Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Brain Operation To Sadhguru | ಆಧ್ಯಾತ್ಮ ಗುರು ಜಗ್ಗಿ ವಾಸುದೇವ್ ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ; ಚಿಕಿತ್ಸೆ ನಂತರ ಸದ್ಗುರು ಹೇಳಿದ್ದೇನು?

ಮಾರ್ಚ್ 17ರಂದು ಮೆದುಳಿನಲ್ಲಿ ಭಾರಿ ಊತ ಮತ್ತು ರಕ್ತಸ್ರಾವ ಪತ್ತೆಯಾದ ನಂತರ ಅವರನ್ನು ದೆಹಲಿಯ ಅಪೊಲೊಗೆ ದಾಖಲಿಸಲಾಗಿತ್ತು.

by Bengaluru Wire Desk
March 20, 2024
in News Wire, Public interest
Reading Time: 1 min read
0

ನವದೆಹಲಿ, ಮಾ.20 www.bengaluruwire.com : ದೇಶ ವಿದೇಶಗಳಲ್ಲಿ ಖ್ಯಾತಿ ಹೊಂದಿರುವ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ( Popular spiritual guru Sadhguru Jaggi Vasudev ) ಅವರು ದೆಹಲಿಯ ಅಪೋಲೋದಲ್ಲಿ ಇತ್ತೀಚೆಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಷಯ ಬಹಿರಂಗವಾಗಿದೆ. ಪ್ರಸ್ತುತ ಅವರು ಚೇತರಿಸಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಮಾರ್ಚ್ 17ರಂದು ಮೆದುಳಿನಲ್ಲಿ ಭಾರಿ ಊತ ಮತ್ತು ರಕ್ತಸ್ರಾವ ಪತ್ತೆಯಾದ ನಂತರ ಅವರನ್ನು ದೆಹಲಿಯ ಅಪೊಲೊಗೆ ದಾಖಲಿಸಲಾಗಿತ್ತು. ಬಳಿಕ ತುರ್ತಾಗಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಚೇತರಿಸಿಕೊಂಡಿರುವ ಆಧ್ಯಾತ್ಮ ಗುರು ಜಗ್ಗಿ ವಾಸುದೇವ್ “ಅಪೋಲೋ ಆಸ್ಪತ್ರೆಯ ನರರೋಗ ತಜ್ಞರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನೋ ಹುಡುಕಲು ಪ್ರಯತ್ನಿಸಿದರು.‌ ಆದರೆ ಅವರಿಗೇನು ಸಿಗಲಿಲ್ಲ” ಎಂದು ನಕ್ಕು, “ಒಳಗೆ ಪೂರ್ತಿ ಖಾಲಿಯಿತ್ತು. ಹಾಗಾಗಿ ಕತ್ತರಿಸಿದ ತಲೆ ಬುರುಡೆಯ ಭಾಗವನ್ನು ಪುನಃ ಹಾಗೆಯೇ ಹೊಲಿಗೆ ಹಾಕಿದರು. ನಾನೀನ ನವದೆಹಲಿಯಲ್ಲಿ ತಲೆಬುರುಡೆಗೆ ತೇಪೆ ಹಾಕಿಸಿಕೊಂಡಿದ್ದೇನೆ. ಆದರೆ ಮೆದುಳಿಗೆ ಯಾವ ಹಾನಿಯಾಗಿಲ್ಲ” ಎಂದು ಅವರ ಹೇಳಿಕೆಯನ್ನು ಸದ್ಗುರುಗಳ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

An Update from Sadhguru… https://t.co/ouy3vwypse pic.twitter.com/yg5tYXP1Yo

— Sadhguru (@SadhguruJV) March 20, 2024

ಪತ್ರಕರ್ತ ಆನಂದ್ ನರಸಿಂಹನ್ ಅವರು ಸದ್ಗುರು ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕಳೆದ ಹಲವಾರು ದಿನಗಳಿಂದ ಸದ್ಗುರುಗಳು ತೀವ್ರ ತಲೆನೋವಿನಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ. 

ಪುನರಾವರ್ತಿತ ವಾಂತಿ ಮತ್ತು ಉಲ್ಬಣಗೊಂಡ ತಲೆನೋವಿನ ನಂತರ ಅವರ ಆರೋಗ್ಯವು ವೇಗವಾಗಿ ಹದಗೆಟ್ಟಿತು. ಆಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಗುರು ಜಗ್ಗಿ ವಾಸುದೇವ್ ಅವರನ್ನು ನವದೆಹಲಿಯ ಅಪೊಲೊ ಆಸ್ಪತ್ರೆಯ ನರರೋಗ ತಜ್ಞ ಡಾ.ವಿನೀತ್ ಸೂರಿ ಪರೀಕ್ಷಿಸಿ, ಎಂಆರ್‌ಐಗೆ ಸಲಹೆ ನೀಡಿದ್ದರು. ಪರೀಕ್ಷೆಯ ನಂತರ ಸದ್ಗುರುಗಳ ಅವರ ಮೆದುಳಿನಲ್ಲಿ ಭಾರಿ ರಕ್ತಸ್ರಾವ ಪತ್ತೆಯಾಗಿದೆ. ಸಿಟಿ ಸ್ಕ್ಯಾನ್ ರಕ್ತಸ್ರಾವದ ಜೊತೆಗೆ ಅವರ ಮೆದುಳಿನಲ್ಲಿ ಗಂಭೀರ ಊತವಾಗಿದ್ದನ್ನು ಬಹಿರಂಗಪಡಿಸಿತ್ತು.

ಅಪೋಲೋ ದೆಹಲಿಯ ವೈದ್ಯರಾದ ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ ಮತ್ತು ಡಾ.ಎಸ್.ಚಟರ್ಜಿ ಅವರ ತಂಡವು ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿತು. ಶಸ್ತ್ರಚಿಕಿತ್ಸೆಯ ನಂತರ, ಸದ್ಗುರು ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆಯಲಾಯಿತು. ಈಗ ಅವರು  ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

“ಕೆಲವು ದಿನಗಳ ಹಿಂದೆ, ಸದ್ಗುರುಗಳು ಮೆದುಳಿನಲ್ಲಿ ಜೀವಕ್ಕೆ ಅಪಾಯಕಾರಿ ರಕ್ತಸ್ರಾವದ ನಂತರ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  ಸದ್ಗುರುಗಳು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅವರ ಸ್ಥಿತಿ ನಿರೀಕ್ಷೆಗೂ ಮೀರಿ ಸುಧಾರಿಸುತ್ತಿದೆ” ಎಂದು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡವು ಹೇಳಿದೆ. ಇನ್ನು ಡಾ.ವಿನೀತ್ ಸೂರಿ ಅವರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯ ಸ್ಥಿತಿ ಕುರಿತಂತೆ ನೀಡಿದ ಹೇಳಿಕೆಯನ್ನು ಇಶಾ ಫೌಂಡೇಷನ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ  ಪೋಸ್ಟ್ ಮಾಡಿದೆ.

WhatsApp Join our WhatsApp Channel
Previous Post

Bangalore Water Crisis | Holi Festival | ಹೋಳಿಹಬ್ಬ ಮಾಡಿ – ರೈನ್ ಡ್ಯಾನ್ಸ್ ಮತ್ತು ಪೂಲ್ ಡ್ಯಾನ್ಸ್ ಬೇಡ ಎಂದ ಬೆಂಗಳೂರು ಜಲಮಂಡಳಿ!!

Next Post

BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

Next Post
ಬೆಂಗಳೂರಿನ ಕೆರೆಯೊಂದು ನೀರಿಲ್ಲದೆ ಬರಿದಾಗಿರುವ ಸಾಂದರ್ಭಿಕ ಚಿತ್ರ.

BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

Viral Video | ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿದ್ದಕ್ಕೆ ಪಕ್ಕದ ಮನೆಯವರಿಂದ ಯುವ ದಂಪತಿಗಳ ಮೇಲೆ ಹಿಗ್ಗಾಮುಗ್ಗಾ ಥಳಿತ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group