Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | Summer Demand For AC, Refrigerator | ಬೆಂಗಳೂರಿನಲ್ಲಿ ಬೇಸಿಗೆ ಬಿಸಿಗೆ ಸಾರ್ವಜನಿಕರು ತತ್ತರ : ಎಸಿ, ರೆಫ್ರಿಜರೇಟರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡ್!!

ರಾಜಧಾನಿಯ ದಿನದ ಗರಿಷ್ಠ ಉಷ್ಣಾಂಶ 34-35 ಡಿಗ್ರಿಗಿಂತ ಹೆಚ್ಚಾಗಿದೆ | ಬಿಸಿಗಾಳಿ, ತಾಪಮಾನ ಏರಿಕೆಯಿಂದ ಪಾರಾಗಲು ಜನರು ಎಸಿ, ಕೂಲರ್, ರೆಫ್ರಿಜರೇಟರ್ ಖರೀದಿಗೆ ಹೆಚ್ಚು ಒಲವು ತೋರುತ್ತಿದ್ದಾರೆ | ಕಳೆದ ವರ್ಷಕ್ಕೆ ಹೋಲಿಸಿದರೆ ಬೇಡಿಕೆ ಎರಡು ಮೂರು ಪಟ್ಟು ಹೆಚ್ಚಾಗಿದೆ ಎನ್ನುತ್ತಾರೆ ಷೋರೂಮ್ ನವರು.

by Bengaluru Wire Desk
April 7, 2024
in Bengaluru Focus, BW Special, Public interest
Reading Time: 1 min read
0
ನಗರದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಎಸಿ ಮತ್ತು ಫ್ರಿಜ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. (ಸಾಂದರ್ಭಿಕ ಚಿತ್ರ

ನಗರದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಎಸಿ ಮತ್ತು ಫ್ರಿಜ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. (ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.07 www.benglauruwire.com : ಬೆಂಗಳೂರು ಸೇರಿದಂತೆ ದೇಶಾದ್ಯಂತ ಬೇಸಿಗೆಯಲ್ಲಿ ಉಷ್ಣಾಂಶ ಒಂದೆಡೆ ಒಂದೇ ಸಮನೆ ಏರಿಕಾಯಾಗುತ್ತಿದ್ರೆ, ಇನ್ನೊಂದು ಕಡೆ ಹವಾನಿಯಂತ್ರಿತ ಉಪಕರಣ, ಕೂಲರ್, ಫ್ಯಾನ್ ಹಾಗೂ ರೆಫ್ರಿಜರೇಟರ್ ಗಳಿಗೆ ಬೇಡಿಕೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಗ್ರಾಹಕ ಉಪಕರಣಗಳ ಮಾರಾಟ ಮಳಿಗೆಗಳಲ್ಲಿ, ಆನ್ ಲೈನ್ ಖರೀದಿ ಮಾಡುವ ಗ್ರಾಹಕರ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ.

ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಉಷ್ಣಾಂಶ ಹೆಚ್ಚಾಗಿದ್ದು, ಬೇಸಿಗೆಯ ಬಿಸಿಯ ಅನುಭವ ಚಳಿಗಾಲದಲ್ಲೇ ಆರಂಭವಾದಂತಿತ್ತು. ಮಾರ್ಚ್ ನಲ್ಲಿ ಸುಡುಬಿಸಿಲಿನಲ್ಲಿ ನಗರದ ನಾಗರೀಕರು ಹೈರಾಣಾಗಿದ್ದರು. ಮನೆಯಿಂದ ಕಚೇರಿಗೆ ಟೂವೀಲರ್, ಕಾರ್, ಮೆಟ್ರೋ, ಬಸ್ ಮತ್ತಿತರ ವಾಹನಗಳಲ್ಲಿ ಹೋಗಿಬರುವವರು ಸುಸ್ತಾಗಿ ಹೋಗುತ್ತಿದ್ದಾರೆ. ಮನೆಗೆ ಬಂದರೂ ಬೆಳಗ್ಗೆಯಿಂದ ರಾತ್ರಿ ತನಕವೂ ಮೈಕೈ ಬಿಸಿಯಾಗುತ್ತಿದೆ. ಇದು ಏಪ್ರಿಲ್ ತಿಂಗಳಲ್ಲೂ ಇನ್ನೂ ಹೆಚ್ಚಾಗುತ್ತಾ ಬಂದಿದೆ.

ನಗರದಲ್ಲಿ ಏಪ್ರಿಲ್ 6 ರಿಂದ 7ನೇ ತಾರೀಖಿನ ಬೆಳಗ್ಗೆ 8.30ರ ಅವಧಿವರೆಗೆ ಬೆಂಗಳೂರಿನ ಗರಿಷ್ಠ ಉಷ್ಣಾಂಶ ನಗರದ ಬೇರೆ ಬೇರೆ ಕಡೆಗಳಲ್ಲಿ 36.8 ಡಿಗ್ರಿಯಿಂದ 41.3 ಡಿಗ್ರಿ ತನಕವಿತ್ತು. ಇನ್ನು ಕನಿಷ್ಠ ಉಷ್ಣಾಂಶವು 20.9 ಡಿಗ್ರಿಯಿಂದ 32.8 ಡಿಗ್ರಿವರೆಗೆ ಇದೆ. ಬೇಸಿಗೆ ಬಿಸಿಗಾಳಿ, ಉಷ್ಣಾಂಶ ಹೆಚ್ಚಳದಿಂದ ಜನರು ಕೂಲ್ ಆಗಿರಲು ತಂಪು ಪಾನೀಯ, ಐಸ್ ಕ್ರೀಮ್ ಮೊರೆ ಹೋಗುತ್ತಿದ್ದಾರೆ. ಇನ್ನೊಂದು ಕಡೆ ಶೋರೂಮ್ ಗಳಲ್ಲಿ, ಆನ್ ಲೈನ್ ಮೂಲಕ ಏರ್ ಕಂಡೀಷನರ್, ಕೂಲರ್ ಉಪಕರಣ, ಫ್ಯಾನ್ ಹಾಗೂ ರೆಫ್ರಿಜರೇಟರ್ ಖರೀದಿಗೆ ಹೆಚ್ಚು ಒಲವು ತೋರುತ್ತಿದ್ದಾರೆ.

ನಗರದ ಶೋರೂಮ್ ಮಾಲೀಕರೊಬ್ಬರ ಪ್ರಕಾರ, “ನಗರದಲ್ಲಿ ಎಸಿ, ಕೂಲರ್, ಫ್ಯಾನ್ ಗಳ ಮಾರಾಟವು ಕಳೆದ ಮೂರು ವರ್ಷಗಳಲ್ಲಿಯೇ ಹೆಚ್ಚಾಗಿದೆ. ಕಳೆದ ವರ್ಷ ಏಪ್ರಿಲ್ ಮೊದಲ ಎರಡು ವಾರಗಳ ನಂತರ ಬೇಸಿಗೆ ಬಿಸಿಯ ಅನುಭವ ಆಗುತ್ತಿತ್ತು. ಆದರೆ ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಎಸಿ, ಕೂಲರ್, ಫ್ಯಾನ್ ಹಾಗೂ ರೆಫ್ರಿಜರೇಟರ್ ಬೇಡಿಕೆ ಹೆಚ್ಚಾಗಿದೆ. ವಾರಾಂತ್ಯದಲ್ಲಿ ಗ್ರಾಹಕರು ಹೆಚ್ಚಾಗುತ್ತಿದ್ದಾರೆ. ಬೇಡಿಕೆ 20-30 ಪ್ರತಿಶತ ಹೆಚ್ಚಾಗಿದೆ” ಎನ್ನುತ್ತಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣವು 33.9 ಡಿಗ್ರಿಯಿಂದ  44 ಡಿಗ್ರಿಯಷ್ಟು ಹೆಚ್ಚಾಗಿದೆ. ಕಳೆದ ವರ್ಷ ವಾಡಿಕೆಯ ಪ್ರಮಾಣದಷ್ಟು ಮಳೆಯಾಗಿಲ್ಲ. ಈ ಬಾರಿಯೂ ಮುಂಗಾರು ಪೂರ್ವ ಮಳೆಯಾಗದೆ ಎಲ್ಲೆಡೆ ಬರ ಕಾಣಿಸಿಕೊಂಡಿದೆ. ಬೆಂಗಳೂರಿನ 5 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ನಗರದ ಹಲವು ಭಾಗಗಳಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗಿವೆ. ದೇಹವನ್ನು ತಂಪಿಡಲು ಫ್ಯಾನ್, ಎಸಿ, ಕೂಲರ್, ರೆಫ್ರಿಜರೇಟರ್ ಬಳಕೆ ಹೆಚ್ಚಾಗಿರುವುದರಿಂದ ವಿದ್ಯುತ್ ಬಳಕೆಯ ಪ್ರಮಾಣವು ಏರಿಕೆಯಾಗಿದೆ.

ಇನ್ನೊಂದೆಡೆ ನಗರದ ಮತ್ತೊಂದು ಗ್ರಾಹಕ ಸರಕುಗಳನ್ನು ಮಾರಾಟ ಮಾಡುವ ಷೋರೂಮ್ ನವರು, “ಈ ಬಾರಿ ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಗ್ರಾಹಕರು ಫ್ಯಾನ್, ಎಸಿ, ರೆಫ್ರಿಜರೇಟರ್ ಖರೀದಿಸಲು ಮುಗಿಬೀಳುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಇವುಗಳ ಬೇಡಿಕೆ ಮೂರುಪಟ್ಟು ಹೆಚ್ಚಾಗಿದೆ. ಕೆಲವೊಮ್ಮೆ ಗ್ರಾಹಕರು ಕೇಳಿದ ಉತ್ಪನ್ನವನ್ನು ಹೊಂದಿಸಲು ಕಷ್ಟವಾಗುತ್ತಿದೆ. ಸಾಮಾನ್ಯವಾಗಿ ನಗರದಲ್ಲಿ ಬೇಸಿಗೆ ಕಾಲದಲ್ಲಿ ಈ ಪ್ರಮಾಣದ ಬೇಡಿಕೆ ಕಂಡು ಬರುತ್ತಿರಲಿಲ್ಲ. ಆದರೆ ಈ ಬಾರಿ ಇವುಗಳಿಗೆ ಸಾಕಷ್ಟು ಬೇಡಿಕೆ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

“ವಾತಾವರಣದಲ್ಲಿ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದೆ. ಉಷ್ಣಾಂಶ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಮಧ್ಯಾಹ್ನದ ಹೊತ್ತಿರಲಿ, ಬೆಳಗ್ಗೆಯೇ ಮನೆಯಿಂದ ಹೊರಹೋಗಲು ಬಹಳ ಕಷ್ಟವಾಗುತ್ತದೆ. ಸೇಲ್ಸ್ ಮ್ಯಾನ್ ಆಗಿರುವುದರಿಂದ ಹೊರಗೆ ಹೋಗದೆ ವಿಧಿಯಿಲ್ಲ. ಮನೆಗೆ ಫ್ಯಾನ್ ಗಾಳಿ ಸಾಕಾಗುತ್ತಿಲ್ಲ ಎಂದು ಒಂದು ವಾರದ ಹಿಂದೆ ಕೂಲರ್ ಖರೀದಿಸಿ ತರಬೇಕಾಯಿತು” ಎಂದು ಹೇಳುತ್ತಾರೆ ಎನ್.ಆರ್.ಕಾಲೋನಿ ನಿವಾಸಿ ವೆಂಕಟೇಶ್.

ಬೆಂಗಳೂರು ಹವಾಮಾನ ಇಲಾಖೆಯ ವಿಜ್ಞಾನಿ ಎ ಪ್ರಸಾದ್ ಪ್ರಕಾರ, ಬೆಂಗಳೂರಿನಲ್ಲಿ ಮಾರ್ಚ್ ತಿಂಗಳ ಸಾಮಾನ್ಯ ಮಳೆ 14.1 ಮಿ.ಮೀ. “ಏಪ್ರಿಲ್‌ನಲ್ಲಿ ನಮ್ಮ ಮುನ್ಸೂಚನೆಗೆ ಸಂಬಂಧಿಸಿದಂತೆ, ನಾವು ಸಾಮಾನ್ಯಕ್ಕಿಂತ ಕಡಿಮೆ ಮಳೆಯ ಮುನ್ಸೂಚನೆ ನೀಡಿದ್ದೇವೆ. ಕಳೆದ 10-15 ವರ್ಷಗಳಲ್ಲಿ, ಮಾರ್ಚ್‌ನಲ್ಲಿ ನಗರದಲ್ಲಿ ಮಳೆಯಿಲ್ಲದೆ ಎರಡು ರೀತಿಯ ನಿದರ್ಶನಗಳಿವೆ. ಏಪ್ರಿಲ್ 2 ರಂದು, ಸರಾಸರಿಯಾಗಿ 37.2 ಡಿಗ್ರಿಯಷ್ಟು ತಾಪಮಾನ ದಾಖಲಾಗಿತ್ತು. ಇದು ಕಳೆದ 15 ವರ್ಷಗಳಲ್ಲಿ ನಾಲ್ಕನೇ ಅತಿ ಹೆಚ್ಚಿನ ತಾಪಮಾನವಾಗಿದೆ. 2016 ರಲ್ಲಿ ಸಾರ್ವಕಾಲಿಕ ಗರಿಷ್ಠ ತಾಪಮಾನ 39.2 ಡಿಗ್ರಿ ಸೆಲ್ಸಿಯಸ್ ತಲುಪಿತ್ತು.  ಏಪ್ರಿಲ್‌ನಲ್ಲಿ ಸಾಮಾನ್ಯವಾಗಿ ಕಂಡುಬರುವ ಸರಾಸರಿ ಮಳೆ 61.7 ಮಿ.ಮೀ ಆಗಿದ್ದರೆ, ಒಂದೇ ದಿನದಲ್ಲಿ ಮಳೆಯ ದಾಖಲೆ 108.6 ಮಿ.ಮೀ, 2001 ರಲ್ಲಿ ದಾಖಲಾಗಿತ್ತು. ಏಪ್ರಿಲ್ 2001 ರಲ್ಲಿ ಒಟ್ಟಾರೆಯಾಗಿ 323.8 ಮಿಮೀ ಮಳೆ ದಾಖಲಾಗಿತ್ತು.”

WhatsApp Join our WhatsApp Channel
Previous Post

#Skyshow | ನೆಹರು ಪ್ಲಾನಿಟೋರಿಯಂನಲ್ಲಿ ‘ಸ್ಕೈ ಶೋ’ ಪ್ರದರ್ಶನ ಏ.7ರಿಂದ ಆರಂಭ : ಬಾಹ್ಯಾಕಾಶ ಆಸಕ್ತರಿಗೆ ಅವಕಾಶ

Next Post

Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

Next Post
ಬೆಂಗಳೂರಿನ ಸಾಂದರ್ಭಿಕ ಚಿತ್ರ

Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group