Saturday, May 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

#Loksabhaelections | ಲೋಕಸಭೆ ಚುನಾವಣೆ : ಎರಡನೇ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ರ‍್ಯಾಂಡಮೈಸೇಷನ್ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್

28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43,123 ಮತಗಟ್ಟೆ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜನೆ | ನೋಂದಾವಣೆ ಮಾಡಿಕೊಂಡ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ

by Bengaluru Wire Desk
April 13, 2024
in Bengaluru Focus
Reading Time: 1 min read
0

ಬೆಂಗಳೂರು, ಏ.13 www.bengaluruwire.com : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ(2nd Level Randomization of Polling Persons) ರ‍್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಶನಿವಾರ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು.

ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿದ್ದು, ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. 

28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 8,984 ಮತಕೇಂದ್ರಗಳಿದ್ದು, 43,123 ಮತಗಟ್ಟೆ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಲೋಕಸಭಾ ಚುನಾವಣೆಗೆ ನಿಯೋಜನೆ ಮಾಡಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಏ.17 ರಂದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ಬೆಳಗ್ಗೆ 9.30ರಿಂದ ಎರಡನೇ ಹಂತದ ತರಬೇತಿಯನ್ನು ನಡೆಸಲು ನೀಡಲು ನಿರ್ಧರಿಸಲಾಗಿದೆ. ಏ.24 ರಂದು ಅಂತಿಮ ಹಂತದ (Final Level Randomization of Polling Persons) ರ‍್ಯಾಂಡಮೈಸೇಷನ್ ಅನ್ನು ನಡೆಸಲಾಗುತ್ತದೆ.

ಅದಲ್ಲದೆ, ಮತದಾನದ ದಿನ ಕಾರ್ಯನಿರ್ವಹಿಸಲು ಮೈಕ್ರೋ ಅಬ್ಸವರ್ಸ್ ನೇಮಿಸುವ ಹಾಗೂ ಅವರಿಗೆ ತರಬೇತಿ ನೀಡುವ ಕುರಿತು ಸಾಮಾನ್ಯ ವೀಕ್ಷಕರೊಂದಿಗೆ ಇದೇ ವೇಳೆ ಚರ್ಚಿಸಲಾಯಿತು. 

ಈ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮನ್ಯ ವೀಕ್ಷಕರಾದ ಮಕ್ರಂದ್ ಪಾಂಡುರಂಗ್, ಬೆಂಗಳೂರು ಉತ್ತದ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಗಾಯತ್ರಿ ರಾಥೋರ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಹಾಗೂ ಎಂಸಿಸಿ ನೊಡಲ್ ಅಧಿಕಾರಿಯಾದ ಮುನೀಶ್ ಮೌದ್ಗಿಲ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಚುನಾವಣಾಧಿಕಾರಿಗಳಾದ ಡಾ.ಹರೀಶ್ ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿಯಾದ ಡಿ.ಆರ್ ಅಶೋಕ್, ಎನ್.ಐ.ಸಿ ಸಿಬ್ಬಂದಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತದಾನ ಅವಕಾಶ :

ಬೆಂಗಳೂರು 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ(AVSC) ಒಟ್ಟು 95,128 ಮತದಾರರಿದ್ದು ಆ ಪೈಕಿ 7,556 ಮಂದಿ ಹಾಗೂ 22,222 ವಿಶೇಷ ಚೇತನರಿದ್ದು (ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು [ಮತದಾರರ ಪಟ್ಟಿಯಲ್ಲಿ ಗುರುತಿಸಿರುವ]) ಆ ಪೈಕಿ 302 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದರು. ಹಾಗಾಗಿ ಅವರುಗಳಿಗೆ ಏ.13ರಿಂದ 18ನೇ ತಾರೀಖಿನ ವರೆಗೆ ಅಂಚೆ ಮತದಾನ ಪ್ರಕ್ರಿಯೆ ಮೂಲಕ ಮತದಾನ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶನಿವಾರ ಒಟ್ಟಾರೆ 28 ವಿಧಾನಸಭಾ ಕ್ಷೇತ್ರದಲ್ಲಿ 4,459 ಮತದಾರರು ಅಂಚೆ ಮತದಾನ ಮಾಡಿದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

#whatsup – Instagram Updates | ವಾಟ್ಸಪ್ ಸ್ಟೇಟಸ್ ಅಪಡೇಟ್ಸ್ ಇನ್‌ಸ್ಟಾಗ್ರಾಮ್ ಗೆ : ಹೊಸ ಫೀಚರ್ ಸದ್ಯದಲ್ಲೇ ಲಭ್ಯ

Next Post

#ViralVideo News | ನಾಸಾ ಹಬಲ್ ದೂರದರ್ಶಕದಲ್ಲಿ ಸೆರೆಯಾಯ್ತು 30 ಸಾವಿರ ಬೆಳಕಿನ ವರ್ಷಗಳ ದೂರದ ನಕ್ಷತ್ರ ಪುಂಜ ಲಿಲ್ಲರ್-1

Next Post
ಲಿಲ್ಲರ್-1 ನಕ್ಷತ್ರ ಪುಂಜದ ಫೊಟೋ

#ViralVideo News | ನಾಸಾ ಹಬಲ್ ದೂರದರ್ಶಕದಲ್ಲಿ ಸೆರೆಯಾಯ್ತು 30 ಸಾವಿರ ಬೆಳಕಿನ ವರ್ಷಗಳ ದೂರದ ನಕ್ಷತ್ರ ಪುಂಜ ಲಿಲ್ಲರ್-1

#Amarnathyatra | ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ ಆಗಸ್ಟ್ 19ರ ತನಕ : ಮುಂಗಡ ನೋಂದಣಿ ಇಂದಿನಿಂದ ಆರಂಭ ; ಇಲ್ಲಿದೆ ಯಾತ್ರೆ ಕುರಿತ ಕಂಪ್ಲೀಟ್ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

May 10, 2025

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

May 10, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

May 10, 2025

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

May 10, 2025
Lavc57.107.100

ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

May 10, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d