Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Newborn Screening | ಬಿಬಿಎಂಪಿ ಆಸ್ಪತ್ರೆಗಳಲ್ಲಿ ಪ್ರಪ್ರಥಮ ಬಾರಿಗೆ ನವಜಾತ ಶಿಶುಗಳಿಗಾಗಿ ವಿಶೇಷ ಪರೀಕ್ಷೆ ಆರಂಭ

ಪೈಲಟ್ ಆಧಾರದ ಮೇಲೆ ಮೊದಲಿಗೆ ಆರು ರೆಫರಲ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಪರೀಕ್ಷೆ ಆರಂಭ | 7 ರಿಂದ 8 ಅಮೈನೋ ಆಸಿಡ್ ಸರಣಿಯ ಜನ್ಮಜಾತ ಚಯಾಪಚಯ ದೋಷಗಳನ್ನು ಪತ್ತೆಹಚ್ಚುವ ಪರೀಕ್ಷೆಗೆ ಒತ್ತು

by Bengaluru Wire Desk
April 10, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.10 www.bengaluruwire.com : ಬಿಬಿಎಂಪಿ ಆರೋಗ್ಯ ಕ್ಲಿನಿಕಲ್ ವಿಭಾಗದ ಆಸ್ಪತ್ರೆಗಳಲ್ಲಿ ಹುಟ್ಟುವ ಎಲ್ಲಾ ನವಜಾತ ಶಿಶುಗಳಲ್ಲಿ ಚಯಾಪಚಯ  ದೋಷಗಳನ್ನು (Inborn Errors of Metabolism – IEM) ಗುರುತಿಸಲು ನವಜಾತ ಶಿಶುಗಳ ಪರೀಕ್ಷೆ (Newborn Screening) ನಡೆಸಲು ಇದೇ ಪ್ರಥಮ ಬಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. 

ನಗರಾಭಿವೃದ್ಧಿ ಇಲಾಖೆಯ ಸ್ಥಳೀಯ ಆಡಳಿತ ಸಂಸ್ಥೆಯೊಂದು ತನ್ನ ಆಸ್ಪತ್ರೆಗಳಲ್ಲಿ ಈ ರೀತಿ ವ್ಯವಸ್ಥೆ ರೂಪಿಸಿರುವುದು ರಾಜ್ಯದಲ್ಲೇ ಇದೇ ಮೊದಲು ಎನ್ನಲಾಗಿದೆ. ಪಾಲಿಕೆ ಜೊತೆ ಒಪ್ಪಂದ ಮಾಡಿಕೊಂಡ ಡಯಾಗ್ನಾಸ್ಟಿಕ್ ಸಂಸ್ಥೆಯ ಸಹಕಾರದಲ್ಲಿ ಪ್ರಯೋಗಾಲಯ ಪರೀಕ್ಷೆ ಮಾಡಲಾಗುತ್ತಿದೆ. ಇಲ್ಲಿಗೆ ನವಜಾತ ಶಿಶುಗಳ ರಕ್ತ ಮತ್ತು ಮೂತ್ರ ಮಾದರಿಗಳನ್ನು ಕಳಿಸಿಕೊಟ್ಟು 7 ರಿಂದ 8 ಅಮೈನೋ ಆಸಿಡ್ ಸರಣಿಯ ಜನ್ಮಜಾತ ಚಯಾಪಚಯ ದೋಷಗಳನ್ನು ಪತ್ತೆಹಚ್ಚುವ ಗುರಿಯನ್ನು ಬಿಬಿಎಂಪಿ ವೈದ್ಯಕೀಯ ವಿಭಾಗವು ಹೊಂದಿದೆ. 

ಬಿಬಿಎಂಪಿ ವೈದ್ಯರಿಂದ ನವಜಾತ ಶಿಶುಗಳ ಪರೀಕ್ಷಾ ಕಾರ್ಯಕ್ರಮ ಆರಂಭಿಸಿದ ಚಿತ್ರ.

“ಪಾಲಿಕೆ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ನವಜಾತ ಶಿಶುಗಳಲ್ಲಿ ಅಪರೂಪದ ಕಾಯಿಲೆಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನವಜಾತ ಶಿಶುಗಳ ಪರೀಕ್ಷೆ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದೇವೆ. ಇದಕ್ಕಾಗಿ ಕ್ವಾಲಿಟಿ ಡಯಾಗ್ನಾಸ್ಟಿಕ್ ಫೌಂಡೇಷನ್ ಜೊತೆ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೇವೆ. ಅವರು ಉಚಿತವಾಗಿ ಈ ಪರೀಕ್ಷೆಗಳನ್ನು ನಡೆಸುತ್ತಾರೆ. ಈಗ ಮೊದಲಿಗೆ ಆರು ರೆಫರಲ್ ಆಸ್ಪತ್ರೆಯಲ್ಲಿ ಪೈಲಟ್ ಆಧಾರದ ಮೇಲೆ ಆರಂಭ ಮಾಡಿದ್ದೇವೆ. ಹಾಗೂ ಹಂತ ಹಂತವಾಗಿ ಇನ್ನು 24 ಹೆರಿಗೆ ಆಸ್ಪತ್ರೆಗಳಲ್ಲೂ ಪ್ರಾರಂಭಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ಪರೀಕ್ಷೆಗಳನ್ನು ಬಿಬಿಎಂಪಿ ಆಸ್ಪತ್ರೆಗಳ ಪ್ರಯೋಗಾಲಯದಲ್ಲಿಯೇ ನಡೆಸಲು ಕ್ರಮವಹಿಸಲಾಗುವುದು” ಎಂದು ಹೇಳುತ್ತಾರೆ ಪಾಲಿಕೆ ಆರೋಗ್ಯ ವಿಭಾಗ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್.

ನವಜಾತ ಶಿಶುಗಳಿಗೆ ಕೆಲವೊಂದು ಅಪರೂಪದ ಕಾಯಿಲೆಗಳನ್ನು ಪತ್ತೆಹಚ್ಚಲು ಹಾಗೂ ಆ ಮಕ್ಕಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ತಡವಾಗಿ ಮಕ್ಕಳಲ್ಲಿ ಇಂತಹ ಅಪರೂಪದ ಕಾಯಿಲೆ ಪತ್ತೆಯಾದರೆ ಆಗುವ ರೋಗಗಳನ್ನು, ತೊಂದರೆಗಳನ್ನ ನಿಯಂತ್ರಿಸಬಹುದು. ಇದರಿಂದ ಪಾಲಿಕೆಯ ಆಸ್ಪತ್ರೆಗಳಲ್ಲಿ ವಾರ್ಷಿಕವಾಗಿ ಜನಿಸುವ ಅಂದಾಜು 14000 ರಿಂದ 15000 ನವಜಾತ ಶಿಶುಗಳು ಪ್ರಯೋಜನ ಪಡೆಯಲಿವೆ.  ಭಾರತೀಯ ವಿಜ್ಞಾನ ಸಂಸ್ಥೆಯ ಜೀವರಾಸಾಯನಿಕ ವಿಜ್ಞಾನ ವಿಭಾಗದಲ್ಲಿನ ಫ್ರೊ. ಉತ್ಪಾಲ್ ಟಾಟು ಅವರು, ಈ ಸಂಬಂಧ ಬಿಬಿಎಂಪಿ ವೈದ್ಯರಿಗೆ ತರಬೇತಿ ನೀಡಿದ್ದಾರೆ ಎಂದು ಪಾಲಿಕೆ ಆರೋಗ್ಯ ವಿಭಾಗ ಮುಖ್ಯ ವೈದ್ಯಾಧಿಕಾರಿ ಡಾ.ನಿರ್ಮಲ ಬುಗ್ಗಿ ತಿಳಿಸಿದ್ದಾರೆ. 

ಈ ಸ್ಕ್ರೀನಿಂಗ್ ಪರೀಕ್ಷೆಯು ಈಗಾಗಲೇ ಪಾಲಿಕೆಯ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿರುವ ತಾಯಿ ಮತ್ತು ಮಕ್ಕಳ ಸೇವೆಗಳಿಗೆ ಹೆಚ್ಚಿನ ಮೌಲ್ಯವನ್ನು ತಂದುಕೊಡಲಿದೆ. ಈ ಪ್ರಯೋಗಾಲಯ ಸ್ಕಿನಿಂಗ್ ಸೇವೆಯಡಿ ಪ್ರಾಥಮಿಕ ಹಂತದಲ್ಲಿ ಬಿಬಿಎಂಪಿ ರಫರಲ್ ಆಸ್ಪತ್ರೆಗಳಿಂದ ಕ್ಯಾಲಿಟಿ ಡಯಾಗೋಸ್ಟಿಕ್ ಫೌಂಡೇಶನ್ ಪ್ರಯೋಗಾಲಯಕ್ಕೆ ಮೂತ್ರ ಸ್ಯಾಂಪಲ್ ಅನ್ನು ಕಳುಹಿಸಲಾಗುತ್ತಿದ್ದು, ತದನಂತರ ಹೆರಿಗೆ ಆಸ್ಪತ್ರೆಗಳಿಂದ ಮೂತ್ರ ಸ್ಯಾಂಪಲ್ ಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗುವುದು.

WhatsApp Join our WhatsApp Channel
Previous Post

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

Next Post

2nd PUC RESULTS | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಒಟ್ಟಾರೆ ಶೇಕಡಾ 81.15 ರಷ್ಟು ಮಂದಿ ತೇರ್ಗಡೆ ; ಜಿಲ್ಲಾವಾರು ಫಲಿತಾಂಶ ಇಲ್ಲಿದೆ ಮಾಹಿತಿ

Next Post
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

2nd PUC RESULTS | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಒಟ್ಟಾರೆ ಶೇಕಡಾ 81.15 ರಷ್ಟು ಮಂದಿ ತೇರ್ಗಡೆ ; ಜಿಲ್ಲಾವಾರು ಫಲಿತಾಂಶ ಇಲ್ಲಿದೆ ಮಾಹಿತಿ

HDK Counter |  "ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್, ನಿನ್ನ ಹಿನ್ನೆಲೆಯೇ ಅಂಥದ್ದು" : ಎಚ್.ಡಿ.ಕೆ ಟಾಂಗ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group