Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Water Scarcity | ದೊಡ್ಡಗಾತ್ರದ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತ ; ನಗರದಲ್ಲಿ ಕುಡಿಯುವ ನೀರನ್ನು ಈಜುಕೊಳಕ್ಕೆ ಬಳಸಲು ನಿಷೇಧ

ರೈಲ್ವೇ, ಎಚ್ಎಎಲ್, ಏರ್ ಪೋರ್ಸ್, ಡಿಫೆನ್ಸ್, ಸಿ.ಆರ್.ಪಿ.ಎಫ್, ಬಯೋಕಾನ್, ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆಯಂತಹ ದೊಡ್ಡಗಾತ್ರದ ಗ್ರಾಹಕರಿಗೆ ಅನ್ವಯ | ಏ.1 ರಿಂದ ಜಾರಿ : ಬಿಡಬ್ಲ್ಯುಎಸ್ ಎಸ್ ಬಿ ನಿರ್ಧಾರ

by Bengaluru Wire Desk
March 12, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.12 www.bengaluruwire.com: ಬೆಂಗಳೂರು ನೀರಿನ ಸಮಸ್ಯೆ ಹಿನ್ನೆಲೆ ದೊಡ್ಡಗಾತ್ರದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ನೀರನ್ನು ಕಡಿತಗೊಳಿಸಲು  ನಿರ್ಧರಿಸಲಾಗಿದ್ದು, ಮಾ.15ರಿಂದ ಹಂತಹಂತವಾಗಿ ಮಂಡಳಿಯಿಂದ ಪೂರೈಸಲಾಗುತ್ತಿರುವ ಕಾವೇರಿ ನೀರನ್ನು ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯ ವತಿಯಿಂದ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ ಪ್ರಮುಖ ಗ್ರಾಹಕರುಗಳೊಂದಿಗೆ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮಂಗಳವಾರ ಮಂಡಳಿಯ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಸಿದರು.

ದೊಡ್ಡ ಗಾತ್ರದ ನೀರಿನ ಗ್ರಾಹಕರೊಂದಿಗೆ ಮಂಗಳವಾರ ಜಲಮಂಡಳಿ ಕಚೇರಿಯಲ್ಲಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನೇತೃತ್ವದಲ್ಲಿ ಸಭೆ ನಡೆಯಿತು.

ಸದ್ಯ ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗಿದೆ. ಬೆಂಗಳೂರಿನಲ್ಲಿ 1.40ಕೋಟಿ ಜನಸಂಖ್ಯೆ ಇದ್ದು,ಈ ಸಂದರ್ಭದಲ್ಲಿ ನೀರು ಒದಗಿಸುವುದು ಸವಾಲಾಗಿದೆ. ಮಂಡಳಿ ಬೆಂಗಳೂರಿಗರಿಗೆ ಅಗತ್ಯ ನೀರು ಒದಗಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರಿನಲ್ಲಿ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವವರು  3 ಲಕ್ಷ ಜನರಿದ್ದು, ತಾವುಗಳು 1.40ಕೋಟಿ ಜನರ ಹಿತದೃಷ್ಟಿಯಿಂದ ಏ.1ರಿಂದ ಶೇ.20ರಷ್ಟು ನೀರನ್ನು ದೊಡ್ಡ ಗಾತ್ರದ ಗ್ರಾಹಕರಿಗೆ ಕಡಿತಗೊಳಿಸಲಾಗುವುದು.  ಮಂಡಳಿ ಕೈಗೊಂಡಿರುವ ಈ ನಿರ್ಧಾರದ ಜೊತೆ ಗ್ರಾಹಕರು ಕೈಜೋಡಿಸಬೇಕು ಎಂದು ಹೇಳಿದರು.

ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ 38 ಪ್ರಮುಖ ಗ್ರಾಹಕರ ಪೈಕಿ ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ, ಏರ್ ಫೋರ್ಸ್ ಕಮಾಂಡಿಂಗ್ ಆಸ್ಪತ್ರೆ ಹೊರತುಪಡಿಸಿ ಉಳಿದ 35 ಗ್ರಾಹಕರಿಗೆ ಮಂಡಳಿ ವತಿಯಿಂದ ಇದುವರೆಗೆ ಶೇ.95ರಿಂದ ಶೇ.100ರಷ್ಟು ಪೂರೈಸಲಾಗುತ್ತಿದ್ದು, ಇದರಲ್ಲಿ ಇನ್ಮುಂದೆ ಶೇ.20ರಷ್ಟು ನೀರು ಪೂರೈಕೆ ಕಡಿತಗೊಳಿಸಲಾಗುವುದು ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಅತಿಹೆಚ್ಚು ನೀರು ಬಳಸುವ ಸಂಸ್ಥೆಗಳಾವುವು?: 

ರೈಲ್ವೆ, ಎಚ್ಎಎಲ್,ಏರ್ ಪೋರ್ಸ್, ಡಿಫೆನ್ಸ್, ಸಿ.ಆರ್.ಪಿ.ಎಫ್,ಬಯೋಕಾನ್,ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ 38 ಪ್ರಮುಖ ಸಂಸ್ಥೆಗಳು ತಮ್ಮ ಕ್ಯಾಂಪಸ್ ನಲ್ಲಿ ನೀರಿನ ಪ್ರಾಮುಖ್ಯತೆ, ನೀರಿನ ಉಳಿತಾಯ ಕುರಿತು ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ತಮ್ಮ ಕ್ಯಾಂಪಸ್ ನಲ್ಲಿ ಈಜುಕೋಳಗಳಿದ್ದರೇ ಕೂಡಲೇ ಸ್ಥಗಿತಗೊಳಿಸಿ ಎಂದು ನಿರ್ದೇಶಿಸಿದರು.

ನಗರದಲ್ಲಿರುವ ಈಜುಕೊಳಗಳಲ್ಲಿ ಕುಡಿಯುವ ನೀರು ಬಳಸಲು ನಿಷೇಧ :

ನೀರಿನ ಸಮಸ್ಯೆ ಹಿನ್ನೆಲೆ ಬೆಂಗಳೂರು ನಗರದಲ್ಲಿರುವ ಎಲ್ಲ ಈಜುಕೋಳಗಳಿಗೆ  ಕುಡಿಯುವ ನೀರಿನ ಬಳಕೆಯನ್ನು ಜಲಮಂಡಳಿಯು ನಿಷೇಧಿಸಿದೆ. ಹೀಗಾಗಿ ಈಜುಕೊಳ ಕಾರ್ಯನಿರ್ವಹಣೆ  ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರನ್ನು ಒಂದೊಮ್ಮೆ ಈಜುಕೊಳದ ಉದ್ದೇಶಕ್ಕೆ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಗೊಳಿಸಿದ ನೀರನ್ನು ಜನನೀಬಿಡ ಪ್ರದೇಶಗಳಿಗೆ, ಕೊಳಗೇರಿಗಳು ಹಾಗೂ ಬಡವರು ವಾಸಿಸುತ್ತಿರುವ ಪ್ರದೇಶಗಳಿಗೆ ಮತ್ತು ಅತ್ಯಂತ ಅವಶ್ಯವಿರುವ ಪ್ರದೇಶಗಳಿಗೆ ಪೂರೈಸುವಂತೆ ಎಂಜಿನಿಯರ್ ಗಳಿಗೆ ಸೂಚಿಸಿದರು.

ಕಾವೇರಿ-5ನೇ ಹಂತದ ಯೋಜನೆ ಮೇ 15ರೊಳಗೆ ಅನುಷ್ಠಾನಗೊಳ್ಳಲಿದ್ದು,ಅಲ್ಲಿಯವರೆಗೆ ಕೈಜೋಡಿಸಿ. ಸಂಸ್ಕರಿಸಿದ ನೀರನ್ನು ಇತರೇ ಉದ್ದೇಶಗಳಿಗೆ ಬಳಸುವಂತೆ ತಿಳಿಸಿದ ಅವರು ಅಗತ್ಯವಿದ್ದಲ್ಲಿ ಅಂತಹ ನೀರನ್ನು ಜಲಮಂಡಳಿಯು ಒದಗಿಸಲಿದೆ ಎಂದರು.

ಕೊಳವೆಬಾವಿ ಕೊರೆಯುವುದಕ್ಕೆ ಕೆಲವರು ಅನುಮತಿ ಕೋರಿದರು. ಇದನ್ನು ಆಲಿಸಿದ ಅಧ್ಯಕ್ಷರು ಅರ್ಜಿ ಸಲ್ಲಿಸಿ ಕೂಡಲೇ ಅನುಮತಿ ನೀಡಲಾಗುವುದು. ಈ ಸಭೆಯಲ್ಲಿ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಸಂಸ್ಥೆಗಳ ಪ್ರತಿನಿಧಿಗಳು, ಮಂಡಳಿಯ ಮುಖ್ಯ  ಎಂಜಿನಿಯರ್ ಗಳು ಮತ್ತಿತರ ಅಧಿಕಾರಿಗಳು ಇದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bangalore Fire Accident | ಬೆಂಗಳೂರು : ಕಸದ ಗೋದಾಮಿಗೆ ಬೆಂಕಿ : ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ ಅಗ್ನಿಯ ಕೆನ್ನಾಲಿಗೆ

Next Post

Government Employees News | ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ : ತುಟ್ಟಿಭತ್ಯೆ ಶೇ.3.75 ಹೆಚ್ಚಳ : ಜ.1ರಿಂದಲೇ ಪೂರ್ವಾನ್ವಯ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Government Employees News | ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ : ತುಟ್ಟಿಭತ್ಯೆ ಶೇ.3.75 ಹೆಚ್ಚಳ : ಜ.1ರಿಂದಲೇ ಪೂರ್ವಾನ್ವಯ

BBMP 808 Properties Fake Khatha | ರಾಜರಾಜೇಶ್ವರಿ ನಗರ ವಲಯದಲ್ಲಿ 808 ನಕಲಿ ಖಾತೆಗಳ ಮೊತ್ತೊಂದು ಬೃಹತ್ ಹಗರಣ : ಲೋಕಾಯುಕ್ತದಲ್ಲಿ ದೂರು ದಾಖಲು

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d