Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Union Budget 2024-2025 | ಕೇಂದ್ರ ಬಜೆಟ್ 2024 ಮಂಡನೆ : 3 ಕೋಟಿ ಮನೆ ನಿರ್ಮಾಣ ಗುರಿ ಶೀಘ್ರದಲ್ಲೇ ಸಾಧನೆ ; ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿ ಆಯವ್ಯಯ ಮಂಡನೆ

2024-25ನೇ ಸಾಲಿನ ಆಯವ್ಯಯ ಅಂದಾಜು - ಒಟ್ಟು ಸ್ವೀಕೃತಿ : ರೂ.30.80 ಲಕ್ಷ ಕೋಟಿ, ಒಟ್ಟು ವೆಚ್ಚ : ರೂ.47.66 ಲಕ್ಷ ಕೋಟಿ

by Bengaluru Wire Desk
February 1, 2024
in News Wire
Reading Time: 2 mins read
0

ನವದೆಹಲಿ, ಫೆ.1 www.bengaluruwire.com : ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಅವಧಿಯ ಕೇಂದ್ರೀಯ ಮಧ್ಯಂತರ ಬಜೆಟ್ 2024ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿದ್ದಾರೆ. 6ನೇ ಬಾರಿಗೆ ಮಧ್ಯಂತರ ಬಜೆಟ್ ಮಂಡಿಸಿದ ಶ್ರೇಯಸ್ಸು ಇವರಿಗೆ ಸೇರಿದಂತಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ನಾಲ್ಕು ಪ್ರಮುಖ ಜಾತಿಗಳ ಉನ್ನತಿಗಾಗಿ ಗಮನಹರಿಸುತ್ತಿದ್ದಾರೆ. ಸಾಮಾಜಿಕ ನ್ಯಾಯ ಕಾಪಾಡುವ ದೃಷ್ಟಿಯಿಂದ ‘ಗರೀಬ್’ (ಬಡವರು), ‘ಮಹಿಳಾಯೇನ್’ (ಮಹಿಳೆಯರು), ‘ಯುವ’ (ಯುವಕರು) ಮತ್ತು  ‘ಅನ್ನದಾತ’ (ರೈತ) ಎಂಬ ನಾಲ್ಕು ಅಂಶಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮೊರಾರ್ಜಿ ದೇಸಾಯಿ ನಂತರ ಸತತ ಆರು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಭಾರತದ ಎರಡನೇ ಹಣಕಾಸು ಸಚಿವರಾಗಿದ್ದಾರೆ.

2024-25ನೇ ಸಾಲಿನ ಆಯವ್ಯಯ ಅಂದಾಜು :

2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸುವ ಮುನ್ನ ಕೇಂದ್ರ ಹಣಕಾಸು ಸಚಿವೆ ನಿಋಮಲಾ ಸೀತಾರಾಮನ್ ತಮ್ಮ ಸಹದ್ಯೋಗಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಬಜೆಟ್ ಬ್ಯಾಗ್ ಹಿಡಿದು ಪೋಸ್ ನೀಡುತ್ತಿರುವ ಚಿತ್ರ.

ಸಾಲವನ್ನು ಹೊರತುಪಡಿಸಿ ಒಟ್ಟು ಸ್ವೀಕೃತಿಗಳು ಮತ್ತು ಒಟ್ಟು ವೆಚ್ಚವನ್ನು ಕ್ರಮವಾಗಿ ರೂ.30.80 ಮತ್ತು ರೂ.47.66 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ತೆರಿಗೆ ಸ್ವೀಕೃತಿಗಳು ರೂ.26.02 ಲಕ್ಷ ಕೋಟಿ ಆಗಬಹುದು ಎಂದು ಅಂದಾಜಿಸಲಾಗಿದೆ.

ಕೇಂದ್ರ ಸರ್ಕಾರದ ಬಜೆಟ್ ಮುಖ್ಯಾಂಶಗಳು :

*ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ ವಿಸ್ತರಣೆ.

*ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ.

*ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೈರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಣೆಗೆ ಕ್ರಮ.

*ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ, ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. 

*ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ- 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ. ಮೆಟ್ರೋ, ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು.

*ದೇಶದಲ್ಲಿ ಹಾಲು ಉತ್ಪಾದನಾ ಡೈರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ.

*2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ.

*ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ.

*ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ, ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್ ಗಳನ್ನು ತೆರೆಯಲಿದೆ.

*ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು.

*ಸರ್ಕಾರದ ಗಮನವು ಜಿಡಿಪಿ ಮೇಲಿದೆ. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನ.

*ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಣೆ. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಣೆ.

*ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ.

*ಆದಾಯ ತೆರಿಗೆ ವಿವಿಧ ಹಂತಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) :

ಕೋವಿಡ್ ಸವಾಲುಗಳ ಹೊರತಾಗಿಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಮೂರು ಕೋಟಿ ಮನೆಗಳ ಗುರಿಯನ್ನು ಶೀಘ್ರದಲ್ಲೇ ಸಾಧಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಇನ್ನೂ ಎರಡು ಕೋಟಿ ಮನೆಗಳನ್ನು ಕೈಗೆತ್ತಿಕೊಳ್ಳಲಾಗುವುದು.

ಮೇಲ್ಛಾವಣಿಯ ಸೌರೀಕರಣ ಮತ್ತು ಉಚಿತ ವಿದ್ಯುತ್ :

ಮೇಲ್ಛಾವಣಿ ಸೌರೀಕರಣದ ಮೂಲಕ 1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತವೆ. ಪ್ರತಿ ಕುಟುಂಬವು ವಾರ್ಷಿಕವಾಗಿ ರೂ.15000 ರಿಂದ ರೂ.18000 ಉಳಿಸುವ ನಿರೀಕ್ಷೆಯಿದೆ.

ಮೂಲಸೌಕರ್ಯ ಅಭಿವೃದ್ಧಿ :

ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಬಂಡವಾಳ ವೆಚ್ಚವನ್ನು ಶೇ.11.1 ರಿಂದ ರೂ.11,11,111 ಕೋಟಿಗೆ ಹೆಚ್ಚಿಸಲಾಗುವುದು, ಅದು ಜಿಡಿಪಿಯ ಶೇ.3.4 ಆಗಿರುತ್ತದೆ.

ರೈಲ್ವೆ ಇಲಾಖೆಗೆ ಏನು ಲಭಿಸಿದೆ?:

ಪ್ರಧಾನ ಮಂತ್ರಿ ಗತಿ ಶಕ್ತಿಯ ಅಡಿಯಲ್ಲಿ ಗುರುತಿಸಲಾದ 3 ಪ್ರಮುಖ ಆರ್ಥಿಕ ರೈಲ್ವೆ ಕಾರಿಡಾರ್ ಕಾರ್ಯಕ್ರಮಗಳನ್ನು ಲಾಜಿಸ್ಟಿಕ್ಸ್ ದಕ್ಷತೆಯನ್ನು ಸುಧಾರಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕಾರ್ಯಗತಗೊಳಿಸಲಾಗುವುದು.

 *ಇಂಧನ, ಖನಿಜ ಮತ್ತು ಸಿಮೆಂಟ್ ಕಾರಿಡಾರ್

 *ಬಂದರು ಸಂಪರ್ಕ ಕಾರಿಡಾರ್‌ಗಳು

 *ಹೆಚ್ಚಿನ ಸಂಚಾರ ಸಾಂದ್ರತೆ ಕಾರಿಡಾರ್‌ಗಳು 

* ನಲವತ್ತು ಸಾವಿರ ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು.

ವಿಮಾನಯಾನ ಕ್ಷೇತ್ರ:

 *ದೇಶದ ವಿಮಾನ ನಿಲ್ದಾಣಗಳ ಸಂಖ್ಯೆ 149ಕ್ಕೆ ದ್ವಿಗುಣಗೊಂಡಿದೆ.

*ಐನೂರ ಹದಿನೇಳು ಹೊಸ ಮಾರ್ಗಗಳು 1.3 ಕೋಟಿ ಪ್ರಯಾಣಿಕರನ್ನು ಸಾಗಿಸುತ್ತಿವೆ.  

*ಭಾರತೀಯ ವಾಹಕ ನೌಕೆಗಳು 1000 ಕ್ಕೂ ಹೆಚ್ಚು ಹೊಸ ವಿಮಾನಗಳಿಗೆ ಆರ್ಡರ್ ಮಾಡಿವೆ.

ಹಸಿರು ಶಕ್ತಿ :

 *2030 ರ ವೇಳೆಗೆ ಕಲ್ಲಿದ್ದಲು ಅನಿಲೀಕರಣ ಮತ್ತು 100 ಮೆಟ್ರಿಕ್ ಟನ್ ದ್ರವೀಕರಣ ಸಾಮರ್ಥ್ಯವನ್ನು ಸ್ಥಾಪಿಸಲಾಗುವುದು.

 *ಸಂಕುಚಿತ ಜೈವಿಕ ಅನಿಲವನ್ನು (CBG) ಸಾಗಣೆಗಾಗಿ ಸಂಕುಚಿತ ನೈಸರ್ಗಿಕ ಅನಿಲದಲ್ಲಿ (CNG) ಹಂತಹಂತವಾಗಿ ಮಿಶ್ರಣ ಮಾಡುವುದು ಮತ್ತು ಗೃಹಬಳಕೆಯ ಉದ್ದೇಶಗಳಿಗಾಗಿ ಪೈಪ್ಡ್ ನೈಸರ್ಗಿಕ ಅನಿಲವನ್ನು (PNG) ಕಡ್ಡಾಯಗೊಳಿಸಲಾಗುತ್ತದೆ.

‘ವಿಕಸಿತ ಭಾರತ್’ ಗಾಗಿ ರಾಜ್ಯಗಳಲ್ಲಿ ಸುಧಾರಣೆಗಳು :

ರಾಜ್ಯ ಸರ್ಕಾರಗಳ ಮೈಲಿಗಲ್ಲು ಸಂಬಂಧಿತ ಸುಧಾರಣೆಗಳನ್ನು ಕೈಗೊಳ್ಳುವುದನ್ನು ಬೆಂಬಲಿಸಲು ಐವತ್ತು ವರ್ಷಗಳ ಬಡ್ಡಿ ರಹಿತ ಸಾಲವಾಗಿ ರೂ.75,000 ಕೋಟಿಗಳ ನಿಬಂಧನೆಯನ್ನು ಪ್ರಸ್ತಾಪಿಸಲಾಗಿದೆ.

ಈ ಬಾರಿ ನಿರ್ಮಲಾ ಸೀತಾರಾಮನ್ ಕೇವಲ 1 ಗಂಟೆಗಳ ಕಾಲ ಬಜೆಟ್ ಮಂಡಿಸಿರುವುದು ಆಶ್ಚರ್ಯ ಮೂಡಿಸಿದೆ. 2022ರಲ್ಲಿ 92 ನಿಮಿಷಗಳ ಬಜೆಟ್ ಮಂಡಿಸಿದ್ದರು.

WhatsApp Join our WhatsApp Channel
Previous Post

RBI Shocking News | Paytm ಪಾವತಿ ಬ್ಯಾಂಕ್ ಸೇವೆಗಳ ಮೇಲೆ ನಿರ್ಬಂಧ : ಈಗ ನಿಮ್ಮ ಹಣ ಏನಾಗುತ್ತದೆ?

Next Post

BW EXCLUSIVE | BBMP White topping Roads | ಬೆಂಗಳೂರಿನ ಉದ್ಯಾನನಗರಿ ಪಟ್ಟಕ್ಕೆ ಕುತ್ತು : ಬಿಳಿ ಆನೆ ಸಾಕಲು ಹೊರಟ ಬಿಬಿಎಂಪಿ ; 1200 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಮತ್ತೆ ಕಾಂಕ್ರೀಟ್ ರಸ್ತೆ

Next Post

BW EXCLUSIVE | BBMP White topping Roads | ಬೆಂಗಳೂರಿನ ಉದ್ಯಾನನಗರಿ ಪಟ್ಟಕ್ಕೆ ಕುತ್ತು : ಬಿಳಿ ಆನೆ ಸಾಕಲು ಹೊರಟ ಬಿಬಿಎಂಪಿ ; 1200 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಮತ್ತೆ ಕಾಂಕ್ರೀಟ್ ರಸ್ತೆ

Bangalore Traffic ASTraM App | ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಕೃತಕ ಬುದ್ಧಿಮತ್ತೆ ಅಸ್ತ್ರಂ ಬಳಕೆ : ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group