Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Sub Registrar Office New Online Services | ಸಬ್ ರಿಜಿಸ್ಟ್ರಾರ್ ಆಫೀಸ್ ಗೆ ಹೋಗ್ಬೇಡಿ ; ಕೂತಲ್ಲೇ ಸಿಗುತ್ತೆ ಇಸಿ, ವಿವಾಹ ಪ್ರಮಾಣಪತ್ರ

2004ಕ್ಕೂ ಮೊದಲಿನ ಇಸಿ ಪಡೆಯಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಬೇಕಿಲ್ಲ ಆನ್ ಲೈನ್ ಸೇವೆ ಲಭ್ಯ | ಫೆ.15ರಿಂದ ರಾಜ್ಯಾದ್ಯಂತ 7 ವಿವಿಧ ರೀತಿಯ ಸೇವೆ ಲಭ್ಯ

by Bengaluru Wire Desk
February 15, 2024
in News Wire, Public interest
Reading Time: 1 min read
0

ಬೆಂಗಳೂರು, ಫೆ.15 www.bengaluruwire.com : ರಾಜ್ಯದಲ್ಲಿ ಇನ್ನು ಮುಂದೆ ಸಾರ್ವಜನಿಕರು ಆನ್ ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ವಿವಾಹ ಪ್ರಮಾಣಪತ್ರವನ್ನು ಪಡೆಯಬಹುದು. ಇದಕ್ಕಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆನ್‌ಲೈನ್ ಹಿಂದೂ ವಿವಾಹ ನೋಂದಣಿ ತಂತ್ರಾಂಶವನ್ನು ರೂಪಿಸಿದೆ.

ಕಂದಾಯ ಸಚಿವ ಕೃಷ್ಣಭೈರೇಗೌಡ ನಗರದಲ್ಲಿನ ಮಲ್ಲೇಶ್ವರ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಆನ್‌ಲೈನ್ ಹಿಂದೂ ವಿವಾಹ ನೋಂದಣಿ ತಂತ್ರಾಂಶ, 2004ರ ಇಸವಿಗೂ ಮುನ್ನ ಆನ್ ಲೈನ್ ಋಣಭಾರ ಪ್ರಮಾಣಪತ್ರ ಪಡೆಯಲು ಪ್ರತ್ಯೇಕ ತಂತ್ರಾಂಶ ಸೇರಿದಂತೆ ಏಳು ವಿವಿಧ ರೀತಿಯ ಸಾಫ್ಟ್ ವೇರ್ ಗಳನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದರು.

1. ಆನ್‌ಲೈನ್ ಹಿಂದೂ ವಿವಾಹ ನೋಂದಣಿ ತಂತ್ರಾಂಶ :

ಹಿಂದೂ ವಿವಾಹಗಳ ನೋಂದಣಿ ಕಾಯ್ದೆ, 1955 ರಡಿ ವಿವಾಹಗಳ ನೋಂದಣಿಯನ್ನು ಸರಳೀಕರಣಗೊಳಿಸಲು ಸಾರ್ವಜನಿಕರು ಆನ್‌ಲೈನ್ ಮೂಲಕ ಉಪನೋಂದಣಾಧಿಕಾರಿಗಳು ಅನುಮೋದಿಸಿದ ನಂತರ ನಿಗದಿತ ಶುಲ್ಕವನ್ನು ಪಾವತಿಸಿ ಉಪನೋಂದಣಿ ಕಛೇರಿಗೆ ಭೇಟಿ ನೀಡದೆಯೇ ಆನ್‌ಲೈನ್ ಮೂಲಕ ವಿವಾಹ ಧೃಡೀಕರಣ ಪತ್ರವನ್ನು ಪಡೆಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ನೂತನ ಏಳು ಆನ್ ಲೈನ್ ತಂತ್ರಾಂಶಗಳನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ಗುರುವಾರ ಉದ್ಘಾಟಿಸಿದರು.

2. ವಿಶೇಷ ವಿವಾಹಗಳ ನೋಂದಣಿ ತಂತ್ರಾಂಶ :

ವಿಶೇಷ ವಿವಾಹಗಳ ನೋಂದಣಿ ಕಾಯ್ದೆ, 1954 ರಡಿ ವಿವಾಹಗಳ ನೋಂದಣಿಯನ್ನು ಸುಲಭಗೊಳಿಸಲು ಸಾರ್ವಜನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು, ಶುಲ್ಕಗಳನ್ನು ಪಾವತಿಸಲು ಹಾಗೂ ವಿವಾಹ ನೋಂದಣಿಗೆ ಉಪನೋಂದಣಿ ಕಛೇರಿಯಲ್ಲಿ ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

3. ಆನ್‌ಲೈನ್ ಮೂಲಕ 2004ರ ಪೂರ್ವದ ಋಣಭಾರ ಪ್ರಮಾಣಪತ್ರ ತಂತ್ರಾಂಶ :

ಪ್ರಸ್ತುತ 2004ಕ್ಕೂ ಪೂರ್ವದ ಋಣಭಾರ ಪ್ರಮಾಣ ಪತ್ರಗಳನ್ನು (ಇ.ಸಿ) ಸಾರ್ವಜನಿಕರು ಅರ್ಜಿ ಭರ್ತಿ ಮಾಡಿ, ಶುಲ್ಕಗಳನ್ನು ಖಜಾನೆ-2 ಚಲನ್ ಮೂಲಕ ಪಾವತಿಸಿ ಸಂಬಂಧಪಟ್ಟ ಉಪನೋಂದಣಿ ಕಛೇರಿಗೆ ಅರ್ಜಿಯನ್ನು ಸಲ್ಲಿಸಿ, ಭೌತಿಕವಾಗಿ ಇ.ಸಿಯನ್ನು ಪಡೆಯಬೇಕಾಗಿರುತ್ತದೆ. ಈ ಪ್ರಕ್ರಿಯೆಯನ್ನು ಸುಲಭಗೊಳಿಸಲು 2004ಕ್ಕೂ ಪೂರ್ವದ ಋಣಭಾರ ಪ್ರಮಾಣಪತ್ರಕ್ಕೆ ಸಾರ್ವಜನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆ ನಂತರ ಶುಲ್ಕಗಳನ್ನು ಆನ್‌ಲೈನ್ ಮೂಲಕ ಬ್ಯಾಂಕ್ ಖಾತೆಯಿಂದ ನೇರವಾಗಿ ಖಜಾನೆಗೆ ಪಾವತಿಸಿ ಉಪನೋಂದಣಾಧಿಕಾರಿಗಳು ಅಪಲೋಡ್ ಮಾಡಿರುವ ಇ.ಸಿಯನ್ನು ತಮ್ಮ ಲಾಗಿನ್‌ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಯಾವುದೇ ವರ್ಷದ ಇ.ಸಿಯನ್ನು ಪಡೆಯಲು ಉಪನೋಂದಣಿ ಕಛೇರಿಯನ್ನು ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ.

4. ಆನ್‌ಲೈನ್ ಮೂಲಕ 2004 ಪೂರ್ವ ಧೃಢೀಕೃತ ನಕಲು ತಂತ್ರಾಂಶ :

ಪ್ರಸ್ತುತ 2004ಕ್ಕೂ ಪೂರ್ವದಲ್ಲಿ ನೋಂದಣಿಯಾದ ದಸ್ತಾವೇಜುಗಳ ಧೃಢೀಕೃತ ನಕಲು ಪ್ರತಿಗೆ (ಸಿ.ಸಿ) ಸಾರ್ವಜನಿಕರು ಅರ್ಜಿ ಭರ್ತಿ ಮಾಡಿ ಹಾಗೂ ಶುಲ್ಕಗಳನ್ನು ಖಜಾನೆ-2 ಚಲನ್ ಮೂಲಕ ಪಾವತಿಸಿ ಸಂಬಂಧಪಟ್ಟ ಉಪನೋಂದಣಿ ಕಛೇರಿಗೆ ಸಲ್ಲಿಸಿ, ಭೌತಿಕವಾಗಿ ಸಿ.ಸಿಯನ್ನು ಪಡೆಯಬೇಕಾಗಿರುತ್ತದೆ. ಈ ವ್ಯವಸ್ಥೆಯನ್ನು ಸರಳೀಕರಣಗೊಳಿಸಲು ಸಾರ್ವಜನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕಗಳನ್ನು ಆನ್‌ಲೈನ್ ಮೂಲಕ ಬ್ಯಾಂಕ್ ಖಾತೆಯಿಂದ ನೇರವಾಗಿ ಖಜಾನೆಗೆ ಪಾವತಿಸಿ ಉಪನೋಂದಣಾಧಿಕಾರಿಗಳು ಅಪಲೋಡ್ ಮಾಡಿರುವ ಸಿ.ಸಿಯನ್ನು ತಮ್ಮ ಲಾಗಿನ್ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಯಾವುದೇ ವರ್ಷದ ಸಿ.ಸಿಯನ್ನು ಪಡೆಯಲು ಉಪನೋಂದಣಿ ಕಛೇರಿಯನ್ನು ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ

5. ಜಿಐಎಸ್ ಮೂಲಕ ಕೃಷಿ ಭೂಮಿ ಋಣಭಾರ ಪ್ರಮಾಣಪತ್ರ ಪಡೆಯುವ ತಂತ್ರಾಂಶ :

ಕೃಷಿ ಭೂಮಿಯ ಋಣಭಾರ ಪ್ರಮಾಣಪತ್ರವನ್ನು ರೈತರು / ಸಾರ್ವಜನಿಕರು ಸುಲಭವಾಗಿ ಪಡೆಯಲು ಅರ್ಜಿ ಸಲ್ಲಿಸುವ ಸಮಯದಲ್ಲಿ ಗ್ರಾಮವನ್ನು ಜಿಐಎಸ್ ಮೂಲಕ ಆಯ್ಕೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯಲ್ಲಿ ಕೃಷಿ ಭೂಮಿಯ ವಿವರಗಳು ಸ್ವಯಂಚಾಲಿತವಾಗಿ ಭರ್ತಿಯಾಗುತ್ತದೆ. ಇದರಿಂದಾಗಿ ನಿಖರವಾದ ಋಣಭಾರ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ.

6. ನೋಂದಣಿ ಪೂರ್ವ ಪರಿಶೀಲನೆ ತಂತ್ರಾಂಶ :

ನೋಂದಣಿ ಸಮಯದಲ್ಲಿ ಸಾರ್ವಜನಿಕರ ತಪ್ಪು ಅರಿವಿನಿಂದ ದಸ್ತಾವೇಜುಗಳ ತಪ್ಪು ವರ್ಗೀಕರಣ, ಸ್ವತ್ತುಗಳ ಅಪಮೌಲ್ಯ, ಕಾನೂನಿನ ತಪ್ಪು ವ್ಯಾಖ್ಯಾನ ಹಾಗೂ ಇತರ ಕಾರಣಗಳಿಂದ ಉಂಟಾಗುವ ಕಾನೂನಿನ ತೊಡಕುಗಳನ್ನು ಸರಿಪಡಿಸಿಕೊಳ್ಳಲು ಹಲವಾರು ಕಛೇರಿಗಳನ್ನು ಅಲೆಯಬೇಕಾಗಿರುತ್ತದೆ. ಅಲ್ಲದೆ ದಸ್ತಾವೇಜಿಗೆ ಕೊರತೆ ಶುಲ್ಕ ಉಂಟಾದಲ್ಲಿ ನ್ಯಾಯಾಲಯಗಳಲ್ಲಿ ದಸ್ತಾವೇಜುಗಳನ್ನು ಸಾಕ್ಷಿ ಎಂದು ಪರಿಗಣಿಸದೇ ಇರುವ ಸಾಧ್ಯತೆ ಇರುತ್ತದೆ. ಹಾಗೂ ಈ ಶುಲ್ಕಗಳನ್ನು ಸ್ವತ್ತಿಗೆ ಋಣವಾಗಿ (Charge) ಉಳಿದುಕೊಳ್ಳುತ್ತವೆ. ಇದನ್ನು ತಡೆಗಟ್ಟಲು ನೋಂದಣಿ ಪೂರ್ವದಲ್ಲಿಯೇ ದಸ್ತಾವೇಜಿನ ವರ್ಗೀಕರಣ, ಸ್ವತ್ತಿನ ಮೌಲ್ಯಮಾಪನ ಹಾಗೂ ಶುಲ್ಕಗಳನ್ನು ಪರಿಶೀಲನೆಗೆ ಒಳಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸರಿಯಾದ ಶುಲ್ಕಗಳನ್ನು ಆಕರಿಸುವ ಮೂಲಕ ಸಾರ್ವಜನಿಕ ಹಿತಾದೃಷ್ಟಿಯನ್ನು ಕಾಪಾಡಲು ಈ ಪದ್ಧತಿಯನ್ನು ಜಾರಿಗೆ ತರಲಾಗಿದೆ.

7. ಇ-ಸ್ಟಾಂಪ್‌ನಲ್ಲಿ ಆನ್‌ಲೈನ್ ಕ್ಯಾಲ್ಕುಲೇಟರ್ ಅಳವಡಿಕೆ :

ಸ್ಯಾಕ್ ಹೋಲಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿ. (SHCIL) ಮುಖಾಂತರ ಇ-ಸ್ಟಾಂಪ್ ಪೇಪರ್‌ಗಳನ್ನು ಒದಗಿಸಲಾಗುತ್ತಿದ್ದು ಸಾರ್ವಜನಿಕರು ದಸ್ತಾವೇಜಿನ ಸ್ವರೂಪದ ಆಧಾರದ ಮೇಲೆ ಕರ್ನಾಟಕ ಮುದ್ರಾಂಕ ಕಾಯ್ದೆ, 1957 ರ ಷೆಡ್ಯೂಲ್‌ನಲ್ಲಿ ನಿಗದಿಪಡಿಸಿರುವ ಮುದ್ರಾಂಕ ಶುಲ್ಕಕ್ಕೆ ಇ-ಸ್ಟ್ಯಾಂಪ್ ಪೇಪರ್ ಗಳನ್ನು ಪಡೆಯಲು ಅಧಿಕೃತ ಸಂಗ್ರಹ ಕೇಂದ್ರ (Authorised Collection Centre (ACC)) ಗಳಲ್ಲಿ ಕ್ಯಾಲ್ಕುಲೇಟರ್‌ನ್ನು ಅಳವಡಿಸಲಾಗಿದೆ. ಇದರಿಂದ ನಿಗದಿಪಡಿಸಿದ್ದ ಮುದ್ರಾಂಕ ಶುಲ್ಕಕ್ಕೆ ಇ-ಸ್ಟ್ಯಾಂಪ್ ಪೇಪರ್ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಈ ಲಿಂಕ್ https://kaveri.karnataka.gov.in/landing-page ಒತ್ತಿ ಕಾವೇರಿ-2.0 ತಂತ್ರಾಂಶವಿರುವ ವೆಬ್ ಸೈಟಿಗೆ ಭೇಟಿ ನೀಡಬಹುದು.

Previous Post

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Next Post

Karnataka Budget 2024-25 | ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ : ರಾಜ್ಯಕ್ಕೆ 2024-25ನೇ ಸಾಲಿಗೆ ಒಟ್ಟು 3,71,383 ಕೋಟಿ ರೂ. ಗಾತ್ರದ ಆಯವ್ಯಯ

Next Post

Karnataka Budget 2024-25 | ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ : ರಾಜ್ಯಕ್ಕೆ 2024-25ನೇ ಸಾಲಿಗೆ ಒಟ್ಟು 3,71,383 ಕೋಟಿ ರೂ. ಗಾತ್ರದ ಆಯವ್ಯಯ

ಬಿಬಿಎಂಪಿಯ ಬೃಹತ್ ನೀರುಗಾಲುವೆ ವಾರ್ಷಿಕ ನಿರ್ವಹಣೆ ಗುತ್ತಿಗೆಯಲ್ಲಿನ ಅಕ್ರಮಗಳನ್ನು ಸಾಬೀತುಪಡಿಸುವ ದಾಖಲೆ ನಿಮ್ಮ ಬೆಂಗಳೂರು ವೈರ್ ತನಿಖಾ ವರದಿಯಲ್ಲಿ.

BW INVESTIGATION | CORRUPTION IN SWD MAINTENANCE | ರಾಜಕಾಲುವೆ ಹೂಳೆತ್ತುವಿಕೆ ಹೆಸರಲ್ಲಿ ನಗರದಾದ್ಯಂತ ನಡೆದಿದ್ಯಾ 142 ಕೋಟಿ ರೂ. ಹಗರಣ ? ವಿಜಯನಗರ, ಬಸವನಗುಡಿ ಕ್ಷೇತ್ರದಲ್ಲಿ ಮಾಡದ ಕೆಲಸಕ್ಕೆ ನಕಲಿ ಬಿಲ್?!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group