Saturday, May 24, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

    ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

    ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಕೇರಳಕ್ಕೆ ಮುಂಗಾರು ಅಕಾಲಿಕ ಪ್ರವೇಶ: 2009ರ ನಂತರ ಅತಿ ಮುಂಚಿತವಾಗಿ ಆಗಮನದ ನಿರೀಕ್ಷೆ!

    ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

    ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

  • Bengaluru Focus

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

    ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

    ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಕೇರಳಕ್ಕೆ ಮುಂಗಾರು ಅಕಾಲಿಕ ಪ್ರವೇಶ: 2009ರ ನಂತರ ಅತಿ ಮುಂಚಿತವಾಗಿ ಆಗಮನದ ನಿರೀಕ್ಷೆ!

    ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

    ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

  • Bengaluru Focus

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW SPECIAL | USAGE OF MPLADS FUNDS | 17ನೇ ಲೋಕಸಭೆಯಲ್ಲಿ ರಾಜ್ಯಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಬಿಡುಗಡೆಯಾಗಿದ್ದು 225 ಕೋಟಿ ರೂ. : ಬಳಕೆಯಾಗಿದ್ದು ಶೇ.107ರಷ್ಟು

ಒಟ್ಟಾರೆ 273 ದಿನಗಳ ಅಧಿವೇಶನದಲ್ಲಿ ಸರಾಸರಿಯಾಗಿ 164 ದಿನಗಳು ಮಾತ್ರ ರಾಜ್ಯದಿಂದ ಆಯ್ಕೆಯಾದ ಲೋಕಸಭಾ ಸದಸ್ಯರು ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ.

by Bengaluru Wire Desk
March 29, 2024
in BW Special, Public interest
Reading Time: 2 mins read
0
ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ.29 www.bengaluruwire.com : ದೇಶಾದ್ಯಂತ 18ನೇ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಈ ನಡುವೆ 2019ರಿಂದ 2024 ಮಾ.29ರ ವರೆಗೆ ರಾಜ್ಯವನ್ನು ಪ್ರತಿನಿಧಿಸಿದ 28 ಸಂಸದರಿಗೆ 17ನೇ ಲೋಕಸಭೆಯ ಅವಧಿಯಲ್ಲಿ ಕೇಂದ್ರದಿಂದ ಈತನಕ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ( Members Of Parliament Local Area Development Scheme – MPLADS)ಗೆ 225 ಕೋಟಿ ರೂ. ಬಿಡುಗಡೆಯಾಗಿದ್ದು, ಆ ಪೈಕಿ ಜಿಲ್ಲಾಡಳಿತಗಳು ಬಿಡುಗಡೆಯಾಗಿದ್ದಕ್ಕಿಂತ ಶೇ.107ರಷ್ಟು ಹಣವನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ವಿನಿಯೋಗಿಸಿದೆ.  

ಒಟ್ಟಾರೆ ಬಿಡುಗಡೆಯಾದ 225 ಕೋಟಿ ರೂ. ಹಣಕ್ಕೆ 8.93 ಕೋಟಿ ರೂ. ಬಡ್ಡಿ ಹಾಗೂ ಹಿಂದಿನ ಸಂಸತ್ ಸದಸ್ಯರ ಬಳಕೆಯಾಗದೆ ಉಲಿದ 46.03 ಕೋಟಿ ರೂ. ಸೇರಿದಂತೆ ಒಟ್ಟಾರೆ 279.96 ಕೋಟಿ ರೂ. ರಾಜ್ಯದಲ್ಲಿನ ವಿವಿಧ ಜಿಲ್ಲಾಡಳಿತಗಳ ಖಜಾನೆಯಲ್ಲಿ ಲಭ್ಯವಿತ್ತು. ಒಟ್ಟಾರೆಯಾಗಿ 8802 ವಿವಿಧ ಕಾಮಗಾರಿಗಳನ್ನು ಶಿಫಾರಸ್ಸು ಮಾಡಲಾಗಿದ್ದರೆ, ಆ ಪೈಕಿ ಕೇವಲ 8164 ಕಾಮಗಾರಿಗಳಿಗೆ ಮಂಜೂರಾತಿ ದೊರಕಿದೆ. ಆದರೆ ವಾಸ್ತವದಲ್ಲಿ ಒಟ್ಟಾರೆ 5544 ಕಾಮಗಾರಿಗಳಿಗೆ 225.49 ಕೋಟಿ ರೂ. ಹಣವನ್ನು ವೆಚ್ಚ ಮಾಡಲಾಗಿದೆ.

28 ಸಂಸತ್ ಸದಸ್ಯರು ಈ ಅವಧಿಯಲ್ಲಿ ಒಟ್ಟಾರೆ 319.95 ಕೋಟಿ ರೂ.ಗಳ ಮೊತ್ತದ ಕಾಮಗಾರಿಗಳಿಗೆ ಶಿಫಾರಸ್ಸು ಮಾಡಿದ್ದರೆ, ವಿವಿಧ ಜಿಲ್ಲಾಡಳಿತಗಳು ಒಟ್ಟಾರೆ 293.03 ಕೋಟಿ ರೂ. ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯನ್ನು ಬಳಕೆ ಮಾಡಲು ಶಿಫಾರಸ್ಸು ಮಾಡಿದ್ದವು.  ಎಂಪಿಎಲ್ಎಡಿಎಸ್ ನಿಧಿ ಮಂಜೂರಾತಿಯಾದಕ್ಕಿಂತ ಬಿಡುಗಡೆಯಾದ ಮೊತ್ತವು ಶೇ.130ರಷ್ಟಿದೆ. ಅಂದರೆ ಜಿಲ್ಲಾಡಳಿತಗಳು 246.807 ಕೋಟಿ ರೂ.ಗಳಷ್ಟು ಹಣವನ್ನು ಇಲ್ಲಿಯ ತನಕ ಖರ್ಚು ಮಾಡಿದೆ. ಒಟ್ಟಾರೆಯಾಗಿ ಬಿಡುಗಡೆ ಮಾಡಲಾದ ನಿಧಿಯಲ್ಲಿ ಶೇ.107ರಷ್ಟು ಹಣವನ್ನು ಬಳಸಲಾಗಿದೆ. 33.15 ಕೋಟಿ ರೂ. ಹಣ ಜಿಲ್ಲಾಡಳಿತಗಳ ಬಳಿ ಲಭ್ಯವಿದೆ ಎಂದು ಕೇಂದ್ರ ಸರ್ಕಾರ ತನ್ನ ಎಂಪಿಲ್ಯಾಡ್ಸ್ ವೆಬ್ ಸೈಟಿನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಒಟ್ಟಾರೆ 12 ವಿವಿಧ ವರ್ಗಗಳ 5,544 ಕಾಮಗಾರಿಗಳನ್ನು ಕೈಗೊಳ್ಳಲು 225.49 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. ಆ ಪೈಕಿ ಅತಿ ಹೆಚ್ಚು ಬಳಕೆಯಾದ ಟಾಪ್-5 ವರ್ಗಗಳೆಂದರೆ  :

ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಹೆಚ್ಚು ಕರ್ಚು ಮಾಡಲಾದ ಟಾಪ್-5 ವರ್ಗಗಳು
ಕ್ರಮ ಸಂಖ್ಯೆವರ್ಗಕಾಮಗಾರಿಗಳ ಸಂಖ್ಯೆಬಳಕೆಯಾದ ನಿಧಿ (ಕೋಟಿ ರೂ.ಗಳಲ್ಲಿ)
1)ರೈಲ್ವೆ, ರಸ್ತೆ, ಸೇತುವೆ, ಇನ್ನಿತರ ಮಾರ್ಗಗಳು2591101.78
2)ಇತರೆ ಸಾರ್ವಜನಿಕ ಸೌಲಭ್ಯಗಳು177172.67
3)ಕುಡಿಯುವ ನೀರಿನ ಸೌಲಭ್ಯ49716.63
4)ಶಿಕ್ಷಣ33817.78
5)ವಿದ್ಯುತ್ ಸೌಲಭ್ಯ1575.77
 ಒಟ್ಟಾರೆ5544225.49 ಕೋಟಿ ರೂ.

ಪ್ರತಿಯೊಬ್ಬಸದಸ್ಯರಿಂದ ಸರಾಸರಿ 159 ಪ್ರಶ್ನೆ:

2019ರ ಜೂನ್ ನಿಂದ ಜನವರಿ 2024ರ ಫೆಬ್ರವರಿ ತನಕ ಒಟ್ಟಾರೆ 15 ಅಧಿವೇಶನಗಳು ನಡೆದಿದ್ದು, ಆ ಪೈಕಿ ಪ್ರತಿವರ್ಷ ಸರಾಸರಿಯಾಗಿ ವರ್ಷಕ್ಕೆ 55 ದಿನ ಅಧಿವೇಶನ ಹಮ್ಮಿಕೊಳ್ಳಲಾಗಿದೆ. ಒಟ್ಟಾರೆ 273 ದಿನಗಳ ಅಧಿವೇಶನದಲ್ಲಿ ಸರಾಸರಿಯಾಗಿ 164 ದಿನಗಳು ಮಾತ್ರ ರಾಜ್ಯದಿಂದ ಆಯ್ಕೆಯಾದ ಲೋಕಸಭಾ ಸದಸ್ಯರು ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ. ಸರಾಸರಿಯಾಗಿ ಪ್ರತಿಯೊಬ್ಬ ಸಂಸತ್ ಸದಸ್ಯರು 159 ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಅಸೋಸಿಯೇಷನ್ ಡೆಮೊಕ್ರಾಟಿಕ್ ರಿಫಾರ್ಮ್ಸ್ (ADR) ಎಂಬ ಸರ್ಕಾರೇತರ ಸಂಸ್ಥೆಯು ನಡೆಸಿದ ಮೌಲ್ಯ ಮಾಪನದಿಂದ ತಿಳಿದು ಬಂದಿದೆ.

ಸಂಸದರ ಪ್ರದೇಶಾಭಿವೃದ್ಧಿ ನಿಧಿ ಕುರಿತು :

MPLADS ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಭಾರತ ಸರ್ಕಾರದಿಂದ ಸಂಪೂರ್ಣವಾಗಿ ಹಣ ಪಡೆದಿದೆ. ಪ್ರಾಥಮಿಕವಾಗಿ ತಮ್ಮ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಪ್ರಾಥಮಿಕ ಶಿಕ್ಷಣ, ಸಾರ್ವಜನಿಕ ಆರೋಗ್ಯ, ನೈರ್ಮಲ್ಯ ಮತ್ತು ರಸ್ತೆಗಳು ಇತ್ಯಾದಿ ಕ್ಷೇತ್ರಗಳಲ್ಲಿ ಬಾಳಿಕೆ ಬರುವ ಸಮುದಾಯ ಆಸ್ತಿಗಳ ಸೃಷ್ಟಿಗೆ ಒತ್ತು ನೀಡುವ ಮೂಲಕ ಅಭಿವೃದ್ಧಿಶೀಲ ಸ್ವಭಾವದ ಕೆಲಸಗಳನ್ನು ಶಿಫಾರಸು ಮಾಡಲು ಸಂಸದರನ್ನು ಸಕ್ರಿಯಗೊಳಿಸುವುದು ಯೋಜನೆಯ ಉದ್ದೇಶವಾಗಿದೆ. ಪ್ರತಿ ಸಂಸತ್ ಸದಸ್ಯರ (MP) ಕ್ಷೇತ್ರದ ವಾರ್ಷಿಕ ಎಂಪಿಎಲ್ಎಡಿಎಸ್  ನಿಧಿಯು 5 ಕೋಟಿ ರೂ.ಗಳಾಗುತ್ತದೆ, ಈ ನಿಧಿಯು ಮಾರ್ಗಸೂಚಿಗಳ ಪ್ರಕಾರ ಷರತ್ತುಗಳ ನೆರವೇರಿಕೆಗೆ ಒಳಪಟ್ಟು ತಲಾ 2.5 ಕೋಟಿ ರೂ.ನಂತೆ ಎರಡು ಕಂತುಗಳಲ್ಲಿ ಬಿಡುಗಡೆಯಾಗುತ್ತದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

HAL LCA Mk1A Aircraft | ಎಚ್ ಎಎಲ್ ನಿರ್ಮಿತ ಅತ್ಯಾಧುನಿಕ ತೇಜಸ್ ಎಮ್ ಕೆ1ಎ ಯುದ್ಧ ವಿಮಾನ ಯಶಸ್ವಿ ಹಾರಾಟ

Next Post

Viral Video News | ವಿಮಾನದಲ್ಲಿ ಹಾಕಿದ ಹಸ್ತಾಕ್ಷರವೇ ಚೆಂದದ ಕಲಾಕೃತಿಯಾಯ್ತು !! ; ಈ ಸಿಗ್ನೇಚರ್ ಆರ್ಟ್ ರಚನೆ ಹೇಗಾಯ್ತ?

Next Post

Viral Video News | ವಿಮಾನದಲ್ಲಿ ಹಾಕಿದ ಹಸ್ತಾಕ್ಷರವೇ ಚೆಂದದ ಕಲಾಕೃತಿಯಾಯ್ತು !! ; ಈ ಸಿಗ್ನೇಚರ್ ಆರ್ಟ್ ರಚನೆ ಹೇಗಾಯ್ತ?

DIPR Karnataka | ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್ ನೇಮಕ

Please login to join discussion

Like Us on Facebook

Follow Us on Twitter

Recent News

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

May 23, 2025
ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

May 23, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

May 23, 2025
ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

May 23, 2025

BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

May 23, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d