Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Revenue Digital Scanning | ಬಿಬಿಎಂಪಿ ಆರ್ ಆರ್ ನಗರ ವಲಯ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ನಲ್ಲಿ ದೋಖಾ : ಎಫ್ ಐಆರ್ ದಾಖಲು

ಎ'ರಿಜಿಸ್ಟರ್ ಪುಸ್ತಕ ಡಿಜಿಟಲ್ ಸ್ಕ್ಯಾನಿಂಗ್ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರ ಆಸ್ತಿ ವಿವರವನ್ನು ನಮೂದು ಮಾಡಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ.

by Bengaluru Wire Desk
February 15, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.15 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಂದಾಯ ವಿಭಾಗದಲ್ಲಿ ಆಸ್ತಿ ರಿಜಿಸ್ಟರ್ ಪುಸ್ತಕದಲ್ಲಿ ಅನಧಿಕೃತವಾಗಿ ಸ್ವತ್ತುಗಳ ವಿವರವನ್ನು ಅಕ್ರಮವಾಗಿ ದಾಖಲಿಸುವುದನ್ನು ತಪ್ಪಿಸಲು ಪಾಲಿಕೆ ಆ ರಿಜಿಸ್ಟರ್ ಪುಸ್ತಕಗಳನ್ನು ಡಿಜಿಟಲ್ ಸ್ಕ್ಯಾನಿಂಗ್ ಮಾಡಲು ಮುಂದಾಗಿದೆ. ಆದರೆ ಪಾಲಿಕೆ ಸಿಬ್ಬಂದಿ ಅದರಲ್ಲೂ ಹೇರಾಪೇರಿ ಮಾಡಲು ಹೋಗಿ ಈಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.

ಆರ್ ಆರ್ ನಗರ ವಲಯದಲ್ಲಿನ ಉಪ ವಿಭಾಗದ ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ಎಫ್ ಡಿಎ ನೌಕರ ಓಂಕಾರಮೂರ್ತಿ, ವಾರ್ಡ್ ನಂ.160ರಲ್ಲಿನ ಹಲಗೆವಡೇರಹಳ್ಳಿಯಲ್ಲಿ ‘ಎ’ರಿಜಿಸ್ಟರ್ ಪುಸ್ತಕ ಡಿಜಿಟಲ್ ಸ್ಕ್ಯಾನಿಂಗ್ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರ ಆಸ್ತಿ ವಿವರವನ್ನು ನಮೂದು ಮಾಡಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಫೆ.14ರಂದು ಎಆರ್ ಒ ಅರುಣ್ ಕುಮಾರ್ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಡಿಎ ಓಂಕಾರಮೂರ್ತಿ ಹಾಗೂ ಎ ರಿಜಿಸ್ಟರ್ ನಲ್ಲಿ ಅಕ್ರಮ ನಮೂದಾದ ಆಸ್ತಿ ಮಾಲೀಕ ಯತಿನ್ ಗೌತಮ್ ವಿ ವಿರುದ್ಧ ದೂರು ದಾಖಲಿಸಿದ್ದಾರೆ. 

ಪ್ರಕರಣದ ಹಿನ್ನಲೆಯೇನು ? :

2023ರ ನವೆಂಬರ್ ತಿಂಗಳಿನಿಂದ ಆರ್.ಆರ್.ನಗರ ಕಛೇರಿಯಲ್ಲಿ, ಆಸ್ತಿ ವಹಿಗಳನ್ನು ಕಂಪ್ಯೂಟರೈಸ್ ಮಾಡುವ ಸಲುವಾಗಿ ಎಲ್ಲಾ ವಹಿಗಳನ್ನು ಕಂಪ್ಯೂಟರ್ನಲ್ಲಿ ಸ್ಮಾನ್ ಮಾಡುವ ಕಾರ್ಯ ಪ್ರಾರಂಭ ಮಾಡಲಾಗಿತ್ತು. ಹಲಗೆವಡೇರಹಳ್ಳಿ, ಗ್ರಾಮಕ್ಕೆ ಸಂಬಂಧಿಸಿದ ‘ಎ’ ಖಾತಾ ವಹಿ ಪುಸ್ತಕವನ್ನು ಸ್ಕ್ಯಾನ್ ಮಾಡಲಾಗಿದ್ದು ಆ ಸಮಯದಲ್ಲಿ, ವ್ಯಾಲ್ಯೂಮ್ ನಂ. 38ರ ‘ಎ’ ಖಾತಾ ಪುಸ್ತಕ ವಹಿಯಲ್ಲಿ ಪುಟ ಸಂಖ್ಯೆ 122 ನ್ನು ಸ್ಕ್ಯಾನ್ ಮಾಡಲಾಗಿದ್ದು, ಅದರಲ್ಲಿ ಕ್ರ.ಸಂ. 7361 ರಲ್ಲಿ, ಕಿರಣಾಜ್ ಹೆಸರು ಇದ್ದು, ಕ್ರ.ಸಂ. 7362 ರಲ್ಲಿ, ಯಾವುದೇ ಹೆಸರು ದಾಖಲಾಗಿರಲಿಲ್ಲ. ಆದರೆ ಅದರ ಕೆಳಭಾಗ ಕ್ರ.ಸಂ. 7363 ರಲ್ಲಿ, ಆದಿ ನಾರಾಯಣಶೆಟ್ಟಿ, ನಟರಾಜ್ ರವರ ಹೆಸರು ನಮೂದಾಗಿರುತ್ತದೆ. 

ಕ್ರ.ಸಂ. 7362 ರಲ್ಲಿ, ಯಾವುದೇ ಹೆಸರು ದಾಖಲಾಗಿರದ ಕಾರಣ ಇದನ್ನೇ ಬಂಡವಾಳ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ವಾರ್ಡ್ ನಂ. 160 ರ ವಿಷಯ ನಿರ್ವಾಹಕರಾಗಿದ್ದ ಓಂಕಾರಮೂರ್ತಿ, ಕ್ರ.ಸಂ. 7362 ರಲ್ಲಿ ಖಾಲಿ ಇದ್ದ ಸ್ಥಳದಲ್ಲಿ 66/1 ಹಾಗೂ 9/5 ಎಂಬ, 40*60 ಅಳತೆಯ ನಿವೇಶನದ ವಿವರ ಹಾಗೂ ಅದರ ಆಸ್ತಿ ಮಾಲೀಕ ಯತಿನ್ ಗೌತಮ್ ವಿ. ಎಂಬುದಾಗಿ ನಮೂದಿಸಿದ್ದರು. ಫೆ.12ರಂದು ಎಆರ್ ಒ ಅರುಣ್ ಕುಮಾರ್ ಪರಿಶೀಲನೆ ನಡೆಸಿದಾಗ ಈ ಅಕ್ರಮ ಗಮನಕ್ಕೆ ಬಂದಿದೆ.

ಹೀಗಾಗಿ ಎಆರ್ ಒ ಅರುಣ್ ಕುಮಾರ್, “ಸರ್ಕಾರಿ ಕಡತವನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ ಯಾವುದೇ ನಿಯಮಗಳನ್ನು ಪಾಲಿಸದೆ ಯತಿನ್ ಗೌತಮ್ ವಿ, ಎಂಬಾತನ ಜೊತೆ ಸೇರಿಕೊಂಡು ಸರ್ಕಾರಿ ಕಡತದಲ್ಲಿ, ಆತನ ಹೆಸರನ್ನು ಅಕ್ರಮವಾಗಿ ಉಲ್ಲೇಖಿಸಿ ಯಾವುದೇ ದಾಖಲಾತಿಗಳನ್ನು ಪಡೆದು ಕಡತದಲ್ಲಿ ಇಟ್ಟುಕೊಳ್ಳದೇ ವಂಚನೆ ಮತ್ತು ಮೋಸ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

WhatsApp Join our WhatsApp Channel
Previous Post

E-Swathu Problem | ಇ-ಸ್ವತ್ತು ಸಮಸ್ಯೆ : ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರ ಕ್ರಮ ; ಸಚಿವ ಪ್ರಿಯಾಂಕ್‌ ಖರ್ಗೆ

Next Post

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Next Post

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Sub Registrar Office New Online Services | ಸಬ್ ರಿಜಿಸ್ಟ್ರಾರ್ ಆಫೀಸ್ ಗೆ ಹೋಗ್ಬೇಡಿ ; ಕೂತಲ್ಲೇ ಸಿಗುತ್ತೆ ಇಸಿ, ವಿವಾಹ ಪ್ರಮಾಣಪತ್ರ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group