Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | Shakthi Scheme | ಶಕ್ತಿ ಯೋಜನೆಗೆ ಮೀಸಲಿಟ್ಟ ಹಣ 2,800 ಕೋಟಿ ರೂ. : ಆದರೆ ಈತನಕ ಕರ್ಚಾಗಿದ್ದು 3,051 ಕೋಟಿ ರೂ. !!! – ಸರ್ಕಾರಕ್ಕೆ ಹೊರೆಯಾಯ್ತಾ ಶಕ್ತಿ ಸ್ಕೀಮ್?

ಸರ್ಕಾರ ಯೋಜನೆಯಡಿ ಪ್ರತಿದಿನ 42 ಲಕ್ಷ ಸರಾಸರಿಯಾಗಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಸಂಚರಿಸುವರೆಂದು 2023ರ ಜೂನ್ ನಲ್ಲಿ ಅಂದಾಜಿಸಿತ್ತು | ಆ ಪ್ರಮಾಣವೀಗ ಸರಾಸರಿಯಾಗಿ 60 ಲಕ್ಷಕ್ಕೆ ಏರಿಕೆಯಾಗಿದೆ | ಮರು ಹೊಂದಾಣಿಕೆ ಬಳಿಕ 1,600 ಕೋಟಿ ರೂ. ಯೋಜನೆಗೆ ಲಭ್ಯ | 2024-25ನೇ ಆರ್ಥಿಕ ವರ್ಷಕ್ಕೆ 6,500 ಕೋಟಿ ರೂ. ಅನುದಾನ

by Bengaluru Wire Desk
January 5, 2024
in BW Special, News Wire, Public interest
Reading Time: 1 min read
0
ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜ.5 www.bengaluruwire.com : ರಾಜ್ಯದ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ (Shakti Scheme)ಯಡಿ ವಿವಿಧ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರ ಸಂಖ್ಯೆ ಯೋಜನೆ ಆರಂಭದಲ್ಲಿ ಪ್ರತಿದಿನ ಸರಾಸರಿ 42 ಲಕ್ಷದಿಂದ ಸದ್ಯ 60 ಲಕ್ಷಕ್ಕೆ ಏರಿಕೆಯಾಗಿದೆ. ಇದಕ್ಕೆ ತಕ್ಕಂತೆ ಯೋಜನೆಗೆ ಹೆಚ್ಚುವರಿಯಾಗಿ 1,600 ಕೋಟಿ ರೂ. ಅಗತ್ಯತೆ ಕಂಡು ಬಂದಿದೆ. ಈ ಯೋಜನೆ ಸರ್ಕಾರಕ್ಕೆ ಹೊರೆಯಾದರೂ ಅಧಿಕಾರ ಉಳಿಸಿಕೊಳ್ಳುವಲ್ಲಿ ಅನಿವಾರ್ಯತೆಯವಾಗಿದೆ ಎಂಬ ಮಾತು ಕೇಳಿಬಂದಿದೆ.

ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಈಗಾಗಲೇ ಏಳು ತಿಂಗಳು ಕಳೆದಿವೆ. ಕಳೆದ ವರ್ಷದ ಜೂನ್ 11ರಿಂದ, ಈ ವರ್ಷದ ಜನವರಿ 4ನೇ ತಾರೀಖಿನ ವರೆಗೆ ಒಟ್ಟಾರೆ 225 ಜನರು ಸಾರಿಗೆ ನಿಗಮಗಳ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಒಟ್ಟಾರೆ 127.69 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಈ ಪ್ರಯಾಣದ ಟಿಕೆಟ್ ಮೌಲ್ಯವು 3,051 ಕೋಟಿ ರೂ. ನಷ್ಟಾಗಿದೆ. ಅಂದರೆ ಜೂನ್ ನಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ನಡೆದ ಬಜೆಟ್ ನಲ್ಲಿ ಈ ನೂತನ ಯೋಜನೆಗೆ ಮೀಸಲಿಟ್ಟಿದ್ದು 2,800 ಕೋಟಿ ರೂ. ಆದರೆ ಯೋಜನೆಗೆ ನಿಗದಿಪಡಿಸಿದ ಮೊತ್ತಕ್ಕಿಂತ ವೇಗವಾಗಿ ಹಣ ವೆಚ್ಚವಾಗುತ್ತಿದೆ. ಆದರೆ ಅದೇ ವೇಗದಲ್ಲಿ ಸಾರಿಗೆ ನಿಗಮಗಳಿಗೆ ಸರ್ಕಾರದಿಂದ ಹಣ ಪಾವತಿಯಾಗುತ್ತಿಲ್ಲ. ಬಜೆಟ್ ನಲ್ಲಿ ಮೀಸಲಿಟ್ಟ ಪ್ರಮಾಣಕ್ಕಿಂತ 251 ಕೋಟಿ ರೂ. ಹೆಚ್ಚುವರಿಯಾಗಿ ಈಗಾಗಲೇ ಕರ್ಚಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

ಸಿಎಂ ಸಿದ್ದರಾಮಯ್ಯನವರು (CM Siddaramaiah) ಶಕ್ತಿ ಯೋಜನೆಗೆ ಎಂದು ತಮ್ಮ ಬಜೆಟ್‌ನಲ್ಲಿ 9 ತಿಂಗಳಿಗೆ 2,800 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು. ಆದರೆ ಈ ಯೋಜನೆ ಜಾರಿಯಾಗಿ, ಈಗಾಗಲೇ ಈ ಹಣ ಖಾಲಿಯಾಗಿದೆ. ಹೆಚ್ಚುವರಿ ಹಣಕ್ಕೆ ಸಾರಿಗೆ ಇಲಾಖೆ ಕಾಯುತ್ತಾ ಕುಳಿತಿದೆ. ಸರ್ಕಾರ ಪ್ರತಿ ತಿಂಗಳಿಗೆ 311 ಕೋಟಿ ರೂ. ಕರ್ಚಾಗಬಹುದು ಎಂದು ಅಂದಾಜಿಸಿತ್ತು. ಆದರೆ ತಿಂಗಳಿಗೆ ಸರಾಸರಿಯಾಗಿ 435 ಕೋಟಿ ರೂ. ನಂತೆ (ಜ.4ರ ತನಕ) 3,051 ಕೋಟಿ ರೂ. ಖರ್ಚಾಗಿದೆ. ಜನವರಿಯೂ ಸೇರಿದಂತೆ ಉಳಿದ ಮೂರು ತಿಂಗಳಿಗೆ 1,305 ಕೋಟಿ ರೂ. ಬೇಕಾಗಬಹುದು.  ನಿಗಮಗಳಿಗೆ ಬಾಕಿ ಮೊತ್ತವೂ ಸೇರಿದಂತೆ 1,600 ಕೋಟಿ ರೂ. ಹಣ ಸರ್ಕಾರದಿಂದ ನಿಗಮಗಳಿಗೆ ಬಂದಲ್ಲಿ ಈ ಯೋಜನೆಗೆ ಬಸ್ ಕಾರ್ಯಾಚರಣೆ ನಡೆಸಲು ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಶಕ್ತಿ ಯೋಜನೆ ಜಾರಿಗೆ ಮುಂಚೆ ನಷ್ಟದಲ್ಲಿದ್ದ ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯು ಪುನಃ ಅದೇ ದಾರಿಯತ್ತ ವಾಲಿದರೆ ಆಶ್ಚರ್ಯಪಡಬೇಕಿಲ್ಲ.

ಆದರೆ ಈ ಬಗ್ಗೆ ಸಾರಿಗೆ ಸಚಿವರನ್ನು ಬೆಂಗಳೂರು ವೈರ್ ಕೇಳಿದರೆ,  “ಸರ್ಕಾರ ಸಾರಿಗೆ ನಿಗಮಗಳಿಗೆ 1,000 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ನೀಡಿದೆ. ಉಳಿದ ಹಣ ಇಲಾಖೆಯಲ್ಲಿದೆ. ಹೆಚ್ಚುವರಿಯಾಗಿ 1,600 ಕೋಟಿ ರೂ. ಬೇಕಾಗುತ್ತದೆ. ಅದನ್ನು ಮುಂದಿನ ತಿಂಗಳ ಫೆಬ್ರವರಿಯಲ್ಲಿ ಬಜೆಟ್ ಮರು ಹೊಂದಾಣಿಕೆ ಮಾಡಿಕೊಂಡು ಸರ್ಕಾರ ಈ ಹಣ ನೀಡಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

ಲೆಕ್ಕಾಚಾರದಲ್ಲಿ ಎಡವಿತಾ ಸರ್ಕಾರ? :

ಸ್ತ್ರೀಶಕ್ತಿ ಯೋಜನೆ ಜೂನ್ ತಿಂಗಳಿನಲ್ಲಿ ಹೊಸ ಸರ್ಕಾರದ ಬಜೆಟ್ ಆಗಿದ್ದು, ಇನ್ನು 9 ತಿಂಗಳು ಆರ್ಥಿಕ ವರ್ಷ ಮುಗಿಯಲು ಸಮಯ ಇದ್ದಿದ್ದು. ಆಗ ಪ್ರತಿದಿನ ಒಟ್ಟು ಪ್ರಯಾಣಿಕರ ಸಂಖ್ಯೆ ಆಗ 84 ಲಕ್ಷ ಜನ ಇದ್ದಿತ್ತು. ಅದರಲ್ಲಿ ಶೇ.50 ಮಹಿಳೆಯರು ಅಂತ ಲೆಕ್ಕ ಹಾಕಿ 42 ಲಕ್ಷ ಜನ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸಬಹುದು. ಆಗ 9 ತಿಂಗಳಿಗೆ 2800 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಯಿತು. ಅಷ್ಟು ಹಣವನ್ನು ಬಜೆಟ್ ನಲ್ಲಿ ಸ್ತ್ರೀಶಕ್ತಿ ಯೋಜನೆಗೆ ಮೀಸಲಿಡಲಾಗಿತ್ತು.

ಬಸ್ ನಿಲ್ದಾಣದ ಸಾಂದರ್ಭಿಕ ಚಿತ್ರ

ಬಸ್ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.10 ಕೋಟಿಗೆ ಹೆಚ್ಚಳ :

ಆಮೇಲೆ ಪ್ರತಿದಿನ ಒಟ್ಟಾರೆ ಸಾರಿಗೆ ನಿಗಮಗಳ ಬಸ್ ನಲ್ಲಿ ಪ್ರಯಾಣಿಸುವವರ ಸಂಖ್ಯೆ 84 ಲಕ್ಷದಿಂದ 1.10 ಕೋಟಿಗೆ ಏರಿಕಾಯಾಯಿತು. ಈ ಮೊದಲು ಸರಾಸರಿಯಾಗಿ ಪ್ರತಿದಿನ 42 ಲಕ್ಷ ಜನ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದರು. ಆ ಪ್ರಮಾಣ ಹೆಚ್ಚಾಗಿ ಪ್ರತಿದಿನ ಸರಾಸರಿಯಾಗಿ 60 ಲಕ್ಷ ಜನ ಮಹಿಳೆಯರು ಓಡಾಡುತ್ತಿದ್ದಾರೆ. ಅಲ್ಲಿಗೆ ಅಂದಾಜು ಮಾಡಿದ್ದಕ್ಕಿಂತ ಪ್ರತಿದಿನ 20 ರಿಂದ 25 ಲಕ್ಷ ಮಹಿಳೆಯರ ಓಡಾಟ ಜಾಸ್ತಿಯಾಗಿದೆ. ಅದಕ್ಕೆ ಈಗ ಈ ಹಿಂದೆ ಬಜೆಟ್ ನಲ್ಲಿ ತೆಗೆದಿರಿಸಿದ್ದ 2,800 ಕೋಟಿ ರೂ. ಗಿಂತ ಹೆಚ್ಚುವರಿಯಾಗಿ 1,600 ಕೋಟಿ ರೂ. ಬೇಕಾಗುತ್ತದೆ. ಅದಕ್ಕೆ ಈಗ ಫೆಬ್ರವರಿ ತಿಂಗಳಿನಲ್ಲಿ ಮರು ಹೊಂದಾಣಿಕೆ ಮಾಡಿಕೊಂಡು ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ ಹಣ ನೀಡಲಿದೆ.

2024-25ನೇ ಆರ್ಥಿಕ ವರ್ಷಕ್ಕೆ 6,500 ಕೋಟಿ ರೂ. ಅನುದಾನ :

ಮುಂದಿನ ವರ್ಷದ 2024-25ನೇ ಸಾಲಿನ ಬಜೆಟ್ ನಲ್ಲಿ ಈ ಸಾಲಿನ ಆರ್ಥಿಕ ವರ್ಷದ ಲೆಕ್ಕವನ್ನು ಗಣನೆಗೆ ತೆಗೆದುಕೊಂಡು ನಿಖರವಾಗಿ ಶಕ್ತಿ ಯೋಜನೆಗೆ ಹಣ ಮೀಸಲಿಡಲಾಗುತ್ತದೆ. ಪ್ರತಿದಿನ ಈಗ ಸರಾಸರಿಯಾಗಿ 60 ಲಕ್ಷ ಜನ ಮಹಿಳೆಯರು ಓಡಾಡುತ್ತಿದ್ದಾರೆ ಅದನ್ನು 365 ದಿನಕ್ಕೆ ಲೆಕ್ಕ ಹಾಕಿಕೊಂಡು ಮುಂದಿನ ಬಜೆಟ್ ನಲ್ಲಿ ಅಂದಾಜು 6,500 ಕೋಟಿ ರೂ. ಹಣವನ್ನು ಈ ಯೋಜನೆಗೆ ಮೀಸಲಿಡಲಾಗುತ್ತದೆ. ನಂತರ ವಿವಿಧ ಸಾರಿಗೆ ನಿಗಮಗಳಿಗೆ ಸರಿಯಾಗಿ ಶಕ್ತಿ ಯೋಜನೆಗೆ ಬಳಕೆಯಾದ ಮೊತ್ತಕ್ಕೆ ಅನುಗುಣವಾಗಿ ಹಣ ಹಂಚಿಕೆ ಮಾಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶಕ್ತಿ ಯೋಜನೆ ಜಾರಿಯಾದ ಕೆಲ ತಿಂಗಳುಗಳ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಬಹುದೆಂಬ ನಿರೀಕ್ಷೆಯಿತ್ತು. ಆದರೆ ಅದು ಹುಸಿಯಾಗಿದ್ದು, ದಿನದಿಂದ ದಿನಕ್ಕೆ ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು ಕಂಡುಬರುತ್ತಿದೆ. ಹೀಗಾಗಿ ಸರ್ಕಾರದ ಲೆಕ್ಕಾಚಾರ ಮೀರಿ ಹಣ ವ್ಯಯವಾಗುತ್ತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

Next Post

Agriculture News | ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

Next Post

Agriculture News | ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d