Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Revenue Digital Scanning | ಬಿಬಿಎಂಪಿ ಆರ್ ಆರ್ ನಗರ ವಲಯ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ನಲ್ಲಿ ದೋಖಾ : ಎಫ್ ಐಆರ್ ದಾಖಲು

ಎ'ರಿಜಿಸ್ಟರ್ ಪುಸ್ತಕ ಡಿಜಿಟಲ್ ಸ್ಕ್ಯಾನಿಂಗ್ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರ ಆಸ್ತಿ ವಿವರವನ್ನು ನಮೂದು ಮಾಡಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ.

by Bengaluru Wire Desk
February 15, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.15 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಂದಾಯ ವಿಭಾಗದಲ್ಲಿ ಆಸ್ತಿ ರಿಜಿಸ್ಟರ್ ಪುಸ್ತಕದಲ್ಲಿ ಅನಧಿಕೃತವಾಗಿ ಸ್ವತ್ತುಗಳ ವಿವರವನ್ನು ಅಕ್ರಮವಾಗಿ ದಾಖಲಿಸುವುದನ್ನು ತಪ್ಪಿಸಲು ಪಾಲಿಕೆ ಆ ರಿಜಿಸ್ಟರ್ ಪುಸ್ತಕಗಳನ್ನು ಡಿಜಿಟಲ್ ಸ್ಕ್ಯಾನಿಂಗ್ ಮಾಡಲು ಮುಂದಾಗಿದೆ. ಆದರೆ ಪಾಲಿಕೆ ಸಿಬ್ಬಂದಿ ಅದರಲ್ಲೂ ಹೇರಾಪೇರಿ ಮಾಡಲು ಹೋಗಿ ಈಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.

ಆರ್ ಆರ್ ನಗರ ವಲಯದಲ್ಲಿನ ಉಪ ವಿಭಾಗದ ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ಎಫ್ ಡಿಎ ನೌಕರ ಓಂಕಾರಮೂರ್ತಿ, ವಾರ್ಡ್ ನಂ.160ರಲ್ಲಿನ ಹಲಗೆವಡೇರಹಳ್ಳಿಯಲ್ಲಿ ‘ಎ’ರಿಜಿಸ್ಟರ್ ಪುಸ್ತಕ ಡಿಜಿಟಲ್ ಸ್ಕ್ಯಾನಿಂಗ್ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರ ಆಸ್ತಿ ವಿವರವನ್ನು ನಮೂದು ಮಾಡಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಫೆ.14ರಂದು ಎಆರ್ ಒ ಅರುಣ್ ಕುಮಾರ್ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಡಿಎ ಓಂಕಾರಮೂರ್ತಿ ಹಾಗೂ ಎ ರಿಜಿಸ್ಟರ್ ನಲ್ಲಿ ಅಕ್ರಮ ನಮೂದಾದ ಆಸ್ತಿ ಮಾಲೀಕ ಯತಿನ್ ಗೌತಮ್ ವಿ ವಿರುದ್ಧ ದೂರು ದಾಖಲಿಸಿದ್ದಾರೆ. 

ಪ್ರಕರಣದ ಹಿನ್ನಲೆಯೇನು ? :

2023ರ ನವೆಂಬರ್ ತಿಂಗಳಿನಿಂದ ಆರ್.ಆರ್.ನಗರ ಕಛೇರಿಯಲ್ಲಿ, ಆಸ್ತಿ ವಹಿಗಳನ್ನು ಕಂಪ್ಯೂಟರೈಸ್ ಮಾಡುವ ಸಲುವಾಗಿ ಎಲ್ಲಾ ವಹಿಗಳನ್ನು ಕಂಪ್ಯೂಟರ್ನಲ್ಲಿ ಸ್ಮಾನ್ ಮಾಡುವ ಕಾರ್ಯ ಪ್ರಾರಂಭ ಮಾಡಲಾಗಿತ್ತು. ಹಲಗೆವಡೇರಹಳ್ಳಿ, ಗ್ರಾಮಕ್ಕೆ ಸಂಬಂಧಿಸಿದ ‘ಎ’ ಖಾತಾ ವಹಿ ಪುಸ್ತಕವನ್ನು ಸ್ಕ್ಯಾನ್ ಮಾಡಲಾಗಿದ್ದು ಆ ಸಮಯದಲ್ಲಿ, ವ್ಯಾಲ್ಯೂಮ್ ನಂ. 38ರ ‘ಎ’ ಖಾತಾ ಪುಸ್ತಕ ವಹಿಯಲ್ಲಿ ಪುಟ ಸಂಖ್ಯೆ 122 ನ್ನು ಸ್ಕ್ಯಾನ್ ಮಾಡಲಾಗಿದ್ದು, ಅದರಲ್ಲಿ ಕ್ರ.ಸಂ. 7361 ರಲ್ಲಿ, ಕಿರಣಾಜ್ ಹೆಸರು ಇದ್ದು, ಕ್ರ.ಸಂ. 7362 ರಲ್ಲಿ, ಯಾವುದೇ ಹೆಸರು ದಾಖಲಾಗಿರಲಿಲ್ಲ. ಆದರೆ ಅದರ ಕೆಳಭಾಗ ಕ್ರ.ಸಂ. 7363 ರಲ್ಲಿ, ಆದಿ ನಾರಾಯಣಶೆಟ್ಟಿ, ನಟರಾಜ್ ರವರ ಹೆಸರು ನಮೂದಾಗಿರುತ್ತದೆ. 

ಕ್ರ.ಸಂ. 7362 ರಲ್ಲಿ, ಯಾವುದೇ ಹೆಸರು ದಾಖಲಾಗಿರದ ಕಾರಣ ಇದನ್ನೇ ಬಂಡವಾಳ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ವಾರ್ಡ್ ನಂ. 160 ರ ವಿಷಯ ನಿರ್ವಾಹಕರಾಗಿದ್ದ ಓಂಕಾರಮೂರ್ತಿ, ಕ್ರ.ಸಂ. 7362 ರಲ್ಲಿ ಖಾಲಿ ಇದ್ದ ಸ್ಥಳದಲ್ಲಿ 66/1 ಹಾಗೂ 9/5 ಎಂಬ, 40*60 ಅಳತೆಯ ನಿವೇಶನದ ವಿವರ ಹಾಗೂ ಅದರ ಆಸ್ತಿ ಮಾಲೀಕ ಯತಿನ್ ಗೌತಮ್ ವಿ. ಎಂಬುದಾಗಿ ನಮೂದಿಸಿದ್ದರು. ಫೆ.12ರಂದು ಎಆರ್ ಒ ಅರುಣ್ ಕುಮಾರ್ ಪರಿಶೀಲನೆ ನಡೆಸಿದಾಗ ಈ ಅಕ್ರಮ ಗಮನಕ್ಕೆ ಬಂದಿದೆ.

ಹೀಗಾಗಿ ಎಆರ್ ಒ ಅರುಣ್ ಕುಮಾರ್, “ಸರ್ಕಾರಿ ಕಡತವನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ ಯಾವುದೇ ನಿಯಮಗಳನ್ನು ಪಾಲಿಸದೆ ಯತಿನ್ ಗೌತಮ್ ವಿ, ಎಂಬಾತನ ಜೊತೆ ಸೇರಿಕೊಂಡು ಸರ್ಕಾರಿ ಕಡತದಲ್ಲಿ, ಆತನ ಹೆಸರನ್ನು ಅಕ್ರಮವಾಗಿ ಉಲ್ಲೇಖಿಸಿ ಯಾವುದೇ ದಾಖಲಾತಿಗಳನ್ನು ಪಡೆದು ಕಡತದಲ್ಲಿ ಇಟ್ಟುಕೊಳ್ಳದೇ ವಂಚನೆ ಮತ್ತು ಮೋಸ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

WhatsApp Join our WhatsApp Channel
Previous Post

E-Swathu Problem | ಇ-ಸ್ವತ್ತು ಸಮಸ್ಯೆ : ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರ ಕ್ರಮ ; ಸಚಿವ ಪ್ರಿಯಾಂಕ್‌ ಖರ್ಗೆ

Next Post

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Next Post

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Sub Registrar Office New Online Services | ಸಬ್ ರಿಜಿಸ್ಟ್ರಾರ್ ಆಫೀಸ್ ಗೆ ಹೋಗ್ಬೇಡಿ ; ಕೂತಲ್ಲೇ ಸಿಗುತ್ತೆ ಇಸಿ, ವಿವಾಹ ಪ್ರಮಾಣಪತ್ರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group