Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#Ayodhyarammandir | ಅಯೋಧ್ಯೆ : ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠೆಯ 6 ದಿನಗಳ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನಗಳು ಇಂದಿನಿಂದ ಆರಂಭ

ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವೈವಿಧ್ಯಮಯ ಪ್ರಾತಿನಿಧ್ಯ | ಒಂದು ದೇವಸ್ಥಾನ ನಾನಾ ಸಂಪ್ರದಾಯಗಳು | ಐತಿಹಾಸಿಕ ಬುಡಕಟ್ಟು ಪ್ರಾತಿನಿಧ್ಯ

by Bengaluru Wire Desk
January 16, 2024
in News Wire, Public interest
Reading Time: 2 mins read
0

ಅಯೋಧ್ಯೆ(ಉತ್ತರ ಪ್ರದೇಶ), ಜ.16 www.bengaluruwire.com : ಮೈದೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಬಾಲರಾಮನ ವಿಗ್ರಹ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ಜ.22 ರಂದು ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಅದಕ್ಕಾಗಿ ಇಂದಿನಿಂದ ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ಸಂಬಂಧಿಸಿದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗುತ್ತಿದೆ.

ಮೂವರು ಶಿಲ್ಪಿಗಳು ಸಿದ್ಧಪಡಿಸಿರುವ ವಿಗ್ರಹಗಳ ಪೈಕಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ವಿಗ್ರಹವೇ ಅಂತಿಮವಾಗಿ ಆಯ್ಕೆಯಾಗಿದೆ ಎಂದು ಬಿಜೆಪಿಯ ಕೆಲವು ಹಿರಿಯ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಈ ತನಕ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ಜ.16ರಿಂದ 21ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು : 

ಜ.16ರಿಂದ 21ನೇ ತಾರೀಖಿನವೆರೆಗೆ ನಡೆಯುವ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ವಿವಿಧ ರೀತಿಯ ಆಚರಣೆಗಳನ್ನು ಹಿಂದೂ ಸಂಪ್ರದಾಯ, ಪದ್ಧತಿಗಳ ಪ್ರಕಾರ ಕೈಗೊಳ್ಳಲಾಗುತ್ತದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಉಸ್ತುವಾರಿಯಲ್ಲಿ ಈ ಎಲ್ಲ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ.

ಸರಯೂ ನದಿ ದಡದಲ್ಲಿ ದಶವಿಧ ಸ್ನಾನ, ವಿಷ್ಣು ಪೂಜೆ, ಗೋವು ಅರ್ಪಣಾ ಕಾರ್ಯಗಳು ಶಾಸ್ರೋಕ್ತವಾಗಿ ನಡೆಯಲಿವೆ. ಜನವರಿ 18ರಂದು ಗರ್ಭಗುಡಿಯಲ್ಲಿ ರಾಮ ಲಲ್ಲಾ ವಿಗ್ರಹವನ್ನು ಇರಿಸಲಾಗುತ್ತದೆ. ಜ.22ರಂದು ಮಧ್ಯಾಹ್ನ 12.20ಕ್ಕೆ ಅಭಿಜಿನ್ ಮುಹೂರ್ತದಲ್ಲಿ ವಿಗ್ರಹದ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ. ವಾರಣಾಸಿಯ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಅವರು ಈ ಸಂಬಂಧ ಶುಭಮುಹೂರ್ತ ನಿಗದಿ ಮಾಡಿದ್ದಾರೆ.

ಜ.23ರಿಂದಲೇ ಭಕ್ತರಿಗೆ ಸಾರ್ವಜನಿಕರಿಗೆ ದರ್ಶನ : 

ಶ್ರೀರಾಮನ ವಿಗ್ರಹದ ತೂಕ ಅಂದಾಜು 150ರಿಂದ 200 ಕೆ.ಜಿ ತೂಕ ಹೊಂದಿದೆ. ಪ್ರತಿಷ್ಠಾಪನಾ ವಿಧಿ ವಿಧಾನಗಳನ್ನು 121 ಆಚಾರ್ಯರು ನೆರವೇರಿಸುವರು. ಕಾಶಿಯ ಲಕ್ಷ್ಮೀಕಾಂತ್ ದೀಕ್ಷಿತ್ ಮುಖ್ಯ ಗುರುಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್ ತಿಳಿಸಿದ್ದಾರೆ. ಜನವರಿ 23ರಿಂದ ಭಕ್ತರು ಹಾಗು ಸಾರ್ವಜನಿಕರಿಗೆ ದೇಗುಲದಲ್ಲಿ ಶ್ರೀರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗರ್ಭ ಗುಡಿಯಲ್ಲಿ ಚಿನ್ನದ ಬಾಗಿಲು ನಿರ್ಮಾಣ ಕಾರ್ಯದ ಚಿತ್ರ.

ಭಗವಾನ್ ಶ್ರೀ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡುವ ಗರ್ಭಗುಡಿಯಲ್ಲಿ ಚಿನ್ನದ ಬಾಗಿಲುಗಳ ಸ್ಥಾಪನೆಯೊಂದಿಗೆ ನೆಲ ಮಹಡಿಯಲ್ಲಿ ಎಲ್ಲಾ ಚಿನ್ನದ ಬಾಗಿಲುಗಳ ಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ ಎಂದು ಟ್ರಸ್ಟ್ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದೆ.

ವಿವಿಧ ಧಾರ್ಮಿಕ ಕಾರ್ಯಕ್ರಗಳ ವಿವರ ಈ‌ ಕೆಳಕಂಡಂತಿದೆ :

ಜನವರಿ 16: ಪ್ರಾಯಶ್ಚಿತ್ತ, ಕರ್ಮಕುಟಿ ಪೂಜೆ

ಜನವರಿ 17: ದೇವಾಲಯದ ಆವರಣಕ್ಕೆ ಪ್ರತಿಮೆ ಪ್ರವೇಶ

ಜನವರಿ 18 (ಸಂಜೆ): ತೀರ್ಥಪೂಜೆ, ಜಲಯಾತ್ರೆ, ಜಲ ದಿವಸ್, ಗಂಧದಿವಸ್

ಜನವರಿ 19 (ಬೆಳಿಗ್ಗೆ): ಕೇಶರದಿವಸ್, ಧೃತದಿವಸ್

ಜನವರಿ 19 (ಸಂಜೆ): ಧಾನ್ಯದಿವಸ್‌

ಜನವರಿ 20 (ಬೆಳಿಗ್ಗೆ): ಶಕ್ರದಿವಸ್, ಫಾಲಾದಿವಸ್

ಜನವರಿ 20 (ಸಂಜೆ): ಪುಷ್ಪಾ ದಿವಸ್

ಜನವರಿ 21 (ಬೆಳಿಗ್ಗೆ): ಮಧ್ಯಾದಿವಸ್

ಜನವರಿ 21 (ಸಂಜೆ): ಶಯ್ಯಾದಿವಸ್

ಅಯೋಧ್ಯೆಯಲ್ಲಿ ಪ್ರಸ್ತುತ ಪೂಜಿಸಲಾಗುತ್ತಿರುವ ಬಾಲ‌ರಾಮನ ವಿಗ್ರಹ.

ಪ್ರಮುಖ ಗಣ್ಯರು ಭಾಗಿ : 

ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವೈವಿಧ್ಯಮಯ ಪ್ರಾತಿನಿಧ್ಯ: 

ಭಾರತೀಯ ಆಧ್ಯಾತ್ಮಿಕ ಪರಂಪರೆಯ 150 ಕ್ಕೂ ಹೆಚ್ಚು ಎಲ್ಲಾ ಆಚಾರ್ಯರು, ಧರ್ಮ, ಪಂಥ, ಆರಾಧನಾ ವ್ಯವಸ್ಥೆ, ಸಂಪ್ರದಾಯ, ಸಂಪ್ರದಾಯಗಳ ಸಂತರು, ಮಹಾಮಂಡಲೇಶ್ವರರು, ಮಂಡಲೇಶ್ವರರು, ಶ್ರೀಮಹಾಂತರು, ಮಹಾಂತರು, ನಾಗಗಳು, ಹಾಗೆಯೇ 50 ಕ್ಕೂ ಹೆಚ್ಚು ಆದಿವಾಸಿಗಳು, ಗಿರಿವಾಸಿಗಳ ಪ್ರಮುಖರು, ತತವಾಸಿ, ದ್ವಿಪವಾಸಿ ಬುಡಕಟ್ಟು ಸಂಪ್ರದಾಯಗಳು ಭವ್ಯ ಶ್ರೀ ರಾಮ ಜನ್ಮಭೂಮಿ ಮಂದಿರದ ಆವರಣದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ವೀಕ್ಷಿಸಲಿದ್ದಾರೆ.

ಒಂದು ದೇವಸ್ಥಾನ ನಾನಾ ಸಂಪ್ರದಾಯಗಳು: ಸಂಪ್ರದಾಯಗಳಲ್ಲಿ ಶೈವ, ವೈಷ್ಣವ, ಶಾಕ್ತ, ಗಣಪತ್ಯ, ಪತ್ಯ, ಸಿಖ್, ಬೌದ್ಧ, ಜೈನ, ದಶನಂ, ಶಂಕರ್, ರಾಮಾನಂದ್, ರಾಮಾನುಜ್, ನಿಂಬಾರ್ಕ, ಮಾಧ್ವ, ವಿಷ್ಣು ನಾಮಿ, ರಾಮಸನೇಹಿ, ಘೀಸಾಪಂಥ್, ಗರೀಬ್ದಾಸಿ, ಗೌಡಿಯ, ಕಬೀರಪಂಥಿ, ವಾಲ್ಮೀಕಿ, ವಾಲ್ಮೀಕಿ  (ಅಸ್ಸಾಂ), ಮಾಧವ್ ದೇವ್, ಇಸ್ಕಾನ್, ರಾಮಕೃಷ್ಣ ಮಿಷನ್, ಚಿನ್ಮಯ ಮಿಷನ್, ಭಾರತ ಸೇವಾಶ್ರಮ ಸಂಘ, ಗಾಯತ್ರಿ ಪರಿವಾರ, ಅನುಕೂಲ್ ಚಂದ್ರ, ಠಾಕೂರ್ ಪರಂಪರಾ, ಒಡಿಶಾದ ಮಹಿಮಾ ಸಮಾಜ, ಅಕಾಲಿ, ನಿರಂಕಾರಿ, ಪಂಜಾಬ್‌ನ ನಾಮಧಾರಿ, ರಾಧಾಸೋಮಿ, ಮತ್ತು ಸ್ವಾಮಿನಾರಾಯಣ, ವಾರಕರಿ, ವೀರ್ ಶಾ ಇತ್ಯಾದಿ ಸಂಪ್ರದಾಯಗಳ ಪ್ರಮುಖರಿಗೆ ಆಹ್ವಾನ ನೀಡಲಾಗಿದೆ.

ಐತಿಹಾಸಿಕ ಬುಡಕಟ್ಟು ಪ್ರಾತಿನಿಧ್ಯ: 

ಬೆಟ್ಟಗಳು, ಕಾಡುಗಳು, ಕರಾವಳಿ ಪ್ರದೇಶಗಳು, ದ್ವೀಪಗಳು ಇತ್ಯಾದಿಗಳ ಜನರು ಪ್ರತಿನಿಧಿಸುವ ಬುಡಕಟ್ಟು ಸಂಪ್ರದಾಯಗಳ ಉಪಸ್ಥಿತಿಯಲ್ಲಿ ಶ್ರೀರಾಮಲಲ್ಲಾನ ಪ್ರತಿಷ್ಠಾಪನೆಯಾಗಲಿದೆ. ಇದು ಭಾರತದ ಇತ್ತೀಚಿನ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯುತ್ತಿದೆ. 

ಕಳೆದ 70 ವರ್ಷಗಳಿಂದ ಪೂಜಿಸಲಾಗುತ್ತಿರುವ ರಾಮಲಲ್ಲಾನ ವಿಗ್ರಹವನ್ನು ನೂತನ ದೇವಾಲಯದ ಗರ್ಭಗುಡಿಯಲ್ಲಿ ಇಟ್ಟು ಪೂಜಿಸಲಾಗುತ್ತದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Today Stock Market | ಹೊಸ ಇತಿಹಾಸ ಬರೆದ ಷೇರು ಮಾರುಕಟ್ಟೆ : ನಿಫ್ಟಿ ಮತ್ತು ಸೆನ್ಸೆಕ್ಸ್ ಹೊಸ ಉತ್ತುಂಗಕ್ಕೆ ; ಹೂಡಿಕೆದಾರರ ಹೂಡಿಕೆ ಮೌಲ್ಯ ಒಂದೇ ದಿನದಲ್ಲಿ 3 ಲಕ್ಷ ಕೋಟಿ ರೂ.ಗೆ ಏರಿಕೆ

Next Post

Police News | ಕರ್ನಾಟಕದ ಪ್ರತಿಯೊಬ್ಬ ಪೊಲೀಸರಿಗೂ ಬೆಳ್ಳಿ ಪದಕ : ವೈದ್ಯಕೀಯ ವೆಚ್ಚ ಒಂದು ಸಾವಿರದಿಂದ ಒಂದೂವರೆ ಸಾವಿರ ರೂ.ಗಳಿಗೆ ಹೆಚ್ಚಳ ; ಸಿಎಂ ಸಿದ್ದರಾಮಯ್ಯ ಘೋಷಣೆ

Next Post

Police News | ಕರ್ನಾಟಕದ ಪ್ರತಿಯೊಬ್ಬ ಪೊಲೀಸರಿಗೂ ಬೆಳ್ಳಿ ಪದಕ : ವೈದ್ಯಕೀಯ ವೆಚ್ಚ ಒಂದು ಸಾವಿರದಿಂದ ಒಂದೂವರೆ ಸಾವಿರ ರೂ.ಗಳಿಗೆ ಹೆಚ್ಚಳ ; ಸಿಎಂ ಸಿದ್ದರಾಮಯ್ಯ ಘೋಷಣೆ

BBMP Property Tax News | ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d