Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Ozone Layor In Antarctica | ಓಜೋನ್ ಪದರ ವೇಗವಾಗಿ ಕ್ಷೀಣಿಸುತ್ತಿದೆ : ಕಳೆದ ಮೂರು ವರ್ಷದಲ್ಲಿ ಅತಿದೊಡ್ಡ ರಂಧ್ರ ಸೃಷ್ಟಿ ; ನೂತನ ಅಧ್ಯಯನ ವರದಿ

ಅಧ್ಯಯನದಲ್ಲಿ ತೊಡಗಿಸಿಕೊಂಡ ಸಂಶೋಧಕರು, 19 ವರ್ಷಗಳ ಹಿಂದೆ ಅಂಟಾರ್ಟಿಕಾದಲ್ಲಿನ ಸ್ಥಿತಿಗೆ ಹೋಲಿಸಿದರೆ ರಂಧ್ರದ ಮಧ್ಯಭಾಗದಲ್ಲಿ ಓಝೋನ್ ಮಟ್ಟ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬುದನ್ನು ಗಮನಿಸಿದ್ದಾರೆ.

by Bengaluru Wire Desk
November 23, 2023
in News Wire, Public interest
Reading Time: 1 min read
0

ನವದೆಹಲಿ, ನ.23 www.bengaluruwire.com : ದಕ್ಷಿಣ ಧ್ರುವದ ಅಂಟಾರ್ಟಿಕಾ ಮೇಲಿನ ಓಝೋನ್ (Ozone) ರಂಧ್ರವು ಕಳೆದ ಮೂರು ವರ್ಷಗಳಲ್ಲಿ ಅತಿ ದೊಡ್ಡದಾಗಿದೆ ಎಂದು ಅಧ್ಯಯನ ವರದಿಯನ್ನು ಉಲ್ಲೇಖಿಸಿ ವೈಜ್ಞಾನಿಕ ನಿಯತಕಾಲಿಕ “ನೇಚರ್ ಕಮ್ಯುನಿಕೇಷನ್ಸ್” ಪ್ರಕಟಿಸಿದೆ.

 ಭೂಮಿಯ ಮೇಲಿನ ರಕ್ಷಣಾತ್ಮಕ ಹೊದಿಕೆ ಕುರಿತಂತೆ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಕಳೆದ ನಾಲ್ಕು ವರ್ಷಗಳಲ್ಲಿ ಓಝೋನ್ ರಂಧ್ರವು ಗಮನಾರ್ಹವಾಗಿ ಬೃಹತ್ ಪ್ರಮಾಣದಲ್ಲಿರುತ್ತದೆ ಮತ್ತು ನಿರಂತರವಾಗಿದೆ ಎಂದು ಹೇಳಿದ್ದಾರೆ.

ಈ ಬೃಹತ್ ರಂಧ್ರ ಏರ್ಪಡಲು ಕೇವಲ ಸಾಮಾನ್ಯ ಕ್ಲೋರೊಫ್ಲೋರೋಕಾರ್ಬನ್‌ಗಳು (CFC ಗಳು) ಮಾತ್ರವಲ್ಲ, ಅಂಟಾರ್ಟಿಕಾ ಮೇಲಿನ ಧ್ರುವೀಯ ಸುಳಿಯೊಳಗೆ ಬರುವ ಗಾಳಿಯಲ್ಲಿನ ಬದಲಾವಣೆಗಳು ಕೂಡ ಈ ರೀತಿ ಬೃಹತ್ ರಂಧ್ರ ಏರ್ಪಡಲು ಕಾರಣವಿರಬಹುದು ಎಂದು ತಿಳಿಸಲಾಗಿದೆ.

ಅಂಟಾರ್ಟಿಕಾ ಭಾಗದಲ್ಲಿನ ವಾಯುಮಂಡಲದಲ್ಲಿ ಕಂಡುಬಂದ ಓಜೋನ್ ರಂಧ್ರದ ಗ್ರಾಫಿಕ್ ಚಿತ್ರ.

ಕಾರ್ಬನ್, ಹೈಡ್ರೋಜನ್, ಕ್ಲೋರಿನ್ ಮತ್ತು ಫ್ಲೋರಿನ್ ಅನ್ನು ಒಳಗೊಂಡಿರುವ ಸಿಎಫ್ ಸಿ ಹಸಿರುಮನೆ ಅನಿಲಗಳಾಗಿದೆ. ಇವು ಓಝೋನ್ ಪದರವನ್ನು ಸವಕಳಿ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಭೂಮಿಯ ವಾತಾವರಣದಲ್ಲಿರುವ ಓಝೋನ್ ಪದರವು ಚರ್ಮದ ಕ್ಯಾನ್ಸರ್ ಸೇರಿದಂತೆ ಹಾನಿಕಾರಕ ನೇರಳಾತೀತ (UV) ವಿಕಿರಣದಿಂದ ಜನರನ್ನು ರಕ್ಷಿಸುವ ತಡೆಗೋಡೆಯಾಗಿ ಕಾರ್ಯನಿರ್ವಹಿಸುತ್ತದೆ. ಚರ್ಮದ ಕಾಯಿಲೆಗಳನ್ನು ತಡೆಯುತ್ತದೆ.

ನ್ಯೂಜಿಲೆಂಡ್‌ನ ಒಟಾಗೋ ವಿಶ್ವವಿದ್ಯಾನಿಲಯದಲ್ಲಿ ಡಾಕ್ಟರೇಟ್ ಸಂಶೋಧಕ ಹನ್ನಾ ಕೆಸೆನಿಕ್ ಅಧ್ಯಯನದ ಪ್ರಮುಖ ಸಂಶೋಧಕರಾಗಿದ್ದು ಅವರ ಪ್ರಕಾರ, ತಂಡವು 19 ವರ್ಷಗಳ ಹಿಂದೆ ಅಂಟಾರ್ಟಿಕಾದಲ್ಲಿನ ಸ್ಥಿತಿಗೆ ಹೋಲಿಸಿದರೆ ರಂಧ್ರದ ಮಧ್ಯಭಾಗದಲ್ಲಿ ಓಝೋನ್ ಮಟ್ಟ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬುದನ್ನು ಗಮನಿಸಿದ್ದಾರೆ.

 “ಇದರರ್ಥ ರಂಧ್ರವು ವಿಸ್ತೀರ್ಣದಲ್ಲಿ ದೊಡ್ಡದಾಗಿದೆ ಆದರೆ ವಸಂತಕಾಲದಾದ್ಯಂತ ಆಳವಾಗಿರುತ್ತದೆ” ಎಂದು ಕೆಸೆನಿಕ್ ಹೇಳಿದ್ದಾರೆ.

2004 ರಿಂದ 2022 ರವರೆಗಿನ ಅವಧಿಯಲ್ಲಿ ಅಂಟಾರ್ಕ್ಟಿಕ್ ಓಝೋನ್ ರಂಧ್ರದೊಳಗೆ ವಿವಿಧ ಎತ್ತರಗಳು ಮತ್ತು ಅಕ್ಷಾಂಶಗಳಲ್ಲಿ ಮಾಸಿಕ ಮತ್ತು ದೈನಂದಿನ ಓಝೋನ್ ಮಟ್ಟಗಳಲ್ಲಿನ ವ್ಯತ್ಯಾಸಗಳನ್ನು ಗುಂಪು ಪರಿಶೀಲಿಸಿದೆ. 

“ನಮ್ಮ ವಿಶ್ಲೇಷಣೆಯು 2022 ರ ಡೇಟಾದೊಂದಿಗೆ ಕೊನೆಗೊಂಡಿದೆ. ಆದರೆ ಇಂದಿನಂತೆ 2023 ರ ಓಝೋನ್ ರಂಧ್ರವು ಈಗಾಗಲೇ ಮೂರು ವರ್ಷಗಳ ಹಿಂದಿನ ಗಾತ್ರವನ್ನು ಮೀರಿಸಿದೆ. ಕಳೆದ ತಿಂಗಳ ಕೊನೆಯಲ್ಲಿ ಇದು 26 ಮಿಲಿಯನ್ ಚದರ ಕಿಲೋಮೀಟರ್‌ಗಳಷ್ಟು, ಅಂದರೆ ಅಂಟಾರ್ಟಿಕಾದ ಸುಮಾರು ಎರಡು ಪಟ್ಟು ಹೆಚ್ಚು ಪ್ರದೇಶವನ್ನು ಹೊಂದಿದೆ” ಎಂದು ಕೆಸೆನಿಕ್ ತಮ್ಮ ಅಧ್ಯಯನ ವರದಿಯಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BIG NEWS | “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಮುಖ್ಯ ವರದಿಯ ಮೂಲ ಪ್ರತಿ ಕಳೆದು ಹೋಗಿದೆ” – ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಪತ್ರದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!!

Next Post

Karnataka RDPR News | 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ : ಪ್ರಿಯಾಂಕ್‌ ಖರ್ಗೆ 

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka RDPR News | 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ : ಪ್ರಿಯಾಂಕ್‌ ಖರ್ಗೆ 

BBMP News | ಕಚೇರಿ ಹಾಜರಾತಿ ಕಳ್ಳಾಟಕ್ಕೆ ಬ್ರೇಕ್ : ಬಿಬಿಎಂಪಿಯಿಂದ‌ ಮೊಬೈಲ್ ಆಪ್ ಆಧಾರಿತ ಹಾಜರಾತಿ ವ್ಯವಸ್ಥೆ ಕಡ್ಡಾಯ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group