Saturday, May 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

    OPERATION SINDOOR | ಭಯೋತ್ಪಾದಕ ಶಿಬಿರಗಳ ಮೇಲೆ ಭಾರತದ ದಿಟ್ಟ ಕಾರ್ಯಾಚರಣೆ: ‘ಆಪರೇಷನ್ ಸಿಂಧೂರ್’

    ಒಳಮೀಸಲಾತಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಪ್ರಾರಂಭ : ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಿಎಂ ಮನವಿ

    UN Security Council | ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ತಗ್ಗಿಸುವ ಕುರಿತು ತುರ್ತು ಸಭೆ

    ಡಿಆರ್‌ಡಿಒದಿಂದ ವಾಯುಮಂಡಲದ ಹಡಗಿನ ಯಶಸ್ವಿ ಹಾರಾಟ : ಭಾರತದ ಕಣ್ಗಾವಲು ಸಾಮರ್ಥ್ಯಕ್ಕೆ ಬಲ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

    OPERATION SINDOOR | ಭಯೋತ್ಪಾದಕ ಶಿಬಿರಗಳ ಮೇಲೆ ಭಾರತದ ದಿಟ್ಟ ಕಾರ್ಯಾಚರಣೆ: ‘ಆಪರೇಷನ್ ಸಿಂಧೂರ್’

    ಒಳಮೀಸಲಾತಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಪ್ರಾರಂಭ : ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಿಎಂ ಮನವಿ

    UN Security Council | ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ತಗ್ಗಿಸುವ ಕುರಿತು ತುರ್ತು ಸಭೆ

    ಡಿಆರ್‌ಡಿಒದಿಂದ ವಾಯುಮಂಡಲದ ಹಡಗಿನ ಯಶಸ್ವಿ ಹಾರಾಟ : ಭಾರತದ ಕಣ್ಗಾವಲು ಸಾಮರ್ಥ್ಯಕ್ಕೆ ಬಲ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಸಭೆ | ಹಳೆಯ ಪೈಪ್‌ಲೈನ್‌ ಬದಲಾವಣೆಯ ಬಗ್ಗೆ ಬುಧವಾರದಂದು ಸಮಗ್ರ ವರದಿ ನೀಡಲು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
April 8, 2024
in Bengaluru Focus, Public interest
Reading Time: 1 min read
0
ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರು ಏ.08 www.bengaluruwire.com : ಯುಗಾದಿ ಹಾಗೂ ರಂಜಾನ್‌ ಹಬ್ಬದ ಸಂಧರ್ಭದಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಮಂಡಳಿಯ ಹಿರಿಯ ಅಧಿಕಾರಿಗಳಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಈ ವಾರದಲ್ಲಿ ಯುಗಾದಿ ಹಬ್ಬ ಹಾಗೂ ರಂಜಾನ್‌ ಹಬ್ಬವಿದೆ. ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನ ನಾಗರೀಕರಿಗೆ ನೀರಿನ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಬ್ಬದ ದಿನ ರೊಟೇಷನ್‌ ನಲ್ಲಿ ತುರ್ತು ಕಾರ್ಯಗಳಿಗೆ ಲಭ್ಯವಿರುವಂತೆ ಅಧ್ಯಕ್ಷರು ಕಟ್ಟಪ್ಪಣೆ ಮಾಡಿದ್ದಾರೆ. 

ಅಧಿಕಾರಿಗಳೊಂದಿಗೆ ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸೋಮವಾರ ಸಭೆ ನಡೆಸಿದರು.

ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ನೀರು ಸರಬರಾಜು ಮಾಡಿ :

ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಈಗಾಗಲೇ ಸಿಂಟೆಕ್ಸ್‌ ಟ್ಯಾಂಕ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಹಬ್ಬದ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ನೀರು ಸರಬರಾಜು ಮಾಡಬೇಕು. ಒಂದು ಬಾರಿ ಟ್ಯಾಂಕ್‌ ತುಂಬುವ ಕಡೆ ಎರಡು ಬಾರಿ ತುಂಬುವ ಕೆಲಸ ಮಾಡಬೇಕು. ರಜೆಯಿಲ್ಲದೇ ಕೆಲಸ ಮಾಡುವ ಮೂಲಕ ನೀರಿನ ಸಮಸ್ಯೆಯನ್ನ ಸಮರ್ಥವಾಗಿ ಮಂಡಳಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಾಲ್‌ಮೆನ್‌ಗಳು ನಿಭಾಯಿಸಿದ್ದಾರೆ. ಇದೇ ರೀತಿಯ ಶ್ರಮದ ಮೂಲಕ ಜನರು ಯಾವುದೇ ಆತಂಕವಿಲ್ಲದೇ ಹಬ್ಬವನ್ನು ಆಚರಿಸುವಂತಹ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ ನೀಡಿದ್ದಾರೆ.

ನೀರು ಸೋರಿಕೆ ಬಗ್ಗೆ ತುರ್ತು ಕ್ರಮಕ್ಕೆ ಸೂಚನೆ:

ನೀರಿನ ಸೋರಿಕೆ ತಡೆಯುವ ನಿಟ್ಟಿನಲ್ಲಿ ತುರ್ತು ಕಾಮಗಾರಿಗಳನ್ನು ಕೈಗೊಂಡು ಬುಧುವಾರದಂದು (ಏಪ್ರಿಲ್‌ 10 ರಂದು) ಸಮಗ್ರ ವರದಿಯನ್ನು ನೀಡುವಂತೆ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈಗಾಗಲೇ ಜಲಮಂಡಳಿಯ ವತಿಯಿಂದ ಸಮಸ್ಯೆ ಇರುವಂತಹ ಪೈಪ್‌ಲೈನ್‌ ಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಹಾಳಾಗಿರುವ ಪೈಪ್‌ಲೈನ್‌ಗಳಿಂದ ನೀರು ಸೋರಿಕೆಯನ್ನ ಪರಿಣಾಮಕಾರಿಯಾಗಿ ತಡೆಗಟ್ಟಲು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಡಿಮೆ ಸಮಯದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ನೀರು ತಡೆಗಟ್ಟಬಹುದಾದ ಕಾಮಗಾರಿಗಳನ್ನ ಕೈಗೊಂಡು ಅದರ ಬಗ್ಗೆ ಬುಧವಾರದಂದು ವರದಿ ನೀಡುವಂತೆ ಸೂಚನೆ ನೀಡಿದರು. 

ಸಭೆಯಲ್ಲಿ ಪ್ರಧಾನ ಮುಖ್ಯ ಎಂಜನಿಯರ್ ಸುರೇಶ, ಮುಖ್ಯ ಎಂಜನಿಯರ್ ಗಳಾದ ಎಲ್.ಕುಮಾರನಾಯಕ, ಕೆ.ಎನ್.ಪರಮೇಶ, ಎಸ್.ವಿ.ವೆಂಕಟೇಶ, ಎ.ರಾಜಶೇಖರ್, ಮಹೇಶ ಕೆ.ಎನ್., ರಾಜೀವ ಕೆ.ಎನ್, ಗಂಗಾಧರ್ ಬಿ.ಸಿ., ದೇವರಾಜು ಎಂ., ಜಯಶಂಕರ, ಅಪರ ಮುಖ್ಯ ಎಂಜನಿಯರ್ ಮಧುಸೂಧನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

BW SPECIAL | Summer Demand For AC, Refrigerator | ಬೆಂಗಳೂರಿನಲ್ಲಿ ಬೇಸಿಗೆ ಬಿಸಿಗೆ ಸಾರ್ವಜನಿಕರು ತತ್ತರ : ಎಸಿ, ರೆಫ್ರಿಜರೇಟರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡ್!!

Next Post

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

Next Post

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

BW Special | Newborn Screening | ಬಿಬಿಎಂಪಿ ಆಸ್ಪತ್ರೆಗಳಲ್ಲಿ ಪ್ರಪ್ರಥಮ ಬಾರಿಗೆ ನವಜಾತ ಶಿಶುಗಳಿಗಾಗಿ ವಿಶೇಷ ಪರೀಕ್ಷೆ ಆರಂಭ

Please login to join discussion

Like Us on Facebook

Follow Us on Twitter

Recent News

ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

May 9, 2025

ಲೈಸೆನ್ಸ್ ಇಲ್ಲದ ವೈರ್‌ಲೆಸ್ ಉಪಕರಣಗಳ ಮಾರಾಟ : ಸಿಸಿಪಿಎನಿಂದ ಇ-ಕಾಮರ್ಸ್ ವೇದಿಕೆಗಳಿಗೆ 13 ನೋಟಿಸ್ ಜಾರಿ

May 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

May 9, 2025

ಲೈಸೆನ್ಸ್ ಇಲ್ಲದ ವೈರ್‌ಲೆಸ್ ಉಪಕರಣಗಳ ಮಾರಾಟ : ಸಿಸಿಪಿಎನಿಂದ ಇ-ಕಾಮರ್ಸ್ ವೇದಿಕೆಗಳಿಗೆ 13 ನೋಟಿಸ್ ಜಾರಿ

May 9, 2025

ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

May 9, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d