Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus
    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus
    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Today Stock Market | ಹೊಸ ಇತಿಹಾಸ ಬರೆದ ಷೇರು ಮಾರುಕಟ್ಟೆ : ನಿಫ್ಟಿ ಮತ್ತು ಸೆನ್ಸೆಕ್ಸ್ ಹೊಸ ಉತ್ತುಂಗಕ್ಕೆ ; ಹೂಡಿಕೆದಾರರ ಹೂಡಿಕೆ ಮೌಲ್ಯ ಒಂದೇ ದಿನದಲ್ಲಿ 3 ಲಕ್ಷ ಕೋಟಿ ರೂ.ಗೆ ಏರಿಕೆ

ತಾಂತ್ರಿಕ ದೃಷ್ಟಿಕೋನದಿಂದ, ನಿಫ್ಟಿ 22,500 ಮಟ್ಟವನ್ನು ತಲುಪಬಹುದು ಎಂದು ಷೇರುಪೇಟೆಯ ತಙ್ಞರು ನಿರೀಕ್ಷಿಸುತ್ತಿದ್ದಾರೆ.

by Bengaluru Wire Desk
January 15, 2024
in News Wire, Public interest
Reading Time: 1 min read
0

ಮುಂಬೈ, ಜ.15 www.bengaluruwire.com : ದೇಶದಲ್ಲಿ 2024ರಲ್ಲಿ ಸಂಕ್ರಾಂತಿ ಹಬ್ಬದ ದಿನವಾದ ಸೋಮವಾರ ಷೇರು ಮಾರುಕಟ್ಟೆ ಹೊಸ ಇತಿಹಾಸ ಬರೆಯಿತು. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ ಸೆನ್ಸೆಕ್ಸ್ (Sensex) ಮೊದಲ ಬಾರಿಗೆ 73,000  ಮಾರ್ಕ್ ಪಾಯಿಂಟ್ಸ್ ಅನ್ನು ದಾಟಿತು. ಮತ್ತೊಂದೆಡೆ, ನಿಫ್ಟಿ (Nifty) 22,000 ಮಟ್ಟವನ್ನು ದಾಟಿ ಮುಂದೆ ಸಾಗಿದೆ.

ಆರಂಭಿಕ ವಹಿವಾಟಿನಲ್ಲಿ 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 720.33 ಪಾಯಿಂಟ್‌ಗಳ ಜಿಗಿದು ಸಾರ್ವಕಾಲಿಕ ಗರಿಷ್ಠ 73,288.78 ಅನ್ನು ತಲುಪಿತ್ತು. ನಿಫ್ಟಿ ಕೂಡ 22,000 ಮೈಲಿಗಲ್ಲನ್ನು ದಾಟಿ 187.4 ಪಾಯಿಂಟ್‌ ಗಳನ್ನು ಏರಿ ಜೀವಮಾನದ ಗರಿಷ್ಠ 22,081.95 ತಲುಪಿತು. ದಿನದ ಅಂತ್ಯದ ವೇಳೆಗೆ, ಸೆನ್ಸೆಕ್ಸ್ 759.48 ಪಾಯಿಂಟ್‌ಗಳ ಗಣನೀಯ ಏರಿಕೆಯನ್ನು ದಾಖಲಿಸಿದೆ. ಅಂದರೆ ಇದು ಶೇಕಡಾ 1.05 ಏರಿಕೆ ದಾಖಲಿಸಿ, 73,327.94 ಕ್ಕೆ ಮುಕ್ತಾಯವಾಯಿತು.  ಅದೇ ಸಮಯದಲ್ಲಿ, ನಿಫ್ಟಿ 202.90 ಪಾಯಿಂಟ್‌ಗಳ ಏರಿಕೆಯನ್ನು ದಾಖಲಿಸಿತು.‌ಶೇಕಡಾವಾರು ಹೇಳುವುದಾದರೆ 0.93 ಶೇಕಡಾ ಹೆಚ್ಚಳ ಕಂಡು, 22,097.45 ನಲ್ಲಿ ಕೊನೆಗೊಂಡಿತು.

ಸಾಂದರ್ಭಿಕ ಚಿತ್ರ

ಬಿಎಸ್‌ಇ ಲಿಸ್ಟೆಡ್ ಕಂಪನಿಗಳ ಮಾರುಕಟ್ಟೆ ಬಂಡವಾಳವು ಹಾಗೂ ಹೂಡಿಕೆದಾರರ ಷೇರು ಮೌಲ್ಯವು ಒಂದೇ ದಿನದ ಅವಧಿಯಲ್ಲಿ (Single Session) ಸುಮಾರು 3 ಲಕ್ಷ ಕೋಟಿ ರೂ.ಗಳಷ್ಟು ಏರಿಕೆಯಾಗಿದೆ. ಹಿಂದಿನ ಸೆಶನ್ ನಲ್ಲಿ ಸುಮಾರು 373 ಲಕ್ಷ ಕೋಟಿ ರೂ.ಗಳಿಂದ ಇಂದು ಸುಮಾರು 376 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.

ತಾಂತ್ರಿಕ ದೃಷ್ಟಿಕೋನದಿಂದ, ನಿಫ್ಟಿ 22,500 ಮಟ್ಟವನ್ನು ತಲುಪಬಹುದು ಎಂದು ಷೇರುಪೇಟೆಯ ತಙ್ಞರು ನಿರೀಕ್ಷಿಸುತ್ತಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಪಾಲ್ಗೊಳ್ಳುವ ಹೂಡಿಕೆದಾರರು ಹೊಸ ದಾಖಲೆಯ ಗರಿಷ್ಠಗಳಿಗೆ ನಿಫ್ಟಿಯನ್ನು ತಮ್ಮ ಹೂಡಿಕೆಯ ಕಾರ್ಯತಂತ್ರವಾಗಿ ಇರಿಸಿಕೊಂಡಿದ್ದಾರೆ.   ಡಿಸೆಂಬರ್ ತ್ರೈಮಾಸಿಕದಲ್ಲಿ ದೃಢವಾದ ಗಳಿಕೆಗಳ ಸುತ್ತಲಿನ ಆಶಾವಾದದ ನಿರೀಕ್ಷೆಗಳು ಮತ್ತು ಅಮೆರಿಕ ಫೆಡರಲ್ ರಿಸರ್ವ್‌ನಿಂದ ಬಡ್ಡಿದರ ಕಡಿತದ ಸಂಭಾವ್ಯತೆಯಿಂದ ಈ ಗೂಳಿಯಾಟದ ಪ್ರವೃತ್ತಿ ಕಂಡು ಬಂದಿದೆ ಎಂದು ಹೂಡಿಕೆ ತಙ್ಞರು ವಿಶ್ಲೇಷಿಸಿದ್ದಾರೆ.

ಟೆಕ್ ಮಹೀಂದ್ರಾ (Tech Mahindra), ಎಚ್‌ಸಿಎಲ್ ಟೆಕ್ನಾಲಜೀಸ್, ಇನ್ಫೋಸಿಸ್ (Infosys), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank) ಇತರ ಕಂಪನಿಗಳು ಪ್ರಮುಖವಾಗಿ ಇಂದು ಲಾಭ ಗಳಿಸಿದವು. 

ಎಚ್ ಸಿಎಲ್ ಟೆಕ್ನಾಲಜೀಸ್ (HCL Technologies) ಶುಕ್ರವಾರದಂದು ಸೇವೆಗಳು (Services) ಮತ್ತು ಸಾಫ್ಟ್‌ವೇರ್ ವ್ಯವಹಾರಗಳು (Software Transactions) ಬೆಳವಣಿಗೆ ಕಂಡ ಹಿನ್ನೆಲೆಯಲ್ಲಿ ಡಿಸೆಂಬರ್ 2023 ಕ್ಕೆ ಕೊನೆಗೊಂಡ ಮೂರು ತಿಂಗಳ ತ್ರೈಮಾಸಿಕ ಆಧಾರದ ಮೇಲೆ 4,350 ಕೋಟಿ ರೂ.ಗಳ ಏಕೀಕೃತ ನಿವ್ವಳ ಲಾಭದಲ್ಲಿ ಶೇಕಡಾ 6.2 ರಷ್ಟು ಹೆಚ್ಚಳವಾಗಿದೆ ಎಂದು ವರದಿ ಮಾಡಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BJP MP Election 2024 | ದೇಶಾದ್ಯಂತ ಲೋಕಸಭಾ ಚುನಾವಣೆಗಾಗಿ ಬಿಜೆಪಿಯಿಂದ ಗೋಡೆ ಬರಹ ಅಭಿಯಾನ : ರಾಜ್ಯದಲ್ಲಿ ಬಿ.ವೈ.ವಿಜಯೇಂದ್ರ ಚಾಲನೆ

Next Post

#Ayodhyarammandir | ಅಯೋಧ್ಯೆ : ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠೆಯ 6 ದಿನಗಳ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನಗಳು ಇಂದಿನಿಂದ ಆರಂಭ

Next Post

#Ayodhyarammandir | ಅಯೋಧ್ಯೆ : ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠೆಯ 6 ದಿನಗಳ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನಗಳು ಇಂದಿನಿಂದ ಆರಂಭ

Police News | ಕರ್ನಾಟಕದ ಪ್ರತಿಯೊಬ್ಬ ಪೊಲೀಸರಿಗೂ ಬೆಳ್ಳಿ ಪದಕ : ವೈದ್ಯಕೀಯ ವೆಚ್ಚ ಒಂದು ಸಾವಿರದಿಂದ ಒಂದೂವರೆ ಸಾವಿರ ರೂ.ಗಳಿಗೆ ಹೆಚ್ಚಳ ; ಸಿಎಂ ಸಿದ್ದರಾಮಯ್ಯ ಘೋಷಣೆ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group