Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

GST TAX EVASION | ಅಂತರ್ ರಾಜ್ಯ ಜಿಎಸ್ ಟಿ ವಂಚನೆ ಜಾಲ ಪತ್ತೆ : 1008 ಕೋಟಿ ರೂ. ನಕಲಿ ಬಿಲ್ ಸೃಷ್ಟಿ – ಪ್ರಮುಖ ಸೂತ್ರಧಾರಿ ಬಂಧನ

ಬೋಗಸ್ ಜಿಎಸ್ ಟಿ ನೋಂದಣಿ ಸಂಖ್ಯೆಗಳನ್ನು ಆಧರಿಸಿ ನಕಲಿ ತೆರಿಗೆ ಬಿಲ್ಲುಗಳ ಸೃಷ್ಟಿ | ಖತರ್ ನಾಕ್ ತೆರಿಗೆ ವಂಚಕರ ಜಾಲವನ್ನು ಬೇಧಿಸುವಲ್ಲಿ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಯಶಸ್ವಿ

by Bengaluru Wire Desk
January 18, 2024
in News Wire, Public interest
Reading Time: 1 min read
0
ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.18 www.bengaluruwire.com : ಅಂತರ್ ರಾಜ್ಯಗಳಲ್ಲಿ 100ಕ್ಕೂ ಅಧಿಕ ಬೋಗಸ್ ಜಿಎಸ್ ಟಿ (GST) ನೋಂದಣಿ ಪ್ರಕರಣಗಳನ್ನು ಪತ್ತೆಹಚ್ಚಿರುವ ಕರ್ನಾಟಕ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು (Karnataka Commercial Tax Officers), 1008 ಕೋಟಿ ರೂ. ನಕಲಿ ಬಿಲ್ಲುಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿದ್ದಾರೆ.

ಈ ದೊಡ್ಡ ವಂಚನೆ ಜಾಲದಿಂದ ಸುಮಾರು 180 ಕೋಟಿ ರೂ.ಗಳಷ್ಟು, ಕಾನೂನು ಬಾಹಿರ ಹೂಡುವಳಿ ತೆರಿಗೆ (Input Tax Credit) ಪಡೆದುಕೊಂಡು ಸರ್ಕಾರಕ್ಕೆ ತೆರಿಗೆ ನಷ್ಟ ಉಂಟು ಮಾಡಿರುವ ಅಂಶವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಈ ಸಂಬಂಧ ಜಿಎಸ್ ಟಿ ತೆರಿಗೆ ತಪ್ಪಿಸಿ ಮೋಸ ಮಾಡುತ್ತಿದ್ದ ಪ್ರಮುಖ ಸೂತ್ರದಾರ ಮೊಹಮ್ಮದ್ ಸಿದ್ದಿಕ್ ಎಂಬಾತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ವ್ಯಕ್ತಿಯು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೋಗಸ್ ಜಿಎಸ್‌ಟಿ ನೋಂದಣಿಗಳನ್ನು ಪಡೆದುಕೊಂಡು ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳಲ್ಲಿ ಸ್ಟ್ಯಾಪ್ ವ್ಯವಹಾರವನ್ನು ನಡೆಸುತ್ತಿದ್ದ. 

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ಅಲ್ಲದೆ ಮೊಹಮ್ಮದ್ ಸಿದ್ದಿಕ್ ಬೋಗಸ್ ಜಿಎಸ್ ಟಿ ನೋಂದಣಿ ಸಂಖ್ಯೆಗಳನ್ನು ಆಧರಿಸಿ ನಕಲಿ ತೆರಿಗೆ ಬಿಲ್ಲುಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಿರಲಿಲ್ಲ. ಆದರೂ ವಂಚನೆಯಿಂದ ಹೂಡುವಳಿ ತೆರಿಗೆ ಪಡೆದು ಸರ್ಕಾರಕ್ಕೆ ತೆರಿಗೆ ನಷ್ಟ ಉಂಟು ಮಾಡುವುದನ್ನು ರಾಜ್ಯದ ವಾಣಿಜ್ಯ ತೆರಿಗೆ ಅಧಿಕಾರಿಗಳು ಸಫಲರಾಗಿದ್ದಾರೆ.

ಬೆಂಗಳೂರಿನ ವಾಣಿಜ್ಯ ತೆರಿಗೆಗಳ ಜಾಗೃತ ವಿಭಾಗದ ಜಂಟಿ ಆಯುಕ್ತರ ನೇತೃತ್ವದಲ್ಲಿ, ಕೇರಳ ರಾಜ್ಯದ ಜಿಎಸ್‌ಟಿ ಅಧಿಕಾರಿಗಳ ಸಹಯೋಗದಿಂದ ಕೈಗೊಂಡ ಈ ಕಾರ್ಯಾಚರಣೆಯು ಸತತ ಎರಡು ದಿನಗಳ ಕಾಲ ನಡೆಯಿತು. ಈ ಸಂಬಂಧ ಜ.17 ಬುಧವಾರ ಅಂತರ್ ರಾಜ್ಯ ತೆರಿಗೆ ವಂಚನೆ ಜಾಲದ ಪ್ರಮುಖ ವ್ಯಕ್ತಿಯಾದ ಮೊಹಮ್ಮದ್ ಸಿದ್ದಿಕ್ ಬಂಧಿಸಲಾಗಿದೆ.

ಹೇಗೆ ತೆರಿಗೆ ವಂಚನೆ ಮಾಡಲಾಗುತ್ತಿತ್ತು? :

ತೆರಿಗೆ ವಂಚನೆ ಚಾಲವು ತನ್ನ ಕಾರ್ಯಾಚರಣೆಯನ್ನು ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ವಿಸ್ತರಿಸಿ ಬೋಗಸ್ ಜಿಎಸ್‌ಟಿ ನೋಂದಣಿ ಪಡೆದು, ನಕಲಿ ಜಿಲ್ಲುಗಳನ್ನು ಸೃಷ್ಟಿಸುತ್ತಿತ್ತು. ಕರ್ನಾಟಕದಲ್ಲಿ ನೋಂದಾಯಿತಗೊಂಡಿರುವ ಬೋಗಸ್ ತೆರಿಗೆ ಪಾವತಿದಾರರಿಗೆ ನಕಲಿ ಹೂಡುವಳಿ ತೆರಿಗೆ (Bogus Input Tax Credit) ನ್ನು ಕಾನೂನು ಬಾಹಿರವಾಗಿ ವರ್ಗಾಯಿಸಲು ಅನುವು ಮಾಡಿಕೊಡುತ್ತಿತ್ತು.

ಈ ಹುಟ್ಟುವಳಿ ತೆರಿಗೆ ಪಾವತಿಸುವುದನ್ನು ತಪ್ಪಿಸಿ, ಸರ್ಕಾರದ ರಾಜ್ಯಸ್ವಕ್ಕೆ ಗಣನೀಯ ಪ್ರಮಾಣದಲ್ಲಿ ನಷ್ಟವನ್ನು ಉಂಟು ಮಾಡಿದ್ದು ಕಂಡುಬಂದಿರುತ್ತದೆ. ಈ ಕಾರ್ಯಾಚರಣೆಯಲ್ಲಿ ನೆರೆ ರಾಜ್ಯಗಳೆರಡೂ ಎಲ್ಲ ರೀತಿಯ ಬೆಂಬಲವನ್ನು ನೀಡಿ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಲು ಸಹಕಾರಿಯಾಗಿರುತ್ತವೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಒಟ್ಟು 60 ಅಧಿಕಾರಿಗಳು ಭಾಗಿಯಾಗಿದ್ದರು. ಆ ಮೂಲಕ ತೆರಿಗೆ ವಂಚನಾ ಜಾಲದ ವ್ಯವಸ್ಥಿತವಾದ ಕಾರ್ಯ ನಿರ್ವಹಣಾ ವ್ಯವಸ್ಥೆಯನ್ನು ಆಚೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೋಸದ ಚಟುವಟಿಕೆಗಳಲ್ಲಿ ಕೆಲ ಜಿಎಸ್‌ಟಿ ತೆರಿಗೆ ಸಲಹೆಗಾರರು ಹಾಗೂ ಲೆಕ್ಕ ಪರಿಶೋಧಕರು (Charted Accountants – CA) ಭಾಗಿಯಾಗಿರುವುದು ಕಂಡು ಬಂದಿರುತ್ತದೆ ಎಂದು ವಾಣಿಜ್ಯ ತೆರಿಗೆ ಅಧಿಕಾರಿಗಳು ಹೇಳಿದ್ದಾರೆ.

ಇಲಾಖೆಯು ಮುಂಬರುವ ದಿನಗಳಲ್ಲಿ ಇಂತಹ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿ, ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲು ಸನ್ನದ್ಧವಾಗಿರುತ್ತದೆ‌ ಎಂದು ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP News | ನಗರದ ನಿವಾಸಿಗಳೇ ಗಮನಿಸಿ : ನಿಮ್ಮ ಏರಿಯಾದ ಬಿಬಿಎಂಪಿ ಪಾರ್ಕ್, ಕೆರೆ ಮೇಲ್ವಿಚಾರಣೆ ಮಾಡುವ ಆಸಕ್ತಿಯಿದ್ಯಾ? ಕೂಡಲೇ ರಿಜಿಸ್ಟರ್ ಮಾಡಿ

Next Post

#AyodhyaSriram | ಅಯೋಧ್ಯಾ ಶ್ರೀ ರಾಮನ ನೂತನ ವಿಗ್ರಹದ ಮೊದಲ ನೋಟ : ಗರ್ಭಗುಡಿಯಲ್ಲಿ ವಿರಾಜಮಾನನಾದ ಜಾನಕಿವಲ್ಲಭ

Next Post

#AyodhyaSriram | ಅಯೋಧ್ಯಾ ಶ್ರೀ ರಾಮನ ನೂತನ ವಿಗ್ರಹದ ಮೊದಲ ನೋಟ : ಗರ್ಭಗುಡಿಯಲ್ಲಿ ವಿರಾಜಮಾನನಾದ ಜಾನಕಿವಲ್ಲಭ

ಬೆಂಗಳೂರಿನ ದೇವನಹಳ್ಳಿಯಲ್ಲಿ ನಿರ್ಮಿಸಲಾದ ಬೋಯಿಂಗ್ ಸಂಸ್ಥೆಯ  ಬಿಐಇಟಿಸಿ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.

PM Narendra Modi Inaugurates Boeing BIETC Campus | ಬೋಯಿಂಗ್ ಕಂಪನಿಯ ಬೆಂಗಳೂರಿನ ಅತಿದೊಡ್ಡ ಕ್ಯಾಂಪಸ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d