Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Dasara Ambari Arjuna Death | ಮೈಸೂರು ದಸರಾ : 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಒಂಟಿಸಲಗದ ದಾಳಿಗೆ ಬಲಿ

ದಸರಾ ಅಂಬಾರಿ ಹೊರುತ್ತಿದ್ದ ಮಾಜಿ ನಾಯಕ ಇನ್ನು ನೆನಪು ಮಾತ್ರ.

by Bengaluru Wire Desk
December 4, 2023
in News Wire, Public interest
Reading Time: 1 min read
0

ಮೈಸೂರು, ಡಿ.04 www.bengaluruwire.com : ದಸರಾಹಬ್ಬದಲ್ಲಿ 22 ವರ್ಷಗಳ ಕಾಲ ಭಾಗವಹಿಸಿದ್ದ ಹಾಗೂ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಅರ್ಜುನ (64) ಎಂಬ ಸಾಕಾನೆ ದಾರುಣವಾಗಿ ಸಾವನ್ನಪ್ಪಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ  ಎಸಳೂರು ಬಳಿ ಆನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿಯಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ. ಜಂಬೂಸವಾರಿಯಲ್ಲಿ ಅರ್ಜುನ ನಿಶಾನೆಯಾಗಿ ದಸರಾ ಮೆರವಣಿಗೆಯಲ್ಲಿ ಗಾಂಭೀರ್ಯ ನಡಿಗೆಯಿಂದ ನೋಡುಗರ ಗಮನ ಸೆಳೆದಿದ್ದ. ಇಂತಹ ದೈತ್ಯ ಆನೆಯನ್ನು ಕಳೆದುಕೊಂಡಿದ್ದು, ಮೈಸೂರು ದಸರಾ ಪರಂಪರೆಗೆ ಭರಿಸಲಾಗದ ನಷ್ಟವಾಗಿದೆ.

ನಾಲ್ಕು ಸಾಕಾನೆಗಳೊಂದಿಗೆ ಸೋಮವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಕಾರ್ಯಾಚರಣೆ ಸಂದರ್ಭದಲ್ಲಿ ಅರ್ಜುನನ ಮೇಲೆ ಒಂಟಿಸಲಗ ದಾಳಿ ನಡೆಸಿತ್ತು. ಒಂಟಿಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಸಾಕಾನೆಗಳು ಓಡಿ ಹೋದವು. ಈ ವೇಳೆ ಅರ್ಜುನ ಮಾತ್ರ ಒಂಟಿಸಲಗದ ಜತೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ ಎಂದು ಮೂಲಗಳು ತಿಳಿಸಿವೆ. 

ದಸರಾ ಸಂದರ್ಭದಲ್ಲಿ ಅಲಂಕಾರದಿಂದ ಕಂಗೊಳಿಸುತ್ತಿರುವ ಅರ್ಜುನ ಆನೆಯ ಸಾಂದರ್ಭಿಕ ಚಿತ್ರ.

64 ವರ್ಷದ ಅರ್ಜುನ ಎಂಬ ಆನೆಯನ್ನುಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿ ಸಾಕಲಾಗುತ್ತಿತ್ತು. ಅಂಬಾರಿ ಹೊರುವುದರಿಂಧ ನಾಲ್ಕು ವರ್ಷದ ಹಿಂದೆ ನಿವೃತ್ತಿ ನೀಡಲಾಗಿತ್ತು. ಆದರೆ ಅಂಬಾರಿ ಹೊರದಿದ್ದರೂ ದಸರೆಯಲ್ಲಿ ಭಾಗಿಯಾಗುತ್ತಿತ್ತು. ಈ ಬಾರಿಯೂ ನಿಶಾನೆ ಆನೆಯಾಗಿ ಕಾರ್ಯನಿರ್ವಹಿಸಿತ್ತು. ನಂತರ ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಅರ್ಜುನನ್ನು ಬಳಸಿಕೊಳ್ಳಲಾಗುತ್ತಿತ್ತು. ಸೋಮವಾರ ಮಧ್ಯಾಹ್ನ ಆನೆ ಸೆರೆ ಕಾರ್ಯಾಚರಣೆ ವೇಳೆಯೇ ಹಾಸನ ಜಿಲ್ಲೆ ಎಸಳೂರು ಬಳಿ ಒಂಟಿಸಲಗ ದಾಳಿಯಿಂದ ಮೃತಪಟ್ಟಿದೆ.

ಹತ್ತು ದಿನದಿಂದ ಅರ್ಜುನ ಆನೆಯನ್ನೂ ಕಾರ್ಯಾಚರಣೆಗೆ ಕರೆದುಕೊಂಡು ಹೋಗಲಾಗಿತ್ತು. ಎಸಳೂರು ಬಳಿ ಜಮೀನಿಗೆ ನುಗ್ಗಿ ಬೆಳೆ ಹಾಳು ಮಾಡುತ್ತಿದ್ದ ಒಂಟಿ ಸಲಗದ ಕಾರ್ಯಾಚರಣೆ ಆರಂಭವಾಗಿತ್ತು. ಈ ವೇಳೆ ಸಲಗ ಆನೆಯ ಹತ್ತಿರ ತೆರಳಿದ ಸಾಕಾನೆ ಅರ್ಜುನ ಅದನ್ನು ನಿಯಂತ್ರಿಸಲು ಮುಂದಾಗಿದೆ. ಈ ವೇಳೆ ಆನೆ ಮಾವುತ ಮಹೇಶ ನೀಡಿದ ಸೂಚನೆಯಂತೆ ಒಂಟಿ ಸಲಗವನ್ನು ಹಿಮ್ಮೆಟ್ಟಿಸುವ ಕಾಳಗವೇ ನಡೆದಿದೆ. ಆಗ ಬಲಶಾಲಿಯಾಗಿದ್ದ ಒಂಟಿ ಸಲಗ ಅರ್ಜುನನ ಹೊಟ್ಟೆ, ಪಕ್ಕೆಯ ಭಾಗಕ್ಕೆ ತಿವಿದಿದ್ದರಿಂದ ರಕ್ತಸ್ರಾವವಾಗಿ ಹಿರಿಯಾನೆ ಕುಸಿದು ಬಿದ್ದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

1968ರಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಅರ್ಜುನನನ್ನು ಸೆರೆಹಿಡಿಯಲಾಯಿತು. ಆತನನ್ನು ಚೆನ್ನಾಗಿ ಪಳಸಿಗಿದ ನಂತರ 1990ರ ದಶಕದಲ್ಲಿ ಮೈಸೂರಿನಲ್ಲಿ ದಸರಾ ಉತ್ಸವದ ಶಿಬಿರಗಳಿಗೆ ಕರೆತರಲಾಗಿತ್ತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

FIFO Sakala | ಬಿಬಿಎಂಪಿಗೆ ಬಂತು ಫಿಫೊ ವಿಧಾನ : ಆಸ್ತಿ ಖಾತಾ ಸೇವೆಗೆ ಹಿರಿತನದ ಅರ್ಜಿ ಮೊದಲು ವಿಲೇವಾರಿ – ಲಂಚಕ್ಕೆ ಕಡಿವಾಣ?

Next Post

BW SPECIAL | Flower Sale | ಕಟ್ಟಿದ ಹೂಗಳನ್ನು ಮೊಳ- ಮಾರು ಲೆಕ್ಕದಲ್ಲಿ ಮಾರುವಂತಿಲ್ಲ : ಕಾನೂನು ಮಾಪನಶಾಸ್ತ್ರ ಇಲಾಖೆ ನೂತನ ಆದೇಶ : ಜಾಗೃತಿ ಮೂಡಿಸದಿದ್ದಲ್ಲಿ ಗೊಂದಲ ಸಾಧ್ಯತೆ!!

Next Post
ಹೂವಿನ ಮಾರುಕಟ್ಟೆಯೊಂದರ ದೃಶ್ಯ.

BW SPECIAL | Flower Sale | ಕಟ್ಟಿದ ಹೂಗಳನ್ನು ಮೊಳ- ಮಾರು ಲೆಕ್ಕದಲ್ಲಿ ಮಾರುವಂತಿಲ್ಲ : ಕಾನೂನು ಮಾಪನಶಾಸ್ತ್ರ ಇಲಾಖೆ ನೂತನ ಆದೇಶ : ಜಾಗೃತಿ ಮೂಡಿಸದಿದ್ದಲ್ಲಿ ಗೊಂದಲ ಸಾಧ್ಯತೆ!!

Karnatka Journalists Co-Operative Society |  ಸಾವಿರಾರು ಪತ್ರಕರ್ತರ ಬದುಕಿಗೆ ಆಸರೆ :    ಕರ್ನಾಟಕ ಪತ್ರಕರ್ತರ ಸಹಕಾರ ಸಂಘಕ್ಕೆ ಅಮೃತ ಸಂಭ್ರಮ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d