Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Space Science News | Devils Horn Comet | ಭೂಮಿಯತ್ತ ಬರುತ್ತಿದೆ ದೆವ್ವದ ಕೊಂಬಿನ ಧೂಮಕೇತು!! : ಈ ದೈತ್ಯ ಆಕಾಶ ಕಾಯದಿಂದ ಜಗತ್ತಿಗೆ ಕಾದಿದೆಯಾ ಅಪಾಯ?

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌(IIAP)ನ ಖಗೋಳಶಾಸ್ತ್ರಜ್ಞರ ಲಡಾಖ್‌ನ ಹಾನ್ಲೆಯಲ್ಲಿರುವ ಹಿಮಾಲಯನ್ ಚಂದ್ರ ಟೆಲಿಸ್ಕೋಪ್ (HCT) ನಿಂದ 'ಡೆವಿಲ್ ಕಾಮೆಟ್’ ಧೂಮಕೇತುವಿನ ಫೊಟೋ ತೆಗೆದಿದ್ದಾರೆ.

by Bengaluru Wire Desk
November 28, 2023
in News Wire, Public interest
Reading Time: 1 min read
0
ದೆವ್ವದ ಕೊಂಬಿನ ಧೂಮಕೇತುವಿನ ಗ್ರಾಫಿಕ್ ಚಿತ್ರ. (ಚಿತ್ರಕೃಪೆ : ಹಿಂದೂಸ್ತಾನ್ ಟೈಮ್ಸ್)

ದೆವ್ವದ ಕೊಂಬಿನ ಧೂಮಕೇತುವಿನ ಗ್ರಾಫಿಕ್ ಚಿತ್ರ. (ಚಿತ್ರಕೃಪೆ : ಹಿಂದೂಸ್ತಾನ್ ಟೈಮ್ಸ್)

ನವದೆಹಲಿ, ನ.28 www.bengaluruwire.com : ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ಖಗೋಳ ಶಾಸ್ತ್ರಜ್ಞರು ಬಾನಿನಲ್ಲಿ ವಿಶೇಷ ಖಗೋಳ ವಿಸ್ಮಯವನ್ನು ಗುರುತಿಸಿದ್ದಾರೆ. ‘ಡೆವಿಲ್ ಕಾಮೆಟ್’ (Devil Horn Comet) ಎಂದು ಕರೆಯಲಾಗುವ ಈ ಧೂಮಕೇತು ಇನ್ನು ಕೆಲವೇ ತಿಂಗಳಿನಲ್ಲಿ ಭೂಮಿಯ ಸನಿಹ ಬರಲಿದ್ದು, ಬರಿಕಣ್ಣಿನಲ್ಲಿ ಕಾಣಬಹುದು.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌(Indian Institute Of Astrophysics – IIA)ನ ಖಗೋಳಶಾಸ್ತ್ರಜ್ಞರು ಇತ್ತೀಚೆಗೆ ಲಡಾಖ್‌ನ ಹಾನ್ಲೆಯಲ್ಲಿರುವ ಹಿಮಾಲಯನ್ ಚಂದ್ರ ಟೆಲಿಸ್ಕೋಪ್ (HCT) ನಿಂದ ‘ಡೆವಿಲ್ ಕಾಮೆಟ್’ ಧೂಮಕೇತು ಅಥವಾ  ಪಿ12/ಪೋನ್ಸ್-ಬ್ರೂಕ್ಸ್ (P12/Pons-Brooks) ಎಂದು ಕರೆಯಲಾಗುವ ಧೂಮಕೇತುವಿನ ಛಾಯಾಚಿತ್ರ ತೆಗೆದಿದ್ದಾರೆ. ಈ ಧೂಮಕೇತು ಇತ್ತೀಚೆಗೆ ಬಾಹ್ಯಾಕಾಶ ಆಸಕ್ತಿ ಹೊಂದಿದ ಸಮುದಾಯ ಮತ್ತು ಮಾಧ್ಯಮಗಳಿಂದ ಹೆಚ್ಚು ಗಮನ ಸೆಳೆದಿತ್ತು. ಅನಿಲ ಮತ್ತು ಧೂಳಿನ ಅನೇಕ ಆಸ್ಪೋಟ ಮತ್ತು ಅದರ ಆಕರ್ಷಕ ನೋಟದಿಂದಾಗಿ ‘ಡೆವಿಲ್ ಕಾಮೆಟ್’ ಅಥವಾ ‘ಮಿಲೇನಿಯಮ್ ಫಾಲ್ಕನ್’ ಎಂದೇ ಅನ್ವರ್ಥ ನಾಮವನ್ನು ಹೊಂದಿದೆ. ಈ ಧೂಮಕೇತು ಮುಂಬರುವ ತಿಂಗಳುಗಳಲ್ಲಿ ಪ್ರಕಾಶಮಾನವಾಗುತ್ತಾ ಬರಿಗಣ್ಣಿಗೆ ಕಾಣಲಿದೆ ಎಂದು ಖಗೋಳ ಶಾಸ್ತ್ರಜ್ಞರು ಹೇಳಿದ್ದಾರೆ.

ಮೂರು ಮೌಂಟ್ ಎವರೆಸ್ಟ್ ಪರ್ವತಕ್ಕಿಂತ ದೊಡ್ಡದಾಗಿರುವ ಈ ಧೂಮಕೇತುವು  “ಶೀತ ಜ್ವಾಲಾಮುಖಿ” ಧೂಮಕೇತು ಎಂದು ಕರೆಯಲಾಗುತ್ತದೆ. ಸರಿಸುಮಾರು 18 ಮೈಲುಗಳಷ್ಟು ವ್ಯಾಸವನ್ನು ಹೊಂದಿರುವ ಈ ಕಾಮೆಟ್, ಮಂಜುಗಡ್ಡೆ ಮತ್ತು ಅನಿಲದ ಅಪಯಕಾರಿ ಅಸ್ಪೋಟಕ್ಕೆ ಕುಖ್ಯಾತವಾಗಿದೆ. ಈ ಚಟುವಟಿಕೆಯು ದೆವ್ವದ ಕೊಂಬುಗಳನ್ನು ಹೋಲುವ ಹಾದಿಯ ರೀತಿ ಕಂಡು ಬರುವುದರಿಂದ ಬಾಹ್ಯಾಕಾಶದಲ್ಲಿ ಅತ್ಯಾಕರ್ಷಕವಾಗಿ ಕಂಡು ಬರುತ್ತದೆ.

ಐಐಎ ಸಂಸ್ಥೆಯ ಲಡಾಖ್ ನಲ್ಲಿನ ಹಿಮಾಲಯನ್ ಚಂದ್ರ ಟೆಲಿಸ್ಕೋಪ್ (HCT) ನಿಂದ ತೆಗೆದ ‘ಡೆವಿಲ್ ಕಾಮೆಟ್’ ಧೂಮಕೇತುವಿನ ಚಿತ್ರ.

“ಈ ಧೂಮಕೇತುವು ಈಗಾಗಲೇ ಜುಲೈನಿಂದ ನಾಲ್ಕು ಬಾರಿ ಆಸ್ಪೋಟಿಸಿದೆ. ಪ್ರತಿಯೊಂದೂ ಬಾರಿ ಸ್ಪೋಟವಾದಗಲೂ ಈ ಕಾಮೆಟ್ ನ ಮೇಲ್ಮೈಯಿಂದ ಶತಕೋಟಿ ಕೆಜಿಯಷ್ಟು ಅನಿಲ ಮತ್ತು ಧೂಳನ್ನು ಬಿಡುಗಡೆ ಮಾಡಿತ್ತು. ಇದರಿಂದ ಈ ಡೆವಿಲ್ ಕಾಮೆಟ್ ಸುಮಾರು 100 ಪಟ್ಟು ಹೆಚ್ಚು ಪ್ರಕಾಶಮಾನಗೊಳ್ಳುವಂತೆ ಮಾಡಿದೆ” ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ನ್ ಖಗೋಳಶಾಸ್ತ್ರಜ್ಞರಾದ ಮಾರ್ಗರಿಟಾ ಸಫೊನೊವಾ ಹೇಳಿದ್ದಾರೆ.

ಈ ಧೂಮಕೇತುವು ಮುಂದಿನ ವರ್ಷ ಏಪ್ರಿಲ್ 21ರಂದು ಸೂರ್ಯನ ಸಮೀಪದಲ್ಲಿ ಹಾದು ಹೋಗಲಿದೆ. 2024ರ ಜೂನ್ 2 ರಂದು ಭೂಮಿಗೆ ಅತ್ಯಂತ ಸಮೀಪದಲ್ಲಿ ಹಾದು ಹೋಗಲಿದೆ. ಅಂದರೆ ಈ ಕೊಂಬಿನ ಆಕಾರದ ಧೂಮಕೇತುವು ನಮ್ಮಿಂದ  ಭೂಮಿ ಸೂರ್ಯನ ದೂರಕ್ಕಿಂತ 1.5 ಪಟ್ಟು ದೂರದಲ್ಲಿರುತ್ತದೆ. ಈ ಧೂಮಕೇತುವನ್ನು ಚಿಕ್ಕ ದೂರದರ್ಶಕಗಳು ಅಥವಾ ದುರ್ಬೀನುಗಳಿಂದ ಅಥವಾ ಆ ಸಮಯದಲ್ಲಿ ಬರಿಗಣ್ಣಿನಿಂದ ಸುಲಭವಾಗಿ ನೋಡಬಹುದಾಗಿದೆ ಎಂದು ನಿರೀಕ್ಷಿಸಲಾಗಿದೆ. “ಧೂಮಕೇತುಗಳು ಯಾವಾಗಲೂ ನಮ್ಮೆಲ್ಲರಿಗೂ ಹೆಚ್ಚಿನ ಆಕರ್ಷಣೆಯನ್ನು ಹೊಂದಿವೆ ಮತ್ತು ಮುಂದಿನ ತಿಂಗಳುಗಳಲ್ಲಿ ನಾವು ಈ ಧೂಮಕೇತುವನ್ನು ನಮ್ಮ ದೂರದರ್ಶಕಗಳೊಂದಿಗೆ ಛಾಯಾಚಿತ್ರ ಮಾಡಲಿದ್ದೇವೆ” ಎಂದು ಐಐಎನಲ್ಲಿನ ಔಟ್ ರೀಚ್ ವಿಭಾಗದ ಮುಖ್ಯಸ್ಥ ನೀರುಜ್ ಮೋಹನ್ ರಾಮಾನುಜಮ್ ಹೇಳಿದ್ದಾರೆ.

ಪಿ12 ಅಥವಾ ಪೂನ್ಸ್ ಬ್ರೂಕ್ಸ್ ಧೂಮಕೇತುವನ್ನು 1812 ಇಸವಿಯಲ್ಲಿ ಮೊತ್ತ ಮೊದಲಿಗೆ  ಕಂಡುಹಿಡಿಯಲಾಯಿತು. ಬಳಿಕ ಈ ಧೂಮಕೇತುವು 1883 ಹಾಗೂ 1953ರಲ್ಲಿ ಅಗಸದಲ್ಲಿ ಕಾಣಿಸಿಕೊಂಡಿತ್ತು. ಈ ಡೆವಿಲ್ ಕಾಮೆಟ್ ಸೂರ್ಯನನ್ನು ಒಂದು ಬಾರಿ ಸುತ್ತಲು ಬರೋಬ್ಬರಿ 71 ವರ್ಷವನ್ನು ತೆಗೆದುಕೊಳ್ಳುತ್ತದೆ. ಖಗೋಳಶಾಸ್ತ್ರಜ್ಞರು ಈ ಹಿಂದೆ ಸೂರ್ಯನನ್ನು ಸುತ್ತುತ್ತಿರುವ ಸಂದರ್ಭದಲ್ಲಿ  ಈ ಕಾಮೆಟ್ ಕೇಂದ್ರ ಕೋಶದಿಂದ ಅನಿಲ ಮತ್ತು ಧೂಳಿನ ಅನೇಕ ಹೊರಸೂಸುವಿಕೆಯನ್ನು ಗಮನಿಸಿದ್ದರು. ಇದರಿಂದ ಡೆವಿಲ್ ಕಾಮೆಟ್ ಪ್ರಾಣಿಯ ಕೊಂಬಿನ ಹೋಲಿಕೆಯಂತೆ ತೋರುತ್ತಿತ್ತು ಎಂದು ಬಣ್ಣಿಸಿದ್ದರು. “ನವೆಂಬರ್ 14ರಂದು ಗಮನಿಸಿದಂತೆ ಇತ್ತೀಚಿಗೆ ಈ ಡೆವಿಲ್ ಕಾಮೆಟ್ ನಲ್ಲಿನ ಹೆಪ್ಪುಗಟ್ಟಿದ ಹಿಮವು ಸೂರ್ಯನ ಬೆಳಕಿನಿಂದ ಬಿಸಿಯಾಗಿ ಅನಿಲ ಸ್ಪೋಟಗಳು ನಡೆದು ಧೂಮಕೇತುವಿನ ಹೊರಪದರದಲ್ಲಿ ಬಿರುಕುಗಳು ನಿರ್ಮಾಣವಾಗಿರಬಹುದು ಎಂದು ಬಾಹ್ಯಾಕಾಶ ತಜ್ಞರು ತಿಳಿಸಿದ್ದಾರೆ. .

WhatsApp Join our WhatsApp Channel
Previous Post

Karnataka Human Rights Commission | ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ‌ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ನೇಮಕ

Next Post

Karnataka Health Schemes | 108 ಆಂಬ್ಯುಲೆನ್ಸ್ ಸೇವೆಗೆ 262 ಹೊಸ ವಾಹನಗಳು ನ.30 ರಿಂದ ಸೇರ್ಪಡೆ :  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 6 ತಿಂಗಳ ರಿಪೋರ್ಟ್ ಕಾರ್ಡ್ ಇಲ್ಲಿದೆ : ಮಿಸ್ ಮಾಡದೇ ಓದಿ

Next Post
108 ಆ್ಯಂಬ್ಯುಲೆನ್ಸ್ ವಾಹನದ ಸಾಂದರ್ಭಿಕ ಚಿತ್ರ.

Karnataka Health Schemes | 108 ಆಂಬ್ಯುಲೆನ್ಸ್ ಸೇವೆಗೆ 262 ಹೊಸ ವಾಹನಗಳು ನ.30 ರಿಂದ ಸೇರ್ಪಡೆ :  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 6 ತಿಂಗಳ ರಿಪೋರ್ಟ್ ಕಾರ್ಡ್ ಇಲ್ಲಿದೆ : ಮಿಸ್ ಮಾಡದೇ ಓದಿ

ಪೌರಾಡಳಿತ ಇಲಾಖೆಯಿಂದ ಬಿಬಿಎಂಪಿಯಲ್ಲಿ ಮಹದೇವಪುರ ವಲಯದಲ್ಲಿ ಲೆಕ್ಕಾಧೀಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸೌಮ್ಯ ಅವರನ್ನು 17-02-2024ರಿಂದ ಪಾಲಿಕೆಯಲ್ಲಿ ಮುಂದುವರೆಸದಂತೆ ಬಿಬಿಎಂಪಿಯಿಂದ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದ ದಾಖಲೆ. ಇದು ಬೆಂಗಳೂರು ವೈರ್ ವರದಿ ಪರಿಣಾಮ.

BW IMPACT | BBMP DEPUTATION RULES | ನಿಯೋಜನಾ ಅವಧಿ ಪೂರ್ಣಗೊಂಡ ಅಧಿಕಾರಿ- ನೌಕರರು ಮಾತೃ ಇಲಾಖೆಗೆ ವಾಪಸ್ : ಲೆಕ್ಕಾಧೀಕ್ಷಕಿ ಸೌಮ್ಯರಿಗೂ ಗೇಟ್ ಪಾಸ್ : ಇದು ಬೆಂಗಳೂರು ವೈರ್ ವರದಿ ಪರಿಣಾಮ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group