BW SPECIAL | BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆ : ಜೆಸಿಸಿ ಸಮಿತಿ ಅವಧಿ ವಿಸ್ತರಣೆಗೆ ರೈತರಿಂದ ಸುಪ್ರೀಂಗೆ ಪತ್ರ – ಬಿಡಿಎನಿಂದ 28,830 ಸೈಟ್ ನಿರ್ಮಾಣ ಪೂರ್ಣ

ಬೆಂಗಳೂರು, ಡಿ.09 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನಿರ್ಮಿಸುತ್ತಿರುವ ಡಾ.ಕೆ.ಶಿವರಾಮ ಕಾರಂತ ಬಡಾವಣೆ (Dr.K.Shivarama Karanth Layout)ಯ ಉಸ್ತುವಾರಿಗಾಗಿ ಸುಪ್ರೀಂಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿ ಚಂದ್ರಶೇಖರ್ ಅಧ್ಯಕ್ಷತೆಯ ಸಮಿತಿ (Justice A.V.Chandrashekar Committee –ಜೆಸಿಸಿ) ಅವಧಿ ಇದೇ ಡಿಸೆಂಬರ್ ನಲ್ಲಿ ಮುಕ್ತಾಯವಾಗಲಿದೆ. ರೈತರಿಗೆ ಭೂಪರಿಹಾರ ನೀಡುವ ತನಕ ಅಥವಾ ಮತ್ತೊಂದು ವರ್ಷ ಸಮಿತಿ ಕಾರ್ಯಾವಧಿಯನ್ನು ವಿಸ್ತರಣೆ ಮಾಡುವಂತೆ ಬಡಾವಣೆಗೆ ಜಮೀನು ಬಿಟ್ಟುಕೊಟ್ಟ ರೈತರು ಸರ್ವೋಚ್ಛ ನ್ಯಾಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಬಡಾವಣೆಗೆ ಸಂಬಂಧಿಸಿದ ಕೆಲಸಗಳು … Continue reading BW SPECIAL | BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆ : ಜೆಸಿಸಿ ಸಮಿತಿ ಅವಧಿ ವಿಸ್ತರಣೆಗೆ ರೈತರಿಂದ ಸುಪ್ರೀಂಗೆ ಪತ್ರ – ಬಿಡಿಎನಿಂದ 28,830 ಸೈಟ್ ನಿರ್ಮಾಣ ಪೂರ್ಣ