Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | Flower Sale | ಕಟ್ಟಿದ ಹೂಗಳನ್ನು ಮೊಳ- ಮಾರು ಲೆಕ್ಕದಲ್ಲಿ ಮಾರುವಂತಿಲ್ಲ : ಕಾನೂನು ಮಾಪನಶಾಸ್ತ್ರ ಇಲಾಖೆ ನೂತನ ಆದೇಶ : ಜಾಗೃತಿ ಮೂಡಿಸದಿದ್ದಲ್ಲಿ ಗೊಂದಲ ಸಾಧ್ಯತೆ!!

"ಬೀದಿ ಬದಿಯ ವ್ಯಾಪಾರಿಗಳು ಕಟ್ಟಿದ ಹೂಗಳನ್ನು ಮೀಟರ್ ಲೆಕ್ಕದಲ್ಲಿ ಮಾರಾಟ ಮಾಡಬೇಕು ಎಂದು ಆದೇಶ ಹೊರಡಿಸುವ ಮುನ್ನ ಈ ಬಗ್ಗೆ ಮೊದಲು ಸಮೀಕ್ಷೆ ನಡೆಸಬೇಕಿತ್ತು."

by Bengaluru Wire Desk
December 4, 2023
in Bengaluru Focus, BW Special, News Wire, Public interest
Reading Time: 1 min read
0
ಹೂವಿನ ಮಾರುಕಟ್ಟೆಯೊಂದರ ದೃಶ್ಯ.

ಹೂವಿನ ಮಾರುಕಟ್ಟೆಯೊಂದರ ದೃಶ್ಯ.

ಬೆಂಗಳೂರು, ಡಿ.04 www.bengaluruwire.com : ಸಾಮಾನ್ಯವಾಗಿ ಜನರು ಹೂವಿನ ಮಾರುಕಟ್ಟೆಯಲ್ಲಿ ಬಿಡಿ ಹೂ, ಕಟ್ಟಿಡ ಹೂಗಳನ್ನು ದುಡ್ಡು ಕೊಟ್ಟು ಖರೀದಿಸುತ್ತಾರೆ. ಕಟ್ಟಿದ ಹೂಗಳನ್ನು ಕೈಯಲ್ಲಿ ಅಳೆದು ಮೊಳ ಹಾಗೂ ಮಾರಿನ ಲೆಕ್ಕದಲ್ಲಿ ಮಾರಾಟ ಮಾಡುತ್ತಾರೆ. ಆದರೆ ಎಷ್ಟೋ ಕಡೆಗಳಲ್ಲಿ ಹೂವಿನ ಅಳತೆಯಲ್ಲಿ ಮೋಸವಾಗುತ್ತಿದೆ ಎಂದು ದೂರು ಬಂದ ಹಿನ್ನಲೆಯಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯು ನ.16ರಂದು ಹೊಸ ಆದೇಶ ಹೊರಡಿಸಿದೆ.

ಅದರಂತೆ ಕಾನೂನು ಮಾಪನಶಾಸ್ತ್ರ ಇಲಾಖೆಯು ಇನ್ನು ಮುಂದೆ ಹೂವನ್ನು ಮೀಟರ್ ಲೆಕ್ಕದಲ್ಲಿ ಮಾರಾಟ ಮಾಡಲು ಹೂವಿನ ವ್ಯಾಪಾರಸ್ಥರಿಗೆ ಸೂಚನೆ ನೀಡಬೇಕು ಹಾಗೂ ಮಾರುಕಟ್ಟೆಗಳಲ್ಲಿ ಈ ಸಂಬಂಧ ಗ್ರಾಹಕ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡು ಗ್ರಾಹಕರದಲ್ಲಿ ಅರಿವು ಮೂಡಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳು ನ.16ರಂದು ಈ ಆದೇಶ ಹೊರಡಿಸಿದ್ದಾರೆ. ಈ ಹೊಸ ಆದೇಶ ಹೊರಡಿಸಿರುವ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಬಸವನಗುಡಿಯ ಸಾಮಾಜಿಕ ಕಾರ್ಯಕರ್ತ ಬಿ.ಎಸ್.ಮನೋಹರ್ ಎಂಬುವರು, ತೂಕ ಮತ್ತು ಅಳತೆಯಲ್ಲಿ ಮೆಟ್ರಿಕ್ ಪದ್ಧತಿ ಜಾರಿಗೆ ಬಂದರೂ ಸಹ ಕಟ್ಟಿದ ಹೂವಿನ ಮಾರಾಟದಲ್ಲಿ ಇನ್ನು ಮೊಳ ಮತ್ತು ಮಾರಿನ ಲೆಕ್ಕದಲ್ಲೇ ಮಾರಾಟ ಮಾಡಲಾಗುತ್ತಿದೆ.  ಈ ರೀತಿ ಅಳತೆ ಪದ್ಧತಿಯಿಂದ ಮಾರಾಟಗಾರರ ದೇಹದಾರ್ಢ್ಯತೆಗೆ ತಕ್ಕಂತೆ ಹೂವಿನ ಅಳತೆಯಲ್ಲಿ ವ್ಯತ್ಯವಾಗುವುದರಿಂದ ಗ್ರಾಹಕರಿಗೆ ಅನ್ಯಾವಾಗುತ್ತಿದೆ. ಆದ್ದರಿಂದ ಇನ್ನು ಮುಂದೆ ಹೂವನ್ನು ಮೀಟರ್ ಲೆಕ್ಕದಲ್ಲೇ ಅಳೆಯುವುದನ್ನು ಕಡ್ಡಾಯಗೊಳಿಸಿ ಮೆಟ್ರಿಕ್ ಪದ್ಧತಿಯನ್ನು ಕಾರ್ಯಗತಗೊಳಿಸಬೇಕು ಎಂದು ಇಲಾಖೆಗೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯು ರಾಜ್ಯದ ಎಲ್ಲಾ ಉಪನಿಯಂತ್ರಕರು, ಸಹಾಯಕ ನಿಯಂತ್ರಕರು ಹಾಗೂ ನಿರೀಕ್ಷಕರುಗಳಿಗೆ ಇನ್ನು ಮುಂದೆ ಹೂವನ್ನು ಮೀಟರ್ ಲೆಕ್ಕದಲ್ಲಿ ಮಾರಾಟ ಮಾಡಲು ಹೂವಿನ ವ್ಯಾಪಾರಸ್ಥರಿಗೆ ಸೂಚನೆ ನೀಡುವಂತೆ ಆದೇಶಿಸಿದೆ.

ಮೈಸೂರಿನಲ್ಲಿ 20 ವರ್ಷದಿಂದ ಮೀಟರ್ ಲೆಕ್ಕದಲ್ಲಿ ಕಟ್ಟಿದ ಹೂ ಮಾರಾಟ :

ಮೈಸೂರು ಮಲ್ಲಿಗೆ ಕಟ್ಟಿರುವ ಹೂವು

“ಗಾಂಧಿಬಜಾರ್, ಮಲ್ಲೇಶ್ವರಂ ಬೆಂಗಳೂರಿನ ಅತಿ ಹಳೆಯ ಪ್ರದೇಶ. ಇಲ್ಲಿಯೇ ನಗರದಲ್ಲಿ ಅತಿಹೆಚ್ಚು ಹೂವು ಮಾರಾಟ ಮಾಡುತ್ತಾರೆ. ಹಬ್ಬದ ದಿನಗಳಲ್ಲಿ ಹೂವಿನ ಬೆಲೆ ಅತಿಹೆಚ್ಚು ಇರುತ್ತದೆ. ಅಲ್ಲದೆ ಆಗಾಗ ಈ ಭಾಗದಲ್ಲಿ ಕಟ್ಟಿದ ಹೂವಿನ ಅಳತೆ ಬಗ್ಗೆ ಗ್ರಾಹಕರು ಹಾಗೂ ವ್ಯಾಪಾರಿಗಳ ಮಧ್ಯೆ ಜಗಳ ಆಗುತ್ತಿದೆ. ಹೆಚ್ಚಾಗಿ ಮಹಿಳೆಯರು ಹೂ ಮಾರಾಟ ಮಾಡುತ್ತಾರೆ. ಮಹಿಳೆಯರು ಎತ್ತರದಲ್ಲಿ ಕಡಿಮೆಯಿದ್ದು, ಮೊಳ ಹೂ ಖರೀದಿಸಿದರೆ ಗ್ರಾಹಕರಿಗೆ ನಷ್ಟವಾಗುತ್ತೆ. ನಮ್ಮಲ್ಲಿ ಮೆಟ್ರಿಕ್ ಪದ್ಧತಿ ಅಳವಡಿಸಿಕೊಂಡಿದ್ದೇವೆ. ಹಾಗಾಗಿ ಕಟ್ಟಿದ ಹೂ ಮಾರಾಟವನ್ನು ಮೀಟರ್ ಲೆಕ್ಕದಲ್ಲಿ ಮಾರಲು ಕಾನೂನು ಮಾಪನ ಶಾಸ್ತ್ರ ಇಲಾಖೆ ನಮ್ಮ ಮನವಿ ಮೇರೆಗೆ ಆದೇಶ ಮಾಡಿದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಬಿ.ಎಸ್.ಮನೋಹರ್.

“ದಕ್ಷಿಣ ಕನ್ನಡ, ಮಂಗಳೂರಿನಲ್ಲಿ ಹೂವನ್ನು ಕುಚ್ಚಿನ ಲೆಕ್ಕದಲ್ಲಿ ಮಾರುತ್ತಾರೆ, ಉತ್ತರ ಕರ್ನಾಟಕದಲ್ಲಿ ಹೂಮಾಲೆಯಲ್ಲಿ ಲೆಕ್ಕದಲ್ಲಿ ಮಾರುತ್ತಾರೆ. ಹೀಗೆ ಮಾರಾಟ ಮಾಡುವಾಗ ಸೂಕ್ತ ಅಳತೆ ಪದ್ಧತಿ ಅನುಸರಿಸುವುದಿಲ್ಲ. ಮೈಸೂರಿನಲ್ಲಿ 20 ವರ್ಷಗಳ ಹಿಂದೆಯೇ ಮಲ್ಲಿಗೆ ಮತ್ತಿತರ ಕಟ್ಟಿದ ಹೂವನ್ನು ಮೀಟರ್ ಲೆಕ್ಕದಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಆದೇಶ ಪಾಲನೆಯಾಗಲು ಅಧಿಕಾರಿಗಳು ಈ ಬಗ್ಗೆ ವ್ಯಾಪಾರಸ್ಥರು, ಗ್ರಾಹಕರಿಗೆ ಜಾಗೃತಿ ಮೂಡಿಸಬೇಕಿದೆ. ಸಣ್ಣ ಹೂವಿನ ಮಾರಾಟಗಾರರು, ಬೀದಿ ವ್ಯಾಪಾರಿಗಳು ಬಟ್ಟೆ ಅಂಗಡಿಯಲ್ಲಿ ಬಟ್ಟೆ ಸ್ಕೇಲ್ ನಂತೆ ಒಂದು ಮೀಟರ್ ಉದ್ದದ ಸ್ಕೇಲ್ ಇಟ್ಟುಕೊಂಡು ಹೂವಿನ ಮಾರಾಟ ಮಾಡಿದರೆ ಅದರಿಂದ ಗ್ರಾಹಕರಿಗೂ ಅನುಕೂಲವಾಗಲಿದೆ, ವ್ಯಾಪಾರಿಗಳಿಗೂ ಸೂಕ್ತ ಅಳತೆಯಲ್ಲಿ ಮಾರಾಟ ಮಾಡಿದ ಸಮಾಧಾನವಿರುತ್ತದೆ” ಎಂದು ಹೇಳುತ್ತಾರೆ ಮನೋಹರ್ ಅವರು.

ಸೂಕ್ತ ರೀತಿ ಜಾಗೃತಿ ಮೂಡಿಸದಿದ್ದರೆ ಗೊಂದಲ ಮೂಡುವ ಸಾಧ್ಯತೆ :

“ಕಾನೂನು ಮಾಪನಶಾಸ್ತ್ರ ಇಲಾಖೆ ಮಾರುಕಟ್ಟೆಯಲ್ಲಿ ಹೂ ವ್ಯಾಪಾರಿಗಳು, ಬೀದಿ ಬದಿಯ ವ್ಯಾಪಾರಿಗಳು ಕಟ್ಟಿದ ಹೂಗಳನ್ನು ಮೀಟರ್ ಲೆಕ್ಕದಲ್ಲಿ ಮಾರಾಟ ಮಾಡಬೇಕು ಎಂದು ಆದೇಶ ಹೊರಡಿಸುವ ಮುನ್ನ ಈ ಬಗ್ಗೆ ಮೊದಲು ಸಮೀಕ್ಷೆ ನಡೆಸಬೇಕಿತ್ತು. ಹೂವಿನ ವ್ಯಾಪಾರಿಗಳು ಬಟ್ಟೆ ಟೇಪು ಅಥವಾ ಸ್ಕೇಲ್ ಇಟ್ಟುಕೊಂಡು ಮೀಟರ್ ಲೆಕ್ಕದಲ್ಲಿ ಹೂವು ಮಾರಾಟ ಮಾಡಲು ಸಮಸ್ಯೆಯಿಲ್ಲ. ಮಾರುಕಟ್ಟೆಯಲ್ಲಿ ಹೂವನ್ನು ಮಾರುವ ದೊಡ್ಡ ವ್ಯಾಪರಸ್ಥರು ಪ್ರಸ್ತುತ ತೂಕ ಹಾಕಿ ಮಾರುತ್ತಿದ್ದಾರೆ. ಬೀದಿ ಬದಿ ವ್ಯಾಪಾರಸ್ಥರು ಮತ್ತಿತರರು ಮೀಟರ್ ಅಳತೆ ಹಿಡಿದು ಮಾರುವ ಬಗ್ಗೆ ಕಾನೂನು ಮಾಪನಶಾಸ್ತ್ರ ಇಲಾಖೆಯವರು ಸಾರ್ವಜನಿಕ ಜಾಗೃತಿ ಹೆಚ್ಚಾಗಿ ಮೂಡಿಸಬೇಕಿದೆಯಷ್ಟೆ. ಇಲ್ಲದಿದ್ದರೆ ಗೊಂದಲ ಮೂಡುವ ಸಾಧ್ಯತೆಯಿದೆ” ಎಂದು ನಗರದ ಕೆ.ಆರ್.ಮಾರುಕಟ್ಟೆ ಹೂವಿನ ವ್ಯಾಪಾರಿ ರಮೇಶ್ ಚಂದ್ರ ಅಭಿಪ್ರಾಯಪಟ್ಟಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Dasara Ambari Arjuna Death | ಮೈಸೂರು ದಸರಾ : 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಒಂಟಿಸಲಗದ ದಾಳಿಗೆ ಬಲಿ

Next Post

Karnatka Journalists Co-Operative Society |  ಸಾವಿರಾರು ಪತ್ರಕರ್ತರ ಬದುಕಿಗೆ ಆಸರೆ :    ಕರ್ನಾಟಕ ಪತ್ರಕರ್ತರ ಸಹಕಾರ ಸಂಘಕ್ಕೆ ಅಮೃತ ಸಂಭ್ರಮ

Next Post

Karnatka Journalists Co-Operative Society |  ಸಾವಿರಾರು ಪತ್ರಕರ್ತರ ಬದುಕಿಗೆ ಆಸರೆ :    ಕರ್ನಾಟಕ ಪತ್ರಕರ್ತರ ಸಹಕಾರ ಸಂಘಕ್ಕೆ ಅಮೃತ ಸಂಭ್ರಮ

BBMP News | ಬಿಬಿಎಂಪಿ ಕಸದ ಕರ್ಮಕಾಂಡ : " ಕಪ್ಪು ಪಟ್ಟಿಗೆ ಸೇರಿಸಬೇಕಾದ ಸಂಸ್ಥೆಗಳಿಗೆ ಘನತ್ಯಾಜ್ಯ ಪರಿವೀಕ್ಷಕರ ಸೇವೆ ಗುತ್ತಿಗೆ" : ಮುಖ್ಯಮಂತ್ರಿಗಳಿಗೆ ದೂರು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d