Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Dasara Ambari Arjuna Death | ಮೈಸೂರು ದಸರಾ : 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಒಂಟಿಸಲಗದ ದಾಳಿಗೆ ಬಲಿ

ದಸರಾ ಅಂಬಾರಿ ಹೊರುತ್ತಿದ್ದ ಮಾಜಿ ನಾಯಕ ಇನ್ನು ನೆನಪು ಮಾತ್ರ.

by Bengaluru Wire Desk
December 4, 2023
in News Wire, Public interest
Reading Time: 1 min read
0

ಮೈಸೂರು, ಡಿ.04 www.bengaluruwire.com : ದಸರಾಹಬ್ಬದಲ್ಲಿ 22 ವರ್ಷಗಳ ಕಾಲ ಭಾಗವಹಿಸಿದ್ದ ಹಾಗೂ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಅರ್ಜುನ (64) ಎಂಬ ಸಾಕಾನೆ ದಾರುಣವಾಗಿ ಸಾವನ್ನಪ್ಪಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ  ಎಸಳೂರು ಬಳಿ ಆನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿಯಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ. ಜಂಬೂಸವಾರಿಯಲ್ಲಿ ಅರ್ಜುನ ನಿಶಾನೆಯಾಗಿ ದಸರಾ ಮೆರವಣಿಗೆಯಲ್ಲಿ ಗಾಂಭೀರ್ಯ ನಡಿಗೆಯಿಂದ ನೋಡುಗರ ಗಮನ ಸೆಳೆದಿದ್ದ. ಇಂತಹ ದೈತ್ಯ ಆನೆಯನ್ನು ಕಳೆದುಕೊಂಡಿದ್ದು, ಮೈಸೂರು ದಸರಾ ಪರಂಪರೆಗೆ ಭರಿಸಲಾಗದ ನಷ್ಟವಾಗಿದೆ.

ನಾಲ್ಕು ಸಾಕಾನೆಗಳೊಂದಿಗೆ ಸೋಮವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಕಾರ್ಯಾಚರಣೆ ಸಂದರ್ಭದಲ್ಲಿ ಅರ್ಜುನನ ಮೇಲೆ ಒಂಟಿಸಲಗ ದಾಳಿ ನಡೆಸಿತ್ತು. ಒಂಟಿಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಸಾಕಾನೆಗಳು ಓಡಿ ಹೋದವು. ಈ ವೇಳೆ ಅರ್ಜುನ ಮಾತ್ರ ಒಂಟಿಸಲಗದ ಜತೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ ಎಂದು ಮೂಲಗಳು ತಿಳಿಸಿವೆ. 

ದಸರಾ ಸಂದರ್ಭದಲ್ಲಿ ಅಲಂಕಾರದಿಂದ ಕಂಗೊಳಿಸುತ್ತಿರುವ ಅರ್ಜುನ ಆನೆಯ ಸಾಂದರ್ಭಿಕ ಚಿತ್ರ.

64 ವರ್ಷದ ಅರ್ಜುನ ಎಂಬ ಆನೆಯನ್ನುಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿ ಸಾಕಲಾಗುತ್ತಿತ್ತು. ಅಂಬಾರಿ ಹೊರುವುದರಿಂಧ ನಾಲ್ಕು ವರ್ಷದ ಹಿಂದೆ ನಿವೃತ್ತಿ ನೀಡಲಾಗಿತ್ತು. ಆದರೆ ಅಂಬಾರಿ ಹೊರದಿದ್ದರೂ ದಸರೆಯಲ್ಲಿ ಭಾಗಿಯಾಗುತ್ತಿತ್ತು. ಈ ಬಾರಿಯೂ ನಿಶಾನೆ ಆನೆಯಾಗಿ ಕಾರ್ಯನಿರ್ವಹಿಸಿತ್ತು. ನಂತರ ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಅರ್ಜುನನ್ನು ಬಳಸಿಕೊಳ್ಳಲಾಗುತ್ತಿತ್ತು. ಸೋಮವಾರ ಮಧ್ಯಾಹ್ನ ಆನೆ ಸೆರೆ ಕಾರ್ಯಾಚರಣೆ ವೇಳೆಯೇ ಹಾಸನ ಜಿಲ್ಲೆ ಎಸಳೂರು ಬಳಿ ಒಂಟಿಸಲಗ ದಾಳಿಯಿಂದ ಮೃತಪಟ್ಟಿದೆ.

ಹತ್ತು ದಿನದಿಂದ ಅರ್ಜುನ ಆನೆಯನ್ನೂ ಕಾರ್ಯಾಚರಣೆಗೆ ಕರೆದುಕೊಂಡು ಹೋಗಲಾಗಿತ್ತು. ಎಸಳೂರು ಬಳಿ ಜಮೀನಿಗೆ ನುಗ್ಗಿ ಬೆಳೆ ಹಾಳು ಮಾಡುತ್ತಿದ್ದ ಒಂಟಿ ಸಲಗದ ಕಾರ್ಯಾಚರಣೆ ಆರಂಭವಾಗಿತ್ತು. ಈ ವೇಳೆ ಸಲಗ ಆನೆಯ ಹತ್ತಿರ ತೆರಳಿದ ಸಾಕಾನೆ ಅರ್ಜುನ ಅದನ್ನು ನಿಯಂತ್ರಿಸಲು ಮುಂದಾಗಿದೆ. ಈ ವೇಳೆ ಆನೆ ಮಾವುತ ಮಹೇಶ ನೀಡಿದ ಸೂಚನೆಯಂತೆ ಒಂಟಿ ಸಲಗವನ್ನು ಹಿಮ್ಮೆಟ್ಟಿಸುವ ಕಾಳಗವೇ ನಡೆದಿದೆ. ಆಗ ಬಲಶಾಲಿಯಾಗಿದ್ದ ಒಂಟಿ ಸಲಗ ಅರ್ಜುನನ ಹೊಟ್ಟೆ, ಪಕ್ಕೆಯ ಭಾಗಕ್ಕೆ ತಿವಿದಿದ್ದರಿಂದ ರಕ್ತಸ್ರಾವವಾಗಿ ಹಿರಿಯಾನೆ ಕುಸಿದು ಬಿದ್ದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

1968ರಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಅರ್ಜುನನನ್ನು ಸೆರೆಹಿಡಿಯಲಾಯಿತು. ಆತನನ್ನು ಚೆನ್ನಾಗಿ ಪಳಸಿಗಿದ ನಂತರ 1990ರ ದಶಕದಲ್ಲಿ ಮೈಸೂರಿನಲ್ಲಿ ದಸರಾ ಉತ್ಸವದ ಶಿಬಿರಗಳಿಗೆ ಕರೆತರಲಾಗಿತ್ತು.

WhatsApp Join our WhatsApp Channel
Previous Post

FIFO Sakala | ಬಿಬಿಎಂಪಿಗೆ ಬಂತು ಫಿಫೊ ವಿಧಾನ : ಆಸ್ತಿ ಖಾತಾ ಸೇವೆಗೆ ಹಿರಿತನದ ಅರ್ಜಿ ಮೊದಲು ವಿಲೇವಾರಿ – ಲಂಚಕ್ಕೆ ಕಡಿವಾಣ?

Next Post

BW SPECIAL | Flower Sale | ಕಟ್ಟಿದ ಹೂಗಳನ್ನು ಮೊಳ- ಮಾರು ಲೆಕ್ಕದಲ್ಲಿ ಮಾರುವಂತಿಲ್ಲ : ಕಾನೂನು ಮಾಪನಶಾಸ್ತ್ರ ಇಲಾಖೆ ನೂತನ ಆದೇಶ : ಜಾಗೃತಿ ಮೂಡಿಸದಿದ್ದಲ್ಲಿ ಗೊಂದಲ ಸಾಧ್ಯತೆ!!

Next Post
ಹೂವಿನ ಮಾರುಕಟ್ಟೆಯೊಂದರ ದೃಶ್ಯ.

BW SPECIAL | Flower Sale | ಕಟ್ಟಿದ ಹೂಗಳನ್ನು ಮೊಳ- ಮಾರು ಲೆಕ್ಕದಲ್ಲಿ ಮಾರುವಂತಿಲ್ಲ : ಕಾನೂನು ಮಾಪನಶಾಸ್ತ್ರ ಇಲಾಖೆ ನೂತನ ಆದೇಶ : ಜಾಗೃತಿ ಮೂಡಿಸದಿದ್ದಲ್ಲಿ ಗೊಂದಲ ಸಾಧ್ಯತೆ!!

Karnatka Journalists Co-Operative Society |  ಸಾವಿರಾರು ಪತ್ರಕರ್ತರ ಬದುಕಿಗೆ ಆಸರೆ :    ಕರ್ನಾಟಕ ಪತ್ರಕರ್ತರ ಸಹಕಾರ ಸಂಘಕ್ಕೆ ಅಮೃತ ಸಂಭ್ರಮ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group