Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

53 ಕರೆಗಳಲ್ಲಿ ಪಾಲಿಕೆಯ ಕೆರೆ ವಿಭಾಗದವರು ಅಭಿವೃದ್ಧಿ ಕಾರ್ಯ ಕೈಗೊಂಡಿರುವ ಕಾರಣಕ್ಕೆ ಅಲ್ಲೂ ಸಹ ಬಹಳಷ್ಟು ಭಾಗಗಳಲ್ಲಿ ನೀರಿನ ಪಸೆ ಮಾಯವಾಗಿದೆ.

by Bengaluru Wire Desk
March 21, 2024
in Bengaluru Focus, BW Special, Public interest
Reading Time: 3 mins read
1
ಬೆಂಗಳೂರಿನ ಕೆರೆಯೊಂದು ನೀರಿಲ್ಲದೆ ಬರಿದಾಗಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರಿನ ಕೆರೆಯೊಂದು ನೀರಿಲ್ಲದೆ ಬರಿದಾಗಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ.21 www.bengaluruwire.com : ರಾಜಧಾನಿ ಬೆಂಗಳೂರಿನ ಐದೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿದೆ. ಕಳೆದ ವರ್ಷದ ಮಳೆಯಿಲ್ಲದ ಕಾರಣ ಬೆಂಗಳೂರಿನಲ್ಲಿ ಬಿಬಿಎಂಪಿಗೆ ಸೇರಿದ 182 ಕೆರೆಗಳ ಪೈಕಿ 46 ಕೆರೆಗಳಲ್ಲಿ ನೀರಿಲ್ಲದೆ ಬತ್ತಿ ಹೋಗಿದೆ. ಒಟ್ಟಾರೆ 31,496.91 ದಶಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯವಿರುವ ಕೆರೆಗಳಲ್ಲಿ ಈಗ ಕೇವಲ ಶೇ.45.89 ರಷ್ಟು ಮಾತ್ರ ನೀರಿದೆ. ಹೀಗಾಗಿ ಸಿಲಿಕಾನ್ ಸಿಟಿಯ ಅಂತರ್ಜಲ ಮಟ್ಟ ವಿಪರೀತವಾಗಿ ಇಳಿಕೆಯಾಗಿದೆ.

ಬಿಬಿಎಂಪಿಯ ಕೆರೆಯೊಂದರಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಸಾಂದರ್ಭಿಕ ಚಿತ್ರ.

ಮಾರ್ಚ್ ತಿಂಗಳಲ್ಲಿ ಬೇಸಿಗೆಯ ಬಿಸಿಯು ಒಂದೇ ಸಮನೆ ಏರಿಕೆಯಾಗುತ್ತಾ ಬಂದಿದೆ. ಇನ್ನೊಂದೆಡೆ ನಗರದ ಹೊರವಲಯಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನಗರದ ಹಲವು ಭಾಗಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರು ಇಂಗಿ ಹೋಗಿರುವ ಕಾರಣ ಸಾರ್ವಜನಿಕರು ನೀರಿಗಾಗಿ ಪರಿತಪಿಸುತ್ತಿದ್ದಾರೆ. ಶಾಲಾ- ಕಾಲೇಜು, ಕಾರ್ಪೊರೇಟ್ ಕಚೇರಿ, ಹೋಟೆಲ್ ಗಳು, ನೀರು ಆಧಾರಿತವಾಗಿರುವ ಕೈಗಾರಿಕೆಗಳು ಹನಿ ಹನಿ ನೀರಿಗಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ವರ್ಷ ವಾಡಿಕೆಯಂತೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ತೀವ್ರ ಕೊರತೆಯಾದ ಕಾರಣ ಬೆಂಗಳೂರಿನಲ್ಲಿನ ಬಿಬಿಎಂಪಿಯ 182 ಕೆರೆಗಳ ಪೈಕಿ 46 ಕೆರೆಗಳು ಬತ್ತಿಹೋಗಿದೆ. ಉಳಿದ 53 ಕರೆಗಳಲ್ಲಿ ಪಾಲಿಕೆಯ ಕೆರೆ ವಿಭಾಗದವರು ಅಭಿವೃದ್ಧಿ ಕಾರ್ಯ ಕೈಗೊಂಡಿರುವ ಕಾರಣಕ್ಕೆ ಅಲ್ಲೂ ಸಹ ಬಹಳಷ್ಟು ಭಾಗಗಳಲ್ಲಿ ನೀರಿನ ಪಸೆ ಮಾಯವಾಗಿದೆ. ಕಾಮಗಾರಿ ಕೈಗೊಂಡಿರುವ ಕೆಲವು ಕೆರೆಗಳಲ್ಲಿ ಮಾತ್ರ ಸ್ವಲ್ಪ ಮಟ್ಟಿಗೆ ನೀರಿದೆ. ಆದರೆ ನಗರದ ಬಹುತೇಕ ಕೆರೆಗಳಲ್ಲಿ 2022ರ ಇಸವಿಗೆ ಹೋಲಿಸಿದರೆ ನೀರಿನ ಪ್ರಮಾಣವು ಗಮನಾರ್ಹವಾಗಿ ಕುಸಿದಿದೆ.

ಚೆನ್ನಾಗಿ ನೀರಿರುವ ನಗರದ ದೊಡ್ಡ ಹಾಗೂ ಎಸ್ ಟಿಪಿ ಹೊಂದಿದ ಪ್ರಮುಖ ಕೆರೆಗಳು :

ವಿಶ್ವ ಜಲ ದಿನ ಮಾರ್ಚ್ 22

ಜಕ್ಕೂರು ಕೆರೆ (164.4 ಎಕರೆ ವಿಸ್ತೀರ್ಣದ ಕೆರೆ), ಸಾರಕ್ಕಿ ಕೆರೆ (82.24 ಎಕೆರೆ), ಅಲಸೂರು ಕೆರೆ (106 ಎಕರೆ), ಕಲ್ಕೆರೆ (186.38 ಎಕರೆ), ರಾಚೇನಹಳ್ಳಿ ಕೆರೆ (131.6 ಎಕೆರೆ), ಯಲಹಂಕ ಕೆರೆ (292.4 ಎಕೆರೆ). ಹೆಬ್ಬಾಳ ಕೆರೆ (192 ಎಕೆರೆ). ನಾಗವಾರ ಕೆರೆ (89.28 ಎಕರೆ), ಸ್ಯಾಂಕಿ ಕೆರೆ (40.24 ಎಕರೆ), ಕೆಂಪಾಂಬುದಿ ಕೆರೆ (47.7 ಎಕರೆ). ನಾಯಂಡಹಳ್ಳಿ ಕೆರೆ (15.8 ಎಕೆರೆ). ಬೇಗೂರು ಕೆರೆ (137.24 ಎಕರೆ), ಮಡಿವಾಳ ಕೆರೆ (268.2 ಎಕರೆ) ಪುಣ್ಯಕ್ಕೆ ತ್ಯಾಜ್ಯ ನೀರು ಸಂಸ್ಕರಣಾ ಘಟಕ (Sewage Treatment Plants – STP) ಗಳನ್ನು ಹೊಂದಿರುವ ಹಾಗೂ ಸೂಕ್ತ ರೀತಿ ನಿರ್ವಹಣೆ ಮಾಡಿರುವ ನಗರದ ದೊಡ್ಡ ಕೆರೆಗಳಲ್ಲಿ ನೀರಿರುವ ಕಾರಣಕ್ಕೆ ಆ ಕೆರೆಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಅಂತರ್ಜಲ ನೀರಿನ ಮಟ್ಟ ವಿಪರೀತವಾಗಿ ಕುಸಿತವಾಗಿಲ್ಲ.

ಇನ್ನು ಬೆಂಗಳೂರಿನ ಬಿಬಿಎಂಪಿ ವಲಯವಾರು ಕೆರೆಗಳ ಪರಿಸ್ಥಿತಿ ಏನಾಗಿದೆ ಎಂದು ತಿಳಿದುಕೊಳ್ಳುವುದಾದರೆ, ಅವುಗಳ ವಿವರ ಈ ಕೆಳಕಂಡಂತಿದೆ :

ಬಿಬಿಎಂಪಿಯ 182 ಕೆರೆಗಳ ಪ್ರಸ್ತುತ ಪರಿಸ್ಥಿತಿ (ಪಶ್ಚಿಮ ವಲಯ ಹೊರತುಪಡಿಸಿ)
ಒಟ್ಟು ಕೆರೆಗಳುಅಭಿವೃದ್ಧಿ ಕೆಲಸ ನಡೆಯುತ್ತಿರುವ ಕೆರೆಗಳ ಸಂಖ್ಯೆಬತ್ತಿ ಹೋದ ಕೆರೆಗಳ ಸಂಖ್ಯೆ ಒಟ್ಟಾರೆ ನೀರು ಸಂಗ್ರಹಣಾ ಸಾಮರ್ಥ್ಯ (ದಶಲಕ್ಷ ಲೀಟರ್ ಗಳಲ್ಲಿ)ಪ್ರಸ್ತುತ ನೀರಿನ ಪ್ರಮಾಣ (ದಶಲಕ್ಷ ಲೀಟರ್ ಗಳಲ್ಲಿ)
ಬೊಮ್ಮನಹಳ್ಳಿ ವಲಯ
4519106147.633,234.58
ದಕ್ಷಿಣ ವಲಯ
622326.6549.42
ಬೆಂಗಳೂರು ಪೂರ್ವ ವಲಯ
5321351.15550.56
ರಾಜರಾಜೇಶ್ವರಿ ನಗರ ವಲಯ
3410133035.99632.38
ದಾಸರಹಳ್ಳಿ ವಲಯ
11551740.31760.51
ಒಟ್ಟಾರೆ (GRAND TOTAL)
182534631,496.9114,456.85

ಒಟ್ಟಾರೆ 182 ಕೆರೆಗಳಲ್ಲಿ 31,496.91 ದಶಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯವಿರುವ ಕೆರೆಗಳಲ್ಲಿ ಈಗ ಕೇವಲ 14,456.85 ದಶಲಕ್ಷ ಲೀಟರ್ ಮಾತ್ರ ನೀರು ಸಂಗ್ರಹವಾಗಿದ್ದು ಅದರ ಪ್ರಮಾಣ ಶೇ.45.89 ರಷ್ಟು ಮಾತ್ರವಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನಗರದಲ್ಲಿ ಕಂಡು ಬಂದಿರುವ ನೀರಿನ ಸಮಸ್ಯೆ ಹಿನ್ನಲೆಯಲ್ಲಿ ಹಲವು ವಿಧದಲ್ಲಿ ಅನಗತ್ಯವಾಗಿ ಕುಡಿಯು ನೀರು ಪೋಲು ಮಾಡುವುದನ್ನು, ಈಜುಕೊಳ ತುಂಬಿಸಲು, ವಾಹನ ತೊಳೆಯಲು ಮತ್ತಿತರ ಕಾರ್ಯಗಳಿಗೆ ಕುಡಿಯುವ ನೀರು ಬಳಕೆ ಮಾಡುವುದನ್ನು ನಿಷೇಧಿಸಿದೆ. ಇದಲ್ಲದೆ ಟ್ಯಾಂಕರ್ ನೀರನ್ನು ಹಲವು ಭಾಗಗಳಲ್ಲಿ ಉಚಿತವಾಗಿ ಪೂರೈಸುತ್ತಿದೆ. ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತನ್ನ ಸುಪರ್ದಿಯಲ್ಲಿರುವ 26 ಕೆರೆಗಳಲ್ಲಿ 1 ದಶಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿಪಿ ಗಳನ್ನು ಬೆಂಗಳೂರು ಜಲಮಂಡಳಿಗೆ ನಿರ್ವಹಣೆಗಾಗಿ ಹಸ್ತಾಂತರಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಇದಲ್ಲದೆ ತೀವ್ರವಾಗಿ ನೀರಿನ ಅಭಾವ ಕಂಡು ಬಂದಿರುವ 10 ಸ್ಥಳಗಳಲ್ಲಿನ ಹತ್ತಿರದ ಕೆರೆ ಅಂಗಳದಲ್ಲಿ ಬೋರ್ ವೆಲ್ ಅನ್ನು ಕೊರೆಸಿ, ಅಲ್ಲಿಗೆ ಮೋಟರ್ ಅಳವಡಿಸಿ ನೀರು ಶುದ್ಧೀಕರಿಸಿ ಅದನ್ನೂ ಸ್ಥಳೀಯವಾಗಿ ಕುಡಿಯಲು ಸಾರ್ವಜನಿಕರಿಗೆ ಪೂರೈಸಲು ನಿರ್ಧರಿಸಿದೆ. ಕೆರೆಗಳ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ನೀರಿನ ಸಂಗ್ರಹಕ್ಕೆ ಬಿಬಿಎಂಪಿಯ ಕೆರೆ ವಿಭಾಗದ ಎಂಜಿನಿಯರ್ ಗಳು ಹೆಚ್ಚು ಒತ್ತು ನೀಡಿ ಆ ನಿಟ್ಟಿನಲ್ಲಿ ಮುನ್ನಡೆಯಬೇಕಿದೆ.

ಇದನ್ನೂ ಓದಿ : BW EXCLUSIVE | Illegal Bulk Waste Mixing | ಕಸದ ಆಟೋ ಟಿಪ್ಪರ್, ಕಾಂಪ್ಯಾಕ್ಟರ್ ನಲ್ಲಿ ಬೃಹತ್  ಕಸ ಉತ್ಪಾದಕರ ಘನತ್ಯಾಜ್ಯ ಅಕ್ರಮ ಸೇರ್ಪಡೆ : ನಗರದ ಕಸ ವಿಂಗಡಣಾ ಕಾರ್ಯ ಶೇ.37ರಷ್ಟು ಮಾತ್ರ!! ಏನಿದರ ಹಿಂದಿನ ಸತ್ಯ!!??

ಬಿಬಿಎಂಪಿ ಕೆರೆ ವಿಭಾಗದ ಚೀಫ್ ಎಂಜಿನಿಯರ್ ಹೇಳಿದ್ದೇನು? :

ನಗರದ ಪಶ್ಚಿಮ ವಲಯ ಹೊರತುಪಡಿಸಿ ನಗರದ 182 ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಕುರಿತಂತೆ ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಬೆಂಗಳೂರು ವೈರ್ ಜೊತೆ ಮಾತನಾಡಿ, “ನಗರದಲ್ಲಿ ಎಲ್ಲೆಲ್ಲಿ ಕೆರೆಗಳಿಗೆ ಎಸ್ ಟಿಪಿ ಅಳವಡಿಸಲಾಗಿದೆ ಅಲ್ಲೆಲ್ಲಾ ನೀರಿನ ಸಂಗ್ರಹಣೆ ಬೇರೆ ಕೆರೆಗಳಿಗೆ ಹೋಲಿಸಿದರೆ ಉತ್ತಮವಾಗಿದೆ. ಕೆಲವು ಕೆರೆಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವುದರಿಂದ ಹಾಗೂ ಕಳೆದ ವರ್ಷ ಮಳೆಯ ಅಭಾವದ ಕಾರಣಕ್ಕೆ ಕೆರೆಗಳು ಬತ್ತಿ ಹೋಗಿವೆ” ಎಂದು ನಗರದ ಕೆರೆಗಳ ಪರಿಸ್ಥಿತಿಯನ್ನು ತೆರೆದಿಟ್ಟಿದ್ದಾರೆ.

ಬೆಂಗಳೂರಿನಲ್ಲಿರೋ ಯಾವ ಕೆರೆಗಳೂ ಕುಡಿಯಲು ಯೋಗ್ಯವಿಲ್ಲ :

“ಬಿಬಿಎಂಪಿಯವರಾಗಲಿ ಅಥವಾ ಕೆರೆಯ ಸುಪರ್ದಿಯನ್ನು ಹೊಂದಿರುವ ಇನ್ಯಾವುದು ಇಲಾಖೆ, ಪ್ರಾಧಿಕಾರವಾಗಲಿ ಕಾಮಗಾರಿಗಳನ್ನು ಕೈಗೊಳ್ಳಲು ತೋರಿಸುವಷ್ಟು ಆಸಕ್ತಿಯನ್ನು ಕೆರೆ ಸಂರಕ್ಷಣೆಯಲ್ಲಿ ಪ್ರಮುಖವಾದ ಹೂಳೆತ್ತುವಿಕೆ, ಮಲಿನ ನೀರು ಕೆರೆಗೆ ಬರದಂತೆ ತಡೆಯಲು ಶೀಘ್ರ ಕಾಮಗಾರಿ ಕೈಗೊಂಡು ಅಭಿವೃದ್ಧಿ ಮಾಡುವುದಕ್ಕೆ ಹೆಚ್ಚು ಒತ್ತು ಕೊಡುತ್ತಿಲ್ಲ. ಹೀಗಾಗಿ ಮಳೆ ಬಂದಾಗಲೂ ಹೆಚ್ಚಿನ ಮಟ್ಟದಲ್ಲಿ ಕೆರೆಗೆ ಸೇರುವ ಮಳೆ ನೀರು ಭೂಮಿಯೊಳಗೆ ಇಂಗುತ್ತಿಲ್ಲ. ಈಗ ಬೆಂಗಳೂರಿಗರು ಬೋರ್ ವೆಲ್ ಮೂಲಕ ಕುಡಿಯುತ್ತಿರುವ ನೀರು 10 ಸಾವಿರ ವರ್ಷಗಳಷ್ಟು ಹಳೆಯ ನೀರಾಗಿದೆ. ಕೆರೆಗಳಲ್ಲಿ ವಾಯು ವಿಹಾರಕ್ಕೆ ಮಾರ್ಗ ನಿರ್ಮಿಸುವಾಗ, ಮಕ್ಕಳ ಆಟಿಕೆ, ತೆರೆದ ವ್ಯಾಯಾಮ ಉಪಕರಣಗಳನ್ನು ಹಾಕುವಾಗ ಅನಗತ್ಯವಾಗಿ ಕಾಂಕ್ರೀಟ್ ಹಾಕುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ನಗರದಲ್ಲಿ ಒಂದೇ ಒಂದು ಕೆರೆ ಕುಡಿಯಲು ಯೋಗ್ಯವಿಲ್ಲ. ಪ್ರಾಣಿಗಳು ಕುಡಿಯಲು ಬಳಸಲು ಆಗದ ಇ-ಕ್ಯಾಟಗರಿ ವರ್ಗದಲ್ಲಿರುವುದು ನಿಜಕ್ಕೂ ಶೋಚನೀಯ. ಕೆರೆಗಳ ಸಂರಕ್ಷಣೆಗೆ ಒತ್ತು ನೀಡದಿದ್ದಲ್ಲಿ ಬೆಂಗಳೂರಿನ ಭವಿಷ್ಯ ನಿಜಕ್ಕೂ ಆತಂಕಕಾರಿಯಾಗಲಿದೆ”

  • ಮಾಧುರಿ, ಕೆರೆ ಸಂರಕ್ಷಣೆ ಹೋರಾಟಗಾರ್ತಿ

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
Previous Post

Brain Operation To Sadhguru | ಆಧ್ಯಾತ್ಮ ಗುರು ಜಗ್ಗಿ ವಾಸುದೇವ್ ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ; ಚಿಕಿತ್ಸೆ ನಂತರ ಸದ್ಗುರು ಹೇಳಿದ್ದೇನು?

Next Post

Viral Video | ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿದ್ದಕ್ಕೆ ಪಕ್ಕದ ಮನೆಯವರಿಂದ ಯುವ ದಂಪತಿಗಳ ಮೇಲೆ ಹಿಗ್ಗಾಮುಗ್ಗಾ ಥಳಿತ

Next Post

Viral Video | ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿದ್ದಕ್ಕೆ ಪಕ್ಕದ ಮನೆಯವರಿಂದ ಯುವ ದಂಪತಿಗಳ ಮೇಲೆ ಹಿಗ್ಗಾಮುಗ್ಗಾ ಥಳಿತ

#Job News | ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ 3064 ಹುದ್ದೆ ಗಳ ನೇಮಕಾತಿ ಪರೀಕ್ಷೆ : ತಪ್ಪು ದಿನಾಂಕ ಸುದ್ದಿಗೆ ಕಿವಿಗೊಡಬೇಡಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d