಯಗಳ ಆಹಾರ ಪದಾರ್ಥಗಳನ್ನು ತಯಾರಿಸಲಾಗುವುದು. ಇದನ್ನೆಲ್ಲ ಮೇಳದಲ್ಲಿ ಭಾಗವಹಿಸುವವರು ಸವಿಯಬಹುದು. ಈ ಬಾರಿ  ಕೃಷಿ ವಿವಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ‘ಬೀಜ ಸಂತೆ’ ಆಯೋಜಿಸುತ್ತಿದೆ. ಇದರಲ್ಲಿ ಹಲವು ಸಿರಿಧಾನ್ಯ, ದ್ವಿದಳ ಧಾನ್ಯ, ಮೇವಿನ ಬೆಳೆ, ಹಣ್ಣು ಮತ್ತು ತರಕಾರಿ ಬೀಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಎಸ್.ವಿ.ಸುರೇಶ್‌ ಹೇಳಿದರು.

ವಿವಿಯಿಂದ ಹೊಸ ಐದು ತಳಿಗಳ ಅಭಿವೃದ್ಧಿ :

ಹೊಸ ಸೂರ್ಯಕಾಂತಿ ತಳಿಯ ಚಿತ್ರ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಮೇಳವನ್ನು ಉದ್ಘಾಟಿಸಲಿದ್ದು, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ ಸೇರಿದಂತೆ ಅನೇಕ ರಾಜಕೀಯ ನಾಯಕರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರತೀ ವರ್ಷದಂತೆ ಈ ವರ್ಷ ಕೂಡ ಕೃಷಿ ವಿಶ್ವವಿದ್ಯಾಲಯ ರಾಗಿ, ಸಾಮೆ, ಬರಗು, ಸೂರ್ಯಕಾಂತಿ, ಹಲಸಿನ ಐದು ತಳಿಗಳನ್ನು ಅಭಿವೃದ್ಧಿಪಡಿಸಿದ್ದು, ಮೇಳದಲ್ಲಿ ಇವುಗಳನ್ನು ಬಿಡುಗಡೆಗೊಳಿಸಲಾಗುವುದು. ಸಾವಯುವ ನೈಸರ್ಗಿಕ ಕೃಷಿಗೆ ಒತ್ತುಕೊಟ್ಟು ಅದರ ಸಂಸ್ಕರಣೆ, ಬೆಳೆಯುವ ವಿಧಾನ, ಅಭಿವೃದ್ಧಿ ಬಗ್ಗೆ ರೈತರಿಗೆ ತಿಳಿಸಲಾಗುವುದು.

ಈ ಬಾರಿಯ ಕೃಷಿಮೇಳದಲ್ಲಿ 620 ಮಳಿಗೆಗಳಲ್ಲಿ ಸುಮಾರು 60 ಮಳಿಗೆಗಳನ್ನು ಇವುಗಳಿಗೇ ಮೀಸಲಿಡುತ್ತಿದ್ದೇವೆ ಎಂದು ಅವರು ಹೇಳಿದರು.

ಹೊಸ ತಳಿಯ ಸಿರಿಧಾನ್ಯ ಬೆಳೆ

ರೈತೋಪಯೋಗಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ :

ಕೃಷಿಯಲ್ಲಿ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಅದು ಪೋಲಾಗದಂತೆ ನೀರಿನ ನಿರ್ವಹಣೆ, ಉತ್ತಮ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಪಯೋಗವಾಗುವ ಯಂತ್ರೋಪಕರಣಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೂ ವ್ಯವಸ್ಥೆ ಮಾಡಲಾಗಿದೆ. ಪಶು ಸಂಗೋಪನೆ, ಹೈನುಗಾರಿಕೆ ಮತ್ಸೋದ್ಯಮಗಳ ಬಗ್ಗೆ ಹೆಚ್ಚು ಮಾಹಿತಿ ನೀಡಲಾಗುವುದು. ಹಾಗೆಯೇ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಒಬ್ಬ ರೈತ ಮತ್ತು ರೈತ ಮಹಿಳೆಯನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಲಾಗುವುದು.

ಹಲಸಿನ ಹಣ್ಣಿನ ಹೊಸ ತಳಿಯ ಚಿತ್ರ.

ವಿವಿಧ ರೀತಿಯ ರೈತ ಪ್ರಶಸ್ತಿ ಪುರಸ್ಕಾರ :

ಎಚ್.ಡಿ.ದೇವೇಗೌಡ, ಮಂಜುನಾಥ್‌ ಬಿ.ಆರ್ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ಹೆಚ್.ಒ.ರಾಜೇಂದ್ರ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಬಿ.ಸಿ.ವಾಸು ಕ್ಯಾನ್‌ ಬ್ಯಾಂಕ್‌ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ರತ್ನಮ್ಮ ಎ. ವಿ. ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ, ಮಂಜೇಗೌಡ ಬಿಜಿ ಡಾ.ಆರ್.ದ್ವಾರಕನಾಥ್ ಗಳಲ್ಲಿ ಅತ್ಯುತ್ತಮ ರೈತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಶೋಧನಾ ನಿರ್ದೇಶಕ ಡಾ. ವೆಂಕಟೇಶ್, ಶಿಕ್ಷಣ ನಿರ್ದೇಶಕ ಕೆ.ಸಿ.ನಾರಾಯಣಸ್ವಾಮಿ, ಡಾ.ಶಿವರಾಮ್ ಮತ್ತಿತರರು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Karnataka Tourism | ಕಲ್ಯಾಣ ಕರ್ನಾಟಕದ ಸ್ಮಾರಕಗಳ ಸಂರಕ್ಷಣೆ, ಅಭಿವೃದ್ಧಿಗಾಗಿ ಖಾಸಗಿಗೆ ದತ್ತು : ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌

Next Post

ಊಹಾ ಪತ್ರಿಕೋದ್ಯಮ ಅನಾಹುತಕಾರಿ, ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ಅಂತರವೇ ಇಲ್ಲವಾಗಿದೆ : ಕೆ.ವಿ.ಪ್ರಭಾಕರ್

Next Post

ಊಹಾ ಪತ್ರಿಕೋದ್ಯಮ ಅನಾಹುತಕಾರಿ, ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ಅಂತರವೇ ಇಲ್ಲವಾಗಿದೆ : ಕೆ.ವಿ.ಪ್ರಭಾಕರ್

BW SPECIAL | ಆಸ್ತಿ ಮಾಲೀಕರೇ ಗಮನಿಸಿ...!! ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳ ಸಂಪೂರ್ಣ ಖಾತಾ ದಾಖಲೆಗಳು ಡಿಜಿಟಲ್ ವ್ಯವಸ್ಥೆಗೆ : ಫೆಬ್ರವರಿ ಒಳಗೆ ಪೂರ್ಣ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group