Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Union Budget 2024-2025 | ಕೇಂದ್ರ ಬಜೆಟ್ 2024 ಮಂಡನೆ : 3 ಕೋಟಿ ಮನೆ ನಿರ್ಮಾಣ ಗುರಿ ಶೀಘ್ರದಲ್ಲೇ ಸಾಧನೆ ; ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿ ಆಯವ್ಯಯ ಮಂಡನೆ

2024-25ನೇ ಸಾಲಿನ ಆಯವ್ಯಯ ಅಂದಾಜು - ಒಟ್ಟು ಸ್ವೀಕೃತಿ : ರೂ.30.80 ಲಕ್ಷ ಕೋಟಿ, ಒಟ್ಟು ವೆಚ್ಚ : ರೂ.47.66 ಲಕ್ಷ ಕೋಟಿ

by Bengaluru Wire Desk
February 1, 2024
in News Wire
Reading Time: 2 mins read
0

ನವದೆಹಲಿ, ಫೆ.1 www.bengaluruwire.com : ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಅವಧಿಯ ಕೇಂದ್ರೀಯ ಮಧ್ಯಂತರ ಬಜೆಟ್ 2024ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿದ್ದಾರೆ. 6ನೇ ಬಾರಿಗೆ ಮಧ್ಯಂತರ ಬಜೆಟ್ ಮಂಡಿಸಿದ ಶ್ರೇಯಸ್ಸು ಇವರಿಗೆ ಸೇರಿದಂತಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ನಾಲ್ಕು ಪ್ರಮುಖ ಜಾತಿಗಳ ಉನ್ನತಿಗಾಗಿ ಗಮನಹರಿಸುತ್ತಿದ್ದಾರೆ. ಸಾಮಾಜಿಕ ನ್ಯಾಯ ಕಾಪಾಡುವ ದೃಷ್ಟಿಯಿಂದ ‘ಗರೀಬ್’ (ಬಡವರು), ‘ಮಹಿಳಾಯೇನ್’ (ಮಹಿಳೆಯರು), ‘ಯುವ’ (ಯುವಕರು) ಮತ್ತು  ‘ಅನ್ನದಾತ’ (ರೈತ) ಎಂಬ ನಾಲ್ಕು ಅಂಶಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮೊರಾರ್ಜಿ ದೇಸಾಯಿ ನಂತರ ಸತತ ಆರು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಭಾರತದ ಎರಡನೇ ಹಣಕಾಸು ಸಚಿವರಾಗಿದ್ದಾರೆ.

2024-25ನೇ ಸಾಲಿನ ಆಯವ್ಯಯ ಅಂದಾಜು :

2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸುವ ಮುನ್ನ ಕೇಂದ್ರ ಹಣಕಾಸು ಸಚಿವೆ ನಿಋಮಲಾ ಸೀತಾರಾಮನ್ ತಮ್ಮ ಸಹದ್ಯೋಗಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಬಜೆಟ್ ಬ್ಯಾಗ್ ಹಿಡಿದು ಪೋಸ್ ನೀಡುತ್ತಿರುವ ಚಿತ್ರ.

ಸಾಲವನ್ನು ಹೊರತುಪಡಿಸಿ ಒಟ್ಟು ಸ್ವೀಕೃತಿಗಳು ಮತ್ತು ಒಟ್ಟು ವೆಚ್ಚವನ್ನು ಕ್ರಮವಾಗಿ ರೂ.30.80 ಮತ್ತು ರೂ.47.66 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ತೆರಿಗೆ ಸ್ವೀಕೃತಿಗಳು ರೂ.26.02 ಲಕ್ಷ ಕೋಟಿ ಆಗಬಹುದು ಎಂದು ಅಂದಾಜಿಸಲಾಗಿದೆ.

ಕೇಂದ್ರ ಸರ್ಕಾರದ ಬಜೆಟ್ ಮುಖ್ಯಾಂಶಗಳು :

*ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ ವಿಸ್ತರಣೆ.

*ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ.

*ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೈರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಣೆಗೆ ಕ್ರಮ.

*ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ, ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. 

*ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ- 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ. ಮೆಟ್ರೋ, ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು.

*ದೇಶದಲ್ಲಿ ಹಾಲು ಉತ್ಪಾದನಾ ಡೈರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ.

*2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ.

*ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ.

*ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ, ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್ ಗಳನ್ನು ತೆರೆಯಲಿದೆ.

*ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು.

*ಸರ್ಕಾರದ ಗಮನವು ಜಿಡಿಪಿ ಮೇಲಿದೆ. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನ.

*ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಣೆ. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಣೆ.

*ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ.

*ಆದಾಯ ತೆರಿಗೆ ವಿವಿಧ ಹಂತಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) :

ಕೋವಿಡ್ ಸವಾಲುಗಳ ಹೊರತಾಗಿಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಮೂರು ಕೋಟಿ ಮನೆಗಳ ಗುರಿಯನ್ನು ಶೀಘ್ರದಲ್ಲೇ ಸಾಧಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಇನ್ನೂ ಎರಡು ಕೋಟಿ ಮನೆಗಳನ್ನು ಕೈಗೆತ್ತಿಕೊಳ್ಳಲಾಗುವುದು.

ಮೇಲ್ಛಾವಣಿಯ ಸೌರೀಕರಣ ಮತ್ತು ಉಚಿತ ವಿದ್ಯುತ್ :

ಮೇಲ್ಛಾವಣಿ ಸೌರೀಕರಣದ ಮೂಲಕ 1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತವೆ. ಪ್ರತಿ ಕುಟುಂಬವು ವಾರ್ಷಿಕವಾಗಿ ರೂ.15000 ರಿಂದ ರೂ.18000 ಉಳಿಸುವ ನಿರೀಕ್ಷೆಯಿದೆ.

ಮೂಲಸೌಕರ್ಯ ಅಭಿವೃದ್ಧಿ :

ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಬಂಡವಾಳ ವೆಚ್ಚವನ್ನು ಶೇ.11.1 ರಿಂದ ರೂ.11,11,111 ಕೋಟಿಗೆ ಹೆಚ್ಚಿಸಲಾಗುವುದು, ಅದು ಜಿಡಿಪಿಯ ಶೇ.3.4 ಆಗಿರುತ್ತದೆ.

ರೈಲ್ವೆ ಇಲಾಖೆಗೆ ಏನು ಲಭಿಸಿದೆ?:

ಪ್ರಧಾನ ಮಂತ್ರಿ ಗತಿ ಶಕ್ತಿಯ ಅಡಿಯಲ್ಲಿ ಗುರುತಿಸಲಾದ 3 ಪ್ರಮುಖ ಆರ್ಥಿಕ ರೈಲ್ವೆ ಕಾರಿಡಾರ್ ಕಾರ್ಯಕ್ರಮಗಳನ್ನು ಲಾಜಿಸ್ಟಿಕ್ಸ್ ದಕ್ಷತೆಯನ್ನು ಸುಧಾರಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕಾರ್ಯಗತಗೊಳಿಸಲಾಗುವುದು.

 *ಇಂಧನ, ಖನಿಜ ಮತ್ತು ಸಿಮೆಂಟ್ ಕಾರಿಡಾರ್

 *ಬಂದರು ಸಂಪರ್ಕ ಕಾರಿಡಾರ್‌ಗಳು

 *ಹೆಚ್ಚಿನ ಸಂಚಾರ ಸಾಂದ್ರತೆ ಕಾರಿಡಾರ್‌ಗಳು 

* ನಲವತ್ತು ಸಾವಿರ ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು.

ವಿಮಾನಯಾನ ಕ್ಷೇತ್ರ:

 *ದೇಶದ ವಿಮಾನ ನಿಲ್ದಾಣಗಳ ಸಂಖ್ಯೆ 149ಕ್ಕೆ ದ್ವಿಗುಣಗೊಂಡಿದೆ.

*ಐನೂರ ಹದಿನೇಳು ಹೊಸ ಮಾರ್ಗಗಳು 1.3 ಕೋಟಿ ಪ್ರಯಾಣಿಕರನ್ನು ಸಾಗಿಸುತ್ತಿವೆ.  

*ಭಾರತೀಯ ವಾಹಕ ನೌಕೆಗಳು 1000 ಕ್ಕೂ ಹೆಚ್ಚು ಹೊಸ ವಿಮಾನಗಳಿಗೆ ಆರ್ಡರ್ ಮಾಡಿವೆ.

ಹಸಿರು ಶಕ್ತಿ :

 *2030 ರ ವೇಳೆಗೆ ಕಲ್ಲಿದ್ದಲು ಅನಿಲೀಕರಣ ಮತ್ತು 100 ಮೆಟ್ರಿಕ್ ಟನ್ ದ್ರವೀಕರಣ ಸಾಮರ್ಥ್ಯವನ್ನು ಸ್ಥಾಪಿಸಲಾಗುವುದು.

 *ಸಂಕುಚಿತ ಜೈವಿಕ ಅನಿಲವನ್ನು (CBG) ಸಾಗಣೆಗಾಗಿ ಸಂಕುಚಿತ ನೈಸರ್ಗಿಕ ಅನಿಲದಲ್ಲಿ (CNG) ಹಂತಹಂತವಾಗಿ ಮಿಶ್ರಣ ಮಾಡುವುದು ಮತ್ತು ಗೃಹಬಳಕೆಯ ಉದ್ದೇಶಗಳಿಗಾಗಿ ಪೈಪ್ಡ್ ನೈಸರ್ಗಿಕ ಅನಿಲವನ್ನು (PNG) ಕಡ್ಡಾಯಗೊಳಿಸಲಾಗುತ್ತದೆ.

‘ವಿಕಸಿತ ಭಾರತ್’ ಗಾಗಿ ರಾಜ್ಯಗಳಲ್ಲಿ ಸುಧಾರಣೆಗಳು :

ರಾಜ್ಯ ಸರ್ಕಾರಗಳ ಮೈಲಿಗಲ್ಲು ಸಂಬಂಧಿತ ಸುಧಾರಣೆಗಳನ್ನು ಕೈಗೊಳ್ಳುವುದನ್ನು ಬೆಂಬಲಿಸಲು ಐವತ್ತು ವರ್ಷಗಳ ಬಡ್ಡಿ ರಹಿತ ಸಾಲವಾಗಿ ರೂ.75,000 ಕೋಟಿಗಳ ನಿಬಂಧನೆಯನ್ನು ಪ್ರಸ್ತಾಪಿಸಲಾಗಿದೆ.

ಈ ಬಾರಿ ನಿರ್ಮಲಾ ಸೀತಾರಾಮನ್ ಕೇವಲ 1 ಗಂಟೆಗಳ ಕಾಲ ಬಜೆಟ್ ಮಂಡಿಸಿರುವುದು ಆಶ್ಚರ್ಯ ಮೂಡಿಸಿದೆ. 2022ರಲ್ಲಿ 92 ನಿಮಿಷಗಳ ಬಜೆಟ್ ಮಂಡಿಸಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

RBI Shocking News | Paytm ಪಾವತಿ ಬ್ಯಾಂಕ್ ಸೇವೆಗಳ ಮೇಲೆ ನಿರ್ಬಂಧ : ಈಗ ನಿಮ್ಮ ಹಣ ಏನಾಗುತ್ತದೆ?

Next Post

BW EXCLUSIVE | BBMP White topping Roads | ಬೆಂಗಳೂರಿನ ಉದ್ಯಾನನಗರಿ ಪಟ್ಟಕ್ಕೆ ಕುತ್ತು : ಬಿಳಿ ಆನೆ ಸಾಕಲು ಹೊರಟ ಬಿಬಿಎಂಪಿ ; 1200 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಮತ್ತೆ ಕಾಂಕ್ರೀಟ್ ರಸ್ತೆ

Next Post

BW EXCLUSIVE | BBMP White topping Roads | ಬೆಂಗಳೂರಿನ ಉದ್ಯಾನನಗರಿ ಪಟ್ಟಕ್ಕೆ ಕುತ್ತು : ಬಿಳಿ ಆನೆ ಸಾಕಲು ಹೊರಟ ಬಿಬಿಎಂಪಿ ; 1200 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಮತ್ತೆ ಕಾಂಕ್ರೀಟ್ ರಸ್ತೆ

Bangalore Traffic ASTraM App | ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಕೃತಕ ಬುದ್ಧಿಮತ್ತೆ ಅಸ್ತ್ರಂ ಬಳಕೆ : ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d