Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

#Magadi Sri RanganathaSwamy Temple | ಮಾಗಡಿಯಲ್ಲಿದೆ “ಉದ್ಭವ ಸಾಲಿಗ್ರಾಮ” ರೂಪದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ : ತಿರುಪತಿಯಷ್ಟೇ ಪುಣ್ಯಫಲ – ಇಷ್ಟಾರ್ಥ ಸಿದ್ಧಿಯಾಗುತ್ತೆ ಇಲ್ಲಿ

ಬ್ರಹ್ಮಾಂಡ ಪುರಾಣದಲ್ಲಿ ಉಲ್ಲೇಖವಿರುವ ಮಾಂಡವ್ಯ ಕ್ಷೇತ್ರದಲ್ಲಿ ನೆಲನಿಂತಿದ್ದಾನೆ ಶ್ರೀ ರಂಗನಾಥ ಸ್ವಾಮಿ | ಮಾಂಡವ್ಯ ಋಷಿಗಳನ್ನು ಅನುಗ್ರಹಿಸಿ, ಆಶೀರ್ವದಿಸಿದ್ದರಿಂದ ಶ್ರೀ ಪಶ್ಚಿಮ ವೆಂಕಟಾಚಲಪತಿ ಸ್ವಾಮಿಯು ಮಾಂಡವ್ಯನಾಥನೆಂದು ನಂತರ ಶ್ರೀ ರಂಗನಾಥಸ್ವಾಮಿ ಎಂಬ ಹೆಸರಿನಿಂದ ಪ್ರಸಿದ್ಧಿಯಾಗಿದೆ.

by Bengaluru Wire Desk
January 29, 2024
in BW Special, Public interest
Reading Time: 2 mins read
0
ಮಾಗಡಿ ತಾಲೂಕಿನ ತಿರುಮಲೆಯ ಮಾಂಡವ್ಯ ಕ್ಷೇತ್ರದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವರ ವಿಗ್ರಹ.

ಮಾಗಡಿ ತಾಲೂಕಿನ ತಿರುಮಲೆಯ ಮಾಂಡವ್ಯ ಕ್ಷೇತ್ರದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವರ ವಿಗ್ರಹ.

ಇಂದಿನ ತಿರುಮಲೆ, ಮಾಗಡಿ ಕ್ಷೇತ್ರವು ಬ್ರಹ್ಮಾಂಡ ಪುರಾಣದಲ್ಲಿ ಉಲ್ಲೇಖಿಸಿರುವಂತೆ ಸ್ವರ್ಣಾಚಲ-ಸ್ವರ್ಣಾದ್ರಿ ಪರ್ವತ- ಮಾಂಡವ್ಯಕುಟಿ-ಮಾಕುಟ-ಮಾಗುಡಿ ಎಂಬುದಾಗಿ ಕರೆಯಲ್ಪಟ್ಟ ಪುಣ್ಯ ಪವಿತ್ರ ಕ್ಷೇತ್ರ. ಇಲ್ಲಿನ ಶ್ರೀ ಕ್ಷೇತ್ರವು ಅಷ್ಟತೀರ್ಥಗಳಿಂದಲೂ, ಅಷ್ಟ ಪರ್ವತಗಳಿಂದಲೂ, ಪವಿತ್ರ ಕಣ್ವಾನದಿ ಹಾಗೂ ಸುಂದರಗಿರಿ ಕಾನನಗಳಿಂದ ಕೂಡಿದ ದಿವ್ಯ ಕ್ಷೇತ್ರ, ಮಾಂಡವ್ಯ, ಕಣ್ವ, ವಶಿಷ್ಠ, ಪುರಂಜಯ, ಶಾಪಾತಪ, ಪ್ರಹ್ಲಾದ-ಮುಂತಾದ ತಪಸ್ವಿಗಳ ತಪೋಭೂಮಿ.

ಮಾಂಡವ್ಯ ಋಷಿಗಳು ಶ್ರೀ ಶ್ರೀನಿವಾಸ ದೇವರ ದರ್ಶನಕ್ಕಾಗಿ ತಿರುಪತಿ ಕ್ಷೇತ್ರಕ್ಕೆ ಯಾತ್ರೆ ಮಾಡಲು ಅಪೇಕ್ಷೆ ಪಟ್ಟು ಹೊರಟಿದ್ದರು,  ಆದರೆ ಶ್ರೀ ದೇವರ ದರ್ಶನವಾಗದೇ ಮನನೊಂದಾಗ ಶ್ರೀ ಶ್ರೀನಿವಾಸ ದೇವರ ಅಶರೀರವಾಣಿಯ ಆಜ್ಞೆಯಂತೆ ಮಾಂಡವ್ಯ ಋಷಿಗಳು ಈಗಿನ ಮಾಗಡಿಯಲ್ಲಿನ ತಿರುಮಲೆಯ ಸ್ವರ್ಣಾದ್ರಿ ಕ್ಷೇತ್ರದಲ್ಲಿ ಕುಟೀರವನ್ನು ಕಟ್ಟಿಕೊಂಡು ತಪಸ್ಸು ಮಾಡಿದರು. ಆಗ ಒಂದು ದಿನ ಸ್ವಪ್ನದಲ್ಲಿ ಶ್ರೀನಿವಾಸ ದೇವರು ಕಾಣಿಸಿಕೊಂಡು “ಉದ್ಭವ ಸಾಲಿಗ್ರಾಮ”ದ ರೂಪದಲ್ಲಿ ದರ್ಶನ ನೀಡಿ, ಸಾಲಿಗ್ರಾಮ ರೂಪಿಯಾದ ನನ್ನನ್ನು ನಿತ್ಯವೂ ಆರಾಧಿಸಿದರೆ ಇಷ್ಟಾರ್ಥ ಸಿದ್ದಿಯಾಗಿ ಮೋಕ್ಷವು ದೊರಕುವುದು ಎಂದು ಹೇಳಿದಂತಾಯಿತು. ಅದರಂತೆಯೇ “ಉದ್ಭವ ಸಾಲಿಗ್ರಾಮ”ವನ್ನು ಆರಾಧಿಸುತ್ತಿದ್ದರು. ನಂತರ ಪಶ್ಚಿಮಾಭಿಮುಖವಾಗಿ ಭಕ್ತಿಪ್ರದ ವಿಮಾನದಲ್ಲಿ ಶ್ರೀ ವೆಂಕಟಾಚಲಪತಿ ಸ್ವಾಮಿ ಹಾಗೂ ಪೂರ್ವದಿಕ್ಕಿಗೆ ಸರೋಜಲತಿಕಾ ರೂಪದಿಂದ ಲಕ್ಷ್ಮೀದೇವಿಯನ್ನು ಪಾಂಚರಾತ್ರಾಗಮ ರೀತಿಯಲ್ಲಿ ಪ್ರತಿಷ್ಠಾಪಿಸಿ ವಶಿಷ್ಠ ಮಹರ್ಷಿಗಳ ಜೊತೆಗೂಡಿ ಆರಾಧಿಸಿ ಮುಕ್ತಿಯನ್ನು ಪಡೆದರೆಂದು ಹೇಳಲಾಗಿದೆ.

ದೇವರ ಮೂರ್ತಿಯ ಮುಂಭಾಗ ದೀಪ ಉರಿಯುತ್ತಿರುವ ಸ್ಥಳದಲ್ಲಿ “ಉದ್ಭವ ಸಾಲಿಗ್ರಾಮ”ದ ರೂಪದಲ್ಲಿರುವ ಶ್ರೀ ರಂಗನಾಥಸ್ವಾಮಿಯನ್ನು ಕಾಣಬಹುದು.

ಮಾಂಡವ್ಯ ಋಷಿಗಳನ್ನು ಅನುಗ್ರಹಿಸಿ, ಆಶೀರ್ವದಿಸಿದ್ದರಿಂದ ಶ್ರೀ ಪಶ್ಚಿಮ ವೆಂಕಟಾಚಲಪತಿ ಸ್ವಾಮಿಯು ಮಾಂಡವ್ಯನಾಥನೆಂಬುದಾಗಿ ಹಾಗೂ ರೂಢಿಯಲ್ಲಿ ಶ್ರೀ ರಂಗನಾಥಸ್ವಾಮಿ ಎಂಬುದಾಗಿ ಈ ಕ್ಷೇತ್ರವು ಪ್ರಸಿದ್ದಿ ಪಡೆಯಿತು. ಇಲ್ಲಿರುವ “ಉದ್ಭವ ಸಾಲಿಗ್ರಾಮಕ್ಕೆ ಎಷ್ಟೇ ಕೊಡ ತೀರ್ಥವನ್ನು ಅಭಿಷೇಕ ಮಾಡಿದರೂ ಇಂದು ಹನಿಯೂ ಸಿಗದಂತೆ ಭೂಮಿಯಲ್ಲಿ ಇಂಗಿ ಹೋಗುತ್ತದೆ. ಅದು ಎಲ್ಲಿಗೆ ಹೋಗುತ್ತದೆ ಎಂದು ಇಲ್ಲಿಯವರೆಗೆ ತಿಳಿಯದೇ ಇರುವುದು ಇಂದು ಪವಾಡ. ಯಾರಿಗೆ ತಿರುಪತಿ ತಿಮ್ಮಪನ ದರ್ಶನ ಮಾಡಲು ಸಾಧ್ಯವಾಗುವುದಿಲ್ಲವೋ ಅಂತಹವರು ಈ ಕ್ಷೇತ್ರದಲ್ಲಿ ಉದ್ಭವ ಸಾಲಿಗ್ರಾಮ ಮತ್ತು ಶ್ರೀ ಪಶ್ಚಿಮ ವೆಂಕಟಾವಲಪತಿಯನ್ನು ದರ್ಶಿಸಿದರೆ ಅಲ್ಲಿಯಷ್ಟೇ ಪುಣ್ಯ, ಇಷ್ಟಾರ್ಥ ಫಲ ಸಿದ್ಧಿಸುವುದೆಂದು ಹೇಳಲಾಗಿದೆ. ಈ ಉದ್ಭವ ಸಾಲಿಗ್ರಾಮವನ್ನು ಶ್ರೀದೇವರ ಪಾದದ ಮುಂಭಾಗದ ಕೆಳಗೆ ಕಾಣಬಹುದಾಗಿದೆ.”

ಚೋಳರ ಆಳ್ವಿಕೆ ಸಂದರ್ಭ 11-12ನೇ ಶತಮಾನದಲ್ಲಿ ಸ್ಥಾಪನೆ :

ಚೋಳರ ಕಾಲದಲ್ಲಿ 11-12ನೇ ಶತಮಾನದಲ್ಲಿ ದ್ರಾವಿಡ ಶೈಲಿಯಲ್ಲಿ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಮುಂದೆ ಹೊಯ್ಸಳರು, ವಿಜಯನಗರದ ಅರಸರು, ಕೆಂಪೇಗೌಡರ ವಂಶಸ್ಥರು, ಮೈಸೂರಿನ ಅರಸರ ಆಳ್ವಿಕೆಗಳಲ್ಲಿ ದಾನ-ದತ್ತಿ- ಕೊಡುಗೆಗಳಿಂದ ದೇವಸ್ಥಾನದ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನೆರವೇರುತ್ತಿತ್ತೆಂದು ಶಾಸನಗಳಲ್ಲಿ ಹೇಳಲಾಗಿದೆ. ಶಾಸನಗಳಲ್ಲಿ ಶ್ರೀ ಸ್ವಾಮಿಯನ್ನು “ತಿರುವೇಂಗಡನಾಥ” ಎಂದೂ ಕರೆಯಲಾಗಿದೆ. ಶ್ರೀದೇಗುಲದ ಪ್ರಾಕಾರದಲ್ಲಿ ಗರುಡ, ಆಂಜನೇಯ, ಸರೋಜಲತಿಕಾ ಲಕ್ಷ್ಮೀದೇವಿ ಅಮ್ಮನವರು, ಸೀತಮ್ಮನವರು, ಶ್ರೀರಾಮ, ಶ್ರೀ ಗೋಪಾಲಕೃಷ್ಣ, ಶ್ರೀ ಬೆಳೆಯೋ ರಂಗ, ಶ್ರೀ ಸುದರ್ಶನ ಆಳ್ವಾರ್, ಶ್ರೀ ವೈಷ್ಣವ ಪರಂಪರೆಯ ಆಳ್ವಾರ್ ಆಚಾರ್ಯರ  ಪ್ರತ್ಯೇಕ ಗುಡಿಗಳಿವೆ.

ಯಾವ್ಯಾವ ರೀತಿಯ ಪೂಜೆ- ಪುನಸ್ಕಾರಗಳು ಇಲ್ಲಿ ನಡೆಯುತ್ತೆ? :

ಶ್ರೀ ರಂಗನಾಥನ ದೇವಸ್ಥಾನದಲ್ಲಿ ಪ್ರತಿನಿತ್ಯ ಅರ್ಚನೆ, ವಿಶೇಷ ಹೂವಿನ ಅಲಂಕಾರಗಳು, ಪ್ರಸಾದ ಸೇವೆಗಳು, ಅಭಿಷೇಕ, ಪ್ರತ್ಯೇಕ/ಸಾಮೂಹಿಕ ಕಲ್ಯಾಣೋತ್ಸವ, ತಿರುಬೀದಿ ಉತ್ಸವ, ದೊಡ್ಡ ಗರುಡೋತ್ಸವ,  ಹುಣ್ಣಿಮೆಯಲ್ಲಿ ಸುದರ್ಶನ ಹೋಮ, ಪವಿತ್ರೋತ್ಸವ, ಶ್ರಾವಣ ಮಾಸದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಧನುರ್ಮಾಸದಲ್ಲಿ ವಿಶೇಷ ಕೊಠಾರೋತ್ಸವ ಪೂಜೆ ಅನಾದಿ ಕಾಲದಿಂದಲೂ ನಡೆದುಕೊಂಡು ಬರುತ್ತಿದೆ. ವೈಕುಂಠ ಏಕಾದಶಿ, ಲಕ್ಷದೀಪೋತ್ಸವ, ಶ್ರೀ ಸ್ವಾಮಿಯವರ ಜಾತ್ರೆ ಮತ್ತು ಬ್ರಹ್ಮರಥೋತ್ಸವವು ಪ್ರತೀ ವರ್ಷ ಚೈತ್ರಮಾಸದಲ್ಲಿ ಹುಣ್ಣಿಮೆಗೆ ಮುಂಚೆ ಉತ್ತರಾ ನಕ್ಷತ್ರದಲ್ಲಿ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಸಮಯದಲ್ಲಿ ಒಂದು ವಾರದ ಕಾಲ ದನ-ರಾಸುಗಳ ದೊಡ್ಡಜಾತ್ರೆ ಮತ್ತು ಎಲ್ಲಾ ಸಮುದಾಯದ ಭಕ್ತರು ಅರವಂಟಿಕೆಗಳಲ್ಲಿ ಅನ್ನಸಂತರ್ಪಣೆ ಮಾಡುತ್ತಾರೆ.

ಶ್ರೀ ದೇವರ ಅಮೂಲ್ಯ ಆಭರಣಗಳು ತಾಲೂಕು ಖಜಾನೆಯಲ್ಲಿ ಭದ್ರ :

“ಮಾಗಡಿಯ ತಿರುಮಲೆ ಕ್ಷೇತ್ರದಲ್ಲಿನ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ರಾಜ ಮಹಾರಾಜರುಗಳು ನೀಡಿದ ಅಮೂಲ್ಯ ಚಿನ್ನ ಮತ್ತು ವಜ್ರದ ಆಭರಣಗಳನ್ನು ವಿಶೇಷ ದಿನಗಳಂದು ಮಾಗಡಿ ತಾಲೂಕು ತಹಸೀಲ್ದಾರ್ ಅವರ ಅನುಮತಿಯ ಮೇರೆಗೆ ತಾಲೂಕು ಖಜಾನೆಯಿಂದ ಶ್ರೀ ಕ್ಷೇತ್ರಕ್ಕೆ ತಂದು ಶ್ರೀದೇವರಿಗೆ ಹಾಕಿ ಅಲಂಕಾರ ಮಾಡಲಾಗುತ್ತದೆ. ಉಳಿದ ಸಂದರ್ಭದಲ್ಲಿ ಬಿಗಿಭದ್ರತೆಯಲ್ಲಿ ತಾಲೂಕು ಖಜಾನೆಯಲ್ಲಿ ಈ ಆಭರಣಗಳನ್ನು ಇಡಲಾಗುತ್ತದೆ” ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಗೌಡ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಈ ದೇವಸ್ಥಾನದ ಹಿಂಭಾಗ ಸ್ಥಂಭಗಿರಿ ಎಂಬ ಬೆಟ್ಟದಲ್ಲಿ ಶ್ರೀ ಕಂಭದ ಯೋಗಾನರಸಿಂಹಸ್ವಾಮಿಯನ್ನು ಶ್ರೀಮನ್ನಾರಾಯಣನ ಪರಮಭಕ್ತನಾದ ಪ್ರಹ್ಲಾದನೇ ಪ್ರತಿಷ್ಠಾಪಿಸಿ, ಪೂಜಿಸಿದ್ದಾರೆಂದು ಬ್ರಹ್ಮಾಂಡ ಪುರಾಣದಲ್ಲಿ ಹೇಳಲಾಗಿದೆ. ಹೀಗೆ ಪುರಾಣ ಪ್ರಸಿದ್ಧ ಹಾಗೂ ಪ್ರಾಚೀನ ಶ್ರೀ ರಂಗನಾಥಸ್ವಾಮಿಯನ್ನು ದರ್ಶಿಸಿ, ಪೂಜಿಸಿದರೆ ಭಕ್ತರ ಮನೋಕಾಮನೆಗಳು ನೆರವೇರುವುದು ಎಂಬ ಪ್ರತೀತಿಯಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Bigboss Season 10 Finale | ಬಿಗ್ ಬಾಸ್ ಸೀಸನ್ 10 ಫಲಿತಾಂಶ ಪ್ರಕಟ : ಕಾರ್ತಿಕ್ ಮಹೇಶ್ ವಿನ್ನರ್ ; ದ್ರೋಣ್ ಪ್ರತಾಪ್ ರನ್ನರ್

Next Post

BDA News | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎನ್.ಎ.ಹ್ಯಾರಿಸ್ ಅಧಿಕಾರ ಸ್ವೀಕಾರ

Next Post

BDA News | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎನ್.ಎ.ಹ್ಯಾರಿಸ್ ಅಧಿಕಾರ ಸ್ವೀಕಾರ

ಸಾಂದರ್ಭಿಕ ಚಿತ್ರ (ಕೃಪೆ : ಶಟರ್ ಸ್ಟಾಕ್)

PSI Exam Key Answers | ಪಿಎಸ್ಐ ಮರು ಪರೀಕ್ಷೆ ತಾತ್ಕಾಲಿಕ ಕೀ ಉತ್ತರ ಪ್ರಕಟ : ಕೀ ಉತ್ತರ ಹೀಗೆ ಪರಿಶೀಲಿಸಿ

Please login to join discussion

Like Us on Facebook

Follow Us on Twitter

Recent News

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d