Sunday, May 11, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Rama Navami 2024 | ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಸಕಲ ರೀತಿ ಸಜ್ಜು : ಬಾಲರಾಮನ ಪ್ರತಿಷ್ಠಾಪನೆ ಬಳಿಕ ನಡೆಯುತ್ತಿದೆ ಮೊದಲ ಹಬ್ಬ

ಏಪ್ರಿಲ್ 16ರಿಂದ ನಾಲ್ಕು ದಿನಗಳ ಕಾಲ ವಿಐಪಿ ಹಾಗೂ ವಿಶೇಷ ಪಾಸ್ ಗಳಿಗೆ ನಿಷೇಧ | ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಾದ್ಯಂತ ಸ್ಥಾಪಿಸಲಾದ ಸರಿಸುಮಾರು 80 ರಿಂದ 100 ಎಲ್ ಇಡಿ ಪರದೆಯಲ್ಲಿ ಶ್ರೀ ರಾಮನ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ

by Bengaluru Wire Desk
April 15, 2024
in News Wire, Public interest
Reading Time: 1 min read
0
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಅಯೋಧ್ಯೆ (ಉತ್ತರಪ್ರದೇಶ), ಏ.15 www.bengaluruwire.com : ದಶಕಗಳ ಕಾಲ ಕಾಯುವಿಕೆಗೆ ಅಂತ್ಯ ಹಾಡಿದ ಶ್ರೀ ಬಾಲರಾಮನ ಪ್ರತಿಷ್ಠಾಪನೆಯ ಬಳಿಕ ಏ.17ರಂದು ನಡೆಯುತ್ತಿರುವ ಪ್ರಥಮ ಶ್ರೀರಾಮನವಮಿ ಕಾರ್ಯಕ್ರಮಕ್ಕೆ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಕಲ ಸಿದ್ಧತೆಗಳನ್ನು ನಡೆಸಿದೆ.

ಏ.17ರಂದು ಶ್ರೀ ಭಗವಾನ್ ಶ್ರೀರಾಮನಿಗೆ ಮುಂಜಾನೆ 3.30ರಿಂದಲೇ ಮಂಗಳ ಆರತಿಯ ನಂತರ, ಅಭಿಷೇಕ, ಶೃಂಗಾರ್ ಮತ್ತು ದರ್ಶನ ಸೇರಿದಂತೆ ಮುಂಜಾನೆ ಧಾರ್ಮಿಕ ವಿಧಿಗಳು ನಡೆಲಿದೆ. ರಾಮಲಲ್ಲಾನ ದರ್ಶನವು ಶ್ರೀರಾಮನವಮಿಯಂದು ರಾತ್ರಿ 11 ಗಂಟೆಯವರೆಗೆ ಇರಲಿದೆ. ಶ್ರೀರಾಮನಿಗೆ ನೈವೇದ್ಯ ಅರ್ಪಸಿಲು ಅಲ್ಪ ಸಮಯದವರೆಗೆ ಪರದೆ ಎಳೆಯಲಾಗುತ್ತದೆ. ಅದನ್ನು ಹೊರತು ಪಡಿಸಿದರೆ ಶಯನ ಆರತಿ ಇರಲಿದೆ. ಶಯನ ಆರತಿಯ ನಂತರ ಮಂದಿರ ನಿರ್ಗಮನದ ಬಳಿ ಪ್ರಸಾದ ವಿನಿಯೋಗ ನಡೆಯಲಿದೆ. ಉಳಿದಂತೆ ಭಕ್ತಾದಿಗಳಿಗೆ ಶ್ರೀರಾಮನ ಅಲಂಕಾರವನ್ನು ಕಣ್ತುಂಬಿಕೊಳ್ಳಲು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಗತ್ಯ ವ್ಯವಸ್ಥೆ ಮಾಡಿದೆ.

ಏಪ್ರಿಲ್ 16, 17, 18 ಮತ್ತು 19 ರಂದು ಸುಗಮ ದರ್ಶನ್ ಪಾಸ್, ವಿಐಪಿ ದರ್ಶನ್ ಪಾಸ್, ಮಂಗಳಾ ಆರತಿ ಪಾಸ್, ಶೃಂಗಾರ್ ಆರತಿ ಪಾಸ್ ಮತ್ತು ಶಯನ್ ಆರತಿ ಪಾಸ್‌ನಂತಹ ಯಾವುದೇ ಪಾಸ್‌ಗಳನ್ನು ದಿನಾಂಕಗಳಲ್ಲಿ ನೀಡಲಾಗುವುದಿಲ್ಲ. ಇದರರ್ಥ ಎಲ್ಲಾ ವಿಶೇಷ ಸವಲತ್ತುಗಳು  ಈ ದಿನಗಳಲ್ಲಿ ರದ್ದುಗೊಳಿಸಲಾಗಿದೆ ಎಂದು ಟ್ರಸ್ಟ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಆಯೋಧ್ಯೆಯ ಶ್ರೀ ರಾಮಮಂದಿರದಲ್ಲಿನ ಬಾಲರಾಮನ ಸುಂದರ ಚಿತ್ರ. ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಭಕ್ತರಿಗಾಗಿ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನು ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಾದ್ಯಂತ ಸ್ಥಾಪಿಸಲಾದ ಸರಿಸುಮಾರು 80 ರಿಂದ 100 ಎಲ್ ಇಡಿ ಪರದೆ (LED Screen) ಗಳಲ್ಲಿ ತೋರಿಸಲಾಗುತ್ತದೆ. ಭಕ್ತರ ಅನುಕೂಲಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪರವಾಗಿ ಪ್ರಸಾರ ಭಾರತಿ ನೇರ ಪ್ರಸಾರವನ್ನು ಕೈಗೊಂಡಿದೆ. ಆದ್ದರಿಂದ ಎಲ್ಲಾ ಭಕ್ತರು ಶ್ರೀರಾಮ ನವಮಿಯ ಕಾರ್ಯಕ್ರಮಗಳನ್ನು ತಮ್ಮ ಮನೆಯಿಂದ ಸೌಕರ್ಯದಿಂದ ಅಥವಾ ಅವರು ಎಲ್ಲಿದ್ದರೂ ಮೊಬೈಲ್ ಫೋನ್‌ಗಳು, ಟೆಲಿವಿಷನ್‌ಗಳು ಮತ್ತು ಸ್ಥಾಪಿಸಲಾದ ಎಲ್‌ಇಡಿ ಪರದೆಗಳ ಮೂಲಕ ಆನಂದಿಸುವಂತೆ ಮನವಿ ಮಾಡಲಾಗಿದೆ..  ಶ್ರೀರಾಮ ನವಮಿಯ ನಂತರ, ಭಕ್ತರು ತಮ್ಮ ಅನುಕೂಲಕ್ಕೆ ತಕ್ಕಂತೆ ಅಯೋಧ್ಯಾ ಧಾಮಕ್ಕೆ ಭೇಟಿ ನೀಡಿ ಪ್ರಭು ಶ್ರೀ ರಾಮಲಲ್ಲಾ ಆಶೀರ್ವಾದ ಪಡೆಯಲು ಮತ್ತು ಪ್ರಸಾದ ಸ್ವೀಕರಿಸಬಹುದು. ಶ್ರೀರಾಮ ನವಮಿಯ ದಿನದಂದು ಅನಗತ್ಯ ವಿಪರೀತ ಜನಜಂಗುಳಿಯನ್ನು ತಪ್ಪಿಸುವಂತೆ ಮನವಿ ಮಾಡಲಾಗಿದೆ.

ರಾಮನವಮಿ ಮೇಳದಲ್ಲಿ 25 ಲಕ್ಷ ಭಕ್ತರು ಭಾಗಿ :

ಶ್ರೀ ರಾಮ ಜನ್ಮಭೂಮಿಯ ಪ್ರವೇಶದ್ವಾರದ ಬಳಿ ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ದಿಂದ ಸುಗ್ರೀವ್ ಕೋಟೆಯ ಬುಡದಲ್ಲಿ, ಬಿರ್ಲಾ ಧರ್ಮಶಾಲಾ ಎದುರು, ಯಾತ್ರಾರ್ಥಿಗಳಿಗಾಗಿ ಸೇವಾ ಕೇಂದ್ರವನ್ನು  ಸ್ಥಾಪಿಸಲಾಗಿದೆ. ಈ ಬಾರಿ ರಾಮ ನವಮಿ ಆಚರಣೆಗೆ ಲಕ್ಷಾಂತರ ಮಂದಿ ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆ ಇದ್ದು, ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಲಿಸಿದೆ. ಏಪ್ರಿಲ್‌ 9ರಂದು ಅಯೋಧ್ಯಾ ಧಾಮದಲ್ಲಿ ರಾಮ ನವಮಿ ಮೇಳ ಆರಂಭವಾಗಿತ್ತು. ಇದು ಏಪ್ರಿಲ್‌ 17ರ ರಾಮ ನವಮಿವರೆಗೂ ಮುಂದುವರಿಯುತ್ತದೆ. ಸುಮಾರು 25 ಲಕ್ಷ ಭಕ್ತರನ್ನು ಈ ಮೇಳ ಇಲ್ಲಿಯವರೆಗೆ ಆಕರ್ಷಿಸಿದೆ. ಈ ಕಾರ್ಯಕ್ರಮಕ್ಕಾಗಿ ಹಲವು ವಿಶೇಷ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೇಳದ ಮೈದಾನಗಳನ್ನು 7 ವಲಯಗಳು ಹಾಗೂ 39 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರೊಂದಿಗೆ ಸಂಚಾರ ನಿರ್ವಹಣೆಯನ್ನು ಎರಡು ವಲಯಗಳು ಮತ್ತು 11 ಕ್ಲಸ್ಟರ್‌ಗಳಾಗಿ ಸಂಯೋಜಿಸಲಾಗಿದೆ. ಅಯೋಧ್ಯೆ ನಗರದಲ್ಲಿ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯ ಸರ್ಕಾರವು ಇದಕ್ಕಾಗಿ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜನವರಿಯಲ್ಲಿ ರಾಮಮಂದಿರದಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆಯ ನಂತರ ಅತ್ಯಂತ ಅದ್ಧೂರಿಯಾಗಿ ನಡೆಯುವ ಕಾರ್ಯಕ್ರಮ ಇದಾಗಿದ್ದು, ಅಯೋಧ್ಯೆಗೆ ಅಯೋಧ್ಯೆಯೇ ಸಿಂಗಾರಗೊಂಡು ನಲಿಯುತ್ತಿದೆ. ಬಾಲರಾಮನು ದಿನಕ್ಕೊಂದು ಬಗೆಯ ಸಿಂಗಾರದಲ್ಲಿ ಭಕ್ತರನ್ನು ಸೆಳೆಯುತ್ತಿದ್ದಾನೆ. ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಶಕರು ತಮ್ಮ ಮೊಬೈಲ್ ಫೋನ್‌ಗಳು, ಪಾದರಕ್ಷೆ, ದೊಡ್ಡ ಬ್ಯಾಗ್‌ಗಳು ಮತ್ತು ನಿರ್ಬಂಧಿತ ವಸ್ತುಗಳನ್ನು ಸುರಕ್ಷಿತವಾಗಿವಾಗಿ ದೇವಸ್ಥಾನದ ಹೊರಗೆ ದೂರದಲ್ಲಿ ಇರಿಸಿಕೊಳ್ಳಲು ಸಲಹೆ ನೀಡಲಾಗಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

#Amarnathyatra | ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ ಆಗಸ್ಟ್ 19ರ ತನಕ : ಮುಂಗಡ ನೋಂದಣಿ ಇಂದಿನಿಂದ ಆರಂಭ ; ಇಲ್ಲಿದೆ ಯಾತ್ರೆ ಕುರಿತ ಕಂಪ್ಲೀಟ್ ಮಾಹಿತಿ

Next Post

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Next Post

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Fishing Boat Rescue By ICG | ಭಾರತೀಯ ಕೋಸ್ಟ್ ಗಾರ್ಡ್ ನಿಂದ ಕಾರವಾರದಲ್ಲಿ ಮೀನುಗಾರಿಕಾ ದೋಣಿ, ರೋಸರಿಯ ರಕ್ಷಣೆ

Please login to join discussion

Like Us on Facebook

Follow Us on Twitter

Recent News

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

May 10, 2025

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

May 10, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

May 10, 2025

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

May 10, 2025
Lavc57.107.100

ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

May 10, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d