Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Belagavi Session | ನಾಡಪ್ರಭು ಕೆಂಪೇಗೌಡ ಬಡಾವಣೆ : “ಸದನವನ್ನು‌ ತಪ್ಪು ದಾರಿಗೆ ಎಳೆದ ಬಿಡಿಎ”

"ಶಾಸಕ ಸುರೇಶ್ ಕುಮಾರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿ.ಕೆ.ಶಿವಕುಮಾರ್ ಗೆ ಲಿಖಿತ ಉತ್ತರ ನೀಡಿದ್ದರು. ಇದು ಸದನದ ದಿಕ್ಕು ತಪ್ಪಿಸುವಂತಿದೆ" ಎಂದು ಎನ್ ಪಿಕೆಎಲ್ ಮುಕ್ತ ವೇದಿಕೆ ಆರೋಪಿಸಿದೆ.

by Bengaluru Wire Desk
December 5, 2023
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಡಿ.05 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲಭೂತ ಸೌಕರ್ಯಗಳ ಕುರಿತ ಪ್ರಶ್ನೆಯೊಂದಕ್ಕೆ ಸರ್ಕಾರಕ್ಕೆ ಸಿದ್ದಪಡಿಸಿ ನೀಡಿರುವ ಉತ್ತರ ವಾಸ್ತವದಲ್ಲಿ ಸದನವನ್ನು ದಾರಿ ತಪ್ಪಿಸುವಂತಿದೆ ಎಂದು ಆರೋಪಿಸಲಾಗಿದೆ.

ಮಂಗಳವಾರ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ, ಶಾಸಕ ಸುರೇಶ್ ಕುಮಾರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿ.ಕೆ.ಶಿವಕುಮಾರ್ ಗೆ ಬಿಡಿಎ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲಭೂತ ಸೌಕರ್ಯಗಳ ಕುರಿತ ಪ್ರಶ್ನೆಗೆ ಮಾಹಿತಿ ನೀಡಿತ್ತು. ಡಿಸಿಎಂ ನೀಡಿದ ಈ ಉತ್ತರವು ವಾಸ್ತವಾಂಶಕ್ಕೆ ದೂರವಾಗಿದೆ. ಬಿಡಿಎ ಎಂಜಿನಿಯರಿಂಗ್ ವಿಭಾಗವು ಸದನವನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ದೂರಿದೆ.

ಬಿಡಿಎ ಇಲ್ಲಿಯವರೆಗೂ ಮಾಡಿರುವ ಮೂಲಭೂತ ಸೌಕರ್ಯ ಕಾಮಗಾರಿಗಳಿಂದ ಯಾವುದೇ ನಿವೇಶನಾದಾರರಿಗೆ, ಮನೆ ಕಟ್ಟುತ್ತಿರುವವರಿಗೆ ಅನುಕೂಲವಾಗಿಲ್ಲ. ಭೂಸ್ವಾಧೀನ ಸಮಸ್ಯೆಗಳಿಲ್ಲದ ಪ್ರದೇಶದಲ್ಲಿ ನೀರು, ಒಳಚರಂಡಿ, ವಿದ್ಯುತ್ ಸಂಪರ್ಕವನ್ನು ಕೊಡಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಲಾಗಿದೆ. ಭೂಸ್ವಾದಿನ ಸಮಸ್ಯೆಗಳಿರುವ ಪ್ರದೇಶದಿಂದಾಗಿ ನಿರಂತರತೆ ಕಾಪಾಡಿಕೊಳ್ಳುವಲ್ಲಿ ಸಮಸ್ಯೆ ಉಂಟಾಗಿರುವ ಬಡಾವಣೆಯ ಕೆಲವು ಭಾಗಗಳಿಗೆ ನೀರು, ಒಳಚರಂಡಿ, ವಿದ್ಯುತ್ ಪರ್ಯಾಯ ವ್ಯವಸ್ಥೆಯ ಮೂಲಕ ತಾತ್ಕಾಲಿಕವಾಗಿ ಕಲ್ಪಿಸಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಲಾಗಿದೆ ಎಂದು ವೇದಿಕೆಯ ಕಾರ್ಯದರ್ಶಿ ಎಂ.ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನೆ ಕಟ್ಟುತ್ತಿರುವ ನಿವೇಶನದಾರರಿಗೆ ತಾತ್ಕಾಲಿಕವಾಗಿ ಸೆಪ್ಟಿಕ್ ಟ್ಯಾಂಕ್ ನಿರ್ಮಾಣ ಮಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮತ್ತು ಬಡಾವಣೆ ಎಲ್ಲಾ ನಿವೇಶನಗಳ ಹಂಚಿಕೆಯದಾರರಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ ಎಂದು ಸದನದ ದಿಕ್ಕು ತಪ್ಪಿಸಿದ್ದಾರೆ. ವಾಸ್ತವವಾಗಿ ಭೂಸ್ವಾಧೀನ ಸಮಸ್ಯೆಗಳಿರದ ಪ್ರದೇಶ, ಭೂಸ್ವಾಧೀನ ಸಮಸ್ಯೆಗಳಿಂದ ನಿರಂತರತೆಗೆ ಉಂಟಾಗಿರುವ ಸಮಸ್ಯೆಯ ಪ್ರದೇಶಗಳನ್ನು ಒಳಗೊಂಡಂತೆ ತಾತ್ಕಾಲಿಕವಾಗಿ ಯಾವುದೇ ಪರಿಹಾರವನ್ನು ಮಾಡಿರುವುದಿಲ್ಲ ಎಂದು ಅವರು ದೂರಿದ್ದಾರೆ.

ಒಳಚರಂಡಿ,ನೀರು, ವಿದ್ಯುತ್ ಸಂಪರ್ಕ ಕೊಡುವ ಪರಿಕರಗಳ ಅಳವಡಿಕೆ ಕಾಮಗಾರಿಗಳು ಕೂಡ ಅರ್ಧಂಬರ್ಧವಾಗಿರುತ್ತದೆ. ಈ ಅವ್ಯವಸ್ಥೆಯಿಂದ ಮನೆ ಕಟ್ಟುವವರು ತ್ರಿಶಂಕು ನರಕವನ್ನು ಅನುಭವಿಸುತ್ತಿದ್ದಾರೆ.

ಅಸಲಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿನ ಸಮಸ್ಯೆಗಳು ಈ ಕೆಳಕಂಡಂತಿವೆ : 

1. ಶೌಚ ಅಥವಾ ಕೊಳಚೆ ಗುಂಡಿ :

ಮನೆ ನಿರ್ಮಾಣ ಆರಂಭಿಸಿದವರಿಗೆ ಬಿಡಿಎ ಯುಜಿಡಿ ಜಾಲಕ್ಕೆ ಸಂಪರ್ಕ ಕಲ್ಪಿಸಬಾರದು ಎಂದು, ಕೊಳಚೆ ನೀರು ವಿಲೇವಾರಿ ಮಾಡಲು ಶೌಚ/ಕೊಳಚೆ ಗುಂಡಿಗಳನ್ನು ನಿರ್ಮಿಸಲು ಬಿಡಿಎ ಎಂಜಿನಿಯರ್ ಗಳು ಮೌಖಿಕವಾಗಿ ಒತ್ತಾಯಿಸುತ್ತಿದ್ದಾರೆ.

2. ಕೊಳವೆ ಬಾವಿಯ ನೀರು :

ಮನೆ ನಿರ್ಮಾಣಕ್ಕೆ , ನಿರ್ಮಾಣದ ನಂತರ ಬಿಡಿಎ ಜಾಲದಿಂದ ನೀರನ್ನು ಒದಗಿಸುತ್ತಿಲ್ಲ. ಬದಲಿಗೆ ಎಲ್ಲರೂ ಕೊಳವೆ ಬಾವಿಯ  ನೀರಿನ ಮೇಲೆ ಅವಲಂಬಿತವಾಗಬೇಕಾದ ಪರಿಸ್ಥಿತಿಯಿದೆ.

3. ಕಗ್ಗತ್ತಲೆಯ ಬಡಾವಣೆ :

ಅಪೂರ್ಣ ಕಾಮಗಾರಿಯಿಂದಾಗಿ ಭೂಗತ ಬಿಡಿಎ ವಿದ್ಯುತ್ಜಾಲದ ಬದಲಾಗಿ ಬೆಸ್ಕಾಂನಿಂದ ಓವರ್‌ಹೆಡ್ ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಬಡಾವಣೆಯ ನಿವೇಶನದಾರರ ಹೊಸದಾಗಿ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸಲು, ವಿದ್ಯುತ್ ಸಂಪರ್ಕ ಪಡೆಯಲು ತಿಂಗಳುಗಟ್ಟಲೆ ತಿರುಗಾಡಬೇಕಾಗಿದೆ. ಮನೆ ನಿರ್ಮಿಸುತ್ತಿರುವವರ ರಸ್ತೆಯಲ್ಲಿ ಮನೆ ನಿರ್ಮಾಣ ಸಾಮಗ್ರಿ ಕಳವು ತಡೆಯಲು ಉಳಿದುಕೊಳ್ಳುವ ಕಾರ್ಮಿಕರ, ಮನೆ ನಿರ್ಮಾಣ ನಂತರ ವಾಸಿಸುವವರ ಸುರಕ್ಷತೆಗಾಗಿ ಬಿದ್ದಿ ದೀಪಗಳ ವ್ಯವಸ್ಥೆಗಾಗಿ ಗೋಗರೆಯುವ ಪರಿಸ್ಥಿತಿ ಇದೆ. 

4. ಮಣ್ಣಿನ ಹಳ್ಳ ಕೊಳ್ಳಗಳ ರಸ್ತೆ :

ಬಡಾವಣೆಯಲ್ಲಿ ಬಿಡಿಎ 30,40,50  ಅಡಿ ಆಂತರಿಕ ರಸ್ತೆಗಳು ಅವ್ಯವಸ್ಥಿತವಾಗಿದೆ. ಮನೆ ನಿರ್ಮಾಣ ಸಾಮಗ್ರಿ ಸಾಗಿಸುವ ವಾಹನಗಳು ನಿರ್ಮಾಣ ಪ್ರಾರಂಭವಾದ ನಿವೇಶನಗಳಿಗೆ ತಲುಪಲು ತುಂಬಾ ಕಷ್ಟಕರವಾಗಿದೆ. ಕಟ್ಟಡ ನಿರ್ಮಾಣ ಸ್ಥಳಗಳಿಗೆ ಹರಸಾಹಸ ಪಟ್ಟು ಹೋಗಬೇಕಿದೆ. ಹೀಗಾಗಿ ನಿವೇಶನಗಳಿಗೆ ವಸ್ತುಗಳನ್ನು ಸಾಗಿಸಲು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗಿದೆ ಮತ್ತು ವಾಹನ ಚಲಾಯಿಸುವ ವ್ಯವಸ್ಥಿತ ರಸ್ತೆ ಇಲ್ಲದಿರುವುದರಿಂದ ಆಟೋಗಳು ಮತ್ತು ದ್ವಿಚಕ್ರ ಅಥವಾ ನಾಲ್ಕು ಚಕ್ರ ವಾಹನಗಳು ಸಹ ನಿವೇಶನ, ಮನೆಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ.             

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP News | ಬಿಬಿಎಂಪಿ ಕಸದ ಕರ್ಮಕಾಂಡ : ” ಕಪ್ಪು ಪಟ್ಟಿಗೆ ಸೇರಿಸಬೇಕಾದ ಸಂಸ್ಥೆಗಳಿಗೆ ಘನತ್ಯಾಜ್ಯ ಪರಿವೀಕ್ಷಕರ ಸೇವೆ ಗುತ್ತಿಗೆ” : ಮುಖ್ಯಮಂತ್ರಿಗಳಿಗೆ ದೂರು

Next Post

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ- ಸಾಂಸ್ಕೃತಿಕ ಹೊನಲಿನಲ್ಲಿ ಮಿಂದೆದ್ದ ಕರಾವಳಿ ಜನ

Next Post

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ- ಸಾಂಸ್ಕೃತಿಕ ಹೊನಲಿನಲ್ಲಿ ಮಿಂದೆದ್ದ ಕರಾವಳಿ ಜನ

ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧೆ. (ಸಾಂದರ್ಭಿಕ ಚಿತ್ರ)

BW SPECIAL | SMILE Sub Scheme | ಮೈಸೂರನ್ನು “ಭಿಕ್ಷುಕ ವೃತ್ತಿ ಮುಕ್ತ” ನಗರವಾಗಿಸಲು ಸಮಾಜ ಕಲ್ಯಾಣ ಇಲಾಖೆ ಹೊಸ ಯೋಜನೆ ಸದ್ಯದಲ್ಲೇ ಜಾರಿ!!

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d