Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | SMILE Sub Scheme | ಮೈಸೂರನ್ನು “ಭಿಕ್ಷುಕ ವೃತ್ತಿ ಮುಕ್ತ” ನಗರವಾಗಿಸಲು ಸಮಾಜ ಕಲ್ಯಾಣ ಇಲಾಖೆ ಹೊಸ ಯೋಜನೆ ಸದ್ಯದಲ್ಲೇ ಜಾರಿ!!

ಕೇಂದ್ರ ಸರ್ಕಾರದ ಸ್ಮೈಲ್ ಯೋಜನೆಯಡಿಯ ಸ್ಮೈಲ್ ಬೆಗ್ಗರಿ ಸ್ಕೀಮ್ ಯೋಜನೆಯಡಿ ಪ್ರಾರಂಭದಲ್ಲಿ ದೇಶದಲ್ಲಿನ 30 ನಗರಗಳನ್ನು ಆಯ್ಕೆ ಮಾಡಿದ್ದು, ಐತಿಹಾಸಿಕ ನಗರ ವರ್ಗದಡಿ ಮೈಸೂರು ನಗರವನ್ನು ಯೋಜನೆಗಾಗಿ ಆಯ್ಕೆ ಮಾಡಲಾಗಿದೆ.

by Bengaluru Wire Desk
December 7, 2023
in BW Special, News Wire, Public interest
Reading Time: 1 min read
0
ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧೆ. (ಸಾಂದರ್ಭಿಕ ಚಿತ್ರ)

ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧೆ. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಡಿ.07 www.bengaluruwire.com : ಭಿಕ್ಷಾಟನೆಯಲ್ಲಿ ತೊಡಗಿರುವವರ ಕಲ್ಯಾಣ ಕಾರ್ಯಕ್ರಮ ಹಾಗೂ ಪುನರ್ವಸತಿ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಮೈಸೂರು ನಗರವನ್ನು ಭಿಕ್ಷಾಟನೆ ವೃತ್ತಿ ಮುಕ್ತ ನಗರವನ್ನಾಗಿಸಲು ರಾಜ್ಯ ಸರ್ಕಾರ ಸದ್ಯದಲ್ಲೇ ‘ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ’ (SMILE- Beggary Scheme) ಎಂಬ ಸ್ಮೈಲ್ ಭಿಕ್ಷುಕ ಯೋಜನೆಯನ್ನು ಜಾರಿಗೆ ತರಲು ಪೂರ್ವಸಿದ್ಧತೆ ಕೈಗೊಂಡಿದೆ.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ “ಸ್ಮೈಲ್ ಉಪಯೋಜನೆಯಡಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ ಉಪಯೋಜನೆಯನ್ನು ಜಾರಿಗೆ ತಂದಿದೆ. ಇದಕ್ಕಾಗಿ ದೇಶಾದ್ಯಂತ 30 ನಗರಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಮೈಸೂರು ನಗರವನ್ನು ಆಯ್ಕೆ ಮಾಡಲಾಗಿದೆ. 30 ನಗರಗಳ ಪೈಕಿ 10 ದೇವಸ್ಥಾನಗಳು ಹೆಚ್ಚಾಗಿರುವ ನಗರಗಳು, 10 ಪ್ರವಾಸೋದ್ಯಮ ಹೆಚ್ಚಾಗಿರುವ ನಗರಗಳು ಮತ್ತು 10 ಐತಿಹಾಸಿಕ ನಗರಗಳನ್ನು ವಿಭಾಗ ಮಾಡಿದೆ. ಅಂತಹ ನಗರಗಳಲ್ಲಿ ಪ್ರಾರಂಭವಾಗಿ ಈ ಯೋಜನೆಯನ್ನು ಜಾರಿಗೆ ತಂದು ನಂತರ ದೇಶಾದ್ಯಂತ ಈ ಸ್ಮೈಲ್ ಯೋಜನೆಯನ್ನು ಹಂತ ಹಂತವಾಗಿ ವಿಸ್ತರಿಸಿ ಭಾರತವನ್ನು “ಭಿಕ್ಷಾ ವೃತ್ತಿ ಮುಕ್ತ”ವನ್ನಾಗಿಸುವ ಗುರಿಯನ್ನು ಹೊಂದಿದೆ.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಸಮಾಜದ “ಅಂಚಿನಲ್ಲಿರುವ ವ್ಯಕ್ತಿಗಳಿಗೆ ಜೀವನೋಪಾಯ ಹಾಗೂ ಉದ್ಯಮ ಸ್ನೇಹಿ ಬೆಂಬಲ” (Support for Marginalized Individuals for Livelihood and Enterprise- SMILE) ಯೋಜನೆಯನ್ನು ರಚಿಸಿದ್ದು, ಅದರ ಅಡಿಯಲ್ಲಿ ‘ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ’ ಉಪಯೋಜನೆಯನ್ನು ರೂಪಿಸಿದ್ದು, ಆ ಮೂಲಕ ಭಿಕ್ಷುಕ ವೃತ್ತಿಯಲ್ಲಿ ತೊಡಗಿರುವವರ ರಕ್ಷಣೆ ಮತ್ತು ಪುನರ್ವಸತಿಯಲ್ಲಿ ಪ್ರಮುಖ ಗಮನವನ್ನು ಹೊಂದಿದೆ. ಇದರಿಂದಾಗಿ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶ ಹೊಂದಿದೆ.

‘ಭಿಕ್ಷಾ ವೃತ್ತಿ ಮುಕ್ತ’ಗೊಳಿಸುವ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು, ಜಿಲ್ಲಾಡಳಿತಗಳು, ದೇವಾಲಯ ಟ್ರಸ್ಟ್‌ಗಳು, ನಗರ ಸ್ಥಳೀಯ ಸಂಸ್ಥೆ, ಮುನ್ಸಿಪಲ್ ಕಾರ್ಪೊರೇಶನ್‌ಗಳಂತಹ ವಿವಿಧ ಭಾಗಿದಾರರೊಂದಿಗೆ ಸಂಘಟಿತ ಕ್ರಮ ಮತ್ತು ಒಮ್ಮುಖದ ಪ್ರಯತ್ನದ ಮೂಲಕ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಪುನರ್ವಸತಿ ಒದಗಿಸಿ ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಕೆಲಸಕ್ಕೆ ಕೈಹಾಕಿದೆ. ಸ್ಮೈಲ್ ಯೋಜನೆಗೆ ಇನ್ನು ಕೆಲಸವೇ ದಿನಗಳಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿವಿಧ ಇಲಾಖೆ- ಸಂಘ ಸಂಸ್ಥೆಗಳು, ಯೋಜನೆಗಳ ಸಮ್ಮಿಲನ :

ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ದೃಷ್ಟಿಯಿಂದ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಇದೇ ರೀತಿಯ ಯೋಜನೆಗಳಾದ ನಗರ ಆಶ್ರಯ ಮನೆಗಳ ಯೋಜನೆ (DAY-NULM), ವಿವಿಧ ತರಬೇತಿ ಸಂಸ್ಥೆಗಳ ಮೂಲಕ ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳನ್ನು, ಏಜನ್ಸಿಗಳನ್ನು ಈ ಯೋಜನೆಯಡಿ ಭಾಗಿಯಾಗುವಂತೆ ಕ್ರಮ ಕೈಗೊಳ್ಳಲಿದೆ. ಈ ಯೋಜನೆ ಅನುಷ್ಠಾನ ಮಾಡುವ ಮೊದಲಿಗೆ ಮೈಸೂರು ನಗರದಲ್ಲಿ ವೈಜ್ಞಾನಿಕವಾಗಿ ಭಿಕ್ಷುಕರ ಸಂಖ್ಯೆ, ಅವರ ಪರಿಸ್ಥಿತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳಬೇಕಿದೆ. ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ (ISEC) ಯೊಂದಿಗೆ ಸಮಾಜ ಕಲ್ಯಾಣ ಇಲಾಖೆ ಒಡಂಬಡಿಕೆ ಮಾಡಿಕೊಳ್ಳಲಿದೆ. ನಂತರ ಸರ್ಕಾರದ ಒಪ್ಪಿಗೆ ಬಳಿಕ ಐತಿಹಾಸಿಕ ನಗರಿ ಮೈಸೂರಿನಲ್ಲಿ ಐಸೆಕ್ ಸಂಸ್ಥೆ ಭಿಕ್ಷುಕರ ಬಗ್ಗೆ ಸಮೀಕ್ಷೆ ಕೈಗೊಂಡು ಅದರ ವರದಿ ಆಧಾರದ ಮೇಲೆ ಸರ್ಕಾರ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿ ಬಳಕ ಆ ಯೋಜನೆಯನ್ನು ಜಾರಿ ಮಾಡಲಿದೆ.

ಸ್ಮೈಲ್ ಯೋಜನೆಯು ನಿರಂತರ ಪ್ರಕ್ರಿಯೆಯಾಗಿದ್ದು, ಈ ಯೋಜನೆಯಡಿ ಭಿಕ್ಷೆ ಬೇಡುತ್ತಿರುವವರನ್ನು ಗುರ್ತಿಸಿ ಅವರಿಗೆ ಪುರ್ವಸತಿ, ವೈದ್ಯಕೀಯ ನೆರವು, ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಅವರನ್ನು ಸಶಕ್ತಗೊಳಿಸಿ ಭಿಕ್ಷಾ ವೃತ್ತಿಯಿಂದ ಹೊರಗೆತಂದು ಸಮಾಜದ ಮುಖ್ಯವಾಹಿಸಿಯಲ್ಲಿ ಸ್ವಾವಲಂಬಿಯಾಗಿ ಜೀವನ ನಡೆಸಲು ಸಜ್ಜುಗೊಳಿಸುವ ಉದ್ದೇಶವನ್ನು ಸ್ಮೈಲ್ ಯೋಜನೆ ಹೊಂದಿದೆ.

ಸ್ಮೈಲ್ ಯೋಜನೆ ಜಾರಿ ಹೇಗೆ? :

ಇದರ ಜೊತೆಗೆ ಪರಿಣಾಮಕಾರಿಯಾಗಿ ಜನರದಲ್ಲಿ ಮಾಹಿತಿ, ಶಿಕ್ಷಣ ಹಾಗೂ ಸಂಪರ್ಕ ವಿಧಾನ ಐಇಸಿ ಚಟುವಟಿಕೆಗಳ ಮೂಲಕ ಅರಿವು ಮೂಡಿಸುವುದು, ಮಾಧ್ಯಮ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯಲ್ಲಿನ ಕೇಂದ್ರ ಪರಿಹಾರ ಸಮಿತಿ (Central Relief Committee) ಚಿಂತನೆ ನಡೆಸಿದೆ. ಯೋಜನಾ ವೆಚ್ಚದ ಶೇ.30ರಷ್ಟು ಅನುದಾನವನ್ನು ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಈ ಯೋಜನೆಗೆ ಬಿಡುಗಡೆ ಮಾಡಲಿದೆ. ವಿಶ್ವವಿಖ್ಯಾತ ದಸರಾದಿಂದ ಜಾಗತಿಕ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ಮೈಸೂರು ರಾಜ್ಯದಲ್ಲೇ ಮೊದಲ ಬಾರಿಗೆ ಭಿಕ್ಷುಕರ ಮುಕ್ತ ನಗರವಾಗಿ ಬದಲಾಗಲು ಸ್ಥಳೀಯ ನಾಗರೀಕರು, ಸಂಘ ಸಂಸ್ಥೆಗಳ ಸಹಾಯ, ಸಹಕಾರವು ಅಗತ್ಯವಿದೆ.

ಭಿಕ್ಷುಕರಿಗೆ ಪುನರ್ವಸತಿ ಜೊತೆಗೆ ಹೈಟೆಕ್ ಟ್ರೈನಿಂಗ್ :

ಮೈಸೂರಿನಲ್ಲಿ ಅಂದಾಜು 500 ಭಿಕ್ಷುಕರಿರಬಹುದು. ಈ‌ ಪ್ರವಾಸೋದ್ಯಮ ನಗರವನ್ನು “ಭಿಕ್ಷುಕ ವೃತ್ತಿ ಮುಕ್ತ ನಗರ” ವಾಗಿ ಮಾಡಲು ಕೇಂದ್ರ ಪರಿಹಾರ ಸಮಿತಿ ಕ್ರಮ ಕೈಗೊಳ್ಳಲಿದೆ. ಮೈಸೂರಿನ‌ ಬೀದಿ ಬೀದಿಗಳಲ್ಲಿ ಕಂಡುಬರುವ ಭಿಕ್ಷುಕರು ಹಾಗೂ ನಿರ್ಗತಿಕರನ್ನು ಕರೆತಂದು ಅಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಮೆಕಾನಿಕ್, ದ್ರೋಣ್ ತರಬೇತಿ, ಫೊಟೊಗ್ರಫಿ, ಕಂಪ್ಯೂಟರ್ ಕಲಿಕೆ ಸೇರಿದಂತೆ ಆಧುನಿಕ ತಂತ್ರಜ್ಞಾನವನ್ನು ಹೊಂದಿದ ಕೌಶಲ್ಯಗಳ ತರಬೇತಿಗಾಗಿ ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆರು‌ ತಿಂಗಳಲ್ಲಿ ತರಬೇತಿ ಒದಗಿಸಲು ಸಮಾಜ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಆ ಮೂಲಕ ಭಿಕ್ಷೆ ಬೇಡುವ ವ್ಯಕ್ತಿಯು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ಸಬಲವಾಗಿಸುವ ಉದ್ದೇಶ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದೇ ಆದಲ್ಲಿ ನಿರಾಶ್ರಿತ ಪರಿಹಾರ ಕೇಂದ್ರದ ಉದ್ದೇಶ ಸಫಲವಾದಂತೆ.

ಕೇಂದ್ರ ಸರ್ಕಾರದ ಸ್ಮೈಲ್ ಯೋಜನೆ ಅನುಷ್ಠಾನಕ್ಕೆ 5 ಕೋಟಿ ರೂ. ಹಣವನ್ನು ಹೆಚ್ಚುವರಿ ತರಬೇತಿ, ಮಾಹಿತಿ, ಶಿಕ್ಷಣ ಹಾಗೂ ಸಂಪರ್ಕಕ್ಕಾಗಿ ಬಳಸಿಕೊಳ್ಳಲು, ಯೋಜನೆ ಕುರಿತಂತೆ ಜನಜಾಗೃತಿ ಮೂಡಿಸಲು, ಭಿಕ್ಷುಕರನ್ನು ಕರೆತರಲು ಹೆಚ್ಚುವರಿ ವಾಹನಗಳ ಬಳಕೆ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅಧಿಕಾರಿಗಳಿಗೆ ಇತ್ತೀಚೆಗೆ ಕೇಂದ್ರ ಪರಿಹಾರ ಸಮಿತಿ ಸಭೆಯೊಂದರಲ್ಲಿ ಸೂಚನೆ ನೀಡಿದ್ದರು ಎಂದು ಉನ್ನತ ಮೂಲಗಳು ತಿಳಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ- ಸಾಂಸ್ಕೃತಿಕ ಹೊನಲಿನಲ್ಲಿ ಮಿಂದೆದ್ದ ಕರಾವಳಿ ಜನ

Next Post

UPI News | ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಗಳಿಗೆ ಯುಪಿಐ ಪಾವತಿ ಮಾಡುವ ಮಿತಿ ಒಂದು ಲಕ್ಷದಿಂದ ಐದು ಲಕ್ಷ ರೂ.ಗಳಿಗೆ ಏರಿಕೆ : ಆರ್ ಬಿಐ

Next Post
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI News | ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಗಳಿಗೆ ಯುಪಿಐ ಪಾವತಿ ಮಾಡುವ ಮಿತಿ ಒಂದು ಲಕ್ಷದಿಂದ ಐದು ಲಕ್ಷ ರೂ.ಗಳಿಗೆ ಏರಿಕೆ : ಆರ್ ಬಿಐ

ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ಬ್ಲಾಕ್ ವೊಂದರ ಸಾಂದರ್ಭಿಕ ಚಿತ್ರ.

BW SPECIAL | BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆ : ಜೆಸಿಸಿ ಸಮಿತಿ ಅವಧಿ ವಿಸ್ತರಣೆಗೆ ರೈತರಿಂದ ಸುಪ್ರೀಂಗೆ ಪತ್ರ – ಬಿಡಿಎನಿಂದ 28,830 ಸೈಟ್ ನಿರ್ಮಾಣ ಪೂರ್ಣ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d