Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#LokasabhaElections 2024 | ಲೋಕಸಭಾ ಚುನಾವಣೆ 2024 : 7 ಹಂತಗಳಲ್ಲಿ ಎಲೆಕ್ಷನ್ :  ಕರ್ನಾಟಕದಲ್ಲಿ ಏ.26 ಹಾಗೂ ಮೇ. 7 ಎರಡು ಹಂತದಲ್ಲಿ‌ ಮತದಾನ

ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ? ಕರ್ನಾಟಕದಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಏ.26 ಹಾಗೂ ಮೇ.7ರಂದು ಮತದಾನ ನಡೆಯಲಿದೆ? ಇಲ್ಲಿದೆ ಮಾಹಿತಿ

by Bengaluru Wire Desk
March 16, 2024
in News Wire, Public interest
Reading Time: 2 mins read
0

ನವದೆಹಲಿ, ಮಾ.16 www.bengaluruwire.com : ಕೇಂದ್ರ ಚುನಾವಣಾ ಆಯೋಗ (Election Commission Of India – ECI)ವು 2024 ರ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ. ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂ.4ರಂದು ದೇಶದೆಲ್ಲಡೆ ಮತ ಎಣಿಕೆ ನಡೆಯಲಿದೆ.

ಕರ್ನಾಟಕದಲ್ಲಿ ಏ.26 ಹಾಗೂ ಮೇ. 7 ಎರಡು ಹಂತದಲ್ಲಿ‌ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನಕ್ಕೆ ಮಾ.28 ನಾಮಪತ್ರ ಸಲ್ಲಿಕೆ ಆರಂಭ. ಎರಡು ಹಂತದ ಚುನಾವಣೆಗಳಲ್ಲಿ ತಲಾ 14 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಈ ಬಾರಿಯ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ 96.8 ಕೋಟಿ ಮತದಾರರಿದ್ದಾರೆ. ಆ ಪೈಕಿ 49.7 ಕೋಟಿ ಪುರುಷ ಮತದಾರರು ಹಾಗೂ 47.1 ಕೋಟಿ ಮಹಿಳಾ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ ಮತ ಚಲಾಯಿಸಲು 1.8 ಕೋಟಿ ಯುವ ಮತದಾರರಿದ್ದಾರೆ. ಏಪ್ರಿಲ್​ 19ರಿಂದ ಜೂನ್​ 1ನೇ ತಾರಿಖಿನವರೆಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯುತ್ತೆ. ಮೊದಲ ಹಂತದ ಮತದಾನವು ಏ.19ರಂದು 21 ರಾಜ್ಯಗಳಲ್ಲಿ ಪಾರ್ಶ್ವ ಹಾಗೂ ಪೂರ್ಣ ಪ್ರಮಾಣದಲ್ಲಿ ನಡೆಯುವ ಮೂಲಕ ಚುನಾವಣೆ ನಡೆಯಲಿದೆ.

ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ? ಇಲ್ಲಿದೆ ಮಾಹಿತಿ

ಇಡೀ ದೇಶದಲ್ಲಿ 48,000 ಲಿಂಗತ್ವ ಅಲ್ಪಸಂಖ್ಯಾತ ಮತದಾರರಿದ್ದಾರೆ. 20 ರಿಂದ 29 ವಯೋಮಾನದ 19.74 ಕೋಟಿ ಮತದಾರರಿದ್ದಾರೆ. 10.48 ಲಕ್ಷ ಮತದಾನ ಕೇಂದ್ರದಲ್ಲಿ ವೋಟರ್ಸ್ ಗಾಗಿ ಕುಡಿಯಲು ನೀರು ಸೇರಿದಂತೆ ಕನಿಷ್ಠ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ.

ತೋಳ್ಬಲ, ಹಣ, ತಪ್ಪು ಮಾಹಿತಿ ಹಾಗೂ ಮಾದರಿ ನೀತಿಸಂಹಿತೆ ಉಲ್ಲಂಘನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಚುನಾವಣಾ ಆಯೋಗವು ಅಂತರರಾಜ್ಯ ಗಡಿಯಲ್ಲಿ ತೀಕ್ಷ್ಣ ಪರಿಶೀಲನೆ, ಅಂತರರಾಷ್ಟ್ರೀಯ ಗಡಿಯಲ್ಕಿ ದ್ರೋಣ್ ಮೂಲಕ ವಿಚಕ್ಷಣೆ ಮಾಡಲಾಗುತ್ತದೆ.

ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆಯುವ ವೇಳಾಪಟ್ಟಿಯನ್ನು ವಿವಿಧ ಬಣ್ಣಗಳಲ್ಲಿ ಗುರ್ತಿಸಿ ನೀಡಲಾಗಿದೆ.

2017-18 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ರಾಜಸ್ತಾನ, ಕರ್ನಾಟಕ, ಮಧ್ಯಪ್ರದೇಶ ಸೇರಿದಂತೆ 11 ರಾಜ್ಯಗಳಲ್ಲಿ ವಶಪಡಿಸಿಕೊಂಡ ಹಣದ ಪ್ರಮಾಣವು 2022-23ಕ್ಕೆ ಹೋಲಿಸಿದರೆ ಶೇ.835 ಪಟ್ಟು ಅಂದರೆ 3400 ಕೋಟಿ ಹಣವನ್ನು ಆಯೋಗವು ವಿವಿಧ ಮೂಲಗಳಿಂದ ವಶಪಡಿಸಿಕೊಂಡಿದೆ. ರಸ್ತೆ, ರೈಲು, ವಿಮಾನ ನಿಲ್ದಾಣ, ಬ್ಯಾಂಕ್ ಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ನಿರಂತರ ತಪಾಸಣೆ ಕಾರ್ಯವು ನಡೆಯಲಿದೆ. ತಪ್ಪು ಮಾಹಿತಿ ನೀಡುವುದಕ್ಕೆ ನಿರ್ಬಂಧಿಸಲಾಗಿದೆ. ದೇಶಾದ್ಯಂತ 537 ಮಾನ್ಯತೆ ಇಲ್ಲದ ರಾಜಕೀಯ ಪಕ್ಷಗಳನ್ನು ತೆಗೆದು ಹಾಕಲಾಗಿದೆ. ಮಕ್ಕಳನ್ನು ಯಾವುದೇ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಬಳಸದಂತೆ ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

General Election to Lok Sabha 2024 – All Phase Map pic.twitter.com/ils9MiK5U3

— Election Commission of India (@ECISVEEP) March 16, 2024

ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಸಂದರ್ಭದಲ್ಲಿ ವೈಯುಕ್ತಿಕ ನಿಂದನೆ, ಕೆಟ್ಟ ಶಬ್ದ ಬಳಕೆಯನ್ನು ಮಾಡದೆ ಪ್ರೀತಿಯಿಂದ ಚುನಾವಣೆ ಎದುರಿಸಿ. 17ನೇ ಲೋಕಸಭೆ ಅವಧಿಯು 16ನೇ ಜೂನ್ ರಂದು ಮುಗಿಯಲಿದೆ. 543 ಒಟ್ಟು ಲೋಕಸಭಾ ಸ್ಥಾನಗಳಲ್ಲಿ 412 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, 84 ಎಸ್ ಸಿ ಹಾಗೂ 47 ಸ್ಥಾನಗಳು ಎಸ್ ಟಿ ವರ್ಗಕ್ಕೆ ಮೀಸಲಾಗಿದೆ. ದೇಶಾದ್ಯಂತ 26 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಸಿಕ್ಕಿಂ, 4 ರಾಜ್ಯಗಳಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದೆ. ಎಪಿಕ್ ಕಾರ್ಡ್ ನಂಬರ್ ಮೂಲಕ ಮತದಾರರು ವೆಬ್ ಸೈಟ್ ಮೂಲಕ ತಮ್ಮ ಮತದಾನದ ಕೇಂದ್ರವನ್ನು ಹುಡುಕಬಹುದು ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?

1) ಚಿತ್ರದುರ್ಗ
2) ಉಡುಪಿ-ಚಿಕ್ಕಮಗಳೂರು
3) ದಕ್ಷಿಣ ಕನ್ನಡ
4) ಹಾಸನ
5) ತುಮಕೂರು
6) ಚಿಕ್ಕಬಳ್ಳಾಪುರ
7) ಕೋಲಾರ
8) ಮಂಡ್ಯ
9) ಮೈಸೂರು-ಕೊಡಗು
10) ಚಾಮರಾಜನಗರ
11) ಬೆಂಗಳೂರು ಗ್ರಾಮಾಂತರ
12) ಬೆಂಗಳೂರು ದಕ್ಷಿಣ
13) ಬೆಂಗಳೂರು ಉತ್ತರ
14) ಬೆಂಗಳೂರು ಕೇಂದ್ರ

ಮೇ 7ರಂದು ಎಲ್ಲೆಲ್ಲಿ ಮತದಾನ?

1) ಬೆಳಗಾವಿ
2) ಬಳ್ಳಾರಿ
3) ಚಿಕ್ಕೋಡಿ
4) ಹಾವೇರಿ-ಗದಗ
5) ಕಲಬುರಗಿ
6) ಬೀದರ್​
7) ಹುಬ್ಬಳಿ – ಧಾರವಾಡ
8) ಕೊಪ್ಪಳ
9) ರಾಯಚೂರು
10) ಉತ್ತರ ಕನ್ನಡ
11) ದಾವಣಗೆರೆ
12) ಶಿವಮೊಗ್ಗ
13) ಬಾಗಲಕೋಟೆ
14) ವಿಜಯಪುರ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Lokasabha Elections 2024 | ಸಾರ್ವತ್ರಿಕ ಲೋಕಸಭಾ ಚುನಾವಣೆ : ನಾಳೆ ಮಧ್ಯಾಹ್ನ 3ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟ

Next Post

#Puneeth Rajkumar Birthday | ಅಪ್ಪು ಇಲ್ಲದ 3ನೇ ವರ್ಷದ ಹುಟ್ಟುಹಬ್ಬ : “ರಾಜಕುಮಾರ”ನ ನೆನಪಿನಲ್ಲಿ ಅಭಿಮಾನಿಗಳಿಂದ ಸಮಾಜಮುಖಿ ಕೆಲಸ

Next Post

#Puneeth Rajkumar Birthday | ಅಪ್ಪು ಇಲ್ಲದ 3ನೇ ವರ್ಷದ ಹುಟ್ಟುಹಬ್ಬ : "ರಾಜಕುಮಾರ"ನ ನೆನಪಿನಲ್ಲಿ ಅಭಿಮಾನಿಗಳಿಂದ ಸಮಾಜಮುಖಿ ಕೆಲಸ

ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BW EXCLUSIVE | Illegal Bulk Waste Mixing | ಕಸದ ಆಟೋ ಟಿಪ್ಪರ್, ಕಾಂಪ್ಯಾಕ್ಟರ್ ನಲ್ಲಿ ಬೃಹತ್  ಕಸ ಉತ್ಪಾದಕರ ಘನತ್ಯಾಜ್ಯ ಅಕ್ರಮ ಸೇರ್ಪಡೆ : ನಗರದ ಕಸ ವಿಂಗಡಣಾ ಕಾರ್ಯ ಶೇ.37ರಷ್ಟು ಮಾತ್ರ!! ಏನಿದರ ಹಿಂದಿನ ಸತ್ಯ!!??

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d