Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

PIB Fact Check – Fake News | ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ರಾಜೇಶ್ ಕುಮಾರ್ ಗುಪ್ತಾ, ಪ್ರಿಯಾಂಶ್ ಶರ್ಮಾ ನೇಮಕವಾಗಿಲ್ಲ : ಇದು ಸುಳ್ಳು ಸುದ್ದಿ

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಸರಿಯಾದ ಸಮಯಕ್ಕೆ ಬಹಿರಂಗ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

by Bengaluru Wire Desk
March 13, 2024
in News Wire, Public interest
Reading Time: 1 min read
0

ನವದೆಹಲಿ/ಜಮ್ಮು, ಮಾ.13 www.bengaluruwire.com : ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ರಾಜೀನಾಮೆ ಮತ್ತು ಲೋಕಸಭಾ ಚುನಾವಣೆಗೆ ಮುನ್ನ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಖಾಲಿ ಇರುವ ಎರಡೂ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಭಾರತದ ನೂತನ ಚುನಾವಣಾ ಆಯುಕ್ತರಾಗಿ ರಾಜೇಶ್ ಕುಮಾರ್ ಗುಪ್ತಾ ಮತ್ತು ಪ್ರಿಯಾಂಶ್ ಶರ್ಮಾ ಅವರನ್ನು ಭಾರತೀಯ ಚುನಾವಣಾ ಆಯೋಗ ನೇಮಕ ಮಾಡಿದೆ ಎಂದು ಸಾಮಾಜಿಕ‌ ಮಾಧ್ಯಮದಲ್ಲಿ ಹರಿದಾಡಿದ್ದು ಸುಳ್ಳು ಸುದ್ದಿ ಎಂದು ಪಿಐಬಿ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರ ಉನ್ನತ ಮಟ್ಟದ ಸಮಿತಿ ಈ ಇಬ್ಬರನ್ನು ಆಯ್ಕೆ ಮಾಡಿದೆ.  ಈಗ ರಾಜೇಶ್ ಕುಮಾರ್ ಗುಪ್ತಾ ಮತ್ತು ಪ್ರಿಯಾಂಶ್ ಶರ್ಮಾ ಅವರ ಹೆಸರುಗಳನ್ನು ಕೇಂದ್ರ ಚುನಾವಣಾ ಆಯುಕ್ತ ಅನುಮೋದಿಸಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ರಾಜೀವ್ ಕುಮಾರ್ ಅವರ ಸಹಾಯಕರಾಗಿ ಇವರಿಬ್ಬರು ಕಾರ್ಯನಿರ್ವಹಿಸುವರು ಎಂದು ತಿಳಿಸುವ ನಕಲಿ ಗೆಜೆಟ್ ಅಧಿಸೂಚನೆಯಿರುವ ದಾಖಲೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಇದು ಸತ್ಯಾಂಶದಿಂದ ಕೂಡಿದ ಮಾಹಿತಿಯಲ್ಲ. ಕೇಂದ್ರ ಸರ್ಕಾರ ಈ ರೀತಿಯ ಯಾವುದೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ ಎಂದು ಪಿಐಬಿ ತನ್ನ ಎಕ್ಸ್ ಖಾತೆಯಲ್ಲಿ ದೃಢಪಡಿಸಿದೆ.

A notification regarding the appointment of two Election Commissioners to the Election Commission of India is circulating on social media #PIBFactCheck

✔️This notification is #fake

✔️No such Gazette notification has been issued. pic.twitter.com/VUCgl4l8wS

— PIB Fact Check (@PIBFactCheck) March 13, 2024

ಮಾರ್ಚ್ 9 ರಂದು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ಲೋಕಸಭಾ ಚುನಾವಣೆ 2024 ರ ಸಿದ್ಧತೆಗಳ ನಡುವೆ ರಾಜೀನಾಮೆ ನೀಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಈ ಮಧ್ಯೆ ಚುನಾವಣಾ ಆಯೋಗವು (Election Commission) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (SBI) ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಸ್ವೀಕರಿಸಿದೆ. ಎಲ್ಲಾ ಸಂಬಂಧಿತ ಮಾಹಿತಿಯನ್ನು ಸರಿಯಾದ ಸಮಯಕ್ಕೆ ಹಂಚಿಕೊಳ್ಳುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ಬುಧವಾರ ಹೇಳಿದ್ದಾರೆ. 

ಏಪ್ರಿಲ್ 12, 2019 ರಿಂದ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದು, ಬ್ಯಾಂಕ್ ಈ ಮಾಹಿತಿಯನ್ನು ಮಂಗಳವಾರ ಸಂಜೆ ಚುನಾವಣಾ ಆಯೋಗಕ್ಕೆ ಸಲ್ಲಿಸಿತ್ತು. ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಅಧಿಕೃತ ಹಣಕಾಸು ಸಂಸ್ಥೆಯಾಗಿದೆ.

ಎಸ್ ಬಿಐ ಮಾರ್ಚ್ 12 ರೊಳಗೆ ಡೇಟಾವನ್ನು ಸಲ್ಲಿಸಬೇಕಿತ್ತು. ಅವರು ನಮಗೆ ವಿವರಗಳನ್ನು ಸಮಯಕ್ಕೆ ನೀಡಿದ್ದಾರೆ. ನಾವು ಡೇಟಾವನ್ನು ನೋಡುತ್ತೇವೆ. ಅದನ್ನು ಸರಿಯಾದ ಸಮಯಕ್ಕೆ ಬಹಿರಂಗಪಡಿಸುತ್ತೇವೆ’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BBMP 808 Properties Fake Khatha | ರಾಜರಾಜೇಶ್ವರಿ ನಗರ ವಲಯದಲ್ಲಿ 808 ನಕಲಿ ಖಾತೆಗಳ ಮೊತ್ತೊಂದು ಬೃಹತ್ ಹಗರಣ : ಲೋಕಾಯುಕ್ತದಲ್ಲಿ ದೂರು ದಾಖಲು

Next Post

BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. “ಮಲ್ಟಿಲೆವೆಲ್ ಗೋಲ್ ಮಾಲ್” ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

Next Post
ಬೆಂಗಳೂರಿನಲ್ಲಿರುವ ಗಾಂಧಿನಗರದ ಫ್ರೀಡಂ ಪಾರ್ಕ್ ಬಳಿಯಿರುವ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದ ಚಿತ್ರ.

BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. "ಮಲ್ಟಿಲೆವೆಲ್ ಗೋಲ್ ಮಾಲ್" ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

Hybrid Car | ರೆಟ್ರೊ ಫಿಟ್ಮೆಂಟ್ ಕಿಟ್ ಇದ್ದ ಹೈಡ್ರೋಜನ್ ಮತ್ತು ಡೀಸೆಲ್ ಹೈಬ್ರೀಡ್ ಕಾರಿನಲ್ಲಿ ಸಂಚರಿಸಿದ ಸಚಿವ ಎಂ.ಬಿ.ಪಾಟೀಲ್

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group