Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

IISC Bangalore Open Day 2024 | ವಜ್ರಗಳನ್ನು ಹೇಗೆ ತಯಾರಿಸಬಹುದು? ಸಿಡಿಲಿನ ಸೃಷ್ಟಿ ಹೇಗಾಗುತ್ತದೆ? : ಐಐಎಸ್ಸಿ ಮುಕ್ತ ದಿನದಲ್ಲಿ ಅನಾವರಣವಾಯ್ತು ನೂರಾರು ವೈಜ್ಞಾನಿಕ ಸಂಶೋಧನೆಗಳು

ಐಐಎಸ್ಸಿ ಸುತ್ತಮುತ್ತ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಅಲ್ಲಿನ 35ಕ್ಕೂ ಹೆಚ್ಚು ವಿಭಾಗಗಳಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಿದ್ದ ಕಾರಣ ಲಕ್ಷಾಂತರ ವಿಜ್ಞಾನ ಆಸಕ್ತರು ಐಐಎಸ್ಸಿಗೆ ಭೇಟಿ ನೀಡಿದ್ದರು.

by Bengaluru Wire Desk
February 24, 2024
in Bengaluru Focus, News Wire, Public interest
Reading Time: 2 mins read
0
ಬೆಂಗಳೂರಿನಲ್ಲಿರುವ ಐತಿಹಾಸಿಕ ಭಾರತೀಯ ವಿಜ್ಞಾನ ಕೇಂದ್ರದ ಪ್ರಧಾನ ಕಟ್ಟಡದ ಚಿತ್ರ.

ಬೆಂಗಳೂರಿನಲ್ಲಿರುವ ಐತಿಹಾಸಿಕ ಭಾರತೀಯ ವಿಜ್ಞಾನ ಕೇಂದ್ರದ ಪ್ರಧಾನ ಕಟ್ಟಡದ ಚಿತ್ರ.

ಬೆಂಗಳೂರು, ಫೆ.24 www.bengaluruwire.com : ಹೈವೋಲ್ಟೇಜ್ ವಿದ್ಯುತ್ ನಿಂದ ಸಿಡಿಲು ಮಾದರಿ ಬೆಳಕು ಸೃಷ್ಟಿ, ವಿವಿಧ ಜಾತಿಯ ಹೂವು – ಜೇಡಗಳು ಅತ್ಯಾಧುನಿಕ ನ್ಯಾನೋ ತಂತ್ರಜ್ಞಾನದ ಮೆಕ್ರೊಸ್ಕೋಪ್ ನಲ್ಲಿ ಗೋಚರಿಸುವಿಕೆ, ಕಠಿಣ ವಜ್ರದ ರಹಸ್ಯ, ರೋಬೋಟಿಕ್ ಪ್ರಾಣಿ, ಕೃತಕ ಬುದ್ದಿಮತ್ತೆಯಿಂದ ಹಲವು ತಂತ್ರಜ್ಞಾನ ಪ್ರದರ್ಶನ, ವಂಶವಾಹಿನಿ 3ಡಿ ಮಾದರಿ, ಮೆದಳು ಕಾರ್ಯನಿರ್ವಹಣೆಯ ಅಧ್ಯಯನ, ಹವಾಮಾನ ಬದಲಾವಣೆಯಿಂದ ಆಹಾರದ ಮೇಲಾಗುವ ದುಷ್ಪರಿಣಾಮ….!!

ಐಐಎಸ್ಸಿ ಹೈವೋಲ್ಟೇಜ್ ಎಂಜಿನಿಯರಿಂಗ್ ವಿಭಾಗದಿಂದ ಅಗಾಧ ವಿದ್ಯುತ್ ಪ್ರವಹಿಸುವ ಮೂಲಕ ಸಿಡಿಲಿನ ಸೃಷ್ಟಿ ಬಗ್ಗೆ ಪ್ರಾತ್ಯಕ್ಷಿಕೆ

ನಗರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISC -ಐಐಎಸ್ಸಿ) ಫೆ.24ರಂದು ಮುಕ್ತ ದಿನದಂದು ವಿಜ್ಞಾನ ಹಲವು ಶಾಖೆಗಳಲ್ಲಿ ನಡೆಯುತ್ತಿರುವ ಹೊಸ ಹೊಸ ಅವಿಷ್ಕಾರ, ಪ್ರಯೋಗ, ಸಂಶೋಧನೆಗಳ ಪ್ರದರ್ಶನವನ್ನು ವಿಜ್ಞಾನ ಆಸಕ್ತರು, ವಿದ್ಯಾರ್ಥಿಗಳು ಮತ್ತು ಮಕ್ಕಳಿಗಾಗಿ ರಾಸಾಯನಿಕ ವಿಜ್ಞಾನದ ತಿಳುವಳಿಕೆ ಕುರಿತ ಚಟುವಟಿಕೆಗಳನ್ನು ಸಂಸ್ಥೆಯ ಕ್ಯಾಂಪಸ್‌ ನಲ್ಲಿ ಏರ್ಪಡಿಸಲಾಗಿತ್ತು. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಐಐಎಸ್ಸಿ ಕ್ಯಾಂಪಸ್‌ ಪ್ರವೇಶಿಸಿ ಮುಕ್ತ ದಿನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದ್ದರಿಂದ ಲಕ್ಷಾಂತರ ಜನರು ಐಐಎಸ್ಸಿನಲ್ಲಿ ನಡೆಯುತ್ತಿರುವ ಈ ಮೇಲ್ಕಂಡ ನೂರಾರು ವೈಜ್ಞಾನಿಕ ಕೌತುಕಗಳನ್ನು ಕಣ್ತುಂಬಿಕೊಂಡರು.

ಸಂಸ್ಥೆಯಲ್ಲಿರುವ 35ಕ್ಕೂ ಹೆಚ್ಚು ವಿಭಾಗಗಳಲ್ಲಿ ನಡೆಯುತ್ತಿರುವ ಚಟುವಟಿಕೆ, ಆವಿಷ್ಕಾರ ಹಾಗೂ ಇತರೆ ಮಾಹಿತಿ ಮುಕ್ತ ದಿನದಲ್ಲಿ ಲಭ್ಯವಾಯಿತು. ವಿಜ್ಞಾನ ಪ್ರಯೋಗಗಳು, ವಿಜ್ಞಾನದ ಪಾಠಗಳು, ವೈಜ್ಞಾನಿಕ ಪ್ರಾತ್ಯಕ್ಷಿಕೆಗಳು ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನವೂ ಮುಕ್ತ ದಿನದಲ್ಲಿ ಕಂಡು ಬಂದಿತ್ತು. ಎಲೆಕ್ಟ್ರಿಕಲ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದಲ್ಲಿ ಗಣಿತ ಮತ್ತು ಸಂಭವನೀಯತೆ ಸಿದ್ದಾಂತ ಆಧಾರಿತ ಪಜಲ್ ಮತ್ತು ಆಟಗಳು, ಕೃತಕ ಬುದ್ದಿಮತ್ತೆ ಆಧಾರಿತವಾಗಿ ಉಪನ್ಯಾಸ ವಿಷಯಗಳನ್ನು ಬಳಸಿಕೊಂಡು ಉಪನ್ಯಾಸ ವಿಡಿಯೋ ರಚನೆ, ಮೊಬೈಲ್ ಉಪಕರಣದಿಂದ 5ಜಿ ತಂತ್ರಜ್ಞಾನ ಬಳಕೆ ಪ್ರಾತ್ಯಕ್ಷಿಕೆಯು ವಿಜ್ಞಾನ ಆಸಕ್ತರನ್ನು ತನ್ನತ್ತ ಸೆಳೆಯಿತು.

ರೋಬೋಟಿಕ್ ತಂತ್ರಜ್ಞಾನದ ಮೂಲಕ ನಿರ್ಮಿಸಲಾದ ಪ್ರಾಯೋಗಿಕ ರೋಬೋಟ್ ಪ್ರಾಣಿಯ ಕಾರ್ಯನಿರ್ವಹಣೆಯನ್ನು ಕುತೂಹಲದಿಂದ ನೋಡುತ್ತಿರುವ ವಿಜ್ಞಾನ ಆಸಕ್ತರು.

ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಬಹು ವಿಧದ ರೋಬೋಟ್ ಸಂಯೋಜನೆಯ ಮೂಲಕ ನಗರದ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸುವ ಮಾದರಿಯನ್ನು ತೋರಿಸಲಾಯಿತು. ಅದೇ ರೀತಿ ಹೈವೋಲ್ಟೇಜ್ ವಿದ್ಯುತ್ ಅನ್ನು ಒಂದೇ ಬಾರಿಗೆ ಹರಿಸುವ ಮೂಲಕ ನಿರೋಧಕ ಗಾಜಿನ ಮೇಲ್ಮೈಗಳಲ್ಲಿ ವಿದ್ಯುತ್ ನೃತ್ಯ ಮಾಡುವ, 3 ದಶಲಕ್ಷ ವೋಲ್ಟೇಜ್ ವಿದ್ಯುತ್ ಹರಿಸಿ ಮೋಡಗಳ ಮರೆಯಲ್ಲಿ ವಿಮಾನವನ್ನು ಸಂಚರಿಸುವಾಗ ಸಿಡಿಲು ಬಡಿಯುವ ಪರಿಕಲ್ಪನೆಯ ತದ್ರೂಪು ಮಾದರಿಯನ್ನು ಸೃಷ್ಟಿಸಲಾಗಿತ್ತು. ಇದು ವಿದ್ಯಾರ್ಥಿಗಳು, ವಿಜ್ಞಾನ ಆಸಕ್ತರನ್ನು ಬಹುವಾಗಿ ಸೆಳೆಯಿತು.

ಇದನ್ನೂ ಓದಿ : BW EXCLUSIVE | BBMP Solid Waste | ಬೆಂಗಳೂರಿನ ಕಸಕ್ಕೆ ಆಶ್ರಯ ತಾಣಗಳಿವು : ಹಳ್ಳಿಗಳ ಅಭಿವೃದ್ಧಿ ಹೆಸರಲ್ಲಿ 6 ವರ್ಷದಲ್ಲಿ ಬಿಬಿಎಂಪಿಯಿಂದ ಬಿಡುಗಡೆಯಾಗಿತ್ತು 1052 ಕೋಟಿ ರೂ. : ಈಗಲೂ ನಿಂತಿಲ್ಲ ಗ್ರಾಮಸ್ಥರ ಪ್ರತಿಭಟನೆ ; ಇದರ ಅಸಲಿಯತ್ತೇನು?

ವಜ್ರಗಳನ್ನು ಹೇಗೆ ಬೆಳಯಬಹುದು? :

ವಜ್ರಗಳ ಒಳಗಿನ ಪರಮಾಣುಗಳ ಸಂರಚನೆ, ಅವುಗಳ ವೈಶಿಷ್ಟ್ಯತೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ವಿವರಿಸುತ್ತಿರುವ ಐಐಎಸ್ಸಿ ವಿದ್ಯಾರ್ಥಿ.

ಐಐಎಸ್ಸಿ ವಿಜ್ಞಾನ ಕೇಂದ್ರದಲ್ಲಿ ನ್ಯಾನೋ ತಂತ್ರಜ್ಞಾನ ಮತ್ತು ಎಂಜಿನಿಯರಿಂಗ್ ಕೇಂದ್ರ (Center For Nano science And Engineering) ನಲ್ಲಿ ಪರಮಾಣುಗಳನ್ನು ನೋಡುವ ಬಗ್ಗೆ ಹೇಗೆ? ಈ ಪರಮಾಣುಗಳನ್ನು ಹೇಗೆ ಮುಟ್ಟಬಹುದು? ವಜ್ರಗಳನ್ನು ಹೇಗೆ ಬೆಳೆಯಬಹುದು? ನಮ್ಮ ಮೆದುಳಿನ ಕಾರ್ಯನಿರ್ವಹಣೆಯನ್ನು ಹೇಗೆ ಅನ್ವೇಷಿಸುವುದು? ಎಂಬುದರ ಕುರಿತಾಗಿ ಹಲವು ಪ್ರಾತ್ಯಕ್ಷಿಕೆಗಳನ್ನು ಐಐಎಸ್ಸಿಯ ವಿದ್ಯಾರ್ಥಿಗಳು, ವಿಜ್ಞಾನಿಗಳು ಸಾರ್ವಜನಿಕರಿಗೆ ತಿಳಿಸಿದರು. ಇದೇ ಕೇಂದ್ರದಲ್ಲಿ ಹಿಮ ಪ್ರದೇಶಗಳಲ್ಲಿ ಗಡಿಯಲ್ಲಿ ಕಾರ್ಯನಿರ್ವಹಿಸುವ ಸೈನಿಕರಿಗೆ ಉಷ್ಣಾಂಶ ಕಾಯ್ದುಕೊಳ್ಳಲು ನ್ಯಾನೋ ತಂತ್ರಜ್ಞಾನ ಆಧಾರಿತ ಉಡುಪುಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಜೊತೆಗೂಡಿ ಅಭಿವೃದ್ಧಿಪಡಿಸುತ್ತಿರುವ ಅಂಶವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿತ್ತು.

ಇನ್ನು ನರವಿಜ್ಞಾನ ಕೇಂದ್ರ (Centre For Neurosciences –CNS) ದ ವಿಭಾಗದಲ್ಲಿ ಅರಿವು, ಅಣ್ವಿಕ, ಕೋಶಗಳು ಮತ್ತಿತರ ವಿಧಾನಗಳಿಂದ ಮೆದುಳಿನ ಕಾರ್ಯವಿಧಾನವನ್ನು ಅಧ್ಯಯನ ಮಾಡುವ, ಇಲಿ, ಮಂಗ ಹಾಗೂ ಮನುಷ್ಯನ ಮೆದಳುಗಳ ಅಂಗರಚನೆ, ಪ್ರಯತ್ನಗಳ ಮೂಲಕ ಮೆದುಳು ಹೊಸತನ್ನು ಕಲಿಯುವ ವಿಧಾನ ಹೀಗೆ ನರವಿಜ್ಞಾನ ಕ್ಷೇತ್ರದಲ್ಲಿನ ಹೊಸ ವೈಜ್ಞಾನಿಕ ಪ್ರಯತ್ನ, ಅವಿಷ್ಕಾರಗಳನ್ನು ಸಾಮಾನ್ಯ ಜನರಿಗೆ ಪ್ರಾತ್ಯಕ್ಷಿಕೆ, ಪ್ರದರ್ಶನದ ಮೂಲಕ ತೋರಿಸಿ ಕೊಡಲಾಯಿತು.

ಐಐಎಸ್ಸಿ ಕ್ಯಾಂಪಸ್ ಗೆ ಹರಿದು ಬಂದ ಜನಸಾಗರದ ಒಂದು ನೋಟ.

ಐಐಎಸ್ಸಿ ಸುತ್ತಮುತ್ತ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಅಲ್ಲಿನ 35ಕ್ಕೂ ಹೆಚ್ಚು ವಿಭಾಗಗಳಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಿದ್ದ ಕಾರಣ ಲಕ್ಷಾಂತರ ವಿಜ್ಞಾನ ಆಸಕ್ತರು ತಮ್ಮ ವಾಹನಗಳನ್ನು ಮಹಾರಾಣಿ ಅಮ್ಮಣಿ ಕಾಲೇಜು ಎದುರಿನ ಮೈದಾನ ಹಾಗೂ ಐಐಎಸ್ಸಿ ಜಮ್‌ಖಾನ್ ಮೈದಾನದಲ್ಲಿ ನಿಲ್ಲಿಸಿ ಬರುತ್ತಿದ್ದರು. ಇನ್ನು ಹಲವರು ಬಸ್ಸು, ಮೆಟ್ರೋ, ಆಟೋಗಳಂತಹ ಸಾರ್ವಜನಿಕ ಸಾರಿಗೆಗಳನ್ನು ಬಳಸಿ ಬಂದಿದ್ದರು.

ಹೀಗಾಗಿ ಬೆಳಗ್ಗೆಯಿಂದ ಸಂಜೆಯವರೆಗೂ ಸರ್‌ ಸಿ.ವಿ.ರಾಮನ್ ರಸ್ತೆ (ಮೇಖ್ರಿ ವೃತ್ತದಿಂದ ಬಿಎಚ್‌ಇಎಲ್ ವೃತ್ತ), ನ್ಯೂ ಬಿಇಎಲ್ ರಸ್ತೆ (ಸದಾಶಿವನಗರ ಪಿ.ಎಸ್. ಜಂಕ್ಷನ್‌ನಿಂದ ರೈಲ್ವೆ ಸೇತುವೆ), ಟಿ. ಚೌಡಯ್ಯ ರಸ್ತೆ (ಸಿ.ಎನ್.ಆರ್.ರಾವ್ ಕೆಳಸೇತುವೆಯಿಂದ ಕಾವೇರಿ ಜಂಕ್ಷನ್) ಹಾಗೂ ಮಾರ್ಗೋಸಾ ರಸ್ತೆ (ಮಾರಮ್ಮ ದೇವಸ್ಥಾನ ವೃತ್ತದಿಂದ ಮಲ್ಲೇಶ್ವರ 18ನೇ ಕ್ರಾಸ್‌ವರೆಗೆ)ಯಲ್ಲಿ ಕಾರು, ದ್ವಿಚಕ್ರ ವಾಹನಗಳ ಓಡಾಟ ಹೆಚ್ಚಾಗಿತ್ತು. ಹೀಗಾಗಿ ಸರಾಗ ವಾಹನ ಚಾಲನೆಗೆ ವ್ಯವಸ್ಥೆ ಕಲ್ಪಿಸಲು ಸಂಚಾರಿ ಪೊಲೀಸರು ಹರಸಾಹಸಪಟ್ಟರು. ವಾಹನ ನಿಲುಗಡೆ ಈ ಮೇಲಿನ ಸ್ಥಳಗಳಲ್ಲಿ ನಿರ್ಬಂಧಿಸಲಾಗಿತ್ತು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
Previous Post

BBMP Property Tax | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಒಂದು ಬಾರಿ ಕಡೆಯ ಅವಕಾಶ : OTS ಯೋಜನೆಯಡಿ ಪರಿಹಾರ ; ಇಲ್ಲಿದೆ ಡಿಟೇಲ್ಸ್

Next Post

#BWSSB WATER Supply Shutdown | ಬೆಂಗಳೂರಿನ ಬಹುತೇಕ ಕಡೆ ಫೆ.27-28 ರಂದು ಕಾವೇರಿ ನೀರು ಪೂರೈಕೆ ಬಂದ್ : ತುರ್ತು ನಿರ್ವಹಣಾ ಕೆಲಸ ; ನಿಮ್ ಏರಿಯಾ ಇಲ್ಲಿ ಚೆಕ್ ಮಾಡಿ

Next Post
ಸಾಂದರ್ಭಿಕ ಚಿತ್ರ

#BWSSB WATER Supply Shutdown | ಬೆಂಗಳೂರಿನ ಬಹುತೇಕ ಕಡೆ ಫೆ.27-28 ರಂದು ಕಾವೇರಿ ನೀರು ಪೂರೈಕೆ ಬಂದ್ : ತುರ್ತು ನಿರ್ವಹಣಾ ಕೆಲಸ ; ನಿಮ್ ಏರಿಯಾ ಇಲ್ಲಿ ಚೆಕ್ ಮಾಡಿ

Karnataka High court | ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d