Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP IN NEPAL | ಬಿಬಿಎಂಪಿ ನೌಕರರ ಸಂಘದ ಕಮಾಲ್ ; ನೇಪಾಳದಲ್ಲಿ ಮೊಳಗಿತು ಕನ್ನಡ ಡಿಂಡಿಮ…!!

ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಅದ್ದೂರಿ ಅಚರಣೆ | ‌ಪ್ರಜಾಪ್ರಭುತ್ವದ ಜನರ ಆಳ್ವಿಕೆಗೆ ಮೈಸೂರು ಸಂಸ್ಥಾನ ಸಹಕಾರ ನೀಡಿತ್ತು - ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ಗತಕಾಲ ವೈಭವದ ಮೆಲುಕು

by Bengaluru Wire Desk
November 26, 2023
in Bengaluru Focus, Public interest
Reading Time: 1 min read
0

ಕಠ್ಮಂಡು, ನ.26 www.bengaluruwire.com : ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ನೇಪಾಳದ ಪಶುಪತಿನಾಥ ದೇವಾಲಯ ಸನ್ನಿಧಿಯಲ್ಲಿರುವ ಆನಂದ ಪಶುಪತಿ ದೇವಾಲಯ ಅವರಣದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರಿನ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ಕರ್ನಾಟಕ ಏಕೀಕರಣದ ರೂವಾರಿ ಕನ್ನಡ ಕುಲಪುರೋಹಿತ ಅಲೂರು ವೆಂಕಟರಾಯರು ಅವರು ಕರ್ನಾಟಕದ ವೈಭವ ನಾಡಿನ ಇತಿಹಾಸ ದಾಖಲು ಮಾಡಿದ್ದಾರೆ. ನಾಡಿನ ಕನ್ನಡ ಭಾಷೆ, ಸಂಸ್ಕೃತಿ ಉಳಿಸಲು 1915ರಲ್ಲಿ ನಾಲ್ವಡಿ ಕೃಷ್ಣರಾಜ್ ಒಡೆಯರ್ ಮತ್ತು ದಿವಾನರಾದ ಹೆಚ್.ವಿ.ನಂಜುಡಯ್ಯರವರು ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿದರು.

ಪಶುಪತಿನಾಥ ದೇವಾಲಯದ ವಿಹಂಗಮ ನೋಟ.

ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಾದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಸೌತ್ ಕೆನರಾ, ನಾರ್ತ್ ಕೆನರಾ, ಕೊಡಗು ಪ್ರದೇಶವನ್ನು ಸೇರಿಸಲು ಬ್ರಿಟಿಷರು ಒಪ್ಪಲಿಲ್ಲ. ಸ್ವಾತಂತ್ರ್ಯದ ನಂತರ ಮಹಾರಾಜರ ಆಳ್ವಿಕೆ ಕೊನೆಗೊಂಡಿತು. ಜನರ ಆಳ್ವಿಕೆ ಮಾಡಲು ಸಿದ್ದರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಜನರ ಆಳ್ವಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮೈಸೂರು ಸಂಸ್ಥಾನದ ಮಹಾರಾಜರು ತಿಳಿಸಿದರು ಎಂದು ಯದುವೀರ್ ಅವರು ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಬೆಳೆದು ಬಂದ ಬಗೆಯನ್ನು ಸ್ಮರಿಸಿದರು.

ಕಠ್ಮಂಡುವಿನಲ್ಲಿ ನಡೆದ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ

ಶಂಕರಚಾರ್ಯರು, ರಾಮಾನುಜಚಾರ್ಯ, ವೇದಾಂತ ದೇಶಿಕಚಾರ್ಯ, ಕ್ರಾಂತಿಯೋಗಿ ಶ್ರೀ ಬಸವೇಶ್ವರರು ನಾಡಿನ ಹಲವಾರು ವಿದ್ವಾಂಸರು ಕನ್ನಡ ಭಾಷೆಯಲ್ಲಿ ಭೋಧನೆ, ಪರಂಪರೆಯನ್ನು ಕನ್ನಡ ನಾಡಿನ ಮಣ್ಣಿನಲ್ಲಿ ಮುಂದುವರೆಸುತ್ತಾರೆ. ಕರ್ನಾಟಕ ಎಂಬ ನಾಮಕರಣವಾಗಿ 50 ವರ್ಷವಾಗಿದೆ. ಭಾರತೀಯ ಎಂದರೆ ಕನ್ನಡಿಗ ಭಾರತೀಯ ಪರಂಪರೆ ಮತ್ತು ಕನ್ನಡ ಭಾಷೆ ಉಳಿಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಹೇಳಿದರು.

ಐ.ಪಿ.ಎಸ್. ಅಧಿಕಾರಿ ರೂಪಾ ಡಿ. ಮೌದ್ಗೀಲ್ ರವರು, ಕನ್ನಡ ಭಾಷೆಗೆ 2000 ವರ್ಷದ ಇತಿಹಾಸವಿದೆ. ದೂರದ ಕನ್ನಡ ನಾಡಿನಿಂದ ನೇಪಾಳದಲ್ಲಿ ಅಂತರರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಮಾಡುತ್ತಿರುವುದು ಸಾಹಸದ ಕೆಲಸ. ಕನ್ನಡ ಭಾಷೆ ಉಳಿಸಿ, ಬೆಳಸಬೇಕಾದರೆ ಪ್ರತಿನಿತ್ಯ ಕನ್ನಡ ಬಳಸುವ ಅಂದೋಲನವಾಗಬೇಕು ಎಂದು ಕರೆ ನೀಡಿದರು.

ಬಿಬಿಎಂಪಿ ಆಡಳಿತ ವ್ಯವಹಾರ ಸಂಪೂರ್ಣ ಕನ್ನಡ ಭಾಷೆಯಲ್ಲಿ :

ಉಪ ಆಯುಕ್ತರಾದ ಡಾ.ಮಂಜುನಾಥ್ ಸ್ವಾಮಿ ಅವರು ಮಾತನಾಡಿ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಆಡಳಿತ ವ್ಯವಹಾರ ಸಂಪೂರ್ಣ ಕನ್ನಡ ಭಾಷೆಯಲ್ಲಿ ನಡೆಯುತ್ತಿದೆ. ಕನ್ನಡ ಭಾಷೆ ಸರಳ, ಸುಂದರ. ಇದು  ಉಳಿಯಬೇಕು ಎಂದರೆ ಪ್ರತಿಯೊಬ್ಬರು ಕನ್ನಡ ಬಳಸಬೇಕು ಎಂದು ಹೇಳಿದರು.

ಆನಂದ ಪಶುಪತಿ ದೇವಾಲಯದ ಆವರಣ ಪಾಲಿಕೆ ಸಂಘದ ಸದಸ್ಯರು ಹಾಗೂ ಕನ್ನಡಿಗರಿಂದ ತುಂಬಿಹೋಗಿತ್ತು.

ಕನ್ನಡಿಗರು ವಿಶಾಲ ಹೃದಯವುಳ್ಳವರು :

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ರಾಜ್ಯದ ಹೊರಗೆ ಕಾಶಿಯಲ್ಲಿ ರಾಜ್ಯೋತ್ಸವ ಆಚರಣೆ ನಡೆಸಿದೆ. ಇದೀಗ ಹೊರರಾಷ್ಟ್ರವಾದ ನೇಪಾಳದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದೆ. ಕನ್ನಡ ಭಾಷೆ ಹೃದಯ ಶ್ರೀಮಂತ ಭಾಷೆ. ಕನ್ನಡಿಗರು ವಿಶಾಲ ಹೃದಯವುಳ್ಳವರು ಕನ್ನಡಿಗರು ಪ್ರಪಂಚದ ಎಲ್ಲ ದೇಶದಲ್ಲಿ ವಾಸವಿದ್ದಾರೆ. ಕನ್ನಡಿಗರು ಎಲ್ಲೇ ಇದ್ದರು ಎಲ್ಲರ ಮನಸ್ಸು ಗೆಲ್ಲುತ್ತಾರೆ. ಕನ್ನಡಿಗರು ವಿಶ್ವಮಾನ್ಯತೆ ಪಡೆದಿದ್ದಾರೆ. ಕನ್ನಡ ಭಾಷೆ ಉಳಿಸಿ, ಬೆಳಸಲು ನಮ್ಮ ಸಂಘವು ಕಟಿಬದ್ದವಾಗಿದೆ ಎಂದು ಹೇಳಿದರು.   

ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಬಿಬಿಎಂಪಿ ಅಧಿಕಾರಿ ಮತ್ತು ನೌಕರರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಹಿನ್ನಲೆ ಗಾಯಕಿ ಅನುರಾಧ ಭಟ್ ರವರಿಂದ ಸಂಗೀತ ಸಂಜೆ ಏರ್ಪಡಿಸಲಾಗಿತ್ತು. ಹಾಗೂ ಬಿಬಿಎಂಪಿ ಉಪ ಆರೋಗ್ಯಧಿಕಾರಿ ಡಾ.ಎ.ಎಲ್.ಕಲಾವತಿರವರಿಗೆ ಮೈಸೂರು ಮಹಾರಾಜರಿಂದ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮೈಸೂರು ಮಹಾರಾಜರ ಧರ್ಮಪತ್ನಿ ಶ್ರೀಮತಿ ತ್ರಿಶಿಖಾಕುಮಾರಿ ಒಡೆಯರ್ ಉಪಸ್ಥಿತರಿದ್ದರು. ಜಂಟಿ ಆಯುಕ್ತೆ ಶ್ರೀಮತಿ ಲಕ್ಷ್ಮಿದೇವಿ, ಹಿರಿಯ ವಕೀಲರಾದ ವಿ.ಶ್ರೀನಿವಾಸ್, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಸಾಯಿಶಂಕರ್, ಎ.ಜಿ.ಬಾಬಣ್ಣ, ಉಪಾಧ್ಯಕ್ಷರಾದ ಡಾ.ಶೋಭಾ, ಡಿ.ರಾಮಚಂದ್ರ , ಪ್ರಧಾನ ಕಾರ್ಯದರ್ಶಿ ಕೆ.ಜಿ.ರವಿ, ಕಾರ್ಯಾಧ್ಯಕ್ಷರಾದ ಬಿ.ರುದ್ರೇಶ್, ಖಜಾಂಚಿ ಸೋಮಶೇಖರ್, ಜಂಟಿ ಕಾರ್ಯದರ್ಶಿ ಕೆ.ನರಸಿಂಹ, ಹೆಚ್.ಕೆ.ತಿಪ್ಪೇಶ್, ಸಂಘಟನಾ ಕಾರ್ಯದರ್ಶಿಗಳಾದ ಕೆ.ಮಂಜೇಗೌಡ, ಎಸ್.ಜಿ.ಸುರೇಶ್, ಸಂಚಾಲಕಿ ಆರ್.ರೇಣುಕಾಂಬ ಹಾಗೂ ನಿರ್ದೇಶಕರುಗಳಾದ ಮಂಜುನಾಥ್ ಎನ್, ಉಮೇಶ್ ವಿ, ಸಂತೋಷ್ ಕುಮಾರ್ ನಾಯ್ಕ್, ಶ್ರೀಧರ್, ಸಂತೋಷ್ ಕುಮಾರ್ ಎಂ, ಹೆಚ್.ಜಿ.ಹರೀಶ್ ಮತ್ತು ಕನ್ನಡಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Join our WhatsApp Channel
Previous Post

India Top 7 Special Forces | ದೇಶದ ಭದ್ರತಾ ಪಡೆಗಳಲ್ಲಿ ಈ 7ಖತರ್ ನಾಕ್ ವಿಶೇಷ ಪಡೆಗಳ ಕಾರ್ಯಾಚರಣೆ ಹೇಗಿರುತ್ತೆ? ಇಲ್ಲಿದೆ ಕುತೂಹಕಾರಿ ಸುದ್ದಿ

Next Post

Health News | 1.5 Tesla MRI Machine | ವೈದ್ಯಕೀಯ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ; ಈ ಸ್ವದೇಶಿ ಎಂಆರ್ ಐ ಯಂತ್ರ ಬಂದಲ್ಲಿ ಪರೀಕ್ಷಾ ವೆಚ್ಚದಲ್ಲಿ ಭಾರೀ ಇಳಿಕೆ ಸಾಧ್ಯತೆ : ಬಡವರ ಚಿಕಿತ್ಸೆಗೆ ಅನುಕೂಲ

Next Post

Health News | 1.5 Tesla MRI Machine | ವೈದ್ಯಕೀಯ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ; ಈ ಸ್ವದೇಶಿ ಎಂಆರ್ ಐ ಯಂತ್ರ ಬಂದಲ್ಲಿ ಪರೀಕ್ಷಾ ವೆಚ್ಚದಲ್ಲಿ ಭಾರೀ ಇಳಿಕೆ ಸಾಧ್ಯತೆ : ಬಡವರ ಚಿಕಿತ್ಸೆಗೆ ಅನುಕೂಲ

Karnataka Human Rights Commission | ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ‌ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ನೇಮಕ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group