Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Traffic ASTraM App | ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಕೃತಕ ಬುದ್ಧಿಮತ್ತೆ ಅಸ್ತ್ರಂ ಬಳಕೆ : ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಅಸ್ತ್ರಂನಲ್ಲಿ ಕನ್ವೆಷನ್ ಅಲರ್ಟ್‍ಗಳು, ಬಿಒಟಿ ಆಧಾರಿತ ಇನ್ಸಿಡೆಂಟ್ ರಿಪೋರ್ಟಿಂಗ್ ಹಾಗೂ ಇವೆಂಟ್ ಮ್ಯಾನೇಜ್‍ಮೆಂಟ್ ಮತ್ತು ಡ್ಯಾಶ್‍ಬೋರ್ಡ್ ಅನಾಲಿಟಿಕ್ಸ್ ಬಳಸಲಾಗುತ್ತಿದೆ.

by Bengaluru Wire Desk
February 3, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಫೆ.3 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿಗೆ 40ಕ್ಕೂ ಹೆಚ್ಚಿನ ಫ್ಲೈಓವರ್, ಅಂಡರ್ ಪಾಸ್, ರಸ್ತೆ ಅಗಲೀಕರಣ ಮಾಡಿದ್ರೂ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಇದಕ್ಕಾಗಿ ಬೆಂಗಳೂರು ಸಂಚಾರಿ ಪೊಲೀಸರು ಅಸ್ತ್ರಂ (Action Intelligence For Sustainable Traffic Management Application – ASTraM APP) ಯೋಜನೆ ಜಾರಿಗೆ ತಂದಿದ್ದಾರೆ.

ಅತ್ಯಾಧುನಿಕ ತಂತ್ರಜ್ಞಾನ ಬಳಿಸಿ ಈಗಿನ ವಾಹನ ದಟ್ಟಣೆ ನಿವಾರಣೆ ಹಾಗೂ ಭವಿಷ್ಯದಲ್ಲಿ ಸಂಚಾರ ವ್ಯವಸ್ಥೆ ಸುಧಾರಿಸಲು ನಗರ ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ (AI) ಆಧಾರಿತ ಅಸ್ತ್ರಂ ಎಂಬ ವಿನೂತನ ಯೋಜನೆಯೊಂದನ್ನು (Bengaluru traffic police launch ASTraM) ರೂಪಿಸಿದ್ದಾರೆ. ಇದು ಸ್ಮಾರ್ಟ್ ಎಂಜಿನ್ ವ್ಯವಸ್ಥೆ ಎಂದು ಹೇಳಲಾಗುತ್ತಿದೆ.

ಈ ಎಐ ಆಧಾರಿತ ಅಸ್ತ್ರಂ ಆಪ್ ನಲ್ಲಿ ಏನೇನಿದೆ? :

ಅಸ್ತ್ರಂನಲ್ಲಿ ಕನ್ವೆಷನ್ ಅಲರ್ಟ್‍ಗಳು, ಬಿಒಟಿ ಆಧಾರಿತ ಇನ್ಸಿಡೆಂಟ್ ರಿಪೋರ್ಟಿಂಗ್ ಹಾಗೂ ಇವೆಂಟ್ ಮ್ಯಾನೇಜ್‍ಮೆಂಟ್ ಮತ್ತು ಡ್ಯಾಶ್‍ಬೋರ್ಡ್ ಅನಾಲಿಟಿಕ್ಸ್ ಗಳನ್ನು ಬಳಸಿಕೊಂಡು ಸಂಚಾರ ದಟ್ಟಣೆಯ ಉದ್ದ, ವಾಹನಗಳ ಸಂಖ್ಯೆ, ವಾಹನಗಳ ವಿಧ, ನೈಜ್ಯ ಸಮಯದಲ್ಲಿ ದತ್ತಾಂಶವನ್ನು ಪಡೆದು ಸುಗಮ ಸಂಚಾರದ ಅನುವು ಮಾಡಿಕೊಡಲಿದೆ.

ಪ್ರತಿ 15 ನಿಮಿಷಕ್ಕೊಮ್ಮೆ ಸಂದೇಶ ರವಾನೆ :

ಕೃತಕ ಬುದ್ಧಿಮತ್ತೆ ಅಡಿಯಲ್ಲಿ ನಗರದ ಯಾವ ಭಾಗದಲ್ಲಿ ವಾಹನ ದಟ್ಟಣೆ ಇದೆ ಎನ್ನುವುದನ್ನು ಗುರುತಿಸಿ, ಡೇಟಾ ಆಧರಿಸಿ ಸ್ಮಾರ್ಟ್ ಎಂಜಿನ್ ಆಪ್ ಸಂಚಾರ ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ರವಾನಿಸಲಿದೆ. ಇದನ್ನು ಆಧರಿಸಿ ವಾಹನ ದಟ್ಟಣೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಯಾವ ಯಾವ ಸಮಯದಲ್ಲಿ ವಾಹನ ದಟ್ಟಣೆ ಇರುತ್ತದೆ ಎಂಬುದನ್ನು ಸಂಚಾರ ಠಾಣೆಯ ಸಿಬ್ಬಂದಿಗೆ 15 ನಿಮಿಷಕ್ಕೊಮ್ಮೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತೆ. ಈ ಮಾಹಿತಿ ಟ್ರಾಫಿಕ್ ದಟ್ಟಣೆ ಇರುವ ಸಂಚಾರ ಪೊಲೀಸರಿಗೆ ಲಭ್ಯವಾಗಲಿದೆ. ಇದನ್ನು ಆಧರಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸಾಧ್ಯವಾಗಲಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಜಂಕ್ಷನ್‌ಗಳಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳ ಮಾಹಿತಿ, ವಾಹನಗಳ ಸಂಖ್ಯೆ, ವಾಹನಗಳ ಮಾದರಿ, ಭವಿಷ್ಯದಲ್ಲಿ ಉಂಟಾಗಬಹುದಾದ ದಟ್ಟಣೆ ಮಾಹಿತಿಯೂ ಲಭ್ಯವಾಗಲಿದೆ. ರಸ್ತೆಗಳಲ್ಲಿ ನಡೆಯುವ ಅಪಘಾತಗಳ ಬಗ್ಗೆಯೂ ವಾಹನ ಸವಾರರಿಗೆ ಬಿಒಟಿ ಮೂಲಕ ಸಂದೇಶ ತಲುಪಲಿದೆ ಎಂದು ತಿಳಿಸುತ್ತಾರೆ.

ಬೃಹತ್ ಕಾರ್ಯಕ್ರಮ ಸಂದರ್ಭದಲ್ಲಿ ವಾಹನ ದಟ್ಟಣೆ ನಿರ್ವಹಣೆ :

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರ್ಷದ ಉದ್ದಕ್ಕೂ ಬೃಹತ್ ಕಾರ್ಯಕ್ರಮಗಳು, ಪ್ರತಿಭಟನೆ, ಸಮಾವೇಶಗಳು ನಡೆಯುತ್ತಲೇ ಇರುತ್ತವೆ. ಇದರಿಂದಲೂ ವಾಹನ ದಟ್ಟಣೆ ಉಂಟಾಗುವುದು ಸರ್ವೇ ಸಾಮಾನ್ಯ. ಇಂತಹ ಕಾರ್ಯಕ್ರಮಗಳು ನಡೆಯುವ ಸಂದರ್ಭದಲ್ಲಿ ವಾಹನ ದಟ್ಟಣೆ ಪರಿಸ್ಥಿತಿಯನ್ನು ಅವಲೋಕಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಸಹಾಯವಾಗುತ್ತದೆ. ಇಂತಹ ವೇಳೆ ಕೇಂದ್ರ ಕಚೇರಿಯಿಂದ ವಾಹನ ಸಂಚಾರ ನಿರ್ವಹಿಸಲು ಸಂದೇಶ ರವಾನೆಯಾಗುತ್ತದೆ.

ಆಂಬ್ಯುಲೆನ್ಸ್ ಸಂಚಾರಕ್ಕೆ ಸೂಕ್ತ ವ್ಯವಸ್ಥೆ :

ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನೋಂದಣಿಯಾದ ಅಂಬುಲೆನ್ಸ್​​ಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು ಅಸ್ತ್ರಂ ಯೋಜನೆಯ ಮತ್ತೊಂದು ಉದ್ದೇಶ. ಆಂಬುಲೆನ್ಸ್ ಪ್ರಯಾಣ ಆರಂಭ, ತಲುಪಬೇಕಾದ ಸ್ಥಳದ ವಿವರವನ್ನು ಮುಂಚಿತವಾಗಿ ತಿಳಿಸಿದರೆ ಆಂಬುಲೆನ್ಸ್​ನ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಒಂದು ವೇಳೆ ಆಂಬುಲೆನ್ಸ್ 120 ಸೆಕೆಂಡ್‌ಗಳಿಗೆ ಮೀರಿ ಆಂಬುಲೆನ್ಸ್ ವಾಹನ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದರೆ ಆಗ ಎಸ್‌ಒಎಸ್ ಬಟನ್ ಸಕ್ರಿಯವಾಗಿ ಸಂಚಾರ ದಟ್ಟಣೆ ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ಕಳುಹಿಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

10 ಕಡೆ ಈಗಾಗಲೇ ಡ್ರೋಣ್ ಕ್ಯಾಮರಾ ಬಳಕೆ :

ನಗರದ ಸಂಚಾರ ಪೊಲೀಸರು ಈಗಾಗಲೇ 10 ಕಡೆ ಡ್ರೋಣ್ ಕ್ಯಾಮೆರಾ ಬಳಸುತ್ತಿದ್ದು, ಬೆಳಿಗ್ಗೆ ಮತ್ತು ಸಂಜೆಯ ದಟ್ಟಣೆ ಅವಧಿಯಲ್ಲಿ ಸಂಚಾರ ನಿರ್ವಹಣೆ ಮಾಡಲಾಗುತ್ತಿದೆ. ಡ್ರೋಣ್ ಸೆರೆಹಿಡಿಯುವ ದೃಶ್ಯಗಳು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನೇರ ಪ್ರಸಾರವಾಗುತ್ತಿವೆ. ರಸ್ತೆಗಳಲ್ಲಿ ಅಪಘಾತ ಅಥವಾ ಇತರೆ ಘಟನೆಗಳು ಸಂಭವಿಸಿದರೆ ಘಟನಾ ಸ್ಥಳಕ್ಕೆ ತಕ್ಷಣ ಹೋಗಲು ಇದರಿಂದ ನೆರವಾಗುತ್ತಿದೆ ಎಂದು ಪೊಲೀಸರು ಅಭಿಪ್ರಾಯಪಡುತ್ತಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW EXCLUSIVE | BBMP White topping Roads | ಬೆಂಗಳೂರಿನ ಉದ್ಯಾನನಗರಿ ಪಟ್ಟಕ್ಕೆ ಕುತ್ತು : ಬಿಳಿ ಆನೆ ಸಾಕಲು ಹೊರಟ ಬಿಬಿಎಂಪಿ ; 1200 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಮತ್ತೆ ಕಾಂಕ್ರೀಟ್ ರಸ್ತೆ

Next Post

Bharath Ratna 2024 | ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಿ ನರೇಂದ್ರ ಮೋದಿ ಘೋಷಣೆ

Next Post

Bharath Ratna 2024 | ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP E-Aasthi | ಆಸ್ತಿ ಮಾಲೀಕರೇ ಗಮನಿಸಿ : ಪಾಲಿಕೆಯ ಪೂರ್ವ ವಲಯದ ಬಳಿಕ ಫೆ.3ರಿಂದ ಹೊಸದಾಗಿ ಈ ವಾರ್ಡ್ ನಲ್ಲಿ ಇ-ಆಸ್ತಿ ವ್ಯವಸ್ಥೆ ಜಾರಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d