Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW IMPACT | BBMP DEPUTATION RULES | ನಿಯೋಜನಾ ಅವಧಿ ಪೂರ್ಣಗೊಂಡ ಅಧಿಕಾರಿ- ನೌಕರರು ಮಾತೃ ಇಲಾಖೆಗೆ ವಾಪಸ್ : ಲೆಕ್ಕಾಧೀಕ್ಷಕಿ ಸೌಮ್ಯರಿಗೂ ಗೇಟ್ ಪಾಸ್ : ಇದು ಬೆಂಗಳೂರು ವೈರ್ ವರದಿ ಪರಿಣಾಮ

ಸರ್ಕಾರ ನಿಯೋಜನಾ ನೀತಿ ಮಾರ್ಗಸೂಚಿ- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020ರ ಅನ್ವಯ ಹೊಸ ನಿಯೋಜನಾ ನೀತಿ, ಮಾರ್ಗಸೂಚಿಗಳನ್ನು ಪ್ರಕಟ ಮಾಡಿದ್ದರೂ ಅವುಗಳ ಪಾಲನೆ ಮಾತ್ರ ಸರಿಯಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ. ಈ ಬಗ್ಗೆ ಬೆಂಗಳೂರು ವೈರ್ ಪ್ರಕಟಿಸಿದ ವರದಿಯಿಂದ ಬಿಬಿಎಂಪಿ ಆಡಳಿತ ಕೊನೆಗೂ ಎಚ್ಚೆತ್ತುಕೊಂಡಿದೆ.

by Bengaluru Wire Desk
November 30, 2023
in Bengaluru Focus, BW Special, Public interest
Reading Time: 1 min read
0
ಪೌರಾಡಳಿತ ಇಲಾಖೆಯಿಂದ ಬಿಬಿಎಂಪಿಯಲ್ಲಿ ಮಹದೇವಪುರ ವಲಯದಲ್ಲಿ ಲೆಕ್ಕಾಧೀಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸೌಮ್ಯ ಅವರನ್ನು 17-02-2024ರಿಂದ ಪಾಲಿಕೆಯಲ್ಲಿ ಮುಂದುವರೆಸದಂತೆ ಬಿಬಿಎಂಪಿಯಿಂದ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದ ದಾಖಲೆ. ಇದು ಬೆಂಗಳೂರು ವೈರ್ ವರದಿ ಪರಿಣಾಮ.

ಪೌರಾಡಳಿತ ಇಲಾಖೆಯಿಂದ ಬಿಬಿಎಂಪಿಯಲ್ಲಿ ಮಹದೇವಪುರ ವಲಯದಲ್ಲಿ ಲೆಕ್ಕಾಧೀಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸೌಮ್ಯ ಅವರನ್ನು 17-02-2024ರಿಂದ ಪಾಲಿಕೆಯಲ್ಲಿ ಮುಂದುವರೆಸದಂತೆ ಬಿಬಿಎಂಪಿಯಿಂದ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದ ದಾಖಲೆ. ಇದು ಬೆಂಗಳೂರು ವೈರ್ ವರದಿ ಪರಿಣಾಮ.

ಬೆಂಗಳೂರು, ನ.30 www.bengaluruwire.com : ಬಿಬಿಎಂಪಿಯಲ್ಲಿ ಎರವಲು ಸೇವೆಯ ಮೇಲೆ ಬಂದವರು ನಿಗದಿತ ಕಾಲಾವಧಿ ಪೂರೈಸಿ ಮುಂದುವರೆದಿದ್ದವರನ್ನು ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಬೇಕು. ಹಾಗೂ 11 ವರ್ಷಕ್ಕೂ ಹೆಚ್ಚು ಕಾಲದಿಂದ ನಿಯಮಬಾಹಿರವಾಗಿ ಮುಂದುವರೆದಿದ್ದ ಸೌಮ್ಯ ಎಂಬ ಲೆಕ್ಕಾಧೀಕ್ಷಕರ ಪ್ರಕರಣದಲ್ಲೂ ಅವರನ್ನು ಪ್ರಸ್ತುತ ಅವಧಿ ಬಳಿಕ ಅವರನ್ನು ಮುಂದುವರೆಸದಂತೆ ಚೀಫ್ ಕಮೀಷನರ್ ಕ್ರಮವಾಗಿ ಪಾಲಿಕೆ ಆಡಳಿತ ವಿಭಾಗದ ಸಹಾಯಕ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ. ಇದು ಬೆಂಗಳೂರು ವೈರ್ ವರದಿ ಪರಿಣಾಮ.

ಅ.19ರಂದು ಬೆಂಗಳೂರು ವೈರ್ ಪಾಲಿಕೆಯಲ್ಲಿ ಅನ್ಯಇಲಾಖೆಗಳಿಂದ ನಿಯೋಜನೆ ಬಂದಿರುವವರು ನಿಯಮಬಾಹಿರವಾಗಿ ಹಲವು ವರ್ಷಗಳಿಂದ ಇಲ್ಲೇ ಖಾಯಂ ಠಿಕಾಣಿ ಹೂಡಿದ್ದಾರೆ ಎಂದು ಮಹದೇವಪುರ ವಲಯದಲ್ಲಿ ಲೆಕ್ಕಾಧೀಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿ.ಸೌಮ್ಯ ಎಂಬುವರು ಕಳೆದ 11 ವರ್ಷಗಳಿಂದ ನಿಯಮ ಉಲ್ಲಂಘಿಸಿ ಕೆಲಸ ಮಾಡುತ್ತಿರುವ ಪ್ರಕರಣವನ್ನು ಉಲ್ಲೇಖಿಸಿ ದಾಖಲೆ ಸಹಿತ ವರದಿ ಮಾಡಿತ್ತು. “BW EXCLUSIVE | ಬಿಎಂಪಿಯಲ್ಲಿ 11 ವರ್ಷಕ್ಕೂ ಹೆಚ್ಚು ಕಾಲಾವಧಿಯಿಂದ ನಿಯಮಬಾಹಿರ ಠಿಕಾಣಿ : ಈ ಲೆಕ್ಕಾಧೀಕ್ಷಕ ಅಧಿಕಾರಿಗೆ ಯಾಕೆ ನಗರಾಭಿವೃದ್ಧಿ ಇಲಾಖೆ ಶ್ರೀರಕ್ಷೆ” ಎಂಬ ಶೀರ್ಷಿಕೆಯಡಿ ವಿಸ್ತ್ರತವಾಗಿ ವರದಿ ಪ್ರಕಟಿಸಿತ್ತು. ಪಾಲಿಕೆಯಲ್ಲಿ ಸರ್ಕಾರದ ಆದೇಶಗಳಿಗೆ ಕಿಮ್ಮತ್ತು ನೀಡುತ್ತಿಲ್ಲ. ಎರವಲು ಸೇವೆ ಮತ್ತು ನಿಯೋಜನಾ ನೀತಿಯ ಉಲ್ಲಂಘನೆಯಾಗುತ್ತಿದೆ ಎಂದು ಬೆಂಗಳೂರು ವೈರ್ ಲೆಕ್ಕಾಧೀಕ್ಷಕಿ ವಿ.ಸೌಮ್ಯ ಅವರ ಪ್ರಕರಣವನ್ನು ಉಲ್ಲೇಖಿಸಿ ವಿಸ್ತ್ರತವಾಗಿ ವಿಶೇಷ ಸುದ್ದಿ ಪ್ರಕಟಿಸಿತ್ತು.

ಈ ವರದಿಯಿಂದ ಕೊನೆಗೂ ಎಚ್ಚೆತ್ತುಕೊಂಡ ಬಿಬಿಎಂಪಿ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಸೂಚನೆಯ ಮೇರೆಗೆ ನವೆಂಬರ್ 11ರಂದು, ಪಾಲಿಕೆಗೆ ಎರವಲು ಸೇವೆ ಮೇಲೆ ಅಧಿಕಾರಿ ಮತ್ತು ನೌಕರರ ನಿಯೋಜನೆ ಅವಧಿ ಪೂರ್ಣಗೊಂಡಿದ್ದರೂ, ಪುನಃ ಸರ್ಕಾರವು ಪಾಲಿಕೆಗೆ ಮುಂದುವರೆಸಿ ಆದೇಶಿಸಿದ್ದರೆ, ಅಂತಹ ಅಧಿಕಾರಿ ಮತ್ತು ನೌಕರರನ್ನು ಪಾಲಿಕೆ ಕರ್ತವ್ಯಕ್ಕೆ ತೆಗೆದುಕೊಳ್ಳಬಾರದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಆಡಳಿತ ವಿಭಾಗದ ಉಪ ಆಯುಕ್ತರು ಆಂತರಿಕ ಕಚೇರಿ ಟಿಪ್ಪಣಿಯನ್ನು ಹೊರಡಿಸಿದ್ದಾರೆ.

ಲೆಕ್ಕಾಧೀಕ್ಷಕಿ ಸೌಮ್ಯ 08-09-2012ರಂದು ಪಾಲಿಕೆಗೆ ಎರವಲು ಸೇವೆಯ ಮೇಲೆ ಬಂದಿದ್ದು, ಅವರು ಗರಿಷ್ಠ ನಿಯೋಜನಾ ಅವಧಿ 5 ವರ್ಷವಾಗಿದ್ದರೂ ಕಳೆದ 11 ವರ್ಷಕ್ಕಿಂತ ಹೆಚ್ಚಿನ ಕಾಲಾವಧಿ ಪೂರೈಸಿದ್ದರು. ಇದನ್ನು ದಾಖಲೆ ಸಮೇತ ಬೆಂಗಳೂರು ವೈರ್ ಅ.19ರಂದು ಸುದ್ದಿ ಪ್ರಸಾರ ಮಾಡಿತ್ತು. ಹೀಗಾಗಿ ಸರ್ಕಾರ ಆದೇಶದಂತೆ ನಿಯೋಜನಾ ಅವಧಿ 17-02-2024ರಂದು ಪೂರ್ಣವಾಗಲಿದೆ. ಆ ಬಳಿಕ ಪೌರಾಡಳಿತ ಇಲಾಖೆಯ ಅಧಿಕಾರಿಯಾದ ಅವರನ್ನು ಪಾಲಿಕೆಯಲ್ಲಿ ಮುಂದುವರೆಸದಂತೆ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದಾರೆ. ಅಂದರೆ ಒಂದೇ ದಿನ ಬಿಬಿಎಂಪಿ ಆಡಳಿತ ವಿಭಾಗ ವಿವಿಧ ವೃಂದ ಹುದ್ದೆಗಳ ಎರವಲು ಸೇವೆ ಕುರಿತಂತೆ ಆಂತರಿಕ ಕಚೇರಿ ಟಿಪ್ಪಣಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಪತ್ರವನ್ನು ಬರೆದಿದೆ.

ಎಷ್ಟೇ ಪ್ರಭಾವಿಯಾದರೂ ಸುದ್ದಿ ಪ್ರಕಟ ಮಾಡಲು ಕೇರ್ ಮಾಡಲ್ಲ :

11 ವರ್ಷ 10 ತಿಂಗಳಿನಿಂದ ಬಿಬಿಎಂಪಿಯಲ್ಲಿ ಲೆಕ್ಕಾಧೀಕ್ಷಕಿಯಾಗಿರುವ ಪೌರಾಡಳಿತ ಇಲಾಖೆಯ ಈ ಅಧಿಕಾರಿ ಅಷ್ಟು ಪ್ರಭಾವಿಯೇ? | ಬಿಬಿಎಂಪಿಯ ಆಡಳಿತ ವಿಭಾಗದ ವಿಶೇಷ ಆಯುಕ್ತರು – ಮುಖ್ಯ ಆಯುಕ್ತರಿಗೆ ನಿಯಮಬಾಹಿರವಾಗಿ ಮುಂದುವರೆದಿರುವ ಅಧಿಕಾರಿಯನ್ನು ಮಾತೃ ಇಲಾಖೆಗೆ ಕಳುಹಿಸಲು ಈತನಕ ಸಾಧ್ಯವಾಗಿಲ್ಲ ಯಾಕೆ? ಎಂದು ಪ್ರಶ್ನಿಸಿ ಯಾವೆಲ್ಲಾ ಕಾನೂನು- ನಿಯಮಾವಳಿಗಳ ಉಲ್ಲಂಘನೆಯಾಗಿದೆ? ಎಂಬುದರ ಬಗ್ಗೆ ನಿಮ್ಮ ಬೆಂಗಳೂರು ವೈರ್ ಸಮಗ್ರವಾಗಿ ಸರ್ಕಾರದ ಕಾನೂನುಗಳು, ಬಿಬಿಎಂಪಿ ಕಾಯ್ದೆ 2020ರನ್ನು ಉಲ್ಲೇಖಿಸಿ ವರದಿ ಪ್ರಕಟ ಮಾಡಿತ್ತು. ಇದರಿಂದ ಅನ್ಯ ಮಾರ್ಗವಿಲ್ಲದೆ ಬಿಬಿಎಂಪಿ ಆಡಳಿತ ಎರವಲು ಸೇವೆ ಮತ್ತು ನಿಯೋಜನಾ ನೀತಿಯನ್ನು ಕಟ್ಟು ನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳುವ ಅನಿವಾರ್ಯತೆಗೆ ಸಿಲುಕಿದೆ.

ಇದು ಬೆಂಗಳೂರು ವೈರ್ ಮಾಧ್ಯಮಕ್ಕೆ ಸಮಾಜದ ಬಗ್ಗೆ ಇರುವ ಕಳಕಳಿ, ಆಡಳಿತ ವ್ಯವಸ್ಥೆಯನ್ನು ಸರಿದಾರಿಯಿಂದ ಪಕ್ಕಕ್ಕೆ ಸರಿದಾಗ ಎಚ್ಚರಿಸುವ ಕಾರ್ಯದ ಭಾಗದಲ್ಲಿ ಎಷ್ಟರ ಮಟ್ಟಿಗೆ ಪರಿಣಾಮಕಾರಿ ಸುದ್ದಿಯನ್ನು ಪ್ರಸಾರ ಮಾಡುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ನಿಯೋಜನಾ ಅವಧಿ ಕುರಿತಂತೆ ಪಾಲಿಕೆಯ ಆಡಳಿತ ನಿರ್ಲಕ್ಷ್ಯವಹಿಸಿದ್ದು ಕಂಡು ಬಂದರೆ ಪುನಃ ಇಂತಹುದೇ ವರದಿಯನ್ನು ದಾಖಲೆ ಸಹಿತ ಬಯಲು ಮಾಡಲು ಹಿಂದೆಮುಂದೆ ನೋಡುವುದಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka Health Schemes | 108 ಆಂಬ್ಯುಲೆನ್ಸ್ ಸೇವೆಗೆ 262 ಹೊಸ ವಾಹನಗಳು ನ.30 ರಿಂದ ಸೇರ್ಪಡೆ :  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 6 ತಿಂಗಳ ರಿಪೋರ್ಟ್ ಕಾರ್ಡ್ ಇಲ್ಲಿದೆ : ಮಿಸ್ ಮಾಡದೇ ಓದಿ

Next Post

Bangalore Tech Summit 2023 | ಸಾರಿಗೆಯಲ್ಲಿ ಒಬ್ಬ ಪ್ರಯಾಣಿಕ- ಒಂದು ಕಾರ್ಡ್ ವ್ಯವಸ್ಥೆ ಶೀಘ್ರ ಜಾರಿ : “ಭವಿಷ್ಯದ ಭಾರತದಲ್ಲಿ ವಿಮಾನ ಟ್ಯಾಕ್ಸಿ ಸೇವೆ ಹೆಚ್ಚಳ”

Next Post
ಏರ್ ಟ್ಯಾಕ್ಸಿ ಇಂಡಿಯಾ ಸಾಂದರ್ಭಿಕ ಚಿತ್ರ.

Bangalore Tech Summit 2023 | ಸಾರಿಗೆಯಲ್ಲಿ ಒಬ್ಬ ಪ್ರಯಾಣಿಕ- ಒಂದು ಕಾರ್ಡ್ ವ್ಯವಸ್ಥೆ ಶೀಘ್ರ ಜಾರಿ : “ಭವಿಷ್ಯದ ಭಾರತದಲ್ಲಿ ವಿಮಾನ ಟ್ಯಾಕ್ಸಿ ಸೇವೆ ಹೆಚ್ಚಳ”

ಪ್ರೈಮರಿ ಹೆಲ್ತ್ ಟೆಕ್ ಸಂಸ್ಥೆಯು ಉತ್ಪಾದಿಸುತ್ತಿರುವ ಮೊಬೈಲ್ ಆಧಾರಿತ ಪೋರ್ಟಬಲ್ ಲ್ಯಾಬ್ ಅರ್ಥಾತ್ ಮೊಬಿಲ್ಯಾಬ್ ಸಾಂದರ್ಭಿಕ ಚಿತ್ರ.

Bengaluru Tech Summit 2023 | ICMR Mobilab | ಗಂಭೀರ ರೋಗ ಪರೀಕ್ಷೆಯಲ್ಲಿ ಈ ಪುಟ್ಟ ಯಂತ್ರದ ಪಾತ್ರ ಬಹುಮುಖ್ಯ : ಗಂಟೆಗಟ್ಟಲೆ ಕಾಯಬೇಕಿಲ್ಲ 5 ನಿಮಿಷದಲ್ಲಿ ರಕ್ತ ಪರೀಕ್ಷೆ ರಿಸಲ್ಟ್ ನೀಡುತ್ತೆ!!

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d